Daily Horoscope : ನಗು ದುಬಾರಿಯಾಗಿಲ್ಲದಿರಬಹುದು. ಆದರದು ಬೆಲೆ ಕಟ್ಟಲಾಗದ ಅಮೂಲ್ಯವಾದ ಭಾವ.ಅದು ಪ್ರತಿಯೊಬ್ಬರೂ ಧರಿಸಬಹುದಾದ ಒಡವೆ.
ಪಂಚಾಂಗ : ಶುಕ್ರವಾರ , 18-10-2024
ಕ್ರೋನಾಮ ಸಂವತ್ಸರ/ ದಕ್ಷಿಣಾಯಣ/ ಶರದ್ಋತು / ಆಶ್ವಯುಜ ಮಾಸ / ಕೃಷ್ಣ ಪಕ್ಷ / ತಿಥಿ: ಹುಣ್ಣಿಮೆ/ ನಕ್ಷತ್ರ: ಪ್ರತಿಪದ್ / ಯೋಗ: ವಜ್ರ / ಕರಣ: ತೈತಿಲ
ಇದನ್ನೂ ಕೂಡ ಓದಿ : Anganawadi Recruitment : ಅಂಗನವಾಡಿ ಕಾರ್ಯಕರ್ತರು, ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನ – ಕೊನೆಯ ದಿನಾಂಕ ಯಾವುದು.? ಡೈರೆಕ್ಟ್ ಲಿಂಕ್
ಸೂರ್ಯೋದಯ : ಬೆ.06.10
ಸೂರ್ಯಾಸ್ತ – 05.59
ರಾಹುಕಾಲ :10.30-12.00
ಯಮಗಂಡ ಕಾಲ : 3.00-4.30
ಗುಳಿಕ ಕಾಲ – 7.30-9.00
ರಾಶಿ ಭವಿಷ್ಯ :-
ಮೇಷ :- ಯಾರದೋ ಮೇಲಿನ ಸವಾಲಿಗೆ ಹೆಚ್ಚು ಸಾಲ ಮಾಡಿದರೆ ತೀರಿಸಲು ಕಷ್ಟವಾಗಲಿದೆ.
ವೃಷಭ :- ಅತಿಯಾದ ಆತ್ಮವಿಶ್ವಾಸದಿಂದ ನಷ್ಟ ಉಂಟಾಗಬಹುದು. ಎಚ್ಚರಿಕೆಯಿಂದಿರಿ.
ಮಿಥುನ :- ಸ್ವಯಂಕೃತ ಅಪರಾಧಗಳಿಂದ ತೊಂದರೆ ಯಲ್ಲಿ ಸಿಲುಕಿಕೊಳ್ಳುವ ಸಾಧ್ಯತೆಗಳಿವೆ.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಕಟಕ :- ಹಣಕಾಸಿನ ತೊಂದರೆ ಎದುರಾಗಲಿದೆ.
ಸಿಂಹ :- ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ :- ಯಾರದೋ ಮೇಲಿನ ಸವಾಲಿಗೆ ಹೆಚ್ಚು ಸಾಲ ಮಾಡಿದರೆ ತೀರಿಸಲು ಕಷ್ಟವಾಗಲಿದೆ.
ತುಲಾ :- ನೀವು ಕಂಡ ಕನಸುಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.
ವೃಶ್ಚಿಕ :- ಧಾರ್ಮಿಕ ಕಾರ್ಯ ಮಾಡುವಿರಿ. ಸರ್ಕಾರಿ ಉದ್ಯೋಗಿಗಳಿಗೆ ಮುಂಬಡ್ತಿ ದೊರೆಯಲಿದೆ.
ಧನುಸ್ಸು :- ಸಿನಿಮಾ ರಂಗದವರಿಗೆ ಉತ್ತಮ ಅವಕಾಶಗಳು ಸಿಗಲಿವೆ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ ಹೆಚ್ಚಲಿದೆ.
ಮಕರ :- ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಕುಂಭ :- ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ಮೀನ :- ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರಿ.
- Gold Rate : ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ದರ.?
- ಪಿಂಚಣಿ ಮೊತ್ತದಲ್ಲಿ 7500 ರೂ ಏರಿಕೆ, ದೀಪಾವಳಿ ಗುಡ್ ನ್ಯೂಸ್ | Senior Citizens Pension Hike
- ಈ 5 ಆಸ್ತಿಯಲ್ಲಿ ಹೆಣ್ಣಿಗೆ ಸಿಗುತ್ತಿದ್ದ ಪಾಲು ರದ್ದುಗೊಳಿಸಿದ ಕೋರ್ಟ್, ಕೇಸ್ ಹಾಕಿದ್ರು ಫೇಲ್ | Property Act
- ಸ್ವಂತ ಕೃಷಿಭೂಮಿ ಇದ್ದವರಿಗೆ ದೀಪಾವಳಿ ಘೋಷಣೆ | ಹೊಸ 2 ಸೇವೆ – ಸಂಪೂರ್ಣ ಮಾಹಿತಿ ಇಲ್ಲಿದೆ
- ಈ 5 ದಾಖಲೆ ಸಾಬೀತು ಮಾಡಿದರೆ ಮಾತ್ರ BPL ಕಾರ್ಡ್ | ಹೊಸ ಆದೇಶ – BPL Ration Card
- ದಸರಾ ರಜೆ ಬೆನ್ನಲ್ಲೆ ಎಸ್ಎಸ್ಎಲ್ಸಿ (SSLC) ಪರೀಕ್ಷೆಗೆ ರಾಜ್ಯದ್ಯಂತ ಹೊಸ ರೂಲ್ಸ್ – SSLC Exam 2026
- ಸರ್ಕಾರಿ ನೌಕರರ ನಿವೃತ್ತಿ ವಯಸ್ಸು ಏರಿಕೆ ಕುರಿತು ಹೊಸ ಆದೇಶ ಪ್ರಕಟ | Retirement Age
- ಈ 3 ಬ್ಯಾಂಕ್ ನಲ್ಲಿ 2 ಲಕ್ಷದವರೆಗೆ ಹಣ ಇದ್ದವರಿಗೆ ಹೊಸ ರೂಲ್ಸ್ | Bank Account Rules
- ದಸರಾ ರಜೆ ಮುಂದೂಡಿದ ಬೆನ್ನಲ್ಲೇ ಮಕ್ಕಳಿಗೆ ಹೊಸ ರೂಲ್ಸ್ | Dasara Holiday
- Gold Rate : ಅಲ್ಪ ಇಳಿಕೆ ಕಂಡಿದ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ಬೆಲೆ.?
- ರಾಜ್ಯದಲ್ಲಿ ಸಿಎಂ ‘ಕುರ್ಚಿಗಾಗಿ’ ಹೊಡೆದಾಟ : ಸಿದ್ದರಾಮಯ್ಯ ‘CM’ ಸ್ಥಾನದ ಕುರಿತು ಬ್ರಹ್ಮಾಂಡ ಗುರೂಜಿ ಸ್ಫೋಟಕ ಭವಿಷ್ಯ!
- ಬೆಳೆಹಾನಿ ಪರಿಹಾರಕ್ಕಾಗಿ ಕಾಯುತ್ತಿದ್ದವರಿಗೆ ದೊಡ್ಡ ಗುಡ್ ನ್ಯೂಸ್ – Crop Insurance & Loan Waiver
- ರಾಜ್ಯದ ಎಲ್ಲಾ ಮಹಿಳೆಯರಿಗೆ ಹೊಸ ರೂಲ್ಸ್ | ಗೃಹಲಕ್ಷ್ಮೀ ಹಣಕ್ಕೆ ಹೊಸ ಆದೇಶ | Gruhalakshmi Scheme Rules
- Kantara : ‘ದೈವದ ಹೆಸರಲ್ಲಿ ಮಾಡಿದ ದುಡ್ಡನ್ನು ಆಸ್ಪತ್ರೆಗೆ ಸುರಿಸುತ್ತೇನೆ..’ ಕಾಂತಾರ ತಂಡಕ್ಕೆ ಎಚ್ಚರಿಕೆ ನೀಡಿದ ಪಿಲ್ಚಂಡಿ ದೈವ!
- ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ನ್ಯೂಸ್! 5 ಕೆಜಿ ಅಕ್ಕಿ ಜತೆ ಇಂದಿರಾ ಆಹಾರ ಕಿಟ್ ನೀಡಲು ಸಚಿವ ಸಂಪುಟ ನಿರ್ಣಯ ; ಕಿಟ್ನಲ್ಲಿ ಏನೆಲ್ಲಾ ಇರುತ್ತೆ?
- Gold Rate Today : ಭಾರೀ ಏರಿಕೆಯತ್ತ ಸಾಗುತ್ತಿದೆಯಾ ಚಿನ್ನ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- JIO ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ : 449 ರೂ.ನಲ್ಲಿ ಮೂರು ನಂಬರ್ ಬಳಕೆಗೆ ಅವಕಾಶ! ಏನಿದು ಪ್ಲ್ಯಾನ್?
- ರಕ್ಷಿತಾ ಹೇಳಿದ್ದ ಡೈಲಾಗ್ ವೈರಲ್..! ಬಿಗ್ ಬಾಸ್ ಶೋ ಬಂದ್ : ರಾತ್ರೋರಾತ್ರಿ ಮನೆಯಿಂದ ಎಲ್ಲಾ ಸ್ಪರ್ಧಿಗಳು ಹೊರಕ್ಕೆ
- ಕೊನೆಗೂ ಬಿಗ್ ಬಾಸ್ ವೀಕ್ಷಕರಿಗೆ ಸಿಹಿಸುದ್ದಿ ಕೊಟ್ಟ ಸರ್ಕಾರ, ಬಿಗ್ ಬಾಸ್ ಪುನಾರಂಭಕ್ಕೆ ಡಿಸಿಎಂ ಡಿಕೆಶಿ ಗ್ರೀನ್ ಸಿಗ್ನಲ್!
- ತುಂಡುಡುಗೆ ಧರಿಸಿದ್ದಕ್ಕೆ ಅಕ್ಕನನ್ನೇ ಬ್ಯಾಟ್ ನಿಂದ ಹೊಡೆದು ಕ್ರೂರವಾಗಿ ಹತ್ಯೆಗೈದ ತಮ್ಮ.!
- ಮನೆಯಲ್ಲಿ ಬಾಯ್ಲರ್ ಸ್ಫೋಟ – 11ರ ಬಾಲಕಿ ಸಾವು, ಮೂವರಿಗೆ ಗಂಭೀರ – Girl dies in boiler explosion
- Gold Rate Today : ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ಗೊತ್ತಾ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ?
- LPG : ಗ್ರಾಹಕರಿಗೆ ಭರ್ಜರಿ ಸುದ್ದಿ, ದೀಪಾವಳಿ ಹಬ್ಬಕ್ಕೆ ಅಡುಗೆ ಅನಿಲ ದರ ಇಳಿಕೆ ಸಾಧ್ಯತೆ
- ದಸರಾ ರಜೆಯಲ್ಲಿ ಹೊಸ ಬದಲಾವಣೆ | ಮಕ್ಕಳಿಗೆ ಗುಡ್ ನ್ಯೂಸ್| Dasara Holiday
- ಗಂಡನ ಆಸ್ತಿಗೆ ಕೇಳುವ ಹೆಂಡತಿಯರಿಗೆ ಹೇಗಿದೆ ನಿಯಮ | ಗಂಡನ ಆಸ್ತಿಯಲ್ಲಿ ಪತ್ನಿಗೆ ಪಾಲು ಇದೆಯಾ.? property Rules
- ದಸರಾ ರಜೆ ಇನ್ನಷ್ಟು ದಿನ ವಿಸ್ತರಣೆ.! ಮಕ್ಕಳಿಗೆ ಸಿಹಿಸುದ್ದಿ ಇದೆಯಾ.? Dasara Holidays
- ದೇಶದ ಎಲ್ಲರಿಗೂ ಗುಡ್ ನ್ಯೂಸ್ ಕೊಟ್ಟು ಪ್ರಧಾನಿ ನರೇಂದ್ರ ಮೋದಿ | ಕೂಡಲೇ ಈ ಕೆಲಸ ಮಾಡಿ
- ಡ್ರೈವಿಂಗ್ ಲೈಸನ್ಸ್ ಇದ್ದವರಿಗೆ ಇಂದಿನಿಂದಲೇ ಹೊಸ ರೂಲ್ಸ್ | ಮತ್ತೊಂದು ಆದೇಶ – mParivahan
- ಪೊಲೀಸರ ಈ ಅಧಿಕಾರವನ್ನು ಕಿತ್ತುಕೊಂಡ ಕೋರ್ಟ್ | ಹೊಸ ಆದೇಶ | Property Rules
- 60 ವರ್ಷದವರಿಗೆ ಸಿಹಿಸುದ್ದಿ ಕೊಟ್ಟ ಈ 3 ಬ್ಯಾಂಕುಗಳು | Senior Citizens FD Interest Rate Hike
- ಸಮೀಕ್ಷೆಗೆ ವಿರೋಧ ಮಾಡಿದ್ರೆ ಅದು ಸಂವಿಧಾನಕ್ಕೆ ವಿರೋಧ : ಸಚಿವ ಕೃಷ್ಣಬೈರೇಗೌಡ – ಆರ್ ಅಶೋಕ್ ಗೆ ತಿರುಗೇಟು
- BSNL eSIM : ಸಿಮ್ ಕಾರ್ಡ್ ಇಲ್ಲದೆ ಕಾಲ್-ಇಂಟರ್ನೆಟ್ ಆನಂದಿಸಿ : ಬಿಎಸ್ಎನ್ಎಲ್ ನಿಂದ ಬಂಪರ್.!