Crop Relief Payment : ನಮಸ್ಕಾರ ಸ್ನೇಹಿತರೇ, ರೈತರು ಈ ದೇಶದ ಪ್ರಮುಖ ಭಾಗವಾಗಿದ್ದು, ರೈತರ ವೃತ್ತಿ ಬೆಳವಣಿಗೆಯೂ ಬಹಳ ಮುಖ್ಯ. ಆದರೆ ರೈತರು ಬೆಳೆದ ಬೆಳೆಗಳಲ್ಲಿ ಫಸಲು ಇಲ್ಲದೇ ಕಂಗಾಲಾಗಿದ್ದಾರೆ. ಈ ಬಾರಿ ಮಳೆಯಿಲ್ಲದೇ ತೀವ್ರ ಬರಗಾಲದ ಪರಿಣಾಮ ನೀರಿನ ಸಮಸ್ಯೆ ಎಲ್ಲೆಡೆ ವ್ಯಾಪಿಸಿದೆ ಹಾಗೂ ಕೃಷಿಗೂ ಸಾಕಷ್ಟು ಹಾನಿಯಾಗಿದೆ.
ಇದಕ್ಕಾಗಿ ರೈತರ ಸಮಸ್ಯೆ ಬಗೆಹರಿಸಲು ಸರ್ಕಾರ ಬೆಳೆ ಪರಿಹಾರ ಹಣ ಬಿಡುಗಡೆ ಮಾಡಿದ್ದು, ಹಲವು ರೈತರಿಗೆ ಈ ಬೆಳೆ ಪರಿಹಾರದ ಬಗ್ಗೆ ಮಾಹಿತಿ ಇಲ್ಲ. ಇದೀಗ ಕಂದಾಯ ಇಲಾಖೆಯ ಪರಿಹಾರ ಎಂಬ ವೆಬ್ ಸೈಟ್ ತಾಂತ್ರಿಕ ತೊಂದರೆಯಿಂದ ಬೆಳೆ ಪರಿಹಾರದ ಹಣ ಸಿಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದರಿಂದ ರೈತರು ಈ ಬಗ್ಗೆ ಮಾಹಿತಿ ಪಡೆಯಬಹುದು.
ಇದನ್ನೂ ಕೂಡ ಓದಿ : Solar Pumpset : ಸರ್ಕಾರದಿಂದ ಉಚಿತ ಸೋಲಾರ್ ಪಂಪ್ ಸೆಟ್ ವಿತರಣೆ ಆರಂಭ.! ಈಗಲೇ ಅರ್ಜಿ ಸಲ್ಲಿಸಿ
ಬೆಳೆ ಪರಿಹಾರ ಹಣ ಏಕೆ ಇನ್ನೂ ಬ್ಯಾಂಕ್ ಖಾತೆಗೆ ಜಮೆ ಆಗಿಲ್ಲ.?
ರೈತರು ಬೆಳೆ ವಿಮೆಯ ಹಣವನ್ನು ಪಡೆದುಕೊಳ್ಳಬೇಕಾದರೆ ಫ್ರೋಟ್ ಐಡಿಯು(FID) ಹೊಂದಿರಬೇಕಾಗುತ್ತದೆ, ಈ ಒಂದು ದಾಖಲೆಯು ಇಲ್ಲದಿದ್ದರೆ ಹಣವನ್ನು ಸ್ವೀಕರಿಸಲಾಗುವುದು ಇಲ್ಲ. ಅದೇ ರೀತಿ ಎಫ್ಐಡಿ(FID)ಯಲ್ಲಿ ಹೆಸರು ನೋಂದಾಯಿಸಿದರೆ ವಿವಿಧ ಕೃಷಿ ಪೂರಕ ಇಲಾಖೆಗಳ ಸೌಲಭ್ಯ, ಬೆಳೆ ಸಾಲ, ಬೆಳೆ ವಿಮೆ ಇತ್ಯಾದಿ ಸೌಲಭ್ಯ ಸಿಗಲಿದ್ದು, ಇದರಲ್ಲಿ ನಿಮ್ಮ ಮಾಹಿತಿಯನ್ನು ಕಡ್ಡಾಯವಾಗಿ ಸೇರಿಸಬೇಕು. ಮತ್ತು ನಿಮ್ಮ ಆಧಾರ್ ಪಹಣಿ ದಾಖಲೆ ಸರಿಯಾಗಿರಬೇಕು
ಪರಿಹಾರ ಹಣ ಸಿಗದ ರೈತರ ಪಟ್ಟಿಯನ್ನು ತಿಳಿಯಿರಿ :-
ಪರಿಹಾರ ಹಣ ಸಂದಾಯ ವರದಿ (Parihara Payment Report) ವೆಬ್ ಸೈಟ್ ಗೆ ಭೇಟಿ ನೀಡಿ. ಮೊದಲು ನೀವು ಪರಿಹಾರ ಪಾವತಿ ನಿಲ್ಲಿಸಿದ ರೈತರ ಪಟ್ಟಿಯನ್ನು ಹುಡುಕಿ. ನಂತರ ಪರಿಹಾರ ಆಯ್ಕೆಗಳನ್ನು ಆಯ್ಕೆಮಾಡಿ. ಇದರ ನಂತರ ವಿಲೇಜ್ ವೈಸ್ ಲಿಸ್ಟ್ ಬಟನ್ ಕ್ಲಿಕ್ ಮಾಡಿ. ನೀವು ಪರಿಹಾರ ವರದಿ ವರ್ಷವನ್ನು ಆಯ್ಕೆ ಮಾಡಬೇಕಾಗುತ್ತದೆ. ನಂತರ ನೀವು ವರ್ಷ ಮಾನ್ಸೂನ್ 27 ಪ್ರಕಾರ ಆಯ್ಕೆಯನ್ನು ಮಾಡಬೇಕು. ನಂತರ ನಿಮ್ಮ ಜಿಲ್ಲೆ ಹಾಗೂ ತಾಲೂಕು, ಹೋಬಳಿಯನ್ನು ಆಯ್ಕೆ ಮಾಡಿ ವರದಿಯನ್ನು ಪಡೆಯಿರಿ.
ಇದನ್ನೂ ಕೂಡ ಓದಿ : Bele Parihara : ರೈತರ ಬ್ಯಾಂಕ್ ಖಾತೆಗೆ ಸಂಪೂರ್ಣ ಬೆಳೆಹಾನಿ ಪರಿಹಾರ ಹಣ ಜಮಾ : ಸಚಿವ ಕೃಷ್ಣಭೈರೇಗೌಡ
ನಿಮ್ಮ ಹತ್ತಿರದ ಗ್ರಾಮ ಲೆಕ್ಕಿಗರ ಭೇಟಿ :-
ಬೆಳೆ ಪರಿಹಾರ ಹಣದ ಈ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ಲದಿದ್ದರೆ ನಿಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ನಕಲು ಮತ್ತು ಜಮೀನು ಪಹಣಿ ಇತ್ಯಾದಿಗಳನ್ನು ಪಡೆದು ನಿಮ್ಮ ಗ್ರಾಮದ ಗ್ರಾಮ ಲೆಕ್ಕಿಗರನ್ನು ಭೇಟಿ ಮಾಡಿ ಹಣ ಜಮಾ ಆಗದಿರುವ ಬಗ್ಗೆ ಮಾಹಿತಿ ತಿಳಿದುಕೊಳ್ಳಿ. ಯಾವ ತಾಂತ್ರಿಕ ಸಮಸ್ಯೆಯಿಂದ ನೀವು ಈ ಹಣವನ್ನು ಸ್ವೀಕರಿಸಿಲ್ಲ ಎನ್ನುವ ಬಗ್ಗೆ ತಿಳಿದು ಸರಿಯಾದ ದಾಖಲೆಯನ್ನು ಸರಿಪಡಿಸಿಕೊಳ್ಳಿ.
ಬೆಳೆ ಪರಿಹಾರದ ಅಧಿಕೃತ ವೆಬ್ಸೈಟ್ ಲಿಂಕ್ :- ಪರಿಹಾರ ಹಣ ಸಂದಾಯ ವರದಿ (Parihara Payment Report)
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಅಧಿವೇಶನಕ್ಕೆ ಬಂದಿರೊ? ಪಾರ್ಟಿ ಮಾಡಲು ಬಂದಿರೊ? ಕೈ ನಾಯಕರ ವಿರುದ್ಧ ಬಿವೈವಿ ಕಿಡಿ
- ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಬದಲಾವಣೆ?: ರೇಸ್ ನಲ್ಲಿದೆ ಪ್ರಿಯಾಂಕಾ ಗಾಂಧಿ ಹೆಸರು!
- ವಿದ್ಯಾರ್ಥಿನಿಯರ ಮೈಮುಟ್ಟಿ ಅಸಭ್ಯ ವರ್ತನೆ; ಪ್ರೌಢಶಾಲೆಗೆ ನುಗ್ಗಿ ಪ್ರಾಂಶುಪಾಲನಿಗೆ ಧರ್ಮದೇಟು ಕೊಟ್ಟ ಗ್ರಾಮಸ್ಥರು!
- ಪತ್ನಿಯ ಬಟ್ಟೆ ಹರಿದು ಹಲ್ಲೆ ಮಾಡಿದ ಪತಿ ; ಸಹಾಯಕ್ಕಾಗಿ ಅಂಗಲಾಚಿ ವಿಡಿಯೋ ಮಾಡಿದ 14 ವರ್ಷದ ಮಗಳು!
- ನನ್ನನ್ನು ಸಿಎಂ ಮಾಡುವುದಾದರೆ ಬಿಜೆಪಿಗೆ ವಾಪಾಸ್ ಹೋಗುತ್ತೇನೆ : ಹೊಸ ಬಾಂಬ್ ಸಿಡಿಸಿದ ಶಾಸಕ ಯತ್ನಾಳ್
- ಮಾಜಿ ಸಚಿವ `ಹೆಚ್ ಎಂ ರೇವಣ್ಣ’ ಪುತ್ರನ ಕಾರು ಅಪಘಾತ : ಬೈಕ್ ಸವಾರ ಸಾವು.!
- ಘಾಟ್ ರಸ್ತೆಯಲ್ಲಿ ಬಸ್ ಕಂದಕಕ್ಕೆ ಉರುಳಿಬಿದ್ದು 9 ಯಾತ್ರಿಕರು ಸಾವು, 22 ಮಂದಿಗೆ ಗಾಯ
- 16 ಬಾರಿ ಬಜೆಟ್ ಮಂಡಿಸಿದ ವಿಶ್ವದ ಕುಖ್ಯಾತ ಅರ್ಥಶಾಸ್ತ್ರಜ್ಞ ಸಿದ್ದರಾಮಯ್ಯ: ಸತ್ತ ಸರ್ಕಾರದ ಹೆಣ ಹೊರುತ್ತಿದ್ದಾರೆಂದು ಪ್ರತಾಪ್ ಸಿಂಹ ವಾಗ್ದಾಳಿ
- ಕೇವಲ ಅಲ್ಕೋಹಾಲ್ನಿಂದ ಮಾತ್ರವಲ್ಲ, ಈ ಅಭ್ಯಾಸಗಳಿಂದಲೂ ಫ್ಯಾಟಿ ಲಿವರ್ ಸಮಸ್ಯೆ ಬರುತ್ತೆ!
- KSRTC ಬಸ್ ಡ್ರೈವರ್ ಹಾರ್ನ್ ಮಾಡಿದ್ದೇ ತಪ್ಪಾಯ್ತಂತೆ; ಊರಿನ ಜನರೆಲ್ಲಾ ಸೇರಿಕೊಂಡು ಧರ್ಮದೇಟು ಕೊಟ್ಟರು
- Horoscope Today : ಡಿಸೆಂಬರ್ 12 ರಂದು ಯಾವ ರಾಶಿಗೆ ಶುಭ.? ಯಾವ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ದೇಹದಲ್ಲಿ ಇದೊಂದು ವಿಟಮಿನ್ ಕೊರತೆಯಿದ್ದರೆ ಆಗುತ್ತೆ ಹಾರ್ಟ್ ಅಟ್ಯಾಕ್.!
- ಬೆತ್ತಲೆ ಫೋಟೋ ವೈರಲ್ ಬೆದರಿಕೆ ; ಮನನೊಂದು ಕೇರಳದ MBA ವಿದ್ಯಾರ್ಥಿ ಆತ್ಮಹತ್ಯೆ
- ಮುಸ್ಲಿಮರ ವಿರುದ್ಧ ದ್ವೇಷದ ಅಸ್ತ್ರವಾಗಿ ವಂದೇ ಮಾತರಂ ಬಳಸಲಾಗ್ತಿದೆ : ನಟ ಕಿಶೋರ್ ಆಕ್ರೋಶ!
- 2 ಸರ್ಕಾರಿ ಬಸ್, ಜೀಪ್ ಮಧ್ಯೆ ಭೀಕರ ಸರಣಿ ಅಪಘಾತ : ಗಂಡ-ಹೆಂಡತಿ ಸೇರಿ ಮೂವರು ಸಾವು
- ಡಿವೈಡರ್ ದಾಟಿ ಬಸ್ಗೆ ಡಿಕ್ಕಿ ಹೊಡೆದ ಕಾರು, ಮೂವರು ಯುವಕರ ದುರ್ಮರಣ
- ಹಾಸ್ಟೆಲ್ನಲ್ಲಿ BAMS ವಿದ್ಯಾರ್ಥಿ ಅನುಮಾನಾಸ್ಪದ ಸಾವು : ಕಾಲೇಜ್ ವಿರುದ್ಧ ಕೊಲೆ, ಸಾಕ್ಷಿ ನಾಶ ಆರೋಪ
- ಬೆಳಗ್ಗೆ ಎದ್ದ ಕೂಡಲೇ ಈ ಎಲೆಯನ್ನು ತಿಂದ್ರೆ ಸಾಕು ನೋವಿಲ್ಲದೇ ಪುಡಿಯಾಗಿ ಹೊರಬರುತ್ತೆ ಕಿಡ್ನಿ ಸ್ಟೋನ್..!
- 12 ವೋಟ್ ಪಡೆದಿದ್ದು ಸರ್ದಾರ್ ವಲ್ಲಭಾಯಿ ಪಟೇಲ್, ಆದ್ರೆ ನೆಹರೂ ಹೇಗೆ ಪ್ರಧಾನಿಯಾದ್ರು
- ‘BJP- RSS ಭಿನ್ನಾಭಿಪ್ರಾಯದಿಂದ ಪಿತೂರಿ: ವೀರೇಂದ್ರ ಹೆಗ್ಗಡೆ ಅವರ ಮೇಲೆ ಷಡ್ಯಂತ್ರ ; ನನ್ನ ನಿರ್ಧಾರಕ್ಕೆ ಜೈನ ಸಮುದಾಯದಿಂದ ಮೆಚ್ಚುಗೆ’



















