Crop Relief Payment : ನಮಸ್ಕಾರ ಸ್ನೇಹಿತರೇ, ರೈತರು ಈ ದೇಶದ ಪ್ರಮುಖ ಭಾಗವಾಗಿದ್ದು, ರೈತರ ವೃತ್ತಿ ಬೆಳವಣಿಗೆಯೂ ಬಹಳ ಮುಖ್ಯ. ಆದರೆ ರೈತರು ಬೆಳೆದ ಬೆಳೆಗಳಲ್ಲಿ ಫಸಲು ಇಲ್ಲದೇ ಕಂಗಾಲಾಗಿದ್ದಾರೆ. ಈ ಬಾರಿ ಮಳೆಯಿಲ್ಲದೇ ತೀವ್ರ ಬರಗಾಲದ ಪರಿಣಾಮ ನೀರಿನ ಸಮಸ್ಯೆ ಎಲ್ಲೆಡೆ ವ್ಯಾಪಿಸಿದೆ ಹಾಗೂ ಕೃಷಿಗೂ ಸಾಕಷ್ಟು ಹಾನಿಯಾಗಿದೆ.
ಇದಕ್ಕಾಗಿ ರೈತರ ಸಮಸ್ಯೆ ಬಗೆಹರಿಸಲು ಸರ್ಕಾರ ಬೆಳೆ ಪರಿಹಾರ ಹಣ ಬಿಡುಗಡೆ ಮಾಡಿದ್ದು, ಹಲವು ರೈತರಿಗೆ ಈ ಬೆಳೆ ಪರಿಹಾರದ ಬಗ್ಗೆ ಮಾಹಿತಿ ಇಲ್ಲ. ಇದೀಗ ಕಂದಾಯ ಇಲಾಖೆಯ ಪರಿಹಾರ ಎಂಬ ವೆಬ್ ಸೈಟ್ ತಾಂತ್ರಿಕ ತೊಂದರೆಯಿಂದ ಬೆಳೆ ಪರಿಹಾರದ ಹಣ ಸಿಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದರಿಂದ ರೈತರು ಈ ಬಗ್ಗೆ ಮಾಹಿತಿ ಪಡೆಯಬಹುದು.
ಇದನ್ನೂ ಕೂಡ ಓದಿ : Solar Pumpset : ಸರ್ಕಾರದಿಂದ ಉಚಿತ ಸೋಲಾರ್ ಪಂಪ್ ಸೆಟ್ ವಿತರಣೆ ಆರಂಭ.! ಈಗಲೇ ಅರ್ಜಿ ಸಲ್ಲಿಸಿ
ಬೆಳೆ ಪರಿಹಾರ ಹಣ ಏಕೆ ಇನ್ನೂ ಬ್ಯಾಂಕ್ ಖಾತೆಗೆ ಜಮೆ ಆಗಿಲ್ಲ.?
ರೈತರು ಬೆಳೆ ವಿಮೆಯ ಹಣವನ್ನು ಪಡೆದುಕೊಳ್ಳಬೇಕಾದರೆ ಫ್ರೋಟ್ ಐಡಿಯು(FID) ಹೊಂದಿರಬೇಕಾಗುತ್ತದೆ, ಈ ಒಂದು ದಾಖಲೆಯು ಇಲ್ಲದಿದ್ದರೆ ಹಣವನ್ನು ಸ್ವೀಕರಿಸಲಾಗುವುದು ಇಲ್ಲ. ಅದೇ ರೀತಿ ಎಫ್ಐಡಿ(FID)ಯಲ್ಲಿ ಹೆಸರು ನೋಂದಾಯಿಸಿದರೆ ವಿವಿಧ ಕೃಷಿ ಪೂರಕ ಇಲಾಖೆಗಳ ಸೌಲಭ್ಯ, ಬೆಳೆ ಸಾಲ, ಬೆಳೆ ವಿಮೆ ಇತ್ಯಾದಿ ಸೌಲಭ್ಯ ಸಿಗಲಿದ್ದು, ಇದರಲ್ಲಿ ನಿಮ್ಮ ಮಾಹಿತಿಯನ್ನು ಕಡ್ಡಾಯವಾಗಿ ಸೇರಿಸಬೇಕು. ಮತ್ತು ನಿಮ್ಮ ಆಧಾರ್ ಪಹಣಿ ದಾಖಲೆ ಸರಿಯಾಗಿರಬೇಕು
ಪರಿಹಾರ ಹಣ ಸಿಗದ ರೈತರ ಪಟ್ಟಿಯನ್ನು ತಿಳಿಯಿರಿ :-
ಪರಿಹಾರ ಹಣ ಸಂದಾಯ ವರದಿ (Parihara Payment Report) ವೆಬ್ ಸೈಟ್ ಗೆ ಭೇಟಿ ನೀಡಿ. ಮೊದಲು ನೀವು ಪರಿಹಾರ ಪಾವತಿ ನಿಲ್ಲಿಸಿದ ರೈತರ ಪಟ್ಟಿಯನ್ನು ಹುಡುಕಿ. ನಂತರ ಪರಿಹಾರ ಆಯ್ಕೆಗಳನ್ನು ಆಯ್ಕೆಮಾಡಿ. ಇದರ ನಂತರ ವಿಲೇಜ್ ವೈಸ್ ಲಿಸ್ಟ್ ಬಟನ್ ಕ್ಲಿಕ್ ಮಾಡಿ. ನೀವು ಪರಿಹಾರ ವರದಿ ವರ್ಷವನ್ನು ಆಯ್ಕೆ ಮಾಡಬೇಕಾಗುತ್ತದೆ. ನಂತರ ನೀವು ವರ್ಷ ಮಾನ್ಸೂನ್ 27 ಪ್ರಕಾರ ಆಯ್ಕೆಯನ್ನು ಮಾಡಬೇಕು. ನಂತರ ನಿಮ್ಮ ಜಿಲ್ಲೆ ಹಾಗೂ ತಾಲೂಕು, ಹೋಬಳಿಯನ್ನು ಆಯ್ಕೆ ಮಾಡಿ ವರದಿಯನ್ನು ಪಡೆಯಿರಿ.
ಇದನ್ನೂ ಕೂಡ ಓದಿ : Bele Parihara : ರೈತರ ಬ್ಯಾಂಕ್ ಖಾತೆಗೆ ಸಂಪೂರ್ಣ ಬೆಳೆಹಾನಿ ಪರಿಹಾರ ಹಣ ಜಮಾ : ಸಚಿವ ಕೃಷ್ಣಭೈರೇಗೌಡ
ನಿಮ್ಮ ಹತ್ತಿರದ ಗ್ರಾಮ ಲೆಕ್ಕಿಗರ ಭೇಟಿ :-
ಬೆಳೆ ಪರಿಹಾರ ಹಣದ ಈ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ಲದಿದ್ದರೆ ನಿಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ನಕಲು ಮತ್ತು ಜಮೀನು ಪಹಣಿ ಇತ್ಯಾದಿಗಳನ್ನು ಪಡೆದು ನಿಮ್ಮ ಗ್ರಾಮದ ಗ್ರಾಮ ಲೆಕ್ಕಿಗರನ್ನು ಭೇಟಿ ಮಾಡಿ ಹಣ ಜಮಾ ಆಗದಿರುವ ಬಗ್ಗೆ ಮಾಹಿತಿ ತಿಳಿದುಕೊಳ್ಳಿ. ಯಾವ ತಾಂತ್ರಿಕ ಸಮಸ್ಯೆಯಿಂದ ನೀವು ಈ ಹಣವನ್ನು ಸ್ವೀಕರಿಸಿಲ್ಲ ಎನ್ನುವ ಬಗ್ಗೆ ತಿಳಿದು ಸರಿಯಾದ ದಾಖಲೆಯನ್ನು ಸರಿಪಡಿಸಿಕೊಳ್ಳಿ.
ಬೆಳೆ ಪರಿಹಾರದ ಅಧಿಕೃತ ವೆಬ್ಸೈಟ್ ಲಿಂಕ್ :- ಪರಿಹಾರ ಹಣ ಸಂದಾಯ ವರದಿ (Parihara Payment Report)
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gram Panchayat Jobs : ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ.! ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.! ಅಭ್ಯರ್ಥಿಗೆ ಇರಬೇಕಾದ ಅರ್ಹತೆಗಳೇನು.?
- Railway Recruitment : ರೈಲ್ವೆ ಇಲಾಖೆಯಲ್ಲಿ 7,000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಪಿಯುಸಿ, ಐಟಿಐ ಹಾಗೂ ಡಿಗ್ರಿ ಪಾಸಾಗಿದ್ದರೆ ಈ ಕೂಡಲೇ ಅರ್ಜಿ ಸಲ್ಲಿಸಿ.!
- Sewing Machine Scheme : ಬಟ್ಟೆ ಹೊಲಿಗೆ ಯಂತ್ರ ವಿತರಣೆ – ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ – ಇಲ್ಲಿದೆ ಡೈರೆಕ್ಟ್ ಲಿಂಕ್
- Rain Alert : ಮುಂದಿನ 24 ಗಂಟೆಯಲ್ಲಿ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ.! ರೆಡ್ ಅಲರ್ಟ್ ಸಾಧ್ಯತೆ.!
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- Farm Pond : ಕೃಷಿ ಹೊಂಡ ನಿರ್ಮಾಣಿಸಲು ರೈತರಿಗೆ ಸಿಗಲಿದೆ ಸಬ್ಸಿಡಿ..! ರೈತರು ಈಗಲೇ ಅರ್ಜಿ ಸಲ್ಲಿಸಿ – ಬೇಕಾಗುವ ದಾಖಲೆಗಳೇನು.?
- ಕಾರ್ಮಿಕರಿಗೆ ಸಿಹಿಸುದ್ಧಿ.! ಉಚಿತ ಟೂಲ್ ಕಿಟ್ ಪಡೆಯಲು ಕಾರ್ಮಿಕರಿಂದ ಅರ್ಜಿ ಆಹ್ವಾನ.! Labour Card Free Tool Kit Scheme
- PM Awas Yojana : ಸ್ವಂತ ಮನೆ ನಿರ್ಮಿಸಿಕೊಳ್ಳಲು ಸಿಗುತ್ತಿದೆ ₹1.5 ಲಕ್ಷ ಸಹಾಯಧನ.! ಕೂಡಲೇ ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ.
- LG Scholarship Program : ಈ ವಿದ್ಯಾರ್ಥಿವೇತನಕ್ಕೆ ನೀವು ಕೂಡ ಅರ್ಜಿ ಸಲ್ಲಿಸಿ – ಹಣಕಾಸು ನೆರವು ಪಡೆಯಿರಿ
- Raining News : ಮಳೆ.! ಮಳೆ.! ಮುಂದಿನ 2 ದಿನ ಭಯಂಕರ ಮಳೆ.! ಈ 5 ಜಿಲ್ಲೆಗಳಿಗೆ ರೆಡ್ ಅಲರ್ಟ್.!
- Gold Rate Today : ಕುಸಿತ ಕಂಡಿದ ಚಿನ್ನದ ಬೆಲೆ – ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನ ಹಾಗು ಬೆಳ್ಳಿಯ ಬೆಲೆ.?
- Loan Interest Waiver : ರೈತರ ಸಾಲದ ಮೇಲಿನ ಬಡ್ಡಿ ಮನ್ನಾ.! ಯಾರೆಲ್ಲಾ ಅರ್ಹರು.? ಬೇಕಾಗುವ ದಾಖಲೆಗಳೇನು.?
- UAE Jobs : ಯುಎಇಯಲ್ಲಿ ಉದ್ಯೋಗಾವಕಾಶ : ಅರ್ಜಿ ಆಹ್ವಾನ.! ಅರ್ಜಿ ಸಲ್ಲಿಸುವುದು ಹೇಗೆ.?
- Manaswini Pension : ಪ್ರತಿ ತಿಂಗಳು 800 ರೂಪಾಯಿ ಉಚಿತ – ಮನಸ್ವಿನಿ ಯೋಜನೆಗೆ ಇಂದೇ ಅರ್ಜಿ ಸಲ್ಲಿಸಿ
- Lineman Recruitment : 2000 ಲೈನ್ ಮ್ಯಾನ್ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ. ಎಸ್ಎಸ್ಎಲ್ ಸಿ ಪಾಸಾದವರು ಅರ್ಜಿ ಸಲ್ಲಿಸಿ.
- ಪಿಎಂ ಉಜ್ವಲ ಯೋಜನೆ ಗ್ರಾಹಕರ ಮನೆ ಬಾಗಿಲಿಗೆ ಬರಲಿದೆ ಸೌಕರ್ಯ, ನೀವು ಈ ಕೆಲಸ ಮಾಡಿಸಿದರೆ ಮಾತ್ರ.! – Pradhan Mantri Ujjwala Yojana
- SBI Recruitment 2024 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ 10ನೇ ತರಗತಿ ಪಾಸ್ ಆದವರಿಗೆ ಉದ್ಯೋಗವಕಾಶ.! ಈಗಲೇ ಅರ್ಜಿ ಸಲ್ಲಿಸಿ.
- KSRTC Recruitment 2024 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯಲ್ಲಿ 3000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10ನೇ ತರಗತಿ ಪಾಸಾಗಿದ್ದರೂ ಸಾಕಂತೆ.!
- ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಹೊಸ ಹುದ್ದೆಗಳಿಗೆ ನೇಮಕಾತಿ.! ಪಿಯುಸಿ ಆದವರಿಗೆ ಎಲ್ಲರಿಗೂ | Gram Panchayath Govt Job
- PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ