Dairy & Poultry Training : ನಮಸ್ಕಾರ ಸ್ನೇಹಿತರೇ, ರುಡ್ಸೆಟ್ ಸಂಸ್ಥೆಯ ವತಿಯಿಂದ ಹೈನುಗಾರಿಕೆ ಹಾಗೂ ಹುಲಕೋಟಿಯ ಆರ್ಸೆಟಿ (ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ವತಿಯಿಂದ ಕೋಳಿ ಸಾಕಾಣಿಕೆಯ ಉಚಿತ ತರಬೇತಿಗೆ ಗ್ರಾಮೀಣ ಭಾಗದ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೈನುಗಾರಿಕೆ ತರಬೇತಿ :-
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಮತ್ತು ಕೆನರಾ ಬ್ಯಾಂಕ್ ಪ್ರಾಯೋಜಕತ್ವದಲ್ಲಿ ರುಡ್ಸೆಟ್ ಸಂಸ್ಥೆಯು ವಿಜಯಪುರದಲ್ಲಿ 20-01-2025 ರಿಂದ 29-01-2025ರ ವರೆಗೆ ಉಚಿತ ಹೈನುಗಾರಿಕೆ ಉದ್ಯೋಗ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
ಸದರಿ ಹೈನುಗಾರಿಕೆ ತರಬೇತಿಯು ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ. ದಿನಕ್ಕೆ 10 ಗಂಟೆಗಳ ಕಾಲ ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ.
ತರಬೇತಿ ಪಡೆದು ತಾವು ತಮ್ಮ ಸ್ವಂತ ಉದ್ಯೋಗ ನಡೆಸಲು ಅನುಕೂಲ. ತರಬೇತಿ ಪಡೆದ ನಂತರ ಶಿಬಿರಾರ್ಥಿಗಳಿಗೆ ಸಂಸ್ಥೆಯ ಮತ್ತು ಭಾರತ ಸರಕಾರದ ಗ್ರಾಮೀಣಾಭಿವೃದ್ಧಿ ಇಲಾಖೆಯ ಪ್ರಮಾಣಪತ್ರ ನೀಡಲಾಗುವುದು.
ತರಬೇತಿ ಸೇರಲು ಅರ್ಹತೆಗಳು
ಅಭ್ಯರ್ಥಿಯು ಗ್ರಾಮೀಣ ಪ್ರದೇಶವರಾಗಿದ್ದು ಬಿಪಿಎಲ್ / ಅಂತ್ಯೋದಯ / ಪಿಹೆಚ್ಹೆಚ್ ರೇಷನ್ ಕಾರ್ಡ ಅಥವಾ ನರೇಗಾ ಜಾಬ್ ಕಾರ್ಡ ಹೊಂದಿರಬೇಕು.
ತರಬೇತಿ ಸೇರುವ ಅಭ್ಯರ್ಥಿಗಳು 19 ರಿಂದ 45 ವಯೋಮಿತಿ ಒಳಗಿರಬೇಕು. ತರಬೇತಿ ಸೇರುವವರು ಕೆಳಗೆ ನೀಡಿರುವ ದೂರವಾಣಿಗೆ ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.
ನೋಂದಣಿಗೆ ಸಂಪರ್ಕಿಸಿ : 9739511914, 9731065632, 7483987824, 9480078829, 9845490323
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಕೋಳಿ ಸಾಕಾಣಿಕೆ ತರಬೇತಿ
ಗದಗ ಹುಲಕೋಟಿಯ ಆರ್ಸೆಟಿ (ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ಹುಲಕೋಟಿ ಗದಗ) ಸಂಸ್ಥೆಯಲ್ಲಿ ಉಚಿತ ಊಟ- ವಸತಿಯೊದಿಗೆ ಕೋಳಿ ಸಾಕಾಣಿಕೆ ತರಬೇತಿ ಜನವರಿ 20ರಿಂದ ಆರಂಭವಾಗಲಿದೆ.
ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು, ಸ್ವ ಸಹಾಯ ಗುಂಪಿನವರು ಮತ್ತು ಸಾಮಾನ್ಯ ಯಾವುದೇ 19 ರಿಂದ 44ರ ವಯಸ್ಸಿನೊಳಗಿನ ಗ್ರಾಮೀಣ ಭಾಗದ ಜನ ಅರ್ಜಿ ಸಲ್ಲಿಸಬಹುದು.
ತರಬೇತಿ ಪಡೆದವರಿಗೆ ಕೇಂದ್ರ ಸರಕಾರದಿಂದ ಪ್ರಮಾಣ ಪತ್ರ ಕೊಡಲಾಗುವುದು, ಬ್ಯಾಂಕ್ ಹಣಕಾಸಿನ ನೆರವಿಗೆ ಕ್ರಮವಹಿಸುವುದು, ತರಬೇತಿ ಪಡೆಯಲು ಇಚ್ಚಿಸುವವರು ಮೊದಲು ಅರ್ಜಿ ಸಲ್ಲಿಸಬೇಕು ಮತ್ತು ಕಡ್ಡಾಯವಾಗಿ ಗ್ರಾಮೀಣ ಪ್ರದೇಶದವರಾಗಿರಬೇಕು.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಬಿಪಿಎಲ್ ರೇಶನ್ ಕಾರ್ಡ್, ಅಂತ್ಯೋದಯ, ಎಎವೈ ಪಿಎಚ್ಎಚ್, ಆದ್ಯತಾ ಕುಟುಂಬ ರೇಶನ್ ಕಾರ್ಡ್ ಅಥವಾ ನರೇಗಾ ಜಾಬ್ ಕಾರ್ಡ್ ಇವುಗಳಲ್ಲಿ ಯಾವುದಾದರು ಒಂದನ್ನು ಹೊಂದಿರಬೇಕು.
ಎಸ್ಬಿಐ ಆರ್ಸೆಟಿ ಹುಲಕೋಟಿ ಗದಗ ಸಂಸ್ಥೆಯಲ್ಲಿ ದೊರೆಯುವ ಅರ್ಜಿ ತುಂಬಿ ನಿರ್ದೇಶಕರು ಆರ್ಸೆಟಿ ಸಂಸ್ಥೆ ಹುಲಕೋಟಿ ಗದಗ, ಕೃಷಿ ವಿಜ್ಞಾನ ಕೇಂದ್ರ ಆವರಣ, ಹುಲಕೋಟಿ ಗದಗ ಇವರಿಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ : 9480880201
- PM Vishwakarma : ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಹೇಗೆ ಸಾಲ ಪಡೆಯುವುದು.? ಬೇಕಾಗುವ ದಾಖಲೆಗಳೇನು.?
- Post Office Scheme : ಮಹಿಳೆಯರಿಗಾಗಿ ಪೋಸ್ಟ್ ಆಫೀಸ್ನಲ್ಲಿ ಬಂಪರ್ ಆಫರ್.! ಪೋಸ್ಟ್ ಆಫೀಸ್ ಖಾತೆ ಇದ್ದರೆ ತಪ್ಪದೇ ನೋಡಿ
- Arecanut Price : ಅಡಿಕೆ ಬೆಲೆ ಏರಿಕೆಯೇ? ಇಳಿಕೆಯೇ? ಇಂದಿನ ಲೈವ್ ಅಪ್ಡೇಟ್
- ಮಹಿಳೆಯರೇ ಎಚ್ಚರ : ಕರಿದ ಎಣ್ಣೆಯನ್ನು ಮತ್ತೆ ಅಡುಗೆಗೆ ಬಳಸಿದ್ರೆ ‘ಕ್ಯಾನ್ಸರ್’ ಬರಬಹುದು.!
- Dina Bhavishya : ಇಂದು ಈ ರಾಶಿಯವರು ದೊಡ್ಡ ವಿಚಾರದಲ್ಲಿ ಹೊಂದಾಣಿಕೆಯನ್ನು ಮಾಡಿಕೊಳ್ಳಲು ಇಚ್ಛಿಸರು.
- ಮಿಕ್ಸ್ಚರ್ನಲ್ಲಿದ್ದ ಶೇಂಗಾಬೀಜ ನುಂಗಿ ಮೂರು ವರ್ಷದ ಕಂದಮ್ಮ ದುರ್ಮರಣ
- ಅಧಿಕಾರಿಗಳಿಗೆ ಹೊಡೆಯಬೇಡಿ, ಬೇಕಾದ್ರೆ ನನಗೆ ಪೊರಕೆಯಲ್ಲಿ ಹೊಡೆಯಿರಿ: ಬಿಡದಿ ಘಟನೆಗೆ ಕಣ್ಣೀರು ಹಾಕಿದ ಸಿಎಂ ಡಿಕೆಶಿ
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!
- ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!
- 40 ವರ್ಷದ ನಂತರ ಮಹಿಳೆಯರಲ್ಲಿ ಕಿಡ್ನಿ ಹಾನಿ ಮಾಡುವ 5 ದೈನಂದಿನ ಅಭ್ಯಾಸಗಳು
- Dina Bhavishya : ಇಂದಿನ ದಿನ ಭವಿಷ್ಯ: ನಿಮ್ಮ ರಾಶಿಯ ಇಂದಿನ ಫಲಿತಾಂಶವನ್ನು ಈಗಲೇ ತಿಳಿಯಿರಿ
- ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರೂಲ್ಸ್ ತಿರುಪತಿಯಲ್ಲಿ ನಡೆಯಲ್ಲ, ಮೊದಲ ಆರತಿ ವಿಚಾರವಾಗಿ ಸಿಡಿದೆದ್ದ ಟಿಟಿಡಿ
- Arecanut Rate : ಇಂದಿನ ಅಡಿಕೆ ಬೆಲೆ ಲೈವ್ ಅಪ್ಡೇಟ್ – ಪ್ರಮುಖ ಮಾರುಕಟ್ಟೆಗಳ ದರಗಳು
- ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ
- Dina Bhavishya : ಇಂದು ಈ ರಾಶಿಗೆ ವೈಯಕ್ತಿಕ ವಿಚಾರದ ನಿರ್ಧಾರದಲ್ಲಿ ಗೊಂದಲ ಏರ್ಪಡುವ ಸಾಧ್ಯತೆ!
- ಬಿಎಂಟಿಸಿ ಬಸ್ ನಲ್ಲಿ ಸಚಿವ ಬೈರತಿ ಸುರೇಶ್ ದಿಢೀರ್ ರಿಯಾಲಿಟಿ ಚೆಕ್ : ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ – ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ




























