Crop Insurance : ನಮಸ್ಕಾರ ಸ್ನೇಹಿತರೇ, 2023-24ನೇ ಸಾಲಿನ ಹಿಂಗಾರು ಬೆಳೆವಿಮೆಯ (Crop Insurance) ಕುರಿತು ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
2023-22ನೇ ಸಾಲಿನಲ್ಲಿ ಮುಂಗಾರು ಮತ್ತು ಹಿಂಗಾರು ಮಳೆಗಳು ಬಾರದೆ ರಾಜ್ಯದ ರೈತರಿಗೆ ಅತ್ಯಂತ ಸಂಕಷ್ಟಕ್ಕೀಡು ಮಾಡಲಾಗಿದೆ. ಇದರಿಂದ ರಾಜ್ಯದ ರೈತರು ಆರ್ಥಿಕವಾಗಿ ಸಾಕಷ್ಟು ತೊಂದರೆ ಅನುಭವಿಸಿದ್ದು, 2024ನೇ ವರ್ಷದ ಮೊದಲ ತಿಂಗಳದಿಂದ ರಾಜ್ಯದಲ್ಲಿ ಅತ್ಯಂತ ಭೀಕರ ಬರಗಾಲ ಎದುರಾಗಿದೆ.
ಇದನ್ನೂ ಕೂಡ ಓದಿ : PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
2022-23ನೇ ಸಾಲಿನ ಕೃಷಿ ಚಟುವಟಿಕೆಗಳು ಅಷ್ಟೇನು ಹೇಳಿಕೊಳ್ಳುವಷ್ಟು ಬೆಳೆ ಬಾರದಿದ್ದರಿಂದ ದವಸ ಧಾನ್ಯಗಳ ಮತ್ತು ತರಕಾರಿಗಳ ಬೆಲೆ ಗಗನಕ್ಕೇರುವಂತಾಗಿದೆ. ಅಲ್ಲದೆ ಕೊಳವೆ ಬಾವಿಗಳು ಮತ್ತು ತೆರೆದ ಬಾವಿಗಳಲ್ಲಿ ಅಂತರ್ಜಲ ಮಟ್ಟ ತೀರಾ ಕುಸಿತ ಕಂಡಿದ್ದು, ಕೃಷಿ ನೀರಾವರಿ ಮಾಡಲು ಅಸಾಧ್ಯವಾಗಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರಗಳಲ್ಲಿ ಹಾಗು ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಕುಡಿಯುವ ನೀರಿಗೂ ಸಹ ಬರ ಎದುರಾಗಿದೆ.
2023ನೇ ಸಾಲಿನ ಮುಂಗಾರು ಮಳೆಯಾಶ್ರಿತ, ಖಾರೀಫ್(kharif) ಬೆಳೆಗೆ, ಬೆಳೆ ವಿಮೆ(Crop Insurance) ಈಗಾಗಲೇ ಒಂದು ಹಂತದಲ್ಲಿ ಎಲ್ಲಾ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಡಿಬಿಟಿ ಮೂಲಕ ಹಣವನ್ನು ಜಮಾ ಮಾಡಲಾಗಿದೆ.
ಇದನ್ನೂ ಕೂಡ ಓದಿ : SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್
ಹಿಂಗಾರು ಬೆಳೆಗಳಾದ ಹುರುಳಿ, ಕಡಲೆ, ಜೋಳ, ಇವೆಲ್ಲವಕ್ಕೂ ಹಿಂಗಾರು ಬೆಳೆ ವಿಮೆ(Crop Insurance) ತುಂಬಲು ಸರ್ಕಾರ ಸುತ್ತೋಲೆ ಹೊರಡಿಸಿ ಆದೇಶ ಮಾಡಲಾಗಿತ್ತು.
ಹಾವೇರಿ ಜಿಲ್ಲೆಯಲ್ಲಿ ಹುರುಳಿ ಮತ್ತು ಮಳೆಯಾಶ್ರಿತ ಜೋಳ ಸಂಪೂರ್ಣ ನಾಶ ಅಥವಾ ಬೆಳೆಯದೆ ಇದ್ದರಿಂದ, ಬೆಳೆ ವಿಮೆ(Crop Insurance) ನೀಡಲು ರಾಜ್ಯ ಸರ್ಕಾರವು ರೈತರ ಸಂಕಷ್ಟಕ್ಕೆ ಪರಿಹಾರ ನಿರ್ಧಾರ ಮಾಡಿದೆ.
ಈಗಾಗಲೇ ಹಿಂಗಾರು ಬೆಳೆ ವಿಮೆ ಅರ್ಜಿ ಸಲ್ಲಿಕೆ ಪೂರ್ಣಗೊಂಡು, ಬೆಳೆ ಸಮೀಕ್ಷೆ ಕೂಡ ಆಗಿದೆ. ಇನ್ನೇನು ವಿಮಾ ಕಂಪನಿಗಳಿಗೆ ಬೆಳೆಯ ಮಾಹಿತಿಗಳನ್ನು ತಲುಪಿದರೆ, ಬೆಳೆ ವಿಮೆ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಆಗಲಿದೆ ಎನ್ನಲಾಗಿದೆ.
ಇದನ್ನೂ ಕೂಡ ಓದಿ : PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ನೀವು ಕೂಡ ಮನೆಯಲ್ಲಿಯೇ ಕುಳಿತು ನಿಮ್ಮ ಮೊಬೈಲ್ ಮೂಲಕ ಆಧಾರ್ ಕಾರ್ಡ್, ಮೊಬೈಲ್ ನಂಬರ್ ಹಾಕಿ ನಿಮ್ಮ ಬೆಳೆ ವಿಮೆ(Crop Insurance) ಸ್ಟೇಟಸ್ ನ್ನೂ ಇದೀಗ ಚೆಕ್ ಮಾಡಬಹುದಾಗಿದೆ.
ಇಲ್ಲಿ ನೀಡಿರುವ ಲಿಂಕ್ ಅನ್ನು ಬಳಸಿ, ಸರ್ಕಾರದ ಸಂರಕ್ಷಣೆ (Samrakshane) ವೆಬ್ ಸೈಟ್ ನಲ್ಲಿ ಸ್ಟೇಟಸ್ ಚೆಕ್ ಮಾಡಿ : ಸಂರಕ್ಷಣೆ (Samrakshane)
ವೆಬ್ ಸೈಟ್ ಗೆ ಭೇಟಿ ನೀಡಿ ನಿಮ್ಮ ಮೊಬೈಲ್ ನಂಬರ್, ಆಧಾರ್ ಕಾರ್ಡ್ ನಂಬರ್ ಹಾಕಿ captcha ಬರೆದು ಸಬ್ಮಿಟ್ ಮೇಲೆ ಒತ್ತಿದರೆ ನಿಮಗೆ ನಿಮ್ಮ ಬೆಳೆ ವಿಮೆ(Crop Insurance) ಜಮಾ ಆಗಿರುವ ಬಗ್ಗೆ ಮಾಹಿತಿ ಸಿಗುತ್ತದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gram Panchayat Jobs : ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ.! ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.! ಅಭ್ಯರ್ಥಿಗೆ ಇರಬೇಕಾದ ಅರ್ಹತೆಗಳೇನು.?
- Railway Recruitment : ರೈಲ್ವೆ ಇಲಾಖೆಯಲ್ಲಿ 7,000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಪಿಯುಸಿ, ಐಟಿಐ ಹಾಗೂ ಡಿಗ್ರಿ ಪಾಸಾಗಿದ್ದರೆ ಈ ಕೂಡಲೇ ಅರ್ಜಿ ಸಲ್ಲಿಸಿ.!
- Sewing Machine Scheme : ಬಟ್ಟೆ ಹೊಲಿಗೆ ಯಂತ್ರ ವಿತರಣೆ – ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ – ಇಲ್ಲಿದೆ ಡೈರೆಕ್ಟ್ ಲಿಂಕ್
- Rain Alert : ಮುಂದಿನ 24 ಗಂಟೆಯಲ್ಲಿ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ.! ರೆಡ್ ಅಲರ್ಟ್ ಸಾಧ್ಯತೆ.!
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- Farm Pond : ಕೃಷಿ ಹೊಂಡ ನಿರ್ಮಾಣಿಸಲು ರೈತರಿಗೆ ಸಿಗಲಿದೆ ಸಬ್ಸಿಡಿ..! ರೈತರು ಈಗಲೇ ಅರ್ಜಿ ಸಲ್ಲಿಸಿ – ಬೇಕಾಗುವ ದಾಖಲೆಗಳೇನು.?
- ಕಾರ್ಮಿಕರಿಗೆ ಸಿಹಿಸುದ್ಧಿ.! ಉಚಿತ ಟೂಲ್ ಕಿಟ್ ಪಡೆಯಲು ಕಾರ್ಮಿಕರಿಂದ ಅರ್ಜಿ ಆಹ್ವಾನ.! Labour Card Free Tool Kit Scheme
- PM Awas Yojana : ಸ್ವಂತ ಮನೆ ನಿರ್ಮಿಸಿಕೊಳ್ಳಲು ಸಿಗುತ್ತಿದೆ ₹1.5 ಲಕ್ಷ ಸಹಾಯಧನ.! ಕೂಡಲೇ ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ.
- LG Scholarship Program : ಈ ವಿದ್ಯಾರ್ಥಿವೇತನಕ್ಕೆ ನೀವು ಕೂಡ ಅರ್ಜಿ ಸಲ್ಲಿಸಿ – ಹಣಕಾಸು ನೆರವು ಪಡೆಯಿರಿ
- Raining News : ಮಳೆ.! ಮಳೆ.! ಮುಂದಿನ 2 ದಿನ ಭಯಂಕರ ಮಳೆ.! ಈ 5 ಜಿಲ್ಲೆಗಳಿಗೆ ರೆಡ್ ಅಲರ್ಟ್.!
- Gold Rate Today : ಕುಸಿತ ಕಂಡಿದ ಚಿನ್ನದ ಬೆಲೆ – ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನ ಹಾಗು ಬೆಳ್ಳಿಯ ಬೆಲೆ.?
- Loan Interest Waiver : ರೈತರ ಸಾಲದ ಮೇಲಿನ ಬಡ್ಡಿ ಮನ್ನಾ.! ಯಾರೆಲ್ಲಾ ಅರ್ಹರು.? ಬೇಕಾಗುವ ದಾಖಲೆಗಳೇನು.?
- UAE Jobs : ಯುಎಇಯಲ್ಲಿ ಉದ್ಯೋಗಾವಕಾಶ : ಅರ್ಜಿ ಆಹ್ವಾನ.! ಅರ್ಜಿ ಸಲ್ಲಿಸುವುದು ಹೇಗೆ.?
- Manaswini Pension : ಪ್ರತಿ ತಿಂಗಳು 800 ರೂಪಾಯಿ ಉಚಿತ – ಮನಸ್ವಿನಿ ಯೋಜನೆಗೆ ಇಂದೇ ಅರ್ಜಿ ಸಲ್ಲಿಸಿ
- Lineman Recruitment : 2000 ಲೈನ್ ಮ್ಯಾನ್ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ. ಎಸ್ಎಸ್ಎಲ್ ಸಿ ಪಾಸಾದವರು ಅರ್ಜಿ ಸಲ್ಲಿಸಿ.
- ಪಿಎಂ ಉಜ್ವಲ ಯೋಜನೆ ಗ್ರಾಹಕರ ಮನೆ ಬಾಗಿಲಿಗೆ ಬರಲಿದೆ ಸೌಕರ್ಯ, ನೀವು ಈ ಕೆಲಸ ಮಾಡಿಸಿದರೆ ಮಾತ್ರ.! – Pradhan Mantri Ujjwala Yojana
- SBI Recruitment 2024 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ 10ನೇ ತರಗತಿ ಪಾಸ್ ಆದವರಿಗೆ ಉದ್ಯೋಗವಕಾಶ.! ಈಗಲೇ ಅರ್ಜಿ ಸಲ್ಲಿಸಿ.
- KSRTC Recruitment 2024 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯಲ್ಲಿ 3000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10ನೇ ತರಗತಿ ಪಾಸಾಗಿದ್ದರೂ ಸಾಕಂತೆ.!
- ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಹೊಸ ಹುದ್ದೆಗಳಿಗೆ ನೇಮಕಾತಿ.! ಪಿಯುಸಿ ಆದವರಿಗೆ ಎಲ್ಲರಿಗೂ | Gram Panchayath Govt Job
- PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ