Crop Survey 2024 : ನಮಸ್ಕಾರ ಸ್ನೇಹಿತರೇ, ರೈತರ ಖಾತೆಗೆ ಬೆಳೆ ವಿಮೆ ಜಮಾ ಆಗಬೇಕೆಂದರೆ ನಿಮ್ಮ ಸ್ಟೇಟಸ್ ಕಡ್ಡಾಯವಾಗಿ ಹೀಗಿರಬೇಕಾಗುತ್ತದೆ.! ಬೆಳೆ ವಿಮೆ ಜಮಾ ಆಗುವುದು ಯಾವಾಗ.? ಯಾರ ಖಾತೆಗೆ ಜಮಾ ಆಗಿದೆ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
2024ನೇ ಸಾಲಿನಲ್ಲಿ ಮುಂಗಾರು ಹಾಗೂ ಹಿಂಗಾರು ಬೆಳೆ ಪರಿಹಾರಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ರಾಜ್ಯ ಸರ್ಕಾರದ ನಿಯಮದಂತೆ ಬೆಳೆ ವಿಮೆಗೆ ಅರ್ಜಿ ಸಲ್ಲಿಸಿದ ಅಂದ್ರೆ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಮಾತ್ರ ಬೆಳೆ ವಿಮೆ ಪರಿಹಾರ ಹಣ ವರ್ಗಾವಣೆ ಆಗುತ್ತಿದ್ದು, ನಿಮ್ಮ ಸ್ಟೇಟಸ್ ಹೀಗಿದ್ದರೆ ಮಾತ್ರ ನಿಮ್ಮ ಖಾತೆಗೆ ಬೆಳೆ ವಿಮೆ ಪರಿಹಾರ ಹಣ ಜಮಾವಾಗುತ್ತದೆ ಎಂದು ತಿಳಿದುಬಂದಿದೆ.
ಇದನ್ನೂ ಕೂಡ ಓದಿ : Borewell Scheme : ರೈತರ ಬೋರ್ ವೆಲ್ ಅಕ್ರಮಕ್ಕೆ ಹೊಸ ಅಪ್ಡೇಟ್.! ಸರ್ಕಾರದಿಂದ ರೈತರಿಗೆ ಉಚಿತ ಬೋರ್ವೆಲ್ ನೀಡಲು ನಿರ್ಧಾರ.!
ಬೆಳೆವಿಮೆ ಪರಿಹಾರ ಹಣ ಬ್ಯಾಂಕ್ ಖಾತೆಗೆ ಜಮಾ ಆಗಬೇಕೆಂದರೆ ನೀವು ಮಾಡಿರುವಂತಹ ಬೆಳೆಯ ಜಿಪಿಆರ್ಎಸ್ ಸ್ಟೇಟಸ್ ಅಪ್ರುವಲ್ ಇದ್ದಾಗ ಮಾತ್ರ ನಿಮ್ಮ ಖಾತೆಗೆ ಬೆಳೆ ವಿಮೆಯ ಹಣ ಜಮಾ ಆಗುತ್ತದೆ..
Crop servey 2024 – ಇಲ್ಲಿ ಕ್ಲಿಕ್ ಮಾಡಿ
ನೀವು ಕೇವಲ ಮೊಬೈಲ್ ನಂಬರ್ ಬಳಸಿ ನಿಮ್ಮ ಬೆಳೆವಿಮೆಯ ಸ್ಟೇಟಸ್ ಹೇಗೆ ಚೆಕ್ ಮಾಡಿಕೊಳ್ಳುವುದು.?
2023 ನೇ ಸಾಲಿನಲ್ಲಿ ರೈತರು ಬೆಳೆ ವಿಮೆಗೆ ಅರ್ಜಿಯನ್ನು ಸಲ್ಲಿಸಿದ್ದು ನಿಮ್ಮ ಖಾತೆಗೆ ಬೆಳೆ ವಿಮೆ ಜಮಾ ಆಗಿದೆಯಾ ಅಥವಾ ಇಲ್ಲವೋ ಎಂದು ಪರೀಕ್ಷಿಸಿಕೊಳ್ಳಲು ಮೇಲೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಲ್ಲಿ ನಿಮ್ಮ ಮೊಬೈಲ್ ನಂಬರ್ ನಮೂದಿಸಿ. ಹಾಗೆ ನಿಮ್ಮ ಬೆಳೆ ವಿಮೆಯ ಸ್ಟೇಟಸ್ ನೀವು ಕೇವಲ ಎರಡು ನಿಮಿಷದಲ್ಲಿ ಚೆಕ್ ಮಾಡಿಕೊಳ್ಳಬಹುದಾಗಿದೆ.
ಇದನ್ನೂ ಕೂಡ ಓದಿ : Ration Card Aadhar Link : ರೇಷನ್ ಕಾರ್ಡ್ ದಾರರಿಗೆ ಸರ್ಕಾರದಿಂದ ಸಿಹಿಸುದ್ದಿ.! ಆಧಾರ್ ಕಾರ್ಡ್ ಲಿಂಕ್ ಮುಂದೂಡಿಕೆ.!
ನೀವು ಮಾಡಿಸಿರುವಂತಹ ಬೆಳೆ ವಿಮೆಯ ಜಿಪಿಆರ್ಎಸ್ ಅಪ್ರುವಲ್ ಆಗಿದೆಯಾ.? ಇಲ್ವಾ.? ಎನ್ನುವುದನ್ನು ಹೇಗೆ ಚೆಕ್ ಮಾಡಿಕೊಳ್ಳುವುದು.?
ಇಲ್ಲಿ ಕ್ಲಿಕ್ ಮಾಡಿ – Bele Darshak 2024-2025
ಮೇಲೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ, ನಿಮ್ಮ ಮೊಬೈಲ್ ನಲ್ಲಿ ಈ ದರ್ಶಕ ಯಾಪ್ ಇನ್ಸ್ಟಾಲ್ ಮಾಡಿಕೊಂಡು ನಿಮ್ಮ ಬೆಳೆ ವಿಮೆಯ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದಾಗಿದೆ. ಈ Bele Darshak 2024-2025 ಮೊಬೈಲ್ ಆಪ್ ನಲ್ಲಿ ನಿಮ್ಮ ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ ಹಾಗೂ ನಿಮ್ಮ ಹೊಲದ ಪಹಣಿ ಸಂಖ್ಯೆ ಎಂಟರ್ ಮಾಡುವ ಮುಖಾಂತರ ನಿಮ್ಮ ಜಿಪಿಆರ್ಎಸ್ ಸ್ಟೇಟಸ್ ನ್ನು ಚೆಕ್ ಮಾಡಿಕೊಳ್ಳಬಹುದು..
ನೀವು ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಂಡಾಗ ಅಪ್ರುವಲ್ ಎಂದು ಇದ್ದಾಗ ಮಾತ್ರ ನಿಮ್ಮ ಬ್ಯಾಂಕ್ ಖಾತೆಗೆ ಬೆಳೆ ವಿಮೆ ಪರಿಹಾರ ಹಣ ಜಮಾ ಆಗುತ್ತದೆ. ಇಲ್ಲವಾದಲ್ಲಿ ನಿಮ್ಮ ಬ್ಯಾಂಕ್ ಖಾತೆಗೆ ಬೆಳೆವಿಮೆ ಪರಿಹಾರ ಹಣ ವರ್ಗಾವಣೆ ಆಗುವುದಿಲ್ಲ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್



















