Crop Survey 2024 : ನಮಸ್ಕಾರ ಸ್ನೇಹಿತರೇ, ರೈತರ ಖಾತೆಗೆ ಬೆಳೆ ವಿಮೆ ಜಮಾ ಆಗಬೇಕೆಂದರೆ ನಿಮ್ಮ ಸ್ಟೇಟಸ್ ಕಡ್ಡಾಯವಾಗಿ ಹೀಗಿರಬೇಕಾಗುತ್ತದೆ.! ಬೆಳೆ ವಿಮೆ ಜಮಾ ಆಗುವುದು ಯಾವಾಗ.? ಯಾರ ಖಾತೆಗೆ ಜಮಾ ಆಗಿದೆ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
2024ನೇ ಸಾಲಿನಲ್ಲಿ ಮುಂಗಾರು ಹಾಗೂ ಹಿಂಗಾರು ಬೆಳೆ ಪರಿಹಾರಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ರಾಜ್ಯ ಸರ್ಕಾರದ ನಿಯಮದಂತೆ ಬೆಳೆ ವಿಮೆಗೆ ಅರ್ಜಿ ಸಲ್ಲಿಸಿದ ಅಂದ್ರೆ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಮಾತ್ರ ಬೆಳೆ ವಿಮೆ ಪರಿಹಾರ ಹಣ ವರ್ಗಾವಣೆ ಆಗುತ್ತಿದ್ದು, ನಿಮ್ಮ ಸ್ಟೇಟಸ್ ಹೀಗಿದ್ದರೆ ಮಾತ್ರ ನಿಮ್ಮ ಖಾತೆಗೆ ಬೆಳೆ ವಿಮೆ ಪರಿಹಾರ ಹಣ ಜಮಾವಾಗುತ್ತದೆ ಎಂದು ತಿಳಿದುಬಂದಿದೆ.
ಇದನ್ನೂ ಕೂಡ ಓದಿ : Borewell Scheme : ರೈತರ ಬೋರ್ ವೆಲ್ ಅಕ್ರಮಕ್ಕೆ ಹೊಸ ಅಪ್ಡೇಟ್.! ಸರ್ಕಾರದಿಂದ ರೈತರಿಗೆ ಉಚಿತ ಬೋರ್ವೆಲ್ ನೀಡಲು ನಿರ್ಧಾರ.!
ಬೆಳೆವಿಮೆ ಪರಿಹಾರ ಹಣ ಬ್ಯಾಂಕ್ ಖಾತೆಗೆ ಜಮಾ ಆಗಬೇಕೆಂದರೆ ನೀವು ಮಾಡಿರುವಂತಹ ಬೆಳೆಯ ಜಿಪಿಆರ್ಎಸ್ ಸ್ಟೇಟಸ್ ಅಪ್ರುವಲ್ ಇದ್ದಾಗ ಮಾತ್ರ ನಿಮ್ಮ ಖಾತೆಗೆ ಬೆಳೆ ವಿಮೆಯ ಹಣ ಜಮಾ ಆಗುತ್ತದೆ..
Crop servey 2024 – ಇಲ್ಲಿ ಕ್ಲಿಕ್ ಮಾಡಿ
ನೀವು ಕೇವಲ ಮೊಬೈಲ್ ನಂಬರ್ ಬಳಸಿ ನಿಮ್ಮ ಬೆಳೆವಿಮೆಯ ಸ್ಟೇಟಸ್ ಹೇಗೆ ಚೆಕ್ ಮಾಡಿಕೊಳ್ಳುವುದು.?
2023 ನೇ ಸಾಲಿನಲ್ಲಿ ರೈತರು ಬೆಳೆ ವಿಮೆಗೆ ಅರ್ಜಿಯನ್ನು ಸಲ್ಲಿಸಿದ್ದು ನಿಮ್ಮ ಖಾತೆಗೆ ಬೆಳೆ ವಿಮೆ ಜಮಾ ಆಗಿದೆಯಾ ಅಥವಾ ಇಲ್ಲವೋ ಎಂದು ಪರೀಕ್ಷಿಸಿಕೊಳ್ಳಲು ಮೇಲೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಲ್ಲಿ ನಿಮ್ಮ ಮೊಬೈಲ್ ನಂಬರ್ ನಮೂದಿಸಿ. ಹಾಗೆ ನಿಮ್ಮ ಬೆಳೆ ವಿಮೆಯ ಸ್ಟೇಟಸ್ ನೀವು ಕೇವಲ ಎರಡು ನಿಮಿಷದಲ್ಲಿ ಚೆಕ್ ಮಾಡಿಕೊಳ್ಳಬಹುದಾಗಿದೆ.
ಇದನ್ನೂ ಕೂಡ ಓದಿ : Ration Card Aadhar Link : ರೇಷನ್ ಕಾರ್ಡ್ ದಾರರಿಗೆ ಸರ್ಕಾರದಿಂದ ಸಿಹಿಸುದ್ದಿ.! ಆಧಾರ್ ಕಾರ್ಡ್ ಲಿಂಕ್ ಮುಂದೂಡಿಕೆ.!
ನೀವು ಮಾಡಿಸಿರುವಂತಹ ಬೆಳೆ ವಿಮೆಯ ಜಿಪಿಆರ್ಎಸ್ ಅಪ್ರುವಲ್ ಆಗಿದೆಯಾ.? ಇಲ್ವಾ.? ಎನ್ನುವುದನ್ನು ಹೇಗೆ ಚೆಕ್ ಮಾಡಿಕೊಳ್ಳುವುದು.?
ಇಲ್ಲಿ ಕ್ಲಿಕ್ ಮಾಡಿ – Bele Darshak 2024-2025
ಮೇಲೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ, ನಿಮ್ಮ ಮೊಬೈಲ್ ನಲ್ಲಿ ಈ ದರ್ಶಕ ಯಾಪ್ ಇನ್ಸ್ಟಾಲ್ ಮಾಡಿಕೊಂಡು ನಿಮ್ಮ ಬೆಳೆ ವಿಮೆಯ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದಾಗಿದೆ. ಈ Bele Darshak 2024-2025 ಮೊಬೈಲ್ ಆಪ್ ನಲ್ಲಿ ನಿಮ್ಮ ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ ಹಾಗೂ ನಿಮ್ಮ ಹೊಲದ ಪಹಣಿ ಸಂಖ್ಯೆ ಎಂಟರ್ ಮಾಡುವ ಮುಖಾಂತರ ನಿಮ್ಮ ಜಿಪಿಆರ್ಎಸ್ ಸ್ಟೇಟಸ್ ನ್ನು ಚೆಕ್ ಮಾಡಿಕೊಳ್ಳಬಹುದು..
ನೀವು ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಂಡಾಗ ಅಪ್ರುವಲ್ ಎಂದು ಇದ್ದಾಗ ಮಾತ್ರ ನಿಮ್ಮ ಬ್ಯಾಂಕ್ ಖಾತೆಗೆ ಬೆಳೆ ವಿಮೆ ಪರಿಹಾರ ಹಣ ಜಮಾ ಆಗುತ್ತದೆ. ಇಲ್ಲವಾದಲ್ಲಿ ನಿಮ್ಮ ಬ್ಯಾಂಕ್ ಖಾತೆಗೆ ಬೆಳೆವಿಮೆ ಪರಿಹಾರ ಹಣ ವರ್ಗಾವಣೆ ಆಗುವುದಿಲ್ಲ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ತೆಂಗಿನ ಮರದಿಂದ ಬಿದ್ದು ನರಳಾಡಿದ ಯುವಕನನ್ನು ಕೆರೆಯಲ್ಲಿ ಮುಳುಗಿಸಿ ಕೊಂದ್ರು : ಸ್ನೇಹಿತರ ರಾಕ್ಷಸಿ ಕೃತ್ಯಕ್ಕೆ ಬೆಚ್ಚಿ ಬಿದ್ದ ಮಾಗಡಿ.!
- ಚಿನ್ನದ ಕುರಿತು ‘ಬಾಬಾ ವಂಗಾ’ ಭವಿಷ್ಯವಾಣಿ ವೈರಲ್! ಬಂಗಾರದ ಬೆಲೆ ಎಷ್ಟು ಹೆಚ್ಚಾಗುತ್ತೆ ಗೊತ್ತಾ?
- ಚಿನ್ನದ ಆಸೆಗೆ ದೊಡ್ಡಪ್ಪ-ದೊಡ್ಡಮ್ಮನನ್ನೇ ಕೊಂದ ವೈದ್ಯ! ಭದ್ರಾವತಿ ದಂಪತಿ ನಿಗೂಢ ಸಾವು ಪ್ರಕರಣಕ್ಕೆ ಟ್ವಿಸ್ಟ್.!
- ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ‘ಬಯೋಮೆಟ್ರಿಕ್’ ಬರದಿದ್ದರೆ ಮ್ಯಾನುವಲ್ ಆಗಿ ಬರೆದು ಪಡಿತರ ವಿತರಣೆ.!
- ಮೊಬೈಲ್ ನಲ್ಲಿ `ಅಶ್ಲೀಲ’ ವಿಡಿಯೋ ನೋಡುವವರು ತಪ್ಪದೇ ಇದನ್ನೊಮ್ಮೆ ನೋಡಲೇಬೇಕು.!
- ಮದುವೆಯಾಗದ ಮೊಮ್ಮಗಳಿಗೆ ಹುಟ್ಟಿದ ಮಗು ; ಒಂದೇ ನಿಮಿಷಕ್ಕೆ ಹಸುಗೂಸಿನ ಕುತ್ತಿಗೆ ಹಿಸುಕಿ ತಿಪ್ಪೆಗೆಸೆದ ಅಜ್ಜಿ!
- ಶಬರಿಮಲೆ ಪ್ರಸಾದ ನೀಡಲು ಹೋಗುತ್ತಿರುವ ವೇಳೆ ಭೀಕರ ಅಪಘಾತ – ಮಗ ಸಾವು ತಂದೆಗೆ ಗಂಭೀರ ಗಾಯ
- ಒಬ್ಬ ವ್ಯಕ್ತಿ ಎಷ್ಟು ‘ಬಿಯರ್’ ಕುಡಿಯಬಹುದು.? ವೈದ್ಯರು ಏನು ಹೇಳುತ್ತಾರೆ.? ಕುಡಿತ ಹೆಚ್ಚಾದರೆ ದೇಹಕ್ಕೆ ಆಪತ್ತು ಇದೆಯಾ.?
- Arecanut Price : ಇಂದಿನ ಅಡಿಕೆ ಧಾರಣೆ – 21 ಜನವರಿ 2026 – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?
- ಯುವಕನ ಕಿರುಕುಳಕ್ಕೆ ಬಲಿಯಾದಳೇ 15ರ ಬಾಲಕಿ? ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಬಾವಿಯಲ್ಲಿ ಶವವಾಗಿ ಪತ್ತೆ!
- Numerology : ನಿಮ್ಮ ‘ಮೊಬೈಲ್’ನ ಕೊನೆಯ ಸಂಖ್ಯೆ ಎಷ್ಟು? ಇವು ಅದೃಷ್ಟದ ನಂಬರ್ ಗಳು.!.
- ಬೆಂಗಳೂರು ಆರ್ಟಿಒ ಕರ್ಮಕಾಂಡ: ಹೊರರಾಜ್ಯದ ವಾಹನಗಳಿಗೆ ತಪಾಸಣೆ ಇಲ್ಲದೆ ‘ಫಿಟ್ನೆಸ್ ಸರ್ಟಿಫಿಕೇಟ್’ ಆರೋಪ
- ನಮ್ಮ ತಾಳ್ಮೆಗೂ ಮಿತಿಯಿದೆ ಎಂದ ಡಿಕೆ ಸುರೇಶ್ ; ಸಕಾರಾತ್ಮಕ ಸಂದೇಶ ಬಂದಿದೆ – ಶಾಸಕರ ಸಭೆ ಬೇಡವೆಂದ ಡಿಕೆ ಶಿವಕುಮಾರ್!
- Dina Bhavishya : 21 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- Accident : ಬರ್ತ್ಡೇ ಪಾರ್ಟಿಯ ಥ್ರಿಲ್ ರೈಡ್ ಆಯ್ತು ಲಾಸ್ಟ್ ರೈಡ್ : ನಾಲ್ವರು ಸ್ನೇಹಿತರು ಜೊತೆಗೆ ಸಾವು
- ಗುಂಡೇಟಿನಿಂದ ಒಂದೇ ಕುಟುಂಬದ ಐವರು ಸಾವು, ಕೋಣೆಯಲ್ಲಿನ ದೃಶ್ಯ ಕಂಡು ಭಯಭೀತನಾದ ಸಹೋದರ!
- ‘SSLC’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : ‘ಭಾರತೀಯ ಅಂಚೆ ಇಲಾಖೆ’ಯಲ್ಲಿ 28,740 ಹುದ್ದೆಗಳಿಗೆ ನೇಮಕಾತಿ.!
- ಮೇಡಮ್ ಮಗಳಿಗೆ ಹೊಡೀಬೇಡಿ, ತಾಯಿ ಇಲ್ಲದೆ ಬೆಳೆಸಿದ್ದೇನೆ, ಟೀಚರ್ ಮುಂದೆ ಕಣ್ಣೀರಿಟ್ಟ ತಂದೆ
- ಕರ್ನಾಟಕದ ಗ್ರಾಮೀಣ ಮಹಿಳೆಯರಿಗೆ ಬಿಗ್ ಶಾಕ್ : ಹೆಚ್ಚುತ್ತಿದೆ ಗರ್ಭಕಂಠದ ಕ್ಯಾನ್ಸರ್
- ಯೋಗ ಕೊನೆಯಾಗುವ ದಿನಗಳು ಸಮೀಪಿಸಿವೆ : ಸಿಎಂ ಸಿದ್ದರಾಮಯ್ಯ ವಿರುದ್ದ ನಟ ಜಗ್ಗೇಶ್ ಬೇಸರ



















