Crop Relief Payment : ನಮಸ್ಕಾರ ಸ್ನೇಹಿತರೇ, ರೈತರು ಈ ದೇಶದ ಪ್ರಮುಖ ಭಾಗವಾಗಿದ್ದು, ರೈತರ ವೃತ್ತಿ ಬೆಳವಣಿಗೆಯೂ ಬಹಳ ಮುಖ್ಯ. ಆದರೆ ರೈತರು ಬೆಳೆದ ಬೆಳೆಗಳಲ್ಲಿ ಫಸಲು ಇಲ್ಲದೇ ಕಂಗಾಲಾಗಿದ್ದಾರೆ. ಈ ಬಾರಿ ಮಳೆಯಿಲ್ಲದೇ ತೀವ್ರ ಬರಗಾಲದ ಪರಿಣಾಮ ನೀರಿನ ಸಮಸ್ಯೆ ಎಲ್ಲೆಡೆ ವ್ಯಾಪಿಸಿದೆ ಹಾಗೂ ಕೃಷಿಗೂ ಸಾಕಷ್ಟು ಹಾನಿಯಾಗಿದೆ.
ಇದಕ್ಕಾಗಿ ರೈತರ ಸಮಸ್ಯೆ ಬಗೆಹರಿಸಲು ಸರ್ಕಾರ ಬೆಳೆ ಪರಿಹಾರ ಹಣ ಬಿಡುಗಡೆ ಮಾಡಿದ್ದು, ಹಲವು ರೈತರಿಗೆ ಈ ಬೆಳೆ ಪರಿಹಾರದ ಬಗ್ಗೆ ಮಾಹಿತಿ ಇಲ್ಲ. ಇದೀಗ ಕಂದಾಯ ಇಲಾಖೆಯ ಪರಿಹಾರ ಎಂಬ ವೆಬ್ ಸೈಟ್ ತಾಂತ್ರಿಕ ತೊಂದರೆಯಿಂದ ಬೆಳೆ ಪರಿಹಾರದ ಹಣ ಸಿಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದರಿಂದ ರೈತರು ಈ ಬಗ್ಗೆ ಮಾಹಿತಿ ಪಡೆಯಬಹುದು.
ಇದನ್ನೂ ಕೂಡ ಓದಿ : Solar Pumpset : ಸರ್ಕಾರದಿಂದ ಉಚಿತ ಸೋಲಾರ್ ಪಂಪ್ ಸೆಟ್ ವಿತರಣೆ ಆರಂಭ.! ಈಗಲೇ ಅರ್ಜಿ ಸಲ್ಲಿಸಿ
ಬೆಳೆ ಪರಿಹಾರ ಹಣ ಏಕೆ ಇನ್ನೂ ಬ್ಯಾಂಕ್ ಖಾತೆಗೆ ಜಮೆ ಆಗಿಲ್ಲ.?
ರೈತರು ಬೆಳೆ ವಿಮೆಯ ಹಣವನ್ನು ಪಡೆದುಕೊಳ್ಳಬೇಕಾದರೆ ಫ್ರೋಟ್ ಐಡಿಯು(FID) ಹೊಂದಿರಬೇಕಾಗುತ್ತದೆ, ಈ ಒಂದು ದಾಖಲೆಯು ಇಲ್ಲದಿದ್ದರೆ ಹಣವನ್ನು ಸ್ವೀಕರಿಸಲಾಗುವುದು ಇಲ್ಲ. ಅದೇ ರೀತಿ ಎಫ್ಐಡಿ(FID)ಯಲ್ಲಿ ಹೆಸರು ನೋಂದಾಯಿಸಿದರೆ ವಿವಿಧ ಕೃಷಿ ಪೂರಕ ಇಲಾಖೆಗಳ ಸೌಲಭ್ಯ, ಬೆಳೆ ಸಾಲ, ಬೆಳೆ ವಿಮೆ ಇತ್ಯಾದಿ ಸೌಲಭ್ಯ ಸಿಗಲಿದ್ದು, ಇದರಲ್ಲಿ ನಿಮ್ಮ ಮಾಹಿತಿಯನ್ನು ಕಡ್ಡಾಯವಾಗಿ ಸೇರಿಸಬೇಕು. ಮತ್ತು ನಿಮ್ಮ ಆಧಾರ್ ಪಹಣಿ ದಾಖಲೆ ಸರಿಯಾಗಿರಬೇಕು
ಪರಿಹಾರ ಹಣ ಸಿಗದ ರೈತರ ಪಟ್ಟಿಯನ್ನು ತಿಳಿಯಿರಿ :-
ಪರಿಹಾರ ಹಣ ಸಂದಾಯ ವರದಿ (Parihara Payment Report) ವೆಬ್ ಸೈಟ್ ಗೆ ಭೇಟಿ ನೀಡಿ. ಮೊದಲು ನೀವು ಪರಿಹಾರ ಪಾವತಿ ನಿಲ್ಲಿಸಿದ ರೈತರ ಪಟ್ಟಿಯನ್ನು ಹುಡುಕಿ. ನಂತರ ಪರಿಹಾರ ಆಯ್ಕೆಗಳನ್ನು ಆಯ್ಕೆಮಾಡಿ. ಇದರ ನಂತರ ವಿಲೇಜ್ ವೈಸ್ ಲಿಸ್ಟ್ ಬಟನ್ ಕ್ಲಿಕ್ ಮಾಡಿ. ನೀವು ಪರಿಹಾರ ವರದಿ ವರ್ಷವನ್ನು ಆಯ್ಕೆ ಮಾಡಬೇಕಾಗುತ್ತದೆ. ನಂತರ ನೀವು ವರ್ಷ ಮಾನ್ಸೂನ್ 27 ಪ್ರಕಾರ ಆಯ್ಕೆಯನ್ನು ಮಾಡಬೇಕು. ನಂತರ ನಿಮ್ಮ ಜಿಲ್ಲೆ ಹಾಗೂ ತಾಲೂಕು, ಹೋಬಳಿಯನ್ನು ಆಯ್ಕೆ ಮಾಡಿ ವರದಿಯನ್ನು ಪಡೆಯಿರಿ.
ಇದನ್ನೂ ಕೂಡ ಓದಿ : Bele Parihara : ರೈತರ ಬ್ಯಾಂಕ್ ಖಾತೆಗೆ ಸಂಪೂರ್ಣ ಬೆಳೆಹಾನಿ ಪರಿಹಾರ ಹಣ ಜಮಾ : ಸಚಿವ ಕೃಷ್ಣಭೈರೇಗೌಡ
ನಿಮ್ಮ ಹತ್ತಿರದ ಗ್ರಾಮ ಲೆಕ್ಕಿಗರ ಭೇಟಿ :-
ಬೆಳೆ ಪರಿಹಾರ ಹಣದ ಈ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ಲದಿದ್ದರೆ ನಿಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ನಕಲು ಮತ್ತು ಜಮೀನು ಪಹಣಿ ಇತ್ಯಾದಿಗಳನ್ನು ಪಡೆದು ನಿಮ್ಮ ಗ್ರಾಮದ ಗ್ರಾಮ ಲೆಕ್ಕಿಗರನ್ನು ಭೇಟಿ ಮಾಡಿ ಹಣ ಜಮಾ ಆಗದಿರುವ ಬಗ್ಗೆ ಮಾಹಿತಿ ತಿಳಿದುಕೊಳ್ಳಿ. ಯಾವ ತಾಂತ್ರಿಕ ಸಮಸ್ಯೆಯಿಂದ ನೀವು ಈ ಹಣವನ್ನು ಸ್ವೀಕರಿಸಿಲ್ಲ ಎನ್ನುವ ಬಗ್ಗೆ ತಿಳಿದು ಸರಿಯಾದ ದಾಖಲೆಯನ್ನು ಸರಿಪಡಿಸಿಕೊಳ್ಳಿ.
ಬೆಳೆ ಪರಿಹಾರದ ಅಧಿಕೃತ ವೆಬ್ಸೈಟ್ ಲಿಂಕ್ :- ಪರಿಹಾರ ಹಣ ಸಂದಾಯ ವರದಿ (Parihara Payment Report)
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate : ಇವತ್ತಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆ ಕಾಣುತ್ತಾ ಚಿನ್ನದ ದರ.?
- BREAKING : ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿಯ ಮಾಹಿತಿಗಾಗಿ ಪೊಲೀಸರ ಮನವಿ – ತ್ವರಿತ ಕ್ರಮಕ್ಕೆ ಸಚಿವೆ ಸೂಚನೆ
- Micro Finanace : ಸಾಲಗಾರರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ಹೊಸ ಕಾನೂನು ಜಾರಿಗೆ – ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ
- BREAKING : KSRTC ಬಸ್ ನಿಂದ ತಲೆ ಹೊರ ಹಾಕಿದ ಮಹಿಳೆ, ಲಾರಿ ಡಿಕ್ಕಿಯಾಗಿ ರುಂಡ ಕಟ್.! ಗುಂಡ್ಲುಪೇಟೆಯಲ್ಲಿ ನಡೆದ ಘೋರ ದುರಂತ
- ಮನೆಕೆಲಸ ಮಾಡುತ್ತಿದ್ದ ಬಾಂಗ್ಲಾ ಮೂಲದ ಮಹಿಳೆಯ ಶವ ಪತ್ತೆ – ಅತ್ಯಾಚಾರ ಎಸಗಿ ಕೊಲೆ ಶಂಕೆ
- FCI Recruitment : SSLC-PUC ಪಾಸಾದವರಿಗೆ `ಆಹಾರ ನಿಗಮ’ದಲ್ಲಿ 30,000 ಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ – ಸಂಪೂರ್ಣ ಮಾಹಿತಿ
- ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ – ದೂರು ನೀಡಲು ಹೋದ ಮಹಿಳೆಯರ ಬಳಿಯೇ ಪೊಲೀಸರ ದಂಡ ವಸೂಲಿ.!
- ಡೆಬಿಟ್ ಕಾರ್ಡ್ ಇಲ್ಲದೇ UPI ಪಿನ್ ಸೆಟ್ ಮಾಡುವುದು ಹೇಗೆ ಗೊತ್ತಾ..? ಆಧಾರ್ ಕಾರ್ಡ್ ಮಾತ್ರ ಇದ್ದರೆ ಸಾಕಾ.?
- ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಹೋಯ್ತು ನಾಲ್ವರ ಪ್ರಾಣ..! ಇದಕ್ಕೆ ಕೊನೆ ಯಾವಾಗ.? – Microfinance Harassment
- ಮೆಟ್ರೋದಲ್ಲಿ ಉದ್ಯೋಗಾವಕಾಶ.! ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳೇನು.? ಕೊನೆಯ ದಿನಾಂಕ.? – Metro Recruitment 2025
- ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಮುಂದಾದ ರಾಜ್ಯ ಸರ್ಕಾರ.! ಸುಗ್ರೀವಾಜ್ಞೆ ತರಲು ಸಿದ್ಧತೆ.? – Microfinance Harassment
- ಪತ್ನಿಯ ದೇಹವನ್ನು ಪೀಸ್ ಪೀಸ್ ಮಾಡಿ ಕುಕ್ಕರ್ನಲ್ಲಿ ಬೇಯಿಸಿದ ಕೇಸ್ : ತನಿಖೆಯಲ್ಲಿ ಸ್ಫೋಟಕ ಸಂಗತಿ ಬಯಲು!
- Railway Recruitment Board : ಹುಬ್ಬಳ್ಳಿ ರೈಲ್ವೇ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಭರ್ಜರಿ ಅವಕಾಶ
- Post Office Recruitment : SSLC ಪಾಸಾದವರಿಗೆ ಸಿಹಿಸುದ್ಧಿ! ಭಾರತೀಯ ಅಂಚೆ ಇಲಾಖೆಯಲ್ಲಿ 48 ಸಾವಿರ ಹುದ್ದೆಗಳಿಗೆ ಅರ್ಜಿ ಆಹ್ವಾನ.!
- Subsidy Scheme : ಮಹಿಳೆಯರಿಗೆ ಸರ್ಕಾರದಿಂದ ಸಿಗಲಿದೆ ಬಡ್ಡಿ ರಹಿತ 3 ಲಕ್ಷ ರೂ. ಸಾಲ ಸೌಲಭ್ಯ! ಬೇಕಾಗುವ ದಾಖಲೆಗಳೇನು.?
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Farmer Scheme : ರೈತರಿಗೆ ಸಿಹಿಸುದ್ಧಿ.! ಸರ್ಕಾರದಿಂದ 2.5 ಲಕ್ಷ ಅಕ್ರಮ ಪಂಪ್ ಸೆಟ್ ಗಳು `ಸಕ್ರಮ’ ಎಂದು ಘೋಷಣೆ.!
- Scam Call : ಅಪ್ಪಿ ತಪ್ಪಿಯೂ ಈ 10 ಸಂಖ್ಯೆಗಳಿಂದ ಬರುವ ʻಕರೆʼ ಸ್ವೀಕರಿಸಬೇಡಿ..! ಯಾವ ನಂಬರ್ ಹಾಗು ಯಾಕೆ ಗೊತ್ತಾ.!
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- Height Weight Chart : ನಿಮ್ಮ ‘ಎತ್ತರ’ ಅವಲಂಬಿಸಿ ನಿಮ್ಮ ‘ತೂಕ’ ಎಷ್ಟಿರಬೇಕು ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ