Dairy & Poultry Training : ನಮಸ್ಕಾರ ಸ್ನೇಹಿತರೇ, ರುಡ್ಸೆಟ್ ಸಂಸ್ಥೆಯ ವತಿಯಿಂದ ಹೈನುಗಾರಿಕೆ ಹಾಗೂ ಹುಲಕೋಟಿಯ ಆರ್ಸೆಟಿ (ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ವತಿಯಿಂದ ಕೋಳಿ ಸಾಕಾಣಿಕೆಯ ಉಚಿತ ತರಬೇತಿಗೆ ಗ್ರಾಮೀಣ ಭಾಗದ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೈನುಗಾರಿಕೆ ತರಬೇತಿ :-
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಮತ್ತು ಕೆನರಾ ಬ್ಯಾಂಕ್ ಪ್ರಾಯೋಜಕತ್ವದಲ್ಲಿ ರುಡ್ಸೆಟ್ ಸಂಸ್ಥೆಯು ವಿಜಯಪುರದಲ್ಲಿ 20-01-2025 ರಿಂದ 29-01-2025ರ ವರೆಗೆ ಉಚಿತ ಹೈನುಗಾರಿಕೆ ಉದ್ಯೋಗ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
ಸದರಿ ಹೈನುಗಾರಿಕೆ ತರಬೇತಿಯು ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ. ದಿನಕ್ಕೆ 10 ಗಂಟೆಗಳ ಕಾಲ ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ.
ತರಬೇತಿ ಪಡೆದು ತಾವು ತಮ್ಮ ಸ್ವಂತ ಉದ್ಯೋಗ ನಡೆಸಲು ಅನುಕೂಲ. ತರಬೇತಿ ಪಡೆದ ನಂತರ ಶಿಬಿರಾರ್ಥಿಗಳಿಗೆ ಸಂಸ್ಥೆಯ ಮತ್ತು ಭಾರತ ಸರಕಾರದ ಗ್ರಾಮೀಣಾಭಿವೃದ್ಧಿ ಇಲಾಖೆಯ ಪ್ರಮಾಣಪತ್ರ ನೀಡಲಾಗುವುದು.
ತರಬೇತಿ ಸೇರಲು ಅರ್ಹತೆಗಳು
ಅಭ್ಯರ್ಥಿಯು ಗ್ರಾಮೀಣ ಪ್ರದೇಶವರಾಗಿದ್ದು ಬಿಪಿಎಲ್ / ಅಂತ್ಯೋದಯ / ಪಿಹೆಚ್ಹೆಚ್ ರೇಷನ್ ಕಾರ್ಡ ಅಥವಾ ನರೇಗಾ ಜಾಬ್ ಕಾರ್ಡ ಹೊಂದಿರಬೇಕು.
ತರಬೇತಿ ಸೇರುವ ಅಭ್ಯರ್ಥಿಗಳು 19 ರಿಂದ 45 ವಯೋಮಿತಿ ಒಳಗಿರಬೇಕು. ತರಬೇತಿ ಸೇರುವವರು ಕೆಳಗೆ ನೀಡಿರುವ ದೂರವಾಣಿಗೆ ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.
ನೋಂದಣಿಗೆ ಸಂಪರ್ಕಿಸಿ : 9739511914, 9731065632, 7483987824, 9480078829, 9845490323
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಕೋಳಿ ಸಾಕಾಣಿಕೆ ತರಬೇತಿ
ಗದಗ ಹುಲಕೋಟಿಯ ಆರ್ಸೆಟಿ (ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ಹುಲಕೋಟಿ ಗದಗ) ಸಂಸ್ಥೆಯಲ್ಲಿ ಉಚಿತ ಊಟ- ವಸತಿಯೊದಿಗೆ ಕೋಳಿ ಸಾಕಾಣಿಕೆ ತರಬೇತಿ ಜನವರಿ 20ರಿಂದ ಆರಂಭವಾಗಲಿದೆ.
ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು, ಸ್ವ ಸಹಾಯ ಗುಂಪಿನವರು ಮತ್ತು ಸಾಮಾನ್ಯ ಯಾವುದೇ 19 ರಿಂದ 44ರ ವಯಸ್ಸಿನೊಳಗಿನ ಗ್ರಾಮೀಣ ಭಾಗದ ಜನ ಅರ್ಜಿ ಸಲ್ಲಿಸಬಹುದು.
ತರಬೇತಿ ಪಡೆದವರಿಗೆ ಕೇಂದ್ರ ಸರಕಾರದಿಂದ ಪ್ರಮಾಣ ಪತ್ರ ಕೊಡಲಾಗುವುದು, ಬ್ಯಾಂಕ್ ಹಣಕಾಸಿನ ನೆರವಿಗೆ ಕ್ರಮವಹಿಸುವುದು, ತರಬೇತಿ ಪಡೆಯಲು ಇಚ್ಚಿಸುವವರು ಮೊದಲು ಅರ್ಜಿ ಸಲ್ಲಿಸಬೇಕು ಮತ್ತು ಕಡ್ಡಾಯವಾಗಿ ಗ್ರಾಮೀಣ ಪ್ರದೇಶದವರಾಗಿರಬೇಕು.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಬಿಪಿಎಲ್ ರೇಶನ್ ಕಾರ್ಡ್, ಅಂತ್ಯೋದಯ, ಎಎವೈ ಪಿಎಚ್ಎಚ್, ಆದ್ಯತಾ ಕುಟುಂಬ ರೇಶನ್ ಕಾರ್ಡ್ ಅಥವಾ ನರೇಗಾ ಜಾಬ್ ಕಾರ್ಡ್ ಇವುಗಳಲ್ಲಿ ಯಾವುದಾದರು ಒಂದನ್ನು ಹೊಂದಿರಬೇಕು.
ಎಸ್ಬಿಐ ಆರ್ಸೆಟಿ ಹುಲಕೋಟಿ ಗದಗ ಸಂಸ್ಥೆಯಲ್ಲಿ ದೊರೆಯುವ ಅರ್ಜಿ ತುಂಬಿ ನಿರ್ದೇಶಕರು ಆರ್ಸೆಟಿ ಸಂಸ್ಥೆ ಹುಲಕೋಟಿ ಗದಗ, ಕೃಷಿ ವಿಜ್ಞಾನ ಕೇಂದ್ರ ಆವರಣ, ಹುಲಕೋಟಿ ಗದಗ ಇವರಿಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ : 9480880201
- Horoscope Today : 22 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಹೆತ್ತ ಕರುಳಿನ ಕಣ್ಣೆದುರೇ ಮಗುವಿನ ಮೇಲೆ ಹರಿದ ಲಾರಿ! ವಿಲವಿಲ ಒದ್ದಾಡಿ ಪ್ರಾಣ ಬಿಟ್ಟ 4 ವರ್ಷದ ಕಂದಮ್ಮ
- ಹಳೇ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸುವವರ ಗಮನಕ್ಕೆ.. ಡಿಸಿಎಂ ಡಿ.ಕೆ ಶಿವಕುಮಾರ್ ಖಡಕ್ ವಾರ್ನಿಂಗ್!
- Horoscope Today : 21 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ತಾನೆಲ್ಲಿ ಕೊಲೆಯಾಗ್ತಿನೋ ಅನ್ನೋ ಭಯಕ್ಕೆ ಹೆಂಡತಿಯನ್ನು ಪ್ರಿಯಕರನ ಜೊತೆ ಕಳಿಸಿಕೊಟ್ಟ ಪತಿರಾಯ
- ಕುತ್ತಿಗೆಗೆ ಸುತ್ತಿಕೊಂಡಿದ್ದ ನಾಗರಹಾವು ಕಚ್ಚಿ ಉರಗ ರಕ್ಷಕ ಸಾವು : ವಿಡಿಯೋ ವೈರಲ್ | WATCH Video
- ನಿಮ್ಮ ‘ಇನ್ವರ್ಟರ್ ಬ್ಯಾಟರಿ’ಗೆ ನೀರು ಯಾವಾಗ ಸೇರಿಸ್ಬೇಕು.? 90% ಜನರಿಗೆ ಸರಿಯಾದ ಸಮಯ ತಿಳಿದಿಲ್ಲ!
- 75ನೇ ವಯಸ್ಸಿನಲ್ಲೂ ಕಾಮದಾಹ: ಸೊಸೆಯನ್ನೂ ಬಿಡದ ಕಾಮುಕ ತಂದೆಯನ್ನ ಕೊಂದ ಮಗ
- ಸರ್ಕಾರಿ ನೌಕರಿ, ಕೈತುಂಬಾ ಸಂಬಳ ಬರುತ್ತಿದ್ದರೂ 8 ವರ್ಷದ ಮಗಳನ್ನ ಚೆನ್ನೈ ಎಕ್ಸ್ಪ್ರೆಸ್ ರೈಲಿಗೆ ತಳ್ಳಿದ ತಾಯಿ!
- ಹಬ್ಬ ಸಂಭ್ರಮದ ನಡುವೆ ಆಸಿಡ್ ಎರಚಿದ ಸುಹಿಲ್ ಭಾಷಾ ; ಮಗು ಸೇರಿ ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ.!
- Horoscope Today : 20 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಕಾಂಗ್ರೆಸ್ ಜತೆ ವಿಚ್ಛೇದನಕ್ಕೆ ಕಾರಣ ಬಿಚ್ಚಿಟ್ಟ ಎಚ್ಡಿ ದೇವೇಗೌಡ: ಪ್ರೀತಿಯಲ್ಲ, ಬಲವಂತದ ಮದುವೆ; ಹಿಂಸೆ ಕಿರುಕುಳವಿತ್ತು!
- ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್.? ‘ಐಟಂ ಸಾಂಗ್’ ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು
- 19 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಈ ಸೂಪರ್ಫುಡ್ ಸೇವಿಸಿದ್ರೆ ಫ್ಯಾಟಿ ಲಿವರ್ ಸಮಸ್ಯೆಯಿಂದ ಸಿಗುತ್ತೆ ಮುಕ್ತಿ…
- ಕಣ್ಣಿನ ಕ್ಯಾನ್ಸರ್ ಆರಂಭಿಕ ಲಕ್ಷಣಗಳನ್ನು ಹೇಗೆ ಗುರುತಿಸುವುದು.? ಸಂಪೂರ್ಣ ಮಾಹಿತಿ
- Horoscope Today : 18 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವಕನ ಪ್ರಾಣವನ್ನೇ ಬಲಿ ಪಡೆದ ಸ್ನೇಹಿತನ ಸಹೋದರಿ ಜೊತೆಗಿನ ಅಕ್ರಮ ಸಂಬಂಧ: ಗೆಳೆಯನಿಂದಲೇ ನಡೀತು ಭೀಕರ ಹತ್ಯೆ
- ‘ಟೆನ್ಷನ್’ನಿಂದ ಬಿಪಿ ಹೆಚ್ಚಾಗಿ `ಬ್ರೈನ್ ಸ್ಟ್ರೋಕ್’ ಬರುತ್ತೆ ಎಚ್ಚರ.! ಭಾರತದ ಶೇ.60 ರಷ್ಟು ಉದ್ಯೋಗಿಗಳಲ್ಲಿ ಈ ಗಂಭೀರ ಸಮಸ್ಯೆ.!
- Horoscope Today : 17 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಪಾದಗಳಲ್ಲಿ ಜುಮ್ಮೆನ್ನುತ್ತಿದೆಯೇ? ಇದು ಕೇವಲ ಸುಸ್ತಲ್ಲ, ಮಧುಮೇಹದ ಆರಂಭಿಕ ಲಕ್ಷಣವಿರಬಹುದು
- ಖಾಸಗಿ ಅಂಗದಲ್ಲಿ ‘ನೀರಿನ ಬಾಟಲ್’ ಸೇರಿಸಿಕೊಂಡ ವ್ಯಕ್ತಿ : ‘ಎಕ್ಸ್ ರೇ’ ನೋಡಿ ವೈದ್ಯರೇ ಶಾಕ್ !
- ನಿಮ್ಮ ಕಣ್ಣುಗಳಲ್ಲಿ ಈ ಲಕ್ಷಣಗಳು ಕಾಣಿಸಿಕೊಂದ್ರೆ ದೇಹದ ʼಆʼ ಭಾಗಕ್ಕೆ ಹಾನಿಯಾಗಿದೆ ಎಂದರ್ಥ!
- ಬೆಳಿಗ್ಗೆ ತಪ್ಪಾಗಿಯಾದರೂ ಈ 3 ತಪ್ಪುಗಳನ್ನು ಮಾಡಬೇಡಿ.. ಹೀಗೆ ಮಾಡುವುದರಿಂದ ಲಿವರ್ಗೆ ಕಂಟಕ ಫಿಕ್ಸ್
- ನಿಮ್ಮ ಮನೆಯ ಫ್ರಿಡ್ಜ್ನಿಂದ ಅತಿಯಾದ ಕರೆಂಟ್ ಬಿಲ್ ಬರುತ್ತಿದೆಯೇ.? ಕಡಿಮೆ ಮಾಡಲು ಇಲ್ಲಿವೆ ಸಿಂಪಲ್ ಟಿಪ್ಸ್
- Horoscope Today : 16 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಚಪ್ಪಲಿ ಧರಿಸಿ ಅಂಬೇಡ್ಕರ್ಗೆ ಭಾನು ಮುಸ್ತಾಕ್ ನಮನ : ‘ಚಪ್ಪಲಿ ನಮ್ಮನೆ ದೇವರು ಅದಕ್ಕೆ ತೆಗೀಲಿಲ್ಲ’ ಎಂದ ಸಾಹಿತಿ!
- ಬೆಳಗ್ಗೆ ನಿದ್ರೆಯಿಂದ ಎದ್ದಾಗ ತಲೆ ತಿರುಗಿದಂತೆ ಅನ್ನಿಸುತ್ತಾ ? ನಿಮ್ಮ ದೇಹ ನೀಡುತ್ತಿದೆ ಈ ‘ಡೇಂಜರ್ ಸಿಗ್ನಲ್’.!
- Horoscope Today : 15 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ




























