Crop Loan Waiver : ರಾಜ್ಯದಾದ್ಯಂತ ಇರುವ ರಾಜ್ಯದ ಎಲ್ಲ ಬೆಳೆ ಸಾಲ ಇರುವ ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಬಂಪರ್ ಗಿಫ್ಟ್. ರೈತರು ತಮ್ಮ ಜಮೀನಿನಲ್ಲಿರುವ ಬೆಳೆಗಳ ಮೇಲೆ ಕೃಷಿ ಸಾಲವನ್ನು ಯಾವುದೇ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಅಥವಾ ಸಹಕಾರಿ ಬ್ಯಾಂಕುಗಳಲ್ಲಿ ಅಥವಾ ಯಾವುದೇ ಖಾಸಗಿ ಬ್ಯಾಂಕುಗಳಲ್ಲಿ ಕೃಷಿ ಉದ್ದೇಶಕ್ಕಾಗಿ ಮತ್ತು ಬೆಳೆಯನ್ನ ಬೆಳೆಯುವುದಕ್ಕಾಗಿ ಕೃಷಿ ಸಾಲವನ್ನ ಪಡೆದುಕೊಂಡಿರುತ್ತಾರೆ.
ಇದನ್ನೂ ಕೂಡ ಓದಿ : Sewing Machine Scheme : ಬಟ್ಟೆ ಹೊಲಿಗೆ ಯಂತ್ರ ವಿತರಣೆ – ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ – ಇಲ್ಲಿದೆ ಡೈರೆಕ್ಟ್ ಲಿಂಕ್
ಸಾಕಷ್ಟು ರೈತರು ಬೆಳೆದ ಬೆಳೆಯಿಂದ ಸಾಲವನ್ನು ಮರುಪಾವತಿಸಲು ಸಾಧ್ಯವಾಗದೇ ಪರದಾಡುತ್ತಿದ್ದಾರೆ. ಅಂತಹ ರೈತರಿಗೆ ಹೊಸ ಸಾಲವು ಕೂಡ ದೊರೆಯುವುದಿಲ್ಲ. ಮತ್ತು ಇರುವ ಸಾಲವನ್ನು ತೀರಿಸಲು ಸಾಧ್ಯವಾಗುವುದಿಲ್ಲ. ಜಮೀನಿನಲ್ಲಿ ಬೆಳೆ ಬೆಳೆದು ಜೀವನ ನಡೆಸಿ ಸಾಲವನ್ನು ತೀರಿಸಲು ಸಾಧ್ಯವಾಗದೇ ಇರುವ ಅನೇಕ ರೈತರು ಕೂಡ ಇದ್ದಾರೆ. ಇಂತಹ ಎಲ್ಲ ಸಮಸ್ಯೆಗಳನ್ನ ಅರಿತ ರಾಜ್ಯ ಸರ್ಕಾರ ರಾಜ್ಯಾದ್ಯಂತ ಇರುವಂತಹ ರಾಜ್ಯದ ಎಲ್ಲ ರೈತರಿಗಾಗಿ ಬೆಳೆ ಸಾಲ ಪಡೆದ ರೈತರಿಗೆ ಸಾಲಗಳನ್ನು ಮನ್ನಾ ಮಾಡಲು ಮಹತ್ವದ ಕ್ರಮಕ್ಕೆ ಮುಂದಾಗಿದೆ.
ರಾಜ್ಯ ಸರ್ಕಾರ 2017-18ನೇ ಸಾಲಿನಲ್ಲಿ ರಾಜ್ಯದ ರೈತರ ಸಾಲ ಮನ್ನಾ ಮಾಡುವ ಯೋಜನೆಯಡಿಯಲ್ಲಿ ರೈತರ ಬೆಳೆ ಸಾಲ ಮನ್ನಾ ಮಾಡುವುದಾಗಿ ಘೋಷಣೆಯನ್ನು ಮಾಡಿದ್ದು, ಇದಕ್ಕೆ ಅನ್ವಯವಾಗುವಂತೆ ರಾಜ್ಯದ ಒಟ್ಟು 17.37 ಲಕ್ಷ ರೈತರು ಬೆಳೆ ಸಾಲ ಮನ್ನಾದ ಪ್ರಯೋಜನ ಪಡೆದುಕೊಂಡಿದ್ದಾರೆ. ಆದರೆ ರಾಜ್ಯಾದ್ಯಂತ ಯೋಜನೆ ಅಡಿಯಲ್ಲಿ ವಿವಿಧ ತಾಂತ್ರಿಕ ಕಾರಣಗಳಿಂದಾಗಿ ಇನ್ನು ರಾಜ್ಯದ 31 ಸಾವಿರ ರೈತರಿಗೆ ಇದರ ಪ್ರಯೋಜನ ದೊರೆತಿಲ್ಲ.
ಇದನ್ನೂ ಕೂಡ ಓದಿ : SBI Bank Recruitment : ಎಸ್ ಬಿಐ ಬ್ಯಾಂಕಿನಲ್ಲಿ ಉದ್ಯೋಗವಕಾಶ.! ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್
ಈ ಕಾರಣದಿಂದಾಗಿ ಇತ್ತೀಚಿಗೆ ನಡೆದಂತಹ ವಿಧಾನ ಪರಿಷತ್ ಸಚಿವ ಸಂಪುಟದಲ್ಲಿ ಸಹಕಾರ ಸಚಿವರಾದ ಕೆ.ಎನ್ ರಾಜಣ್ಣ ಅವರು ಪ್ರತಿಕ್ರಿಯಿಸಿದ್ದು, ಬೆಳೆ ಸಾಲ ಮನ್ನಾ ಯೋಜನೆ ಅಡಿಯಲ್ಲಿ ಇಲ್ಲಿಯವರೆಗೆ ಪ್ರಯೋಜನ ಪಡೆಯದೇ ಇರುವಂತಹ 31 ಸಾವಿರ ರೈತರಿಗೆ ನೀಡಬೇಕಾಗಿರುವಂತಹ ₹161.51 ಕೋಟಿ ರೂಪಾಯಿ ಹಣವನ್ನ ಹಾಗು ಬಾಕಿ ಇರುವ ರೈತರ ಮೊತ್ತ ₹64 ಕೋಟಿ ರೂಪಾಯಿ ಹಣ ಸೇರಿ ಒಟ್ಟು ₹232 ಕೋಟಿ ರೂಪಾಯಿ ಹಣವನ್ನ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ವಿದ್ಯುತ್ ಸಂಪರ್ಕದ ಹೆಸರು ಬದಲಾವಣೆಗೆ ಇನ್ನು ಕಚೇರಿಗೆ ಅಲೆಯುವ ಅಗತ್ಯವಿಲ್ಲ
- ಪೋಸ್ಟ್ ಆಫೀಸ್ನಲ್ಲಿ ‘ಡಬಲ್ ಎಂಜಿನ್’ ಹೂಡಿಕೆ ತಂತ್ರ : 13% ವರೆಗೆ ರಿಟರ್ನ್ಸ್.?
- ಗೃಹಜ್ಯೋತಿ ಮರು ಸರ್ವೆಗೆ 5 ದಿನ ಬಾಕಿ: ಅನರ್ಹರಿಗೆ ಯೋಜನೆ ಸ್ಥಗಿತ, ಮೈಸೂರಲ್ಲಿ ಸಮೀಕ್ಷೆ ಅವಧಿ ವಿಸ್ತರಿಸಬೇಕಾದ ಅನಿವಾರ್ಯತೆ!
- PhonePe Loan: ಫೋನ್ ಪೇ ಮೂಲಕ ಕೇವಲ 5 ನಿಮಿಷಗಳಲ್ಲಿ 2 ಲಕ್ಷಗಳವರೆಗೆ ಲೋನ್ ಪಡೆಯಬಹುದು.! ಯಾವ ರೀತಿ ಅರ್ಜಿ ಸಲ್ಲಿಸುವುದು.! ಬಡ್ಡಿ ದರ ಎಷ್ಟು.?
- ಡೆಬಿಟ್ ಕಾರ್ಡ್ ಇಲ್ಲದೇ UPI ಪಿನ್ ಸೆಟ್ ಮಾಡುವುದು ಹೇಗೆ ಗೊತ್ತಾ..? ಆಧಾರ್ ಕಾರ್ಡ್ ಮಾತ್ರ ಇದ್ದರೆ ಸಾಕಾ.?
- ಸದ್ದಿಲ್ಲದೆ ನಿಮ್ಮನ್ನ ಕೊಲ್ಲುತ್ತಿದೆ ‘ಶ್ವೇತ ವಿಷ’..! ಆದಷ್ಟೂ ಇದರಿಂದ ದೂರವಿರುವುದೇ ಉತ್ತಮ
- ದಿನ ಭವಿಷ್ಯ (22-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಸಿಜೆಪಿಯ ಶಾಲಾ ತಪಾಸಣೆ ಅಭಿಯಾನದ ವೇಳೆ ಘರ್ಷಣೆ – ಶಾಲೆಗಳನ್ನು ಪರಿಶೀಲನೆ ಮಾಡದಂತೆ ಅಡ್ಡಿಪಡಿಲು ಬಿಜೆಪಿ ಗೂಂಡಾಗಳನ್ನು ಕಳುಹಿಸಿದೆ : ಸಿಜೆಪಿ
- ದಿನಕ್ಕೆ 333 ರೂಪಾಯಿ ಉಳಿಸಿದರೆ ಸಿಗಲಿದೆ ಬರೋಬ್ಬರಿ 17 ಲಕ್ಷ : ಇದು ಪೋಸ್ಟ್ ಆಫೀಸ್ ಆರ್ಡಿ ಮ್ಯಾಜಿಕ್.!
- ಹೆತ್ತವರನ್ನು ನೋಡಿಕೊಳ್ಳದ ಮಕ್ಕಳಿಗೆ ಶಾಕ್! ಆಸ್ತಿ-ಮನೆಯಿಂದ ಹೊರಹಾಕಬಹುದೇ?
ಸುಪ್ರೀಂ ಕೋರ್ಟ್ ಹೇಳಿದ್ದೇನು? - ಸಹಜೀವನ ವಿವಾಹಕ್ಕೆ ಸಮಾನ.. ಪೋಷಕರು ಮಧ್ಯಪ್ರವೇಶಿಸುವಂತಿಲ್ಲ; ಹೈಕೋರ್ಟ್ ಮಹತ್ವದ ತೀರ್ಪು
- ರಾಜ್ಯದ ಸಣ್ಣ ರೈತರಿಗೆ ಗುಡ್ ನ್ಯೂಸ್: ‘ರೈತ ಮಿತ್ರ’ ಯೋಜನೆಯಡಿ ಕೃಷಿ ಯಂತ್ರೋಪಕರಣ ಬಾಡಿಗೆಗೆ ಶೇ. 50 ಸಬ್ಸಿಡಿ.!
- 21 ಆಗಸ್ಟ್ ದಿನ ಭವಿಷ್ಯ: ಈ 3 ರಾಶಿಗಳಿಗೆ ಹಣದ ಮಳೆ! 12 ರಾಶಿಗಳ ಸಂಪೂರ್ಣ ಭವಿಷ್ಯ ಇಲ್ಲಿದೆ!
- Post Office Scheme : ಹಿರಿಯ ನಾಗರಿಕರಿಗೆ ಜನಪ್ರಿಯ ‘ಪೋಸ್ಟ್ ಆಫೀಸ್’ ಯೋಜನೆ, ಪ್ರತಿ ತಿಂಗಳು ಸಿಗಲಿದೆ ₹20,000/- ರೂಪಾಯಿ.!
- ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಕಿಡ್ನಿ ಕ್ಯಾನ್ಸರ್ ಸೂಚಕವೇ.? ಯಾವಾಗ ವೈದ್ಯರ ಸಲಹೆ ಪಡೆಯಬೇಕು
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!
- ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!
- Post Office Scheme : ಪೋಸ್ಟ್ ಆಫೀಸ್ನಿಂದ ಬಂಪರ್ ಅವಕಾಶ – 8.2% ವರೆಗೆ ಬಡ್ಡಿ : ಯಾವ ಯೋಜನೆಗೆ ಎಷ್ಟು ಬಡ್ಡಿ.?
- Karnataka Weather: ರಾಜ್ಯದಲ್ಲಿ ಮಳೆ ಮುಂದುವರಿಕೆ; ಕರಾವಳಿ ಸೇರಿ ಹಲವು ಭಾಗಗಳಲ್ಲಿ ಗುಡುಗು-ಮಿಂಚಿನ ಎಚ್ಚರಿಕೆ
- Bengaluru Power Cut: ಬೆಂಗಳೂರಿನ 70ಕ್ಕೂ ಅಧಿಕ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ



















