Daily Horoscope : ನಗು ದುಬಾರಿಯಾಗಿಲ್ಲದಿರಬಹುದು. ಆದರದು ಬೆಲೆ ಕಟ್ಟಲಾಗದ ಅಮೂಲ್ಯವಾದ ಭಾವ.ಅದು ಪ್ರತಿಯೊಬ್ಬರೂ ಧರಿಸಬಹುದಾದ ಒಡವೆ.
ಪಂಚಾಂಗ : ಶುಕ್ರವಾರ , 18-10-2024
ಕ್ರೋನಾಮ ಸಂವತ್ಸರ/ ದಕ್ಷಿಣಾಯಣ/ ಶರದ್ಋತು / ಆಶ್ವಯುಜ ಮಾಸ / ಕೃಷ್ಣ ಪಕ್ಷ / ತಿಥಿ: ಹುಣ್ಣಿಮೆ/ ನಕ್ಷತ್ರ: ಪ್ರತಿಪದ್ / ಯೋಗ: ವಜ್ರ / ಕರಣ: ತೈತಿಲ
ಇದನ್ನೂ ಕೂಡ ಓದಿ : Anganawadi Recruitment : ಅಂಗನವಾಡಿ ಕಾರ್ಯಕರ್ತರು, ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನ – ಕೊನೆಯ ದಿನಾಂಕ ಯಾವುದು.? ಡೈರೆಕ್ಟ್ ಲಿಂಕ್
ಸೂರ್ಯೋದಯ : ಬೆ.06.10
ಸೂರ್ಯಾಸ್ತ – 05.59
ರಾಹುಕಾಲ :10.30-12.00
ಯಮಗಂಡ ಕಾಲ : 3.00-4.30
ಗುಳಿಕ ಕಾಲ – 7.30-9.00
ರಾಶಿ ಭವಿಷ್ಯ :-
ಮೇಷ :- ಯಾರದೋ ಮೇಲಿನ ಸವಾಲಿಗೆ ಹೆಚ್ಚು ಸಾಲ ಮಾಡಿದರೆ ತೀರಿಸಲು ಕಷ್ಟವಾಗಲಿದೆ.
ವೃಷಭ :- ಅತಿಯಾದ ಆತ್ಮವಿಶ್ವಾಸದಿಂದ ನಷ್ಟ ಉಂಟಾಗಬಹುದು. ಎಚ್ಚರಿಕೆಯಿಂದಿರಿ.
ಮಿಥುನ :- ಸ್ವಯಂಕೃತ ಅಪರಾಧಗಳಿಂದ ತೊಂದರೆ ಯಲ್ಲಿ ಸಿಲುಕಿಕೊಳ್ಳುವ ಸಾಧ್ಯತೆಗಳಿವೆ.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಕಟಕ :- ಹಣಕಾಸಿನ ತೊಂದರೆ ಎದುರಾಗಲಿದೆ.
ಸಿಂಹ :- ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ :- ಯಾರದೋ ಮೇಲಿನ ಸವಾಲಿಗೆ ಹೆಚ್ಚು ಸಾಲ ಮಾಡಿದರೆ ತೀರಿಸಲು ಕಷ್ಟವಾಗಲಿದೆ.
ತುಲಾ :- ನೀವು ಕಂಡ ಕನಸುಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.
ವೃಶ್ಚಿಕ :- ಧಾರ್ಮಿಕ ಕಾರ್ಯ ಮಾಡುವಿರಿ. ಸರ್ಕಾರಿ ಉದ್ಯೋಗಿಗಳಿಗೆ ಮುಂಬಡ್ತಿ ದೊರೆಯಲಿದೆ.
ಧನುಸ್ಸು :- ಸಿನಿಮಾ ರಂಗದವರಿಗೆ ಉತ್ತಮ ಅವಕಾಶಗಳು ಸಿಗಲಿವೆ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ ಹೆಚ್ಚಲಿದೆ.
ಮಕರ :- ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಕುಂಭ :- ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ಮೀನ :- ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರಿ.
- MGR ಚಿನ್ನದ ಖಡ್ಗ, ಜಯಲಲಿತಾ ಚಂಡಿಕಾಯಾಗ.. ಈಗ ಮುಕಾಂಬಿಕೆ ಸನ್ನಿದಿಯಲ್ಲಿ ‘ದಳಪತಿ’! ಇದರ ಹಿಂದಿನ ರಹಸ್ಯವೇನು?
- ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ಆರೋಪ: ನಂಬಿಕೆ ದುರುಪಯೋಗಪಡಿಸಿಕೊಂಡ ಅಂಚೆ ವಿತರಕ ಸುರೇಶ್ ಬಂಧನ,
- ಯುವತಿಯ ಅಶ್ಲೀಲ ಎಐ ವಿಡಿಯೋ ಮಾಡಿ ಹಣಕ್ಕೆ ಡಿಮ್ಯಾಂಡ್, ಇಬ್ಬರು ಕಿಡಿಗೇಡಿಗಳು ಅರೆಸ್ಟ್
- 40 ವರ್ಷದ ಬಳಿಕ ಮೊತ್ತೊಬ್ಬ ವೈಭವ್ ಸೂರ್ಯವಂಶಿ ಬರ್ತಾನೆ: ರಾಹುಲ್ ದ್ರಾವಿಡ್ ಹಿಂಗ್ ಹೇಳಿದ್ಯಾಕೆ.?
- RSS ಮುಖ್ಯಸ್ಥ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ರೈಲಿಗೆ ಕಲ್ಲು ತೂರಾಟ: ಇಬ್ಬರು ಆರೋಪಿಗಳು ಅರೆಸ್ಟ್
- ಬಿಡದಿ ರೈತರು ಅಸಲಿ ರೈತರೋ ಅಲ್ಲವೋ? ನೊಂದ ಹಳ್ಳಿಗಳಿಗೆ ಬನ್ನಿ, ನಾನು ಬರುತ್ತೇನೆ : ಸಿಎಂ ಡಿ.ಕೆ.ಶಿವಕುಮಾರ್ ಗೆ ಕುಮಾರಸ್ವಾಮಿ ಸವಾಲು
- ಗಂಡನ ವಿರುದ್ಧ ಸುಳ್ಳು ವರದಕ್ಷಿಣೆ ಕೇಸ್, ದ್ವೇಷ ಮರೆತು ಮಾವನ ಪ್ರಾಣ ಉಳಿಸಿದ ಅಳಿಯ, ಕೋರ್ಟ್ ಅವರಣದಲ್ಲಿ ಒಂದಾದ ಗಂಡ-ಹೆಂಡತಿ
- ಇವೆಲ್ಲವೂ ಷಡ್ಯಂತ್ರ ನಂಬಬೇಡಿ; ಧರ್ಮಸ್ಥಳ ಪ್ರಕರಣದ ಆರೋಪಕ್ಕೆ ಪ್ರಕಾಶ್ ರಾಜ್ ರಿಯಾಕ್ಷನ್!
- ಸ್ಟಿಂಗ್ ಪೇಯ ಸೇವಿಸಿ ಯುವಕ ಮೃತ್ಯು ಆರೋಪ; ಬಾಟಲಿಗಳನ್ನು ಸುಟ್ಟು ಗ್ರಾಮಸ್ಥರಿಂದ ಆಕ್ರೋಶ
- ಮುಂದೆಯೂ ಡಿಕೆಶಿ ಸಿಎಂ ಆದರೆ ನನಗೆ ಗಾಬರಿ: ಲೇವಡಿ ಮಾಡಿದರಾ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ.!
- ಕೊಲ್ಲೂರು ದೇಗುಲದಲ್ಲಿ ಆ ಸಂಕಲ್ಪ ಮಾಡಿ, ಅರ್ಚಕರ ಮುಂದೆ ಅದೊಂದು ಮನವಿ ಮಾಡಿಕೊಂಡ ಸಿಎಂ ವಿಜಯ್!
- ಕೊಲ್ಲೂರು ಮೂಕಾಂಬಿಕೆಗೆ 1 ಕೆಜಿ 600 ಗ್ರಾಂ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ಸಿಎಂ ವಿಜಯ್; ಸಂಖ್ಯಾ ಶಾಸ್ತ್ರದ ಹಿಂದಿರುವ ರಹಸ್ಯವೇನು.?
- ಪ್ರಧಾನಿ ಮೋದಿ ಇಲ್ಲದೆ ಇದು ಆಗುತ್ತಿರಲಿಲ್ಲ!…ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ; ಬಿಜೆಪಿ ವಿರುದ್ಧ ಖರ್ಗೆ ಆಕ್ರೋಶ
- ರಾತ್ರಿಯ ಊಟದ ಬಳಿಕ ಮಾವಿನ ಹಣ್ಣು ಸೇವಿಸಿ ಒಂದೇ ಕುಟುಂಬದ ಇಬ್ಬರು ಹೆಣ್ಣು ಮಕ್ಕಳು ಸಾವು!
- ಧರ್ಮಸ್ಥಳ ಕೇಸ್ : ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖವಾದ ತಕ್ಷಣ ಅವರು ಕ್ರಿಮಿನಲ್ ಆಗಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- ನಾನು ಸತ್ತಿಲ್ಲ; ಆರಾಮಾಗಿದ್ದೇನೆ: ಆತಂಕ ಬೇಡ ಎಂದು ಸ್ಪಷ್ಟನೆ ನೀಡಿದ ಹಿರಿಯ ನಟ ದೊಡ್ದಣ್ಣ
- ಆಸ್ಪತ್ರೆಯಲ್ಲಿ ಪುರುಷರ ಹೆಣದ ‘ಅದನ್ನ’ ನೋಡಿ ಎಂಜಾಯ್ ಮಾಡ್ತಿದ್ವಿ ಎಂದ ಲೇಡಿ ಡಾಕ್ಟರ್, ಆಮೇಲೇನಾಯ್ತು.?
- ಕೊಪ್ಪಳದಲ್ಲಿ ತಂದೆ, ಅಕ್ಕನ ಕೊಲೆಗೆ ಬಿಗ್ ಟ್ವಿಸ್ಟ್ : ಪೋಲೀಸರ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!
- ಸಾಲದ ಹಣ ವಾಪಸ್ ಕೊಡುವುದಾಗಿ ನಂಬಿಸಿ ವೃದ್ಧೆಯ ಭೀಕರ ಕೊಲೆ.! ಮೇ 17 ರಿಂದಲೇ ನಾಪತ್ತೆಯಾಗಿದ್ದ ವೃದ್ಧೆ.!
- ಗಡಿ ದಾಟಿದ ವಾತ್ಸಲ್ಯ: ದಾವಣಗೆರೆಯ ಅನಾಥ ಮಗುವನ್ನು ದತ್ತು ಪಡೆದ ಇಟಲಿ ದಂಪತಿ.!
- ಸರ್ಕಸ್ ಬೆನ್ನತ್ತಿ ಹೋದ ಹುಡುಗ 26 ವರ್ಷಗಳ ನಂತರ ಮರಳಿದಾಗ: ಸತೀಶ್ ಈಗ ‘ಸಲೀಂ ಅಬ್ದುಲ್ ಅನ್ಸಾರಿ’!
- ಖ್ಯಾತ ಗಾಯಕಿ ಶಿವಶ್ರೀ ತೇಜಸ್ವಿ ಸೂರ್ಯಗೆ ಪ್ರತಿಷ್ಠಿತ ‘ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರ’ ಗೌರವ!
- 2028ರಲ್ಲೂ ಡಿಕೆಶಿ ಸಿಎಂ ಆದರೆ ತಪ್ಪೇನಿಲ್ಲ : ಸಾಹುಕಾರ್ ಸತೀಶ್ ಜಾರಕಿಹೊಳಿ ಹೇಳಿಕೆ ಹಿಂದಿನ ಗುಟ್ಟೇನು.?
- ರಾಜ್ಯಕ್ಕೆ ನಾಲ್ಕನೇ ರ್ಯಾಂಕ್ ತಂದಿದ್ದ ಸುಳ್ಯದ ಪಿಯುಸಿ ಸಾಧಕಿ ಅಭಿಜ್ಞಾ ಭಟ್ ಅನಾರೋಗ್ಯಕ್ಕೆ ಬಲಿ
- ಪ್ರಧಾನಿ ಮೋದಿ ಭೇಟಿಯಾದ ಕರ್ನಾಟಕ ಸಿಎಂ ಡಿ.ಕೆ. ಶಿವಕುಮಾರ್ : ಕರ್ನಾಟಕದ ಅಭಿವೃದ್ಧಿ ಕುರಿತು ಮಹತ್ವದ ಚರ್ಚೆ
- ಮಗಳು ವೆನ್ನೆಲಾಳನ್ನು ಕೊಂದು ಓಡುತ್ತಿದ್ದ ಪಾಪಿ ತಾಯಿ ಪ್ರಿಯಾಂಕ ಕೊನೆಗೂ ಸಕಲೇಶಪುರದಲ್ಲಿ ಅರೆಸ್ಟ್.!
- ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ: ಜಮೀರ್ ಅಹ್ಮದ್ ವಿರುದ್ಧ ಸಿದ್ದರಾಮಯ್ಯ ಕಿಡಿ ; ಕೈತಪ್ಪಿದ ಸಚಿವ ಸ್ಥಾನ
- ರಾಜ್ಯದ ತಾಯಂದಿರಿಗೆ ಕಾಂಗ್ರೆಸ್ ಸರ್ಕಾರ ಉತ್ತರ ಕೊಡಲೇಬೇಕು : ಅಶೋಕ್ ವಾಗ್ದಾಳಿ
- ಕರ್ನಾಟಕದ ಪ್ರಮುಖ ಎಪಿಎಂಸಿ ಮಾರುಕಟ್ಟೆಗಳಲ್ಲಿ ಈ ವಾರದ (ಜೂನ್ 11, 2026) ಅಡಿಕೆ ಬೆಲೆಗಳ ವಿವರವಾದ ಮಾಹಿತಿ ಇಲ್ಲಿದೆ
- ಮೂತ್ರ ವಿಸರ್ಜನೆಗೆ ತೊಂದರೆ ಆಗ್ತಿದೆಯಾ? ಪ್ರಾಸ್ಟೇಟ್ ಆರೋಗ್ಯ ಕಾಪಾಡಲು ಈ ಮನೆಮದ್ದು ಬಳಸಿ
- ‘ಕೇವಲ ದಿನ ಎಣಿಸಿದರೆ ಸಾಲದು’ ಪ್ರಧಾನಿ ನರೇಂದ್ರ ಮೋದಿ ದಾಖಲೆಗೆ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್!
- ಸಿಎಂ ಡಿಕೆ ಶಿವಕುಮಾರ್ ಭವಿಷ್ಯ ನುಡಿದ ನೊಣವಿನಕೆರೆ ಅಜ್ಜಯ್ಯ : ಖಾತೆ ಕ್ಯಾತೆ-ಸಚಿವಗಿರಿ ಲಾಬಿ ಮಧ್ಯೆ ಭವಿಷ್ಯ ಏನಂದ್ರು.?































