Crop Relief Payment : ನಮಸ್ಕಾರ ಸ್ನೇಹಿತರೇ, ರೈತರು ಈ ದೇಶದ ಪ್ರಮುಖ ಭಾಗವಾಗಿದ್ದು, ರೈತರ ವೃತ್ತಿ ಬೆಳವಣಿಗೆಯೂ ಬಹಳ ಮುಖ್ಯ. ಆದರೆ ರೈತರು ಬೆಳೆದ ಬೆಳೆಗಳಲ್ಲಿ ಫಸಲು ಇಲ್ಲದೇ ಕಂಗಾಲಾಗಿದ್ದಾರೆ. ಈ ಬಾರಿ ಮಳೆಯಿಲ್ಲದೇ ತೀವ್ರ ಬರಗಾಲದ ಪರಿಣಾಮ ನೀರಿನ ಸಮಸ್ಯೆ ಎಲ್ಲೆಡೆ ವ್ಯಾಪಿಸಿದೆ ಹಾಗೂ ಕೃಷಿಗೂ ಸಾಕಷ್ಟು ಹಾನಿಯಾಗಿದೆ.
ಇದಕ್ಕಾಗಿ ರೈತರ ಸಮಸ್ಯೆ ಬಗೆಹರಿಸಲು ಸರ್ಕಾರ ಬೆಳೆ ಪರಿಹಾರ ಹಣ ಬಿಡುಗಡೆ ಮಾಡಿದ್ದು, ಹಲವು ರೈತರಿಗೆ ಈ ಬೆಳೆ ಪರಿಹಾರದ ಬಗ್ಗೆ ಮಾಹಿತಿ ಇಲ್ಲ. ಇದೀಗ ಕಂದಾಯ ಇಲಾಖೆಯ ಪರಿಹಾರ ಎಂಬ ವೆಬ್ ಸೈಟ್ ತಾಂತ್ರಿಕ ತೊಂದರೆಯಿಂದ ಬೆಳೆ ಪರಿಹಾರದ ಹಣ ಸಿಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದರಿಂದ ರೈತರು ಈ ಬಗ್ಗೆ ಮಾಹಿತಿ ಪಡೆಯಬಹುದು.
ಇದನ್ನೂ ಕೂಡ ಓದಿ : Solar Pumpset : ಸರ್ಕಾರದಿಂದ ಉಚಿತ ಸೋಲಾರ್ ಪಂಪ್ ಸೆಟ್ ವಿತರಣೆ ಆರಂಭ.! ಈಗಲೇ ಅರ್ಜಿ ಸಲ್ಲಿಸಿ
ಬೆಳೆ ಪರಿಹಾರ ಹಣ ಏಕೆ ಇನ್ನೂ ಬ್ಯಾಂಕ್ ಖಾತೆಗೆ ಜಮೆ ಆಗಿಲ್ಲ.?
ರೈತರು ಬೆಳೆ ವಿಮೆಯ ಹಣವನ್ನು ಪಡೆದುಕೊಳ್ಳಬೇಕಾದರೆ ಫ್ರೋಟ್ ಐಡಿಯು(FID) ಹೊಂದಿರಬೇಕಾಗುತ್ತದೆ, ಈ ಒಂದು ದಾಖಲೆಯು ಇಲ್ಲದಿದ್ದರೆ ಹಣವನ್ನು ಸ್ವೀಕರಿಸಲಾಗುವುದು ಇಲ್ಲ. ಅದೇ ರೀತಿ ಎಫ್ಐಡಿ(FID)ಯಲ್ಲಿ ಹೆಸರು ನೋಂದಾಯಿಸಿದರೆ ವಿವಿಧ ಕೃಷಿ ಪೂರಕ ಇಲಾಖೆಗಳ ಸೌಲಭ್ಯ, ಬೆಳೆ ಸಾಲ, ಬೆಳೆ ವಿಮೆ ಇತ್ಯಾದಿ ಸೌಲಭ್ಯ ಸಿಗಲಿದ್ದು, ಇದರಲ್ಲಿ ನಿಮ್ಮ ಮಾಹಿತಿಯನ್ನು ಕಡ್ಡಾಯವಾಗಿ ಸೇರಿಸಬೇಕು. ಮತ್ತು ನಿಮ್ಮ ಆಧಾರ್ ಪಹಣಿ ದಾಖಲೆ ಸರಿಯಾಗಿರಬೇಕು
ಪರಿಹಾರ ಹಣ ಸಿಗದ ರೈತರ ಪಟ್ಟಿಯನ್ನು ತಿಳಿಯಿರಿ :-
ಪರಿಹಾರ ಹಣ ಸಂದಾಯ ವರದಿ (Parihara Payment Report) ವೆಬ್ ಸೈಟ್ ಗೆ ಭೇಟಿ ನೀಡಿ. ಮೊದಲು ನೀವು ಪರಿಹಾರ ಪಾವತಿ ನಿಲ್ಲಿಸಿದ ರೈತರ ಪಟ್ಟಿಯನ್ನು ಹುಡುಕಿ. ನಂತರ ಪರಿಹಾರ ಆಯ್ಕೆಗಳನ್ನು ಆಯ್ಕೆಮಾಡಿ. ಇದರ ನಂತರ ವಿಲೇಜ್ ವೈಸ್ ಲಿಸ್ಟ್ ಬಟನ್ ಕ್ಲಿಕ್ ಮಾಡಿ. ನೀವು ಪರಿಹಾರ ವರದಿ ವರ್ಷವನ್ನು ಆಯ್ಕೆ ಮಾಡಬೇಕಾಗುತ್ತದೆ. ನಂತರ ನೀವು ವರ್ಷ ಮಾನ್ಸೂನ್ 27 ಪ್ರಕಾರ ಆಯ್ಕೆಯನ್ನು ಮಾಡಬೇಕು. ನಂತರ ನಿಮ್ಮ ಜಿಲ್ಲೆ ಹಾಗೂ ತಾಲೂಕು, ಹೋಬಳಿಯನ್ನು ಆಯ್ಕೆ ಮಾಡಿ ವರದಿಯನ್ನು ಪಡೆಯಿರಿ.
ಇದನ್ನೂ ಕೂಡ ಓದಿ : Bele Parihara : ರೈತರ ಬ್ಯಾಂಕ್ ಖಾತೆಗೆ ಸಂಪೂರ್ಣ ಬೆಳೆಹಾನಿ ಪರಿಹಾರ ಹಣ ಜಮಾ : ಸಚಿವ ಕೃಷ್ಣಭೈರೇಗೌಡ
ನಿಮ್ಮ ಹತ್ತಿರದ ಗ್ರಾಮ ಲೆಕ್ಕಿಗರ ಭೇಟಿ :-
ಬೆಳೆ ಪರಿಹಾರ ಹಣದ ಈ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ಲದಿದ್ದರೆ ನಿಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ನಕಲು ಮತ್ತು ಜಮೀನು ಪಹಣಿ ಇತ್ಯಾದಿಗಳನ್ನು ಪಡೆದು ನಿಮ್ಮ ಗ್ರಾಮದ ಗ್ರಾಮ ಲೆಕ್ಕಿಗರನ್ನು ಭೇಟಿ ಮಾಡಿ ಹಣ ಜಮಾ ಆಗದಿರುವ ಬಗ್ಗೆ ಮಾಹಿತಿ ತಿಳಿದುಕೊಳ್ಳಿ. ಯಾವ ತಾಂತ್ರಿಕ ಸಮಸ್ಯೆಯಿಂದ ನೀವು ಈ ಹಣವನ್ನು ಸ್ವೀಕರಿಸಿಲ್ಲ ಎನ್ನುವ ಬಗ್ಗೆ ತಿಳಿದು ಸರಿಯಾದ ದಾಖಲೆಯನ್ನು ಸರಿಪಡಿಸಿಕೊಳ್ಳಿ.
ಬೆಳೆ ಪರಿಹಾರದ ಅಧಿಕೃತ ವೆಬ್ಸೈಟ್ ಲಿಂಕ್ :- ಪರಿಹಾರ ಹಣ ಸಂದಾಯ ವರದಿ (Parihara Payment Report)
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- 19300 ರೂ ವಿಥ್ಡ್ರಾ ಮಾಡಲು ಸಮಾಧಿಯಿಂದ ಸಹೋದರಿ ಹೆಣ ತೆಗೆದು ಬ್ಯಾಂಕ್ಗೆ ಹೊತ್ತುತಂದ ಸಹೋದರ
- ವಾಕಿಂಗ್ ಹೋಗಿದ್ದ ಮಹಿಳೆಗೆ ಶಾಕ್ : ಸಾರ್ವಜನಿಕ ಸ್ಥಳದಲ್ಲೇ ಕಾಮುಕನಿಂದ ಹಸ್ತಮೈಥುನ
- ಗೊತ್ತಾಗದಂತೆ ಅಟ್ಯಾಕ್ ಮಾಡುವ ‘ಸೈಲೆಂಟ್ ಕಿಲ್ಲರ್ʼ ಕಾಯಿಲೆಗಳಿವು.. ತಡವಾದ್ರೆ ಜೀವಕ್ಕೆ ಡೇಂಜರ್!!
- ಕಲ್ಲಂಗಡಿ ಹಣ್ಣು ತಿಂದು ಒಂದೇ ಕುಟುಂಬದ ನಾಲ್ವರು ಸಾವು!
- ಮದ್ಯ ಪ್ರಿಯರಿಗೆ ಬಿಗ್ ಶಾಕ್ : ರಾಜ್ಯದಲ್ಲಿ ಮೇ.1ರಿಂದಲೇ ‘ಎಣ್ಣೆ’ ಬೆಲೆಗಳು ಏರಿಕೆ.!
- ರಾತ್ರಿ ಈ ಲಕ್ಷಣಗಳು ಕಾಣಿಸಿಕೊಂಡ್ರೆ ನಿಮ್ಮ ಲಿವರ್ ಡ್ಯಾಮೇಜ್ ಆಗಿದೆ ಎಂದರ್ಥ..!
- ಡಿ.ಕೆ ಶಿವಕುಮಾರ್ಗೆ ಸಿಎಂ ಪಟ್ಟ ನೀಡದಿದ್ದರೆ ಕಠೋರ ನಿರ್ಧಾರ : ಕಾಂಗ್ರೆಸ್ ಹೈಕಮಾಂಡ್ಗೆ ಪ್ರಣವಾನಂದ ಶ್ರೀ ಎಚ್ಚರಿಕೆ!
- ದೇವನಹಳ್ಳಿ ಪೊಲೀಸ್ ಗೂಂಡಾಗಿರಿಗೆ ಉದ್ಯಮಿ ಮೋಹನ್ದಾಸ್ ಪೈ ಆಕ್ರೋಶ: ನಾವು ಸ್ವತಂತ್ರ ಪ್ರಜೆಗಳು, ಗುಲಾಮರಲ್ಲ ಎಂದು ಗರಂ
- 10 ಸಾವಿರ ದಲಿತರಿಂದ ಬ್ರಾಹ್ಮಣ್ಯ ಸ್ವೀಕಾರ: ವಿಧಿ-ವಿಧಾನದ ಪ್ರಕಾರ ಜನಿವಾರ ಧಾರಣೆ; ಅವರು ಹೇಳಿದ್ದೇನು.?
- ಕೋಡಿಶ್ರೀ ಭವಿಷ್ಯ: ‘ಬರುವ ದಿನಗಳ ಶುಭವಿಲ್ಲ, ಆಹಾಕಾರ’ – ಈ ವರ್ಷದ ಮಳೆ ಬೆಳೆ ಬಗ್ಗೆ ಸ್ವಾಮೀಜಿ ನುಡಿ
- Horoscope Today : 28 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಬೆಂಗಳೂರಿನಲ್ಲಿ ಬೆತ್ತಲೆ ಸ್ಥಿತಿಯಲ್ಲಿ ಯುವತಿ ಶವ ಪತ್ತೆ.! ಬೆಡ್ರೂಮ್ ತುಂಬಾ ಹರಿದ ಪೇಪರ್ ತುಂಡುಗಳು.!
- ಎಚ್.ವಿಶ್ವನಾಥ್ ಅವರಿಗೆ ವಯಸ್ಸಾಗಿದೆ. ಅರಳುಮರಳು, ಏನೇನೊ ಬಡಬಡಿಸುತ್ತಾರೆ, ಕ್ಷಮಿಸಿಬಿಡೋಣ : ಸಚಿವ ಮಧು ಬಂಗಾರಪ್ಪ
- ಒಟ್ಟಿಗೆ ಮಕ್ಕಳು ಮಾಡಿಕೊಂಡು ಈಗ ರೇಪ್ ಎಂದರೆ ಹೇಗೆ? ಲಿವಿನ್ ಸಂಬಂಧದಲ್ಲಿದ್ದ ಯುವತಿಗೆ ಸುಪ್ರೀಂ ಕೋರ್ಟ್ ಚಾಟಿ!
- ಪತ್ನಿಯ ಅಶ್ಲೀಲ ಫೋಟೋಗಳು ವೈರಲ್! ಕೆಲವೇ ಗಂಟೆಯಲ್ಲಿ 19 ವರ್ಷದ ಯುವಕನ ಕಥೆ ಮುಗಿಸಿದ ನಾಲ್ವರು ಸ್ನೇಹಿತರು
- ಓ ಬಂಗಾಳ ಪೊಲೀಸರೇ ಸ್ವಲ್ಪ ಹಿಂದೆ ಸರಿಯಿರಿ : ಮೋಟಭಾಯ್ ಆರ್ಭಟಕ್ಕೆ ತೃಣಮೂಲ ಕಾಂಗ್ರೆಸ್ ಕಂಗಾಲು!
- ಸ್ಪಷ್ಟವಾಗಿ ಹೇಳ್ತೀನಿ ಮಮತಾ ಬ್ಯಾನರ್ಜಿ ಮತ್ತೆ ಅಧಿಕಾರಕ್ಕೆ ಬರಲ್ಲ; ಕೇಸ್ ಹಾಕುವ ಬೆದರಿಕೆಗೆ ಅಮಿತ್ ಶಾ ಕೌಂಟರ್
- ದೀದಿ ಮಾತ್ರ ನಿಮ್ಮನ್ನು ರಕ್ಷಿಸಲು ಸಾಧ್ಯ: ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್
- ನಿಶ್ಚಿತಾರ್ಥ ಬಿಟ್ಟು ಬೆರೊಬ್ಬ ಯುವಕನ ಜೊತೆ ಯುವತಿ ಪರಾರಿ – ಹಿಂದೂ ಸಂಘಟನೆಗಳ ಲವ್ ಜಿಹಾದ್ ಆರೋಪ
- Horoscope Today : 27 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ



















