Crop Relief Payment : ನಮಸ್ಕಾರ ಸ್ನೇಹಿತರೇ, ರೈತರು ಈ ದೇಶದ ಪ್ರಮುಖ ಭಾಗವಾಗಿದ್ದು, ರೈತರ ವೃತ್ತಿ ಬೆಳವಣಿಗೆಯೂ ಬಹಳ ಮುಖ್ಯ. ಆದರೆ ರೈತರು ಬೆಳೆದ ಬೆಳೆಗಳಲ್ಲಿ ಫಸಲು ಇಲ್ಲದೇ ಕಂಗಾಲಾಗಿದ್ದಾರೆ. ಈ ಬಾರಿ ಮಳೆಯಿಲ್ಲದೇ ತೀವ್ರ ಬರಗಾಲದ ಪರಿಣಾಮ ನೀರಿನ ಸಮಸ್ಯೆ ಎಲ್ಲೆಡೆ ವ್ಯಾಪಿಸಿದೆ ಹಾಗೂ ಕೃಷಿಗೂ ಸಾಕಷ್ಟು ಹಾನಿಯಾಗಿದೆ.
ಇದಕ್ಕಾಗಿ ರೈತರ ಸಮಸ್ಯೆ ಬಗೆಹರಿಸಲು ಸರ್ಕಾರ ಬೆಳೆ ಪರಿಹಾರ ಹಣ ಬಿಡುಗಡೆ ಮಾಡಿದ್ದು, ಹಲವು ರೈತರಿಗೆ ಈ ಬೆಳೆ ಪರಿಹಾರದ ಬಗ್ಗೆ ಮಾಹಿತಿ ಇಲ್ಲ. ಇದೀಗ ಕಂದಾಯ ಇಲಾಖೆಯ ಪರಿಹಾರ ಎಂಬ ವೆಬ್ ಸೈಟ್ ತಾಂತ್ರಿಕ ತೊಂದರೆಯಿಂದ ಬೆಳೆ ಪರಿಹಾರದ ಹಣ ಸಿಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದರಿಂದ ರೈತರು ಈ ಬಗ್ಗೆ ಮಾಹಿತಿ ಪಡೆಯಬಹುದು.
ಇದನ್ನೂ ಕೂಡ ಓದಿ : Solar Pumpset : ಸರ್ಕಾರದಿಂದ ಉಚಿತ ಸೋಲಾರ್ ಪಂಪ್ ಸೆಟ್ ವಿತರಣೆ ಆರಂಭ.! ಈಗಲೇ ಅರ್ಜಿ ಸಲ್ಲಿಸಿ
ಬೆಳೆ ಪರಿಹಾರ ಹಣ ಏಕೆ ಇನ್ನೂ ಬ್ಯಾಂಕ್ ಖಾತೆಗೆ ಜಮೆ ಆಗಿಲ್ಲ.?
ರೈತರು ಬೆಳೆ ವಿಮೆಯ ಹಣವನ್ನು ಪಡೆದುಕೊಳ್ಳಬೇಕಾದರೆ ಫ್ರೋಟ್ ಐಡಿಯು(FID) ಹೊಂದಿರಬೇಕಾಗುತ್ತದೆ, ಈ ಒಂದು ದಾಖಲೆಯು ಇಲ್ಲದಿದ್ದರೆ ಹಣವನ್ನು ಸ್ವೀಕರಿಸಲಾಗುವುದು ಇಲ್ಲ. ಅದೇ ರೀತಿ ಎಫ್ಐಡಿ(FID)ಯಲ್ಲಿ ಹೆಸರು ನೋಂದಾಯಿಸಿದರೆ ವಿವಿಧ ಕೃಷಿ ಪೂರಕ ಇಲಾಖೆಗಳ ಸೌಲಭ್ಯ, ಬೆಳೆ ಸಾಲ, ಬೆಳೆ ವಿಮೆ ಇತ್ಯಾದಿ ಸೌಲಭ್ಯ ಸಿಗಲಿದ್ದು, ಇದರಲ್ಲಿ ನಿಮ್ಮ ಮಾಹಿತಿಯನ್ನು ಕಡ್ಡಾಯವಾಗಿ ಸೇರಿಸಬೇಕು. ಮತ್ತು ನಿಮ್ಮ ಆಧಾರ್ ಪಹಣಿ ದಾಖಲೆ ಸರಿಯಾಗಿರಬೇಕು
ಪರಿಹಾರ ಹಣ ಸಿಗದ ರೈತರ ಪಟ್ಟಿಯನ್ನು ತಿಳಿಯಿರಿ :-
ಪರಿಹಾರ ಹಣ ಸಂದಾಯ ವರದಿ (Parihara Payment Report) ವೆಬ್ ಸೈಟ್ ಗೆ ಭೇಟಿ ನೀಡಿ. ಮೊದಲು ನೀವು ಪರಿಹಾರ ಪಾವತಿ ನಿಲ್ಲಿಸಿದ ರೈತರ ಪಟ್ಟಿಯನ್ನು ಹುಡುಕಿ. ನಂತರ ಪರಿಹಾರ ಆಯ್ಕೆಗಳನ್ನು ಆಯ್ಕೆಮಾಡಿ. ಇದರ ನಂತರ ವಿಲೇಜ್ ವೈಸ್ ಲಿಸ್ಟ್ ಬಟನ್ ಕ್ಲಿಕ್ ಮಾಡಿ. ನೀವು ಪರಿಹಾರ ವರದಿ ವರ್ಷವನ್ನು ಆಯ್ಕೆ ಮಾಡಬೇಕಾಗುತ್ತದೆ. ನಂತರ ನೀವು ವರ್ಷ ಮಾನ್ಸೂನ್ 27 ಪ್ರಕಾರ ಆಯ್ಕೆಯನ್ನು ಮಾಡಬೇಕು. ನಂತರ ನಿಮ್ಮ ಜಿಲ್ಲೆ ಹಾಗೂ ತಾಲೂಕು, ಹೋಬಳಿಯನ್ನು ಆಯ್ಕೆ ಮಾಡಿ ವರದಿಯನ್ನು ಪಡೆಯಿರಿ.
ಇದನ್ನೂ ಕೂಡ ಓದಿ : Bele Parihara : ರೈತರ ಬ್ಯಾಂಕ್ ಖಾತೆಗೆ ಸಂಪೂರ್ಣ ಬೆಳೆಹಾನಿ ಪರಿಹಾರ ಹಣ ಜಮಾ : ಸಚಿವ ಕೃಷ್ಣಭೈರೇಗೌಡ
ನಿಮ್ಮ ಹತ್ತಿರದ ಗ್ರಾಮ ಲೆಕ್ಕಿಗರ ಭೇಟಿ :-
ಬೆಳೆ ಪರಿಹಾರ ಹಣದ ಈ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ಲದಿದ್ದರೆ ನಿಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ನಕಲು ಮತ್ತು ಜಮೀನು ಪಹಣಿ ಇತ್ಯಾದಿಗಳನ್ನು ಪಡೆದು ನಿಮ್ಮ ಗ್ರಾಮದ ಗ್ರಾಮ ಲೆಕ್ಕಿಗರನ್ನು ಭೇಟಿ ಮಾಡಿ ಹಣ ಜಮಾ ಆಗದಿರುವ ಬಗ್ಗೆ ಮಾಹಿತಿ ತಿಳಿದುಕೊಳ್ಳಿ. ಯಾವ ತಾಂತ್ರಿಕ ಸಮಸ್ಯೆಯಿಂದ ನೀವು ಈ ಹಣವನ್ನು ಸ್ವೀಕರಿಸಿಲ್ಲ ಎನ್ನುವ ಬಗ್ಗೆ ತಿಳಿದು ಸರಿಯಾದ ದಾಖಲೆಯನ್ನು ಸರಿಪಡಿಸಿಕೊಳ್ಳಿ.
ಬೆಳೆ ಪರಿಹಾರದ ಅಧಿಕೃತ ವೆಬ್ಸೈಟ್ ಲಿಂಕ್ :- ಪರಿಹಾರ ಹಣ ಸಂದಾಯ ವರದಿ (Parihara Payment Report)
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಪ್ಲಾಸ್ಟಿಕ್, ಸ್ಟೀಲ್, ಮಣ್ಣು, ತಾಮ್ರ – ಆರೋಗ್ಯಕ್ಕೆ ಯಾವ ಬಾಟಲಿ ನೀರು ಶ್ರೇಷ್ಠ?
- ಫ್ಯಾಟಿ ಲಿವರ್ನಿಂದ ಬಿಪಿವರೆಗೆ: ಮಕ್ಕಳನ್ನೇ ಕಾಡುತ್ತಿರುವ ‘ದೊಡ್ಡವರ ಕಾಯಿಲೆಗಳು’!
- Ration Card : ಪ್ರತ್ಯೇಕ ಪಡಿತರ ಚೀಟಿಗೆ ಯಾವಾಗ ಅರ್ಜಿ ಸಲ್ಲಿಸಬಹುದು? ಅವಿವಾಹಿತ ವ್ಯಕ್ತಿಗಳಿಗಿರುವ ಆಯ್ಕೆಗಳೇನು?
- ಭಾರತೀಯ ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿ 2026: ಪರೀಕ್ಷೆಯಿಲ್ಲದೆ 25,000+ GDS ಹುದ್ದೆಗಳಿಗೆ ಅರ್ಜಿ ಆಹ್ವಾನ! 10ನೇ ತರಗತಿ ಪಾಸಾದವರಿಗೆ ಬಂಪರ್ ಆಫರ್.
- ವಿದ್ಯುತ್ ಸಂಪರ್ಕದ ಹೆಸರು ಬದಲಾವಣೆಗೆ ಇನ್ನು ಕಚೇರಿಗೆ ಅಲೆಯುವ ಅಗತ್ಯವಿಲ್ಲ
- ಪೋಸ್ಟ್ ಆಫೀಸ್ನಲ್ಲಿ ‘ಡಬಲ್ ಎಂಜಿನ್’ ಹೂಡಿಕೆ ತಂತ್ರ : 13% ವರೆಗೆ ರಿಟರ್ನ್ಸ್.?
- ಗೃಹಜ್ಯೋತಿ ಮರು ಸರ್ವೆಗೆ 5 ದಿನ ಬಾಕಿ: ಅನರ್ಹರಿಗೆ ಯೋಜನೆ ಸ್ಥಗಿತ, ಮೈಸೂರಲ್ಲಿ ಸಮೀಕ್ಷೆ ಅವಧಿ ವಿಸ್ತರಿಸಬೇಕಾದ ಅನಿವಾರ್ಯತೆ!
- PhonePe Loan: ಫೋನ್ ಪೇ ಮೂಲಕ ಕೇವಲ 5 ನಿಮಿಷಗಳಲ್ಲಿ 2 ಲಕ್ಷಗಳವರೆಗೆ ಲೋನ್ ಪಡೆಯಬಹುದು.! ಯಾವ ರೀತಿ ಅರ್ಜಿ ಸಲ್ಲಿಸುವುದು.! ಬಡ್ಡಿ ದರ ಎಷ್ಟು.?
- ಡೆಬಿಟ್ ಕಾರ್ಡ್ ಇಲ್ಲದೇ UPI ಪಿನ್ ಸೆಟ್ ಮಾಡುವುದು ಹೇಗೆ ಗೊತ್ತಾ..? ಆಧಾರ್ ಕಾರ್ಡ್ ಮಾತ್ರ ಇದ್ದರೆ ಸಾಕಾ.?
- ಸದ್ದಿಲ್ಲದೆ ನಿಮ್ಮನ್ನ ಕೊಲ್ಲುತ್ತಿದೆ ‘ಶ್ವೇತ ವಿಷ’..! ಆದಷ್ಟೂ ಇದರಿಂದ ದೂರವಿರುವುದೇ ಉತ್ತಮ
- ದಿನ ಭವಿಷ್ಯ (22-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಸಿಜೆಪಿಯ ಶಾಲಾ ತಪಾಸಣೆ ಅಭಿಯಾನದ ವೇಳೆ ಘರ್ಷಣೆ – ಶಾಲೆಗಳನ್ನು ಪರಿಶೀಲನೆ ಮಾಡದಂತೆ ಅಡ್ಡಿಪಡಿಲು ಬಿಜೆಪಿ ಗೂಂಡಾಗಳನ್ನು ಕಳುಹಿಸಿದೆ : ಸಿಜೆಪಿ
- ದಿನಕ್ಕೆ 333 ರೂಪಾಯಿ ಉಳಿಸಿದರೆ ಸಿಗಲಿದೆ ಬರೋಬ್ಬರಿ 17 ಲಕ್ಷ : ಇದು ಪೋಸ್ಟ್ ಆಫೀಸ್ ಆರ್ಡಿ ಮ್ಯಾಜಿಕ್.!
- ಹೆತ್ತವರನ್ನು ನೋಡಿಕೊಳ್ಳದ ಮಕ್ಕಳಿಗೆ ಶಾಕ್! ಆಸ್ತಿ-ಮನೆಯಿಂದ ಹೊರಹಾಕಬಹುದೇ?
ಸುಪ್ರೀಂ ಕೋರ್ಟ್ ಹೇಳಿದ್ದೇನು? - ಸಹಜೀವನ ವಿವಾಹಕ್ಕೆ ಸಮಾನ.. ಪೋಷಕರು ಮಧ್ಯಪ್ರವೇಶಿಸುವಂತಿಲ್ಲ; ಹೈಕೋರ್ಟ್ ಮಹತ್ವದ ತೀರ್ಪು
- ರಾಜ್ಯದ ಸಣ್ಣ ರೈತರಿಗೆ ಗುಡ್ ನ್ಯೂಸ್: ‘ರೈತ ಮಿತ್ರ’ ಯೋಜನೆಯಡಿ ಕೃಷಿ ಯಂತ್ರೋಪಕರಣ ಬಾಡಿಗೆಗೆ ಶೇ. 50 ಸಬ್ಸಿಡಿ.!
- 21 ಆಗಸ್ಟ್ ದಿನ ಭವಿಷ್ಯ: ಈ 3 ರಾಶಿಗಳಿಗೆ ಹಣದ ಮಳೆ! 12 ರಾಶಿಗಳ ಸಂಪೂರ್ಣ ಭವಿಷ್ಯ ಇಲ್ಲಿದೆ!
- Post Office Scheme : ಹಿರಿಯ ನಾಗರಿಕರಿಗೆ ಜನಪ್ರಿಯ ‘ಪೋಸ್ಟ್ ಆಫೀಸ್’ ಯೋಜನೆ, ಪ್ರತಿ ತಿಂಗಳು ಸಿಗಲಿದೆ ₹20,000/- ರೂಪಾಯಿ.!
- ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಕಿಡ್ನಿ ಕ್ಯಾನ್ಸರ್ ಸೂಚಕವೇ.? ಯಾವಾಗ ವೈದ್ಯರ ಸಲಹೆ ಪಡೆಯಬೇಕು
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!



















