Crop Insurance : ನಮಸ್ಕಾರ ಸ್ನೇಹಿತರೇ, 2023-24ನೇ ಸಾಲಿನ ಹಿಂಗಾರು ಬೆಳೆವಿಮೆಯ (Crop Insurance) ಕುರಿತು ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
2023-22ನೇ ಸಾಲಿನಲ್ಲಿ ಮುಂಗಾರು ಮತ್ತು ಹಿಂಗಾರು ಮಳೆಗಳು ಬಾರದೆ ರಾಜ್ಯದ ರೈತರಿಗೆ ಅತ್ಯಂತ ಸಂಕಷ್ಟಕ್ಕೀಡು ಮಾಡಲಾಗಿದೆ. ಇದರಿಂದ ರಾಜ್ಯದ ರೈತರು ಆರ್ಥಿಕವಾಗಿ ಸಾಕಷ್ಟು ತೊಂದರೆ ಅನುಭವಿಸಿದ್ದು, 2024ನೇ ವರ್ಷದ ಮೊದಲ ತಿಂಗಳದಿಂದ ರಾಜ್ಯದಲ್ಲಿ ಅತ್ಯಂತ ಭೀಕರ ಬರಗಾಲ ಎದುರಾಗಿದೆ.
ಇದನ್ನೂ ಕೂಡ ಓದಿ : PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
2022-23ನೇ ಸಾಲಿನ ಕೃಷಿ ಚಟುವಟಿಕೆಗಳು ಅಷ್ಟೇನು ಹೇಳಿಕೊಳ್ಳುವಷ್ಟು ಬೆಳೆ ಬಾರದಿದ್ದರಿಂದ ದವಸ ಧಾನ್ಯಗಳ ಮತ್ತು ತರಕಾರಿಗಳ ಬೆಲೆ ಗಗನಕ್ಕೇರುವಂತಾಗಿದೆ. ಅಲ್ಲದೆ ಕೊಳವೆ ಬಾವಿಗಳು ಮತ್ತು ತೆರೆದ ಬಾವಿಗಳಲ್ಲಿ ಅಂತರ್ಜಲ ಮಟ್ಟ ತೀರಾ ಕುಸಿತ ಕಂಡಿದ್ದು, ಕೃಷಿ ನೀರಾವರಿ ಮಾಡಲು ಅಸಾಧ್ಯವಾಗಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರಗಳಲ್ಲಿ ಹಾಗು ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಕುಡಿಯುವ ನೀರಿಗೂ ಸಹ ಬರ ಎದುರಾಗಿದೆ.
2023ನೇ ಸಾಲಿನ ಮುಂಗಾರು ಮಳೆಯಾಶ್ರಿತ, ಖಾರೀಫ್(kharif) ಬೆಳೆಗೆ, ಬೆಳೆ ವಿಮೆ(Crop Insurance) ಈಗಾಗಲೇ ಒಂದು ಹಂತದಲ್ಲಿ ಎಲ್ಲಾ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಡಿಬಿಟಿ ಮೂಲಕ ಹಣವನ್ನು ಜಮಾ ಮಾಡಲಾಗಿದೆ.
ಇದನ್ನೂ ಕೂಡ ಓದಿ : SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್
ಹಿಂಗಾರು ಬೆಳೆಗಳಾದ ಹುರುಳಿ, ಕಡಲೆ, ಜೋಳ, ಇವೆಲ್ಲವಕ್ಕೂ ಹಿಂಗಾರು ಬೆಳೆ ವಿಮೆ(Crop Insurance) ತುಂಬಲು ಸರ್ಕಾರ ಸುತ್ತೋಲೆ ಹೊರಡಿಸಿ ಆದೇಶ ಮಾಡಲಾಗಿತ್ತು.
ಹಾವೇರಿ ಜಿಲ್ಲೆಯಲ್ಲಿ ಹುರುಳಿ ಮತ್ತು ಮಳೆಯಾಶ್ರಿತ ಜೋಳ ಸಂಪೂರ್ಣ ನಾಶ ಅಥವಾ ಬೆಳೆಯದೆ ಇದ್ದರಿಂದ, ಬೆಳೆ ವಿಮೆ(Crop Insurance) ನೀಡಲು ರಾಜ್ಯ ಸರ್ಕಾರವು ರೈತರ ಸಂಕಷ್ಟಕ್ಕೆ ಪರಿಹಾರ ನಿರ್ಧಾರ ಮಾಡಿದೆ.
ಈಗಾಗಲೇ ಹಿಂಗಾರು ಬೆಳೆ ವಿಮೆ ಅರ್ಜಿ ಸಲ್ಲಿಕೆ ಪೂರ್ಣಗೊಂಡು, ಬೆಳೆ ಸಮೀಕ್ಷೆ ಕೂಡ ಆಗಿದೆ. ಇನ್ನೇನು ವಿಮಾ ಕಂಪನಿಗಳಿಗೆ ಬೆಳೆಯ ಮಾಹಿತಿಗಳನ್ನು ತಲುಪಿದರೆ, ಬೆಳೆ ವಿಮೆ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಆಗಲಿದೆ ಎನ್ನಲಾಗಿದೆ.
ಇದನ್ನೂ ಕೂಡ ಓದಿ : PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ನೀವು ಕೂಡ ಮನೆಯಲ್ಲಿಯೇ ಕುಳಿತು ನಿಮ್ಮ ಮೊಬೈಲ್ ಮೂಲಕ ಆಧಾರ್ ಕಾರ್ಡ್, ಮೊಬೈಲ್ ನಂಬರ್ ಹಾಕಿ ನಿಮ್ಮ ಬೆಳೆ ವಿಮೆ(Crop Insurance) ಸ್ಟೇಟಸ್ ನ್ನೂ ಇದೀಗ ಚೆಕ್ ಮಾಡಬಹುದಾಗಿದೆ.
ಇಲ್ಲಿ ನೀಡಿರುವ ಲಿಂಕ್ ಅನ್ನು ಬಳಸಿ, ಸರ್ಕಾರದ ಸಂರಕ್ಷಣೆ (Samrakshane) ವೆಬ್ ಸೈಟ್ ನಲ್ಲಿ ಸ್ಟೇಟಸ್ ಚೆಕ್ ಮಾಡಿ : ಸಂರಕ್ಷಣೆ (Samrakshane)
ವೆಬ್ ಸೈಟ್ ಗೆ ಭೇಟಿ ನೀಡಿ ನಿಮ್ಮ ಮೊಬೈಲ್ ನಂಬರ್, ಆಧಾರ್ ಕಾರ್ಡ್ ನಂಬರ್ ಹಾಕಿ captcha ಬರೆದು ಸಬ್ಮಿಟ್ ಮೇಲೆ ಒತ್ತಿದರೆ ನಿಮಗೆ ನಿಮ್ಮ ಬೆಳೆ ವಿಮೆ(Crop Insurance) ಜಮಾ ಆಗಿರುವ ಬಗ್ಗೆ ಮಾಹಿತಿ ಸಿಗುತ್ತದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಖಾಸಗಿ ಶಾಲಾ ಶಿಕ್ಷಕರಿಗೆ ಸಮಾನ ವೇತನ, ಪಿಂಚಣಿಗೆ ಆಗ್ರಹ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
- ಕೇರಳದಲ್ಲಿ ಬೆಚ್ಚಿಬೀಳಿಸುವ ಕೃತ್ಯ : ಒಂದೂವರೆ ವರ್ಷದ ಮಗುವಿನ ಕತ್ತು ಸೀಳಿ ಕೊಂದ ಪಾಪಿತಾಯಿ
- ದಕ್ಷಿಣ ಭಾರತದಲ್ಲೂ ನೇಪಾಳದಂತಹ ಪ್ರಳಯ, ಕೋಡಿ ಶ್ರೀ ಸ್ಪೋಟಕ ಭವಿಷ್ಯ!
- ದಿನ ಭವಿಷ್ಯ : ಇಂದು ಯಾವ ರಾಶಿಗೆ ಅದೃಷ್ಟ.? 12 ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ
- Bank Strike : ದೇಶದಾದ್ಯಂತ ನಾಳೆಯಿಂದ 4 ದಿನ ಬ್ಯಾಂಕ್ ಬಂದ್, ಇವತ್ತೇ ನಿಮ್ಮ ಕೆಲಸ ಪೂರ್ಣಗೊಳಿಸಿ!
- BPL, APL ಕಾರ್ಡ್ ದಾರರಿಗೆ ಬಿಗ್ ನ್ಯೂಸ್ ; ಪ್ರತಿಯೊಬ್ಬ ಸದಸ್ಯರಿಗೂ ಇದು ಕಡ್ಡಾಯ, ಡೆಡ್ಲೈನ್ ಅನೌನ್ಸ್.!
- ಆಸ್ತಿ ಸಂಪೂರ್ಣವಾಗಿ ಮಗನ ಹೆಸರಿಗೆ ಬರೆದರೆ ಮಗಳಿಗೆ ಪಾಲು ಇರುವುದಿಲ್ಲವೇ..? ಹಲವರಿಗೆ ಈ ನಿಯಮಗಳು ತಿಳಿದಿಲ್ಲ!
- ವೃತ್ತಿ ಭವಿಷ್ಯ 10 ಸೆಪ್ಟೆಂಬರ್ 2026: 12 ರಾಶಿಗಳ ಆರ್ಥಿಕ ಜಾತಕ ಹೇಗಿದೆ ತಿಳಿಯಿರಿ..!
- ವಿಡಿಯೋ ವೈರಲ್ ಆಗಿದ್ದಕ್ಕೆ ಕರುಳಕುಡಿ ಎಂದೂ ನೋಡದೆ ಮಗಳನ್ನೇ ಕೊಂದ ತಂದೆ, ಅಣ್ಣ
- ಕಿಡ್ನಿ ಕಾಯಿಲೆ ಸೈಲೆಂಟ್ ಕಿಲ್ಲರ್! ಈ 5 ಸಿಂಪಲ್ ಟೆಸ್ಟ್ಗಳಿಂದ ಆರಂಭದಲ್ಲೇ ಪತ್ತೆ ಹಚ್ಚಬಹುದು..!
- 8 ತಿಂಗಳ ಬಳಿಕ ಪತ್ತೆಯಾದ ಬೆಂಗಳೂರ ವಿದ್ಯಾರ್ಥಿನಿಯರು: ಒಬ್ಬಾಕೆ ಗರ್ಭಿಣಿ! ಸಿನಿಮಾ ಮೀರಿಸೋ ಸ್ಟೋರಿ ಇವರದ್ದು
- ಸಣ್ಣ ರೈತರಿಗೆ ಸರ್ಕಾರದ ಬಂಪರ್ ಕೊಡುಗೆ: ‘ಮುಖ್ಯಮಂತ್ರಿ ನೇಗಿಲ ಯೋಗಿ’ ಯೋಜನೆ ಘೋಷಣೆ
- ಸ್ನಾನ ಮಾಡುವಾಗ ಗೀಸರ್ ಸ್ವಿಚ್ ಆನ್ ಇರುತ್ತಾ? ಅಪ್ಪಿತಪ್ಪಿಯೂ ಈ ತಪ್ಪು ಮಾಡ್ಬೇಡಿ!
- ಬೆಳ್ಳಂಬೆಳಗ್ಗೆ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್! ಡಾಲರ್ಸ್ ಕಾಲೋನಿ ಮನೆ ಮೇಲೆ ದಾಳಿ
- ಪ್ಲಾಸ್ಟಿಕ್, ಸ್ಟೀಲ್, ಮಣ್ಣು, ತಾಮ್ರ – ಆರೋಗ್ಯಕ್ಕೆ ಯಾವ ಬಾಟಲಿ ನೀರು ಶ್ರೇಷ್ಠ?
- ಫ್ಯಾಟಿ ಲಿವರ್ನಿಂದ ಬಿಪಿವರೆಗೆ: ಮಕ್ಕಳನ್ನೇ ಕಾಡುತ್ತಿರುವ ‘ದೊಡ್ಡವರ ಕಾಯಿಲೆಗಳು’!
- Ration Card : ಪ್ರತ್ಯೇಕ ಪಡಿತರ ಚೀಟಿಗೆ ಯಾವಾಗ ಅರ್ಜಿ ಸಲ್ಲಿಸಬಹುದು? ಅವಿವಾಹಿತ ವ್ಯಕ್ತಿಗಳಿಗಿರುವ ಆಯ್ಕೆಗಳೇನು?
- ಭಾರತೀಯ ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿ 2026: ಪರೀಕ್ಷೆಯಿಲ್ಲದೆ 25,000+ GDS ಹುದ್ದೆಗಳಿಗೆ ಅರ್ಜಿ ಆಹ್ವಾನ! 10ನೇ ತರಗತಿ ಪಾಸಾದವರಿಗೆ ಬಂಪರ್ ಆಫರ್.
- ವಿದ್ಯುತ್ ಸಂಪರ್ಕದ ಹೆಸರು ಬದಲಾವಣೆಗೆ ಇನ್ನು ಕಚೇರಿಗೆ ಅಲೆಯುವ ಅಗತ್ಯವಿಲ್ಲ
- ಪೋಸ್ಟ್ ಆಫೀಸ್ನಲ್ಲಿ ‘ಡಬಲ್ ಎಂಜಿನ್’ ಹೂಡಿಕೆ ತಂತ್ರ : 13% ವರೆಗೆ ರಿಟರ್ನ್ಸ್.?



















