Crop Insurance : ನಮಸ್ಕಾರ ಸ್ನೇಹಿತರೇ, ಮುಂಗಾರು ಬೆಳೆ ವಿಮೆಯ ಅರ್ಜಿ ಸಲ್ಲಿಕೆಯು ಈಗಾಗಲೇ ಆರಂಭವಾಗಿದ್ದು, ಮೊದಲ ಹಂತದಲ್ಲಿ ಈ ಜಿಲ್ಲೆಯವರು ಬೆಳೆ ವಿಮೆಯನ್ನು ತುಂಬಬಹುದಾಗಿದೆ ಎಂದು ತಿಳಿಸಲಾಗಿದೆ. ಹೇಗೆ ಅರ್ಜಿ ಸಲ್ಲಿಸುವುದು.? ಅರ್ಜಿ ಸಲ್ಲಿಸುವ ವೆಬ್ ಸೈಟ್ ಲಿಂಕ್ ಯಾವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : PM Yashasvi Scholarship 2024 : ವಿದ್ಯಾರ್ಥಿಗಳು ₹1,25,000/- ವರೆಗೆ ಹಣ ಪಡೆಯಲು ಪಿಎಂ ಯಶಸ್ವಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.?
2024-25 ನೇ ಸಾಲಿನ ಮುಂಗಾರು ಬೆಳೆ ವಿಮೆಯು ಈಗಾಗಲೇ ಪ್ರಾರಂಭಿಸಲಾಗಿದ್ದು, ಕೆಲವು ಜಿಲ್ಲೆಗಳಲ್ಲಿ ಕೊನೆಯ ದಿನಾಂಕವನ್ನು ಕೂಡ ಬಿಡುಗಡೆ ಮಾಡಲಾಗಿದೆ. ನೀವು ರೈತರಾಗಿದ್ದರೆ, ನೀವು ಕೂಡ ಬೆಳೆ ವಿಮೆಯನ್ನು(Crop Insurance) ಮಾಡಿಸುವುದು ಎಷ್ಟು ಸೂಕ್ತ ಎನ್ನುವುದನ್ನು ತಿಳಿದುಕೊಳ್ಳಿ.
ಫಸಲ್ ಬಿಮಾ ಯೋಜನೆಯ(Fasal Bima Yojana) ಅಡಿಯಲ್ಲಿ ಅರ್ಹ ಎಲ್ಲಾ ರೈತರಿಗೆ ಬೆಳೆ ವಿಮೆಯನ್ನು ಮಾಡಿಸಲು ಕೊನೆಯ ದಿನಾಂಕವನ್ನು ಬಿಡುಗಡೆ ಮಾಡಲಾಗಿರುತ್ತದೆ. ಫಸಲ್ ಬಿಮಾ ಯೋಜನೆ ಅಡಿ ಯಾವುದೇ ರೀತಿಯ ಪ್ರಕೃತಿ ವಿಕೋಪಗಳಿಂದ ಬೆಳೆ ಹಾನಿ ಅಥವಾ ಬೆಳೆ ನಷ್ಟ ಉಂಟಾದಲ್ಲಿ ಅರ್ಹ ಫಲಾನುಭವಿ ರೈತರಿಗೆ ಆರ್ಥಿಕವಾಗಿ ಭದ್ರತೆಯನ್ನು ನೀಡುವುದು ಫಸಲ್ ಬಿಮಾ ಯೋಜನೆಯ(Fasal Bima Yojana) ಮುಖ್ಯ ಉದ್ದೇಶವಾಗಿರುತ್ತದೆ.
ಇದನ್ನೂ ಕೂಡ ಓದಿ : Bara Parihara : ರೈತರಿಗೆ ಎಕರೆಗೆ ₹28,000 ಎರಡನೇ ಹಂತದ ಬೆಳೆವಿಮೆ ಹಣ ಬಿಡುಗಡೆ.! ಈ ಡೈರೆಕ್ಟ್ ಲಿಂಕ್ ಮೂಲಕ ಚೆಕ್ ಮಾಡಿ
ಪ್ರಕೃತಿ ವಿಕೋಪಗಳಿಂದ ಅಂದರೆ ಅತಿಯಾದ ಮಳೆ ಅಥವಾ ಬರಗಾಲದಿಂದ ಉಂಟಾಗುವ ಬೆಳೆಹಾನಿಗೆ ಪ್ರತಿ ಹೆಕ್ಟರ್ ಭೂಮಿಗೆ ₹29,000 ದಿಂದ ₹86,000 ರೂಪಾಯಿಗಳವರೆಗೆ ಆರ್ಥಿಕ ನೆರವನ್ನು ಫಸಲ್ ಬಿಮಾ ಯೋಜನೆಯ(Fasal Bima Yojana) ಅಡಿಯಲ್ಲಿ ಅರ್ಹ ಫಲಾನುಭವಿ ರೈತರಿಗೆ ನೀಡಲಾಗುತ್ತದೆ. ಪ್ರತಿ ವರ್ಷವೂ ಕೂಡ ರೈತರು ಬೆಳೆ ವಿಮೆಯನ್ನು ಮಾಡಿಸಿಕೊಳ್ಳುವುದು ಅಗತ್ಯವಾಗಿದೆ. ಇದರಿಂದ ರೈತರು ಬರಗಾಲದ ಸಮಯದಲ್ಲಿ ಉಂಟಾಗುವ ಬೆಳೆಹಾನಿಯಿಂದ ಉಂಟಾಗುವ ಆರ್ಥಿಕ ಸಂಕಷ್ಟದಿಂದ ಪಾರಾಗಬಹುದು.
ಫಸಲ್ ಬಿಮಾ ಯೋಜನೆಯ (Fasal Bima Yojana) ಹಣ ಹೇಗೆ ಪಡೆದುಕೊಳ್ಳಬೇಕು.?
ಪ್ರಕೃತಿ ವಿಕೋಪಗಳಿಂದ ಅತಿಯಾದ ಮಳೆ ಅಥವಾ ಬರಗಾಲ ಸೇರಿದಂತೆ ಇನ್ನೂ ಹಲವಾರು ಪ್ರಕೃತಿ ವಿಕೋಪಗಳಿಂದ ರೈತರಿಗೆ ತಾವು ಬೆಳೆದಂತಹ ಬೆಳೆಯಲ್ಲಿ ನಷ್ಟಗಳು ಉಂಟಾದರೆ, ಅದನ್ನು ನೀವು ಫಸಲ್ ಬಿಮಾ ಯೋಜನೆಯ(Fasal Bima Yojana) ಅಡಿಯಲ್ಲಿ ನೇರವಾಗಿ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಸರ್ಕಾರವು ಹಣವನ್ನು ಜಮಾ ವರ್ಗಾವಣೆ ಮಾಡುತ್ತದೆ.
ಇದನ್ನೂ ಕೂಡ ಓದಿ : Subsidy Loan : ರೈತರಿಗೆ ಹೈನುಗಾರಿಕೆ ಮಾಡಲು ಸಬ್ಸಿಡಿ ಸಹಿತ 2 ಲಕ್ಷ ರೂಪಾಯಿ ಸಾಲ – ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಕೆಲವೇ ಜಿಲ್ಲೆಗಳಲ್ಲಿ ಬೆಳೆವಿಮೆ(Crop Insurance) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ನಿಗದಿಪಡಿಸಲಾಗಿರುತ್ತದೆ. ಕರ್ನಾಟಕ ಸರ್ಕಾರದ ಅಧಿಕೃತ ಜಾಲತಾಣ ಸಂರಕ್ಷಣೆ(SAMRAKSHANE) ಜಾಲತಾಣಕ್ಕೆ ಭೇಟಿ ನೀಡಿ ಅಥವಾ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಿ.
ಕರ್ನಾಟಕ ಸರ್ಕಾರದ ಅಧಿಕೃತ ವೆಬ್ ಸೈಟ್ ಲಿಂಕ್ :- ಸಂರಕ್ಷಣೆ(SAMRAKSHANE)
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಪತ್ನಿ ಬಾಯಿಗೆ ಫೆವಿಕ್ವಿಕ್ ಹಾಕಿ ಕೊಲೆಗೆ ಪತಿ ಯತ್ನ – ಅನೈತಿಕ ಸಂಬಂಧದ ಶಂಕೆ.! ರಾಜ್ಯದಲ್ಲೊಂದು ಅಮಾನುಷ ಕೃತ್ಯ
- Gruhalakshmi : ಗೃಹಲಕ್ಷ್ಮಿ ಹಣ ಜಮೆ ಆಗುತ್ತಿಲ್ಲ ಯಾಕೆ ಇಲ್ಲಿದೆ ಕಾರಣ – ಮಹಿಳೆಯರು ತಪ್ಪದೇ ನೋಡಿ
- ಭಾರೀ ಇಳಿಕೆ ಕಂಡ ಚಿನ್ನ.! ಇನ್ನೂ ಇಳಿಕೆ ಕಾಣುತ್ತಾ ಬಂಗಾರ.! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Udyogini Yojana : ಉದ್ಯೋಗಿನಿ ಯೋಜನೆ ಅಡಿ ಮಹಿಳೆಯರಿಗೆ ಬಡ್ಡಿ ರಹಿತ ಸಾಲ ಸೌಲಭ್ಯ – ಅರ್ಹತೆ ಹಾಗು ಬೇಕಾಗುವ ದಾಖಲೆಗಳೇನು.?
- Ration Card Updates : ಹೊಸ ರೇಷನ್ ಕಾರ್ಡ್ʼಗೆ ಅರ್ಜಿ ಸಲ್ಲಿಕೆ ಆರಂಭ! ಏನೆಲ್ಲಾ ಅರ್ಹತೆಗಳಿರಬೇಕು.?
- SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್
- Gold Rate Today : ಇಳಿಕೆಯ ಹಾದಿ ಮರೆತ ಬಂಗಾರ.? ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- ಚಾಕೊಲೇಟ್ ಆಸೆ ತೋರಿಸಿ 11ರ ಬಾಲಕಿ ಮೇಲೆ ಅತ್ಯಾಚಾರ – ಆರೋಪಿ ಬಂಧನ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಮುಡಾ ಹಗರಣ ಕಾನೂನು ಹೋರಾಟದಲ್ಲಿ ಬಿಗ್ ಟ್ವಿಸ್ಟ್.! ಮೇಲ್ಮನವಿಯಿಂದ ಹಿಂದೆ ಸರಿದ ಸ್ನೇಹಮಯಿ ಕೃಷ್ಣ.!
- Gold Rate : ಬಂಗಾರ ಖರೀದಿಸುವವರಿಗೆ ಗುಡ್ ನ್ಯೂಸ್ ಇದೆಯಾ.? ಇಂದಿನ ಬೆಲೆ ಎಷ್ಟಾಗಿದೆ ಗೊತ್ತಾ.?
- ಸ್ನೇಹಿತರ ಕಣ್ಣೆದುರಲ್ಲೇ ನೀರುಪಾಲಾದ ಮತ್ತಿಬ್ಬರು ಸ್ನೇಹಿತರು – ಘಟನೆ ವಿಡಿಯೋ ಮೊಬೈಲ್ ಕ್ಯಾಮೆರದಲ್ಲಿ ಸೆರೆ
- ಅನ್ಯ ಜಾತಿಯ ಯುವಕನೊಂದಿಗೆ ಮದುವೆಗೆ ಹಠ – ರೊಚ್ಚಿಗೆದ್ದು ಮಗಳನ್ನೇ ಕೊಲೆಗೈದ ಪರಾರಿಯಾದ ತಂದೆ
- ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ ಹೊರತೆಗೆದು ಬಾಲಕನ ಜೀವ ಉಳಿಸಿದ ವೆನ್ಲಾಕ್ ಆಸ್ಪತ್ರೆಯ ವೈದ್ಯರು
- ಶಾಲೆಯಿಂದ ಮನೆಗೆ ತಡವಾಗಿ ಬಂದಿದ್ದಕ್ಕೆ ಬಾಲಕನನ್ನು ಹೊಡೆದು ಕೊಂದ ತಂದೆ.!
- ವಯಸ್ಸಾಗದಂತೆ ಕಾಣಲು ಬಿಸಿ ನೀರಿಗೆ ಇದನ್ನು ಮಿಶ್ರಣ ಮಾಡಿ ಸ್ನಾನ ಮಾಡಿ – Health Tips
- ರೈಲಿನಲ್ಲಿ ಗರ್ಭಿಣಿ ಮೇಲೆ ಅತ್ಯಾಚಾರ, ಮಹಿಳೆಗೆ ಗರ್ಭಪಾತ.! ಕೈಮುಗಿದು ಬೇಡಿಕೊಂಡರೂ ಬಿಡದ ಪಾಪಿ
- PM Kisan Samman Yojana : ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆ.!
- Gruhalakshmi : ಗೃಹಲಕ್ಷ್ಮಿಯರಿಗೆ ಸಿಕ್ತು ಗುಡ್ ನ್ಯೂಸ್.! ಇನ್ನೂ ನಿಮ್ಮ ಖಾತೆಗೆ ಹಣ ಬಂದಿಲ್ವಾ! ಚಿಂತೆ ಬಿಡಿ ಈ ಸುದ್ದಿ ನೋಡಿ!
- ರೈತರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್! ಇನ್ಮುಂದೆ ರೈತರಿಗೆ ₹7,600/- ರೂಪಾಯಿ ಅಲ್ಲ, ಜಾಸ್ತಿನೇ ಸಿಗುತ್ತೆ!