Dairy & Poultry Training : ನಮಸ್ಕಾರ ಸ್ನೇಹಿತರೇ, ರುಡ್ಸೆಟ್ ಸಂಸ್ಥೆಯ ವತಿಯಿಂದ ಹೈನುಗಾರಿಕೆ ಹಾಗೂ ಹುಲಕೋಟಿಯ ಆರ್ಸೆಟಿ (ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ವತಿಯಿಂದ ಕೋಳಿ ಸಾಕಾಣಿಕೆಯ ಉಚಿತ ತರಬೇತಿಗೆ ಗ್ರಾಮೀಣ ಭಾಗದ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೈನುಗಾರಿಕೆ ತರಬೇತಿ :-
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಮತ್ತು ಕೆನರಾ ಬ್ಯಾಂಕ್ ಪ್ರಾಯೋಜಕತ್ವದಲ್ಲಿ ರುಡ್ಸೆಟ್ ಸಂಸ್ಥೆಯು ವಿಜಯಪುರದಲ್ಲಿ 20-01-2025 ರಿಂದ 29-01-2025ರ ವರೆಗೆ ಉಚಿತ ಹೈನುಗಾರಿಕೆ ಉದ್ಯೋಗ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
ಸದರಿ ಹೈನುಗಾರಿಕೆ ತರಬೇತಿಯು ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ. ದಿನಕ್ಕೆ 10 ಗಂಟೆಗಳ ಕಾಲ ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ.
ತರಬೇತಿ ಪಡೆದು ತಾವು ತಮ್ಮ ಸ್ವಂತ ಉದ್ಯೋಗ ನಡೆಸಲು ಅನುಕೂಲ. ತರಬೇತಿ ಪಡೆದ ನಂತರ ಶಿಬಿರಾರ್ಥಿಗಳಿಗೆ ಸಂಸ್ಥೆಯ ಮತ್ತು ಭಾರತ ಸರಕಾರದ ಗ್ರಾಮೀಣಾಭಿವೃದ್ಧಿ ಇಲಾಖೆಯ ಪ್ರಮಾಣಪತ್ರ ನೀಡಲಾಗುವುದು.
ತರಬೇತಿ ಸೇರಲು ಅರ್ಹತೆಗಳು
ಅಭ್ಯರ್ಥಿಯು ಗ್ರಾಮೀಣ ಪ್ರದೇಶವರಾಗಿದ್ದು ಬಿಪಿಎಲ್ / ಅಂತ್ಯೋದಯ / ಪಿಹೆಚ್ಹೆಚ್ ರೇಷನ್ ಕಾರ್ಡ ಅಥವಾ ನರೇಗಾ ಜಾಬ್ ಕಾರ್ಡ ಹೊಂದಿರಬೇಕು.
ತರಬೇತಿ ಸೇರುವ ಅಭ್ಯರ್ಥಿಗಳು 19 ರಿಂದ 45 ವಯೋಮಿತಿ ಒಳಗಿರಬೇಕು. ತರಬೇತಿ ಸೇರುವವರು ಕೆಳಗೆ ನೀಡಿರುವ ದೂರವಾಣಿಗೆ ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.
ನೋಂದಣಿಗೆ ಸಂಪರ್ಕಿಸಿ : 9739511914, 9731065632, 7483987824, 9480078829, 9845490323
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಕೋಳಿ ಸಾಕಾಣಿಕೆ ತರಬೇತಿ
ಗದಗ ಹುಲಕೋಟಿಯ ಆರ್ಸೆಟಿ (ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ಹುಲಕೋಟಿ ಗದಗ) ಸಂಸ್ಥೆಯಲ್ಲಿ ಉಚಿತ ಊಟ- ವಸತಿಯೊದಿಗೆ ಕೋಳಿ ಸಾಕಾಣಿಕೆ ತರಬೇತಿ ಜನವರಿ 20ರಿಂದ ಆರಂಭವಾಗಲಿದೆ.
ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು, ಸ್ವ ಸಹಾಯ ಗುಂಪಿನವರು ಮತ್ತು ಸಾಮಾನ್ಯ ಯಾವುದೇ 19 ರಿಂದ 44ರ ವಯಸ್ಸಿನೊಳಗಿನ ಗ್ರಾಮೀಣ ಭಾಗದ ಜನ ಅರ್ಜಿ ಸಲ್ಲಿಸಬಹುದು.
ತರಬೇತಿ ಪಡೆದವರಿಗೆ ಕೇಂದ್ರ ಸರಕಾರದಿಂದ ಪ್ರಮಾಣ ಪತ್ರ ಕೊಡಲಾಗುವುದು, ಬ್ಯಾಂಕ್ ಹಣಕಾಸಿನ ನೆರವಿಗೆ ಕ್ರಮವಹಿಸುವುದು, ತರಬೇತಿ ಪಡೆಯಲು ಇಚ್ಚಿಸುವವರು ಮೊದಲು ಅರ್ಜಿ ಸಲ್ಲಿಸಬೇಕು ಮತ್ತು ಕಡ್ಡಾಯವಾಗಿ ಗ್ರಾಮೀಣ ಪ್ರದೇಶದವರಾಗಿರಬೇಕು.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಬಿಪಿಎಲ್ ರೇಶನ್ ಕಾರ್ಡ್, ಅಂತ್ಯೋದಯ, ಎಎವೈ ಪಿಎಚ್ಎಚ್, ಆದ್ಯತಾ ಕುಟುಂಬ ರೇಶನ್ ಕಾರ್ಡ್ ಅಥವಾ ನರೇಗಾ ಜಾಬ್ ಕಾರ್ಡ್ ಇವುಗಳಲ್ಲಿ ಯಾವುದಾದರು ಒಂದನ್ನು ಹೊಂದಿರಬೇಕು.
ಎಸ್ಬಿಐ ಆರ್ಸೆಟಿ ಹುಲಕೋಟಿ ಗದಗ ಸಂಸ್ಥೆಯಲ್ಲಿ ದೊರೆಯುವ ಅರ್ಜಿ ತುಂಬಿ ನಿರ್ದೇಶಕರು ಆರ್ಸೆಟಿ ಸಂಸ್ಥೆ ಹುಲಕೋಟಿ ಗದಗ, ಕೃಷಿ ವಿಜ್ಞಾನ ಕೇಂದ್ರ ಆವರಣ, ಹುಲಕೋಟಿ ಗದಗ ಇವರಿಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ : 9480880201
- Karnataka Weather: ರಾಜ್ಯದಲ್ಲಿ ಮಳೆ ಮುಂದುವರಿಕೆ; ಕರಾವಳಿ ಸೇರಿ ಹಲವು ಭಾಗಗಳಲ್ಲಿ ಗುಡುಗು-ಮಿಂಚಿನ ಎಚ್ಚರಿಕೆ
- Bengaluru Power Cut: ಬೆಂಗಳೂರಿನ 70ಕ್ಕೂ ಅಧಿಕ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ
- ಕಾವೇರಿ ನೀರು ವಿವಾದ ಮತ್ತೆ ಬಿಸಿ: KRSನಿಂದ ತಮಿಳುನಾಡಿಗೆ ನೀರು ಬಿಟ್ಟರಾ.? ಸಚಿವರ ಸ್ಪಷ್ಟನೆ
- Bigg Boss Kannada 13: ‘ಅಗ್ನಿಪರೀಕ್ಷೆ’ ಬಗ್ಗೆ ಭಾರೀ ಕುತೂಹಲ; ಸ್ಪರ್ಧಿಗಳ ಆಯ್ಕೆ ಹೇಗೆ?
- ನಾಗರ ಪಂಚಮಿ 2026: ಆಗಸ್ಟ್ 17ರಂದು ಹಬ್ಬ, ಪೂಜೆ ಸಮಯ ಯಾವುದು? ಏನು ಮಾಡಬೇಕು, ಏನು ಮಾಡಬಾರದು.?
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್
- ದಿನ ಭವಿಷ್ಯ (01-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಇಂದಿನ ರಾಶಿಭವಿಷ್ಯ : ಉದ್ಯೋಗ, ವ್ಯವಹಾರ, ಕುಟುಂಬ ಜೀವನ ಹೇಗಿರಲಿದೆ.?
- ಧಾರ್ಮಿಕ ವಿಧಿವಿಧಾನವಿಲ್ಲದ ವಿವಾಹ ಅಸಿಂಧು : ಹೈಕೋರ್ಟ್ ಮಹತ್ವದ ತೀರ್ಪು.!
- ಆಧಾರ್, PAN, Voter ID ಇದ್ದರೂ ಭಾರತೀಯ ಪ್ರಜೆ ಎಂದು ಸಾಬೀತಾಗಲ್ಲ! ಹೈಕೋರ್ಟ್ ಶಾಕಿಂಗ್ ತೀರ್ಪು




























