Crop Survey 2024 : ನಮಸ್ಕಾರ ಸ್ನೇಹಿತರೇ, ರೈತರ ಖಾತೆಗೆ ಬೆಳೆ ವಿಮೆ ಜಮಾ ಆಗಬೇಕೆಂದರೆ ನಿಮ್ಮ ಸ್ಟೇಟಸ್ ಕಡ್ಡಾಯವಾಗಿ ಹೀಗಿರಬೇಕಾಗುತ್ತದೆ.! ಬೆಳೆ ವಿಮೆ ಜಮಾ ಆಗುವುದು ಯಾವಾಗ.? ಯಾರ ಖಾತೆಗೆ ಜಮಾ ಆಗಿದೆ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
2024ನೇ ಸಾಲಿನಲ್ಲಿ ಮುಂಗಾರು ಹಾಗೂ ಹಿಂಗಾರು ಬೆಳೆ ಪರಿಹಾರಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ರಾಜ್ಯ ಸರ್ಕಾರದ ನಿಯಮದಂತೆ ಬೆಳೆ ವಿಮೆಗೆ ಅರ್ಜಿ ಸಲ್ಲಿಸಿದ ಅಂದ್ರೆ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಮಾತ್ರ ಬೆಳೆ ವಿಮೆ ಪರಿಹಾರ ಹಣ ವರ್ಗಾವಣೆ ಆಗುತ್ತಿದ್ದು, ನಿಮ್ಮ ಸ್ಟೇಟಸ್ ಹೀಗಿದ್ದರೆ ಮಾತ್ರ ನಿಮ್ಮ ಖಾತೆಗೆ ಬೆಳೆ ವಿಮೆ ಪರಿಹಾರ ಹಣ ಜಮಾವಾಗುತ್ತದೆ ಎಂದು ತಿಳಿದುಬಂದಿದೆ.
ಇದನ್ನೂ ಕೂಡ ಓದಿ : Borewell Scheme : ರೈತರ ಬೋರ್ ವೆಲ್ ಅಕ್ರಮಕ್ಕೆ ಹೊಸ ಅಪ್ಡೇಟ್.! ಸರ್ಕಾರದಿಂದ ರೈತರಿಗೆ ಉಚಿತ ಬೋರ್ವೆಲ್ ನೀಡಲು ನಿರ್ಧಾರ.!
ಬೆಳೆವಿಮೆ ಪರಿಹಾರ ಹಣ ಬ್ಯಾಂಕ್ ಖಾತೆಗೆ ಜಮಾ ಆಗಬೇಕೆಂದರೆ ನೀವು ಮಾಡಿರುವಂತಹ ಬೆಳೆಯ ಜಿಪಿಆರ್ಎಸ್ ಸ್ಟೇಟಸ್ ಅಪ್ರುವಲ್ ಇದ್ದಾಗ ಮಾತ್ರ ನಿಮ್ಮ ಖಾತೆಗೆ ಬೆಳೆ ವಿಮೆಯ ಹಣ ಜಮಾ ಆಗುತ್ತದೆ..
Crop servey 2024 – ಇಲ್ಲಿ ಕ್ಲಿಕ್ ಮಾಡಿ
ನೀವು ಕೇವಲ ಮೊಬೈಲ್ ನಂಬರ್ ಬಳಸಿ ನಿಮ್ಮ ಬೆಳೆವಿಮೆಯ ಸ್ಟೇಟಸ್ ಹೇಗೆ ಚೆಕ್ ಮಾಡಿಕೊಳ್ಳುವುದು.?
2023 ನೇ ಸಾಲಿನಲ್ಲಿ ರೈತರು ಬೆಳೆ ವಿಮೆಗೆ ಅರ್ಜಿಯನ್ನು ಸಲ್ಲಿಸಿದ್ದು ನಿಮ್ಮ ಖಾತೆಗೆ ಬೆಳೆ ವಿಮೆ ಜಮಾ ಆಗಿದೆಯಾ ಅಥವಾ ಇಲ್ಲವೋ ಎಂದು ಪರೀಕ್ಷಿಸಿಕೊಳ್ಳಲು ಮೇಲೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಲ್ಲಿ ನಿಮ್ಮ ಮೊಬೈಲ್ ನಂಬರ್ ನಮೂದಿಸಿ. ಹಾಗೆ ನಿಮ್ಮ ಬೆಳೆ ವಿಮೆಯ ಸ್ಟೇಟಸ್ ನೀವು ಕೇವಲ ಎರಡು ನಿಮಿಷದಲ್ಲಿ ಚೆಕ್ ಮಾಡಿಕೊಳ್ಳಬಹುದಾಗಿದೆ.
ಇದನ್ನೂ ಕೂಡ ಓದಿ : Ration Card Aadhar Link : ರೇಷನ್ ಕಾರ್ಡ್ ದಾರರಿಗೆ ಸರ್ಕಾರದಿಂದ ಸಿಹಿಸುದ್ದಿ.! ಆಧಾರ್ ಕಾರ್ಡ್ ಲಿಂಕ್ ಮುಂದೂಡಿಕೆ.!
ನೀವು ಮಾಡಿಸಿರುವಂತಹ ಬೆಳೆ ವಿಮೆಯ ಜಿಪಿಆರ್ಎಸ್ ಅಪ್ರುವಲ್ ಆಗಿದೆಯಾ.? ಇಲ್ವಾ.? ಎನ್ನುವುದನ್ನು ಹೇಗೆ ಚೆಕ್ ಮಾಡಿಕೊಳ್ಳುವುದು.?
ಇಲ್ಲಿ ಕ್ಲಿಕ್ ಮಾಡಿ – Bele Darshak 2024-2025
ಮೇಲೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ, ನಿಮ್ಮ ಮೊಬೈಲ್ ನಲ್ಲಿ ಈ ದರ್ಶಕ ಯಾಪ್ ಇನ್ಸ್ಟಾಲ್ ಮಾಡಿಕೊಂಡು ನಿಮ್ಮ ಬೆಳೆ ವಿಮೆಯ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದಾಗಿದೆ. ಈ Bele Darshak 2024-2025 ಮೊಬೈಲ್ ಆಪ್ ನಲ್ಲಿ ನಿಮ್ಮ ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ ಹಾಗೂ ನಿಮ್ಮ ಹೊಲದ ಪಹಣಿ ಸಂಖ್ಯೆ ಎಂಟರ್ ಮಾಡುವ ಮುಖಾಂತರ ನಿಮ್ಮ ಜಿಪಿಆರ್ಎಸ್ ಸ್ಟೇಟಸ್ ನ್ನು ಚೆಕ್ ಮಾಡಿಕೊಳ್ಳಬಹುದು..
ನೀವು ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಂಡಾಗ ಅಪ್ರುವಲ್ ಎಂದು ಇದ್ದಾಗ ಮಾತ್ರ ನಿಮ್ಮ ಬ್ಯಾಂಕ್ ಖಾತೆಗೆ ಬೆಳೆ ವಿಮೆ ಪರಿಹಾರ ಹಣ ಜಮಾ ಆಗುತ್ತದೆ. ಇಲ್ಲವಾದಲ್ಲಿ ನಿಮ್ಮ ಬ್ಯಾಂಕ್ ಖಾತೆಗೆ ಬೆಳೆವಿಮೆ ಪರಿಹಾರ ಹಣ ವರ್ಗಾವಣೆ ಆಗುವುದಿಲ್ಲ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಪತ್ನಿ ಕಸ್ಟಡಿಗೆ ಮಕ್ಕಳನ್ನು ಬಿಡಲು ಕೋರ್ಟ್ ಆದೇಶ : ಇಬ್ಬರು ಕಂದಮ್ಮಗಳಿಗೆ ವಿಷವುಣಿಸಿ ತಾಯಿ ಜೊತೆ ಪತಿ ಆತ್ಮಹತ್ಯೆ!
- ಲವರ್ ಜೊತೆ ಸೇರಿ ಗಂಡನನ್ನು ಕೊಂದು, ಮೃತದೇಹವನ್ನು ‘ಗ್ರೈಂಡರ್’ ನಲ್ಲಿ ರುಬ್ಬಿ, ಚರಂಡಿಗೆ ಎಸೆದ ಪತ್ನಿ!
- ಹಿಂದೂ ಮಹಿಳೆಯ ಸೆರಗು ಎಳೆಯುವ ಧೈರ್ಯ ನಿಮಗಿದೆಯೇ? : ನಿತೀಶ್ ಕುಮಾರ್ಗೆ ಜಾವೇದ್ ಅಖ್ತರ್ ಪ್ರಶ್ನೆ
- Arecanut Price : ಇಂದಿನ ಅಡಿಕೆ ಧಾರಣೆ : ಚೇತರಿಕೆ ಕಂಡಿತಾ ಅಡಿಕೆ ದರ : ಇಲ್ಲಿದೆ ಡಿಸೆಂಬರ್ 23ರ ದರಪಟ್ಟಿ
- ರಕ್ತನಾಳಗಳಲ್ಲಿ ಬ್ಲಾಕೇಜ್ ಇಲ್ಲದಿದ್ದರೂ ಕಾಡಬಹುದು ಹೃದಯಾಘಾತ! ಏನಿದು MINOCA? 2025ರಲ್ಲಿ ಈ ಪ್ರಕರಣಗಳು ಹೆಚ್ಚುತ್ತಿರುವುದು ಏಕೆ?
- ‘ಲವರ್’ ಜೊತೆ ಸೇರಿ ಪತಿಗೆ ನೇಣು ಬಿಗಿದು ಕೊಂದು ‘ಹೃದಯಾಘಾತ’ ಎಂದು ಬಿಂಬಿಸಿದ ಪಾಪಿ ಪತ್ನಿ.!
- ಮುಸ್ಲಿಂ ವೈದ್ಯೆಯ ನಕಾಬ್ ಎಳೆದ ಪ್ರಕರಣ : ಸಿಎಂ ನಿತೀಶ್ ಭಾವಚಿತ್ರಕ್ಕೆ ಚಪ್ಪಲಿ ಏಟು
- Horoscope Today : ಡಿಸೆಂಬರ್ 23 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಫೆಬ್ರವರಿ-ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಿಎಂ ಸಿದ್ದರಾಮಯ್ಯ ಘೋಷಣೆ
- ಡಿ ಕೆ ಶಿವಕುಮಾರ್ ಎಷ್ಟೇ ಯತ್ನಿಸಿದರೂ ನಾನು ಸಿದ್ದರಾಮಯ್ಯ ಪರ : ಮಾಜಿ ಸಚಿವ ಕೆ.ಎನ್ ರಾಜಣ್ಣ
- ಗಂಡ ಇಷ್ಟ ಇಲ್ಲ, ಪ್ರೇಮಿಯೂ ಸೇರಿಸ್ತಿಲ್ಲ; ‘ಯಾರಿಗೆ ಬೇಕು ಈ ಲೋಕ’ವೆಂದು ಲೈವ್ನಲ್ಲಿ ನೇಣಿಗೆ ಶರಣಾದ ಗೃಹಿಣಿ!
- ನಾರ್ಮಲ್ ಕೊಲೆಸ್ಟ್ರಾಲ್ ಇದ್ದರೂ ಭಾರತೀಯರಲ್ಲಿ ಹೃದಯಾಘಾತ ಸಂಭವಿಸುವುದೇಕೆ.? ಇಲ್ಲಿದೆ ವೈದ್ಯರು ನೀಡುವ 5 ಆಘಾತಕಾರಿ ಕಾರಣಗಳು
- ಕೊಲೆಸ್ಟ್ರಾಲ್ ಹೆಚ್ಚಾಗಿದೆ ಅಂತ ಚಿಂತೆನಾ? ಈ ಒಂದು ಹಣ್ಣು ತಿಂದ್ರೆ ಸಾಕು ರಕ್ತದಲ್ಲಿರೋ LDL ಕಡಿಮೆಯಾಗುತ್ತೆ.!
- ಬೆಂಗಳೂರಲ್ಲಿ ಆಂಟಿ ಸಹವಾಸ ಬೇಡ ಅಂದ ಯುವಕನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ : ಮಹಿಳೆ ಅರೆಸ್ಟ್
- Horoscope Today : ಡಿಸೆಂಬರ್ 22 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : ಸೋಮವಾರದ 12 ರಾಶಿ ಭವಿಷ್ಯ ಇಲ್ಲಿದೆ
- ರಾಜ್ಯದಲ್ಲಿ ಮರ್ಯಾದಾ ಹತ್ಯೆ : ಅನ್ಯ ಜಾತಿ ಯುವಕನ ಜತೆ ಮದುವೆ : ಗರ್ಭಿಣಿ ಮಗಳನ್ನು ಕೊಂದ ಪಾಲಕರು
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ಗ್ಯಾಸ್ಟ್ರಿಕ್ ಎಂದು 5 ವರ್ಷ ಸುಮ್ಮನಿದ್ದ ವ್ಯಕ್ತಿಗೆ ವೈದ್ಯರ ಬಳಿ ಹೋದಾಗ ಕಾದಿತ್ತು ಶಾಕ್!
- ಇಳಿ ವಯಸ್ಸಿನಲ್ಲಿ ಮತ್ತೊಂದು ಮದುವೆಯಾದ ತಂದೆ – ಆಸ್ತಿಗಾಗಿ ಮಕ್ಕಳಿಂದ ಹಲ್ಲೆ.!
- ತಾಕತ್ತಿದ್ರೆ ನೋಟಲ್ಲಿರುವ ಮಹಾತ್ಮ ಗಾಂಧಿ ಚಿತ್ರ ತೆಗೆಯಿರಿ : ಕೇಂದ್ರಕ್ಕೆ ಡಿ.ಕೆ ಶಿವಕುಮಾರ್ ಸವಾಲು!



















