Crop Relief Payment : ನಮಸ್ಕಾರ ಸ್ನೇಹಿತರೇ, ರೈತರು ಈ ದೇಶದ ಪ್ರಮುಖ ಭಾಗವಾಗಿದ್ದು, ರೈತರ ವೃತ್ತಿ ಬೆಳವಣಿಗೆಯೂ ಬಹಳ ಮುಖ್ಯ. ಆದರೆ ರೈತರು ಬೆಳೆದ ಬೆಳೆಗಳಲ್ಲಿ ಫಸಲು ಇಲ್ಲದೇ ಕಂಗಾಲಾಗಿದ್ದಾರೆ. ಈ ಬಾರಿ ಮಳೆಯಿಲ್ಲದೇ ತೀವ್ರ ಬರಗಾಲದ ಪರಿಣಾಮ ನೀರಿನ ಸಮಸ್ಯೆ ಎಲ್ಲೆಡೆ ವ್ಯಾಪಿಸಿದೆ ಹಾಗೂ ಕೃಷಿಗೂ ಸಾಕಷ್ಟು ಹಾನಿಯಾಗಿದೆ.
ಇದಕ್ಕಾಗಿ ರೈತರ ಸಮಸ್ಯೆ ಬಗೆಹರಿಸಲು ಸರ್ಕಾರ ಬೆಳೆ ಪರಿಹಾರ ಹಣ ಬಿಡುಗಡೆ ಮಾಡಿದ್ದು, ಹಲವು ರೈತರಿಗೆ ಈ ಬೆಳೆ ಪರಿಹಾರದ ಬಗ್ಗೆ ಮಾಹಿತಿ ಇಲ್ಲ. ಇದೀಗ ಕಂದಾಯ ಇಲಾಖೆಯ ಪರಿಹಾರ ಎಂಬ ವೆಬ್ ಸೈಟ್ ತಾಂತ್ರಿಕ ತೊಂದರೆಯಿಂದ ಬೆಳೆ ಪರಿಹಾರದ ಹಣ ಸಿಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದರಿಂದ ರೈತರು ಈ ಬಗ್ಗೆ ಮಾಹಿತಿ ಪಡೆಯಬಹುದು.
ಇದನ್ನೂ ಕೂಡ ಓದಿ : Solar Pumpset : ಸರ್ಕಾರದಿಂದ ಉಚಿತ ಸೋಲಾರ್ ಪಂಪ್ ಸೆಟ್ ವಿತರಣೆ ಆರಂಭ.! ಈಗಲೇ ಅರ್ಜಿ ಸಲ್ಲಿಸಿ
ಬೆಳೆ ಪರಿಹಾರ ಹಣ ಏಕೆ ಇನ್ನೂ ಬ್ಯಾಂಕ್ ಖಾತೆಗೆ ಜಮೆ ಆಗಿಲ್ಲ.?
ರೈತರು ಬೆಳೆ ವಿಮೆಯ ಹಣವನ್ನು ಪಡೆದುಕೊಳ್ಳಬೇಕಾದರೆ ಫ್ರೋಟ್ ಐಡಿಯು(FID) ಹೊಂದಿರಬೇಕಾಗುತ್ತದೆ, ಈ ಒಂದು ದಾಖಲೆಯು ಇಲ್ಲದಿದ್ದರೆ ಹಣವನ್ನು ಸ್ವೀಕರಿಸಲಾಗುವುದು ಇಲ್ಲ. ಅದೇ ರೀತಿ ಎಫ್ಐಡಿ(FID)ಯಲ್ಲಿ ಹೆಸರು ನೋಂದಾಯಿಸಿದರೆ ವಿವಿಧ ಕೃಷಿ ಪೂರಕ ಇಲಾಖೆಗಳ ಸೌಲಭ್ಯ, ಬೆಳೆ ಸಾಲ, ಬೆಳೆ ವಿಮೆ ಇತ್ಯಾದಿ ಸೌಲಭ್ಯ ಸಿಗಲಿದ್ದು, ಇದರಲ್ಲಿ ನಿಮ್ಮ ಮಾಹಿತಿಯನ್ನು ಕಡ್ಡಾಯವಾಗಿ ಸೇರಿಸಬೇಕು. ಮತ್ತು ನಿಮ್ಮ ಆಧಾರ್ ಪಹಣಿ ದಾಖಲೆ ಸರಿಯಾಗಿರಬೇಕು
ಪರಿಹಾರ ಹಣ ಸಿಗದ ರೈತರ ಪಟ್ಟಿಯನ್ನು ತಿಳಿಯಿರಿ :-
ಪರಿಹಾರ ಹಣ ಸಂದಾಯ ವರದಿ (Parihara Payment Report) ವೆಬ್ ಸೈಟ್ ಗೆ ಭೇಟಿ ನೀಡಿ. ಮೊದಲು ನೀವು ಪರಿಹಾರ ಪಾವತಿ ನಿಲ್ಲಿಸಿದ ರೈತರ ಪಟ್ಟಿಯನ್ನು ಹುಡುಕಿ. ನಂತರ ಪರಿಹಾರ ಆಯ್ಕೆಗಳನ್ನು ಆಯ್ಕೆಮಾಡಿ. ಇದರ ನಂತರ ವಿಲೇಜ್ ವೈಸ್ ಲಿಸ್ಟ್ ಬಟನ್ ಕ್ಲಿಕ್ ಮಾಡಿ. ನೀವು ಪರಿಹಾರ ವರದಿ ವರ್ಷವನ್ನು ಆಯ್ಕೆ ಮಾಡಬೇಕಾಗುತ್ತದೆ. ನಂತರ ನೀವು ವರ್ಷ ಮಾನ್ಸೂನ್ 27 ಪ್ರಕಾರ ಆಯ್ಕೆಯನ್ನು ಮಾಡಬೇಕು. ನಂತರ ನಿಮ್ಮ ಜಿಲ್ಲೆ ಹಾಗೂ ತಾಲೂಕು, ಹೋಬಳಿಯನ್ನು ಆಯ್ಕೆ ಮಾಡಿ ವರದಿಯನ್ನು ಪಡೆಯಿರಿ.
ಇದನ್ನೂ ಕೂಡ ಓದಿ : Bele Parihara : ರೈತರ ಬ್ಯಾಂಕ್ ಖಾತೆಗೆ ಸಂಪೂರ್ಣ ಬೆಳೆಹಾನಿ ಪರಿಹಾರ ಹಣ ಜಮಾ : ಸಚಿವ ಕೃಷ್ಣಭೈರೇಗೌಡ
ನಿಮ್ಮ ಹತ್ತಿರದ ಗ್ರಾಮ ಲೆಕ್ಕಿಗರ ಭೇಟಿ :-
ಬೆಳೆ ಪರಿಹಾರ ಹಣದ ಈ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ಲದಿದ್ದರೆ ನಿಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ನಕಲು ಮತ್ತು ಜಮೀನು ಪಹಣಿ ಇತ್ಯಾದಿಗಳನ್ನು ಪಡೆದು ನಿಮ್ಮ ಗ್ರಾಮದ ಗ್ರಾಮ ಲೆಕ್ಕಿಗರನ್ನು ಭೇಟಿ ಮಾಡಿ ಹಣ ಜಮಾ ಆಗದಿರುವ ಬಗ್ಗೆ ಮಾಹಿತಿ ತಿಳಿದುಕೊಳ್ಳಿ. ಯಾವ ತಾಂತ್ರಿಕ ಸಮಸ್ಯೆಯಿಂದ ನೀವು ಈ ಹಣವನ್ನು ಸ್ವೀಕರಿಸಿಲ್ಲ ಎನ್ನುವ ಬಗ್ಗೆ ತಿಳಿದು ಸರಿಯಾದ ದಾಖಲೆಯನ್ನು ಸರಿಪಡಿಸಿಕೊಳ್ಳಿ.
ಬೆಳೆ ಪರಿಹಾರದ ಅಧಿಕೃತ ವೆಬ್ಸೈಟ್ ಲಿಂಕ್ :- ಪರಿಹಾರ ಹಣ ಸಂದಾಯ ವರದಿ (Parihara Payment Report)
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?
- ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ : 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ.!
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡಿದ ಬಂಗಾರದ ಬೆಲೆ – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಎರಡ್ಮೂರು ಪಟ್ಟು ಹಣ ಕೇಳೋ ಆಟೋ ಚಾಲಕರ ನಟ್ಟು-ಬೋಲ್ಟು ಟೈಟ್ಗೆ ಮುಂದಾದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
- ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!
- Gold Rate : ಕುಸಿತದತ್ತ ಮುಖ ಮಾಡಿದ ಚಿನ್ನದ ರೇಟ್.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.?
- ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧದ ಕೇಸ್ ರದ್ದು
- Gold Rate Today : ಪಾತಾಳಕ್ಕೆ ಕುಸಿತ ಕಂಡಿದೆಯಾ ಚಿನ್ನ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!
- Gold Rate Today : ಇಂದಿನ ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದೆಯಾ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ಕುತ್ತಿಗೆ ಮೇಲೆ ಗಾಯಗಳ ಗುರುತು, ಶರ್ಟ್ ಹರಿತ, ತಳ್ಳಾಟ, ನೂಕಾಟ, ವಾಗ್ವಾದ, ‘ಭದ್ರಾ ಜ್ವಾಲೆ’ ಹೇಗಿತ್ತು?
- ದಿನ ಭವಿಷ್ಯ 26-6-2025 : ಈ ದಿನ ಇವರಿಗೆಲ್ಲ ದೈವ ಬಲ, ಭವಿಷ್ಯ ತಂದಿದೆ ಚಮತ್ಕಾರ
- EMERGENCY 50 : ಸಂವಿಧಾನ ಹತ್ಯಾ ದಿವಸ್ ಆಚರಿಸುವುದು ಸರಿಯಲ್ಲ, ಅದೆಲ್ಲಾ ಹಿಂದಿನ ಕಥೆ – ಪ್ರಧಾನಿ ವಿರುದ್ಧ ಖರ್ಗೆ ಕಿಡಿ!
- ಅತೃಪ್ತ ಶಾಸಕರ ಮನವೊಲಿಕೆ ಸಿಎಂ ಮಾಸ್ಟರ್ ಪ್ಲ್ಯಾನ್! ಸಿದ್ದರಾಮಯ್ಯ ಯೋಜನೆ ಏನು ಗೊತ್ತಾ.?
- ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತ ದಿಂದ ಸಾವು.!
- ಇಂಗ್ಲೆಂಡ್ ವಿರುದ್ಧ ಸೋತ ಟೀಮ್ ಇಂಡಿಯಾವನ್ನು ನಾಯಿಗೆ ಹೋಲಿಸಿದ ದಿನೇಶ್ ಕಾರ್ತಿಕ್
- Gold Rate Today : ಭಾರೀ ಇಳಿಕೆ ಕಂಡಿತಾ ಗೋಲ್ಡ್ ರೇಟ್.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- ದಿನಸಿ ತರಲು ಹೋದ ಯುವತಿಗೆ ಲೈಂಗಿಕ ಕಿರುಕುಳ! ಪೈಶಾಚಿಕತೆಯ ಮತ್ತೊಂದು Video, 5 ಮಂದಿ ಬಂಧನ