Dairy & Poultry Training : ನಮಸ್ಕಾರ ಸ್ನೇಹಿತರೇ, ರುಡ್ಸೆಟ್ ಸಂಸ್ಥೆಯ ವತಿಯಿಂದ ಹೈನುಗಾರಿಕೆ ಹಾಗೂ ಹುಲಕೋಟಿಯ ಆರ್ಸೆಟಿ (ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ವತಿಯಿಂದ ಕೋಳಿ ಸಾಕಾಣಿಕೆಯ ಉಚಿತ ತರಬೇತಿಗೆ ಗ್ರಾಮೀಣ ಭಾಗದ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೈನುಗಾರಿಕೆ ತರಬೇತಿ :-
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಮತ್ತು ಕೆನರಾ ಬ್ಯಾಂಕ್ ಪ್ರಾಯೋಜಕತ್ವದಲ್ಲಿ ರುಡ್ಸೆಟ್ ಸಂಸ್ಥೆಯು ವಿಜಯಪುರದಲ್ಲಿ 20-01-2025 ರಿಂದ 29-01-2025ರ ವರೆಗೆ ಉಚಿತ ಹೈನುಗಾರಿಕೆ ಉದ್ಯೋಗ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
ಸದರಿ ಹೈನುಗಾರಿಕೆ ತರಬೇತಿಯು ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ. ದಿನಕ್ಕೆ 10 ಗಂಟೆಗಳ ಕಾಲ ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ.
ತರಬೇತಿ ಪಡೆದು ತಾವು ತಮ್ಮ ಸ್ವಂತ ಉದ್ಯೋಗ ನಡೆಸಲು ಅನುಕೂಲ. ತರಬೇತಿ ಪಡೆದ ನಂತರ ಶಿಬಿರಾರ್ಥಿಗಳಿಗೆ ಸಂಸ್ಥೆಯ ಮತ್ತು ಭಾರತ ಸರಕಾರದ ಗ್ರಾಮೀಣಾಭಿವೃದ್ಧಿ ಇಲಾಖೆಯ ಪ್ರಮಾಣಪತ್ರ ನೀಡಲಾಗುವುದು.
ತರಬೇತಿ ಸೇರಲು ಅರ್ಹತೆಗಳು
ಅಭ್ಯರ್ಥಿಯು ಗ್ರಾಮೀಣ ಪ್ರದೇಶವರಾಗಿದ್ದು ಬಿಪಿಎಲ್ / ಅಂತ್ಯೋದಯ / ಪಿಹೆಚ್ಹೆಚ್ ರೇಷನ್ ಕಾರ್ಡ ಅಥವಾ ನರೇಗಾ ಜಾಬ್ ಕಾರ್ಡ ಹೊಂದಿರಬೇಕು.
ತರಬೇತಿ ಸೇರುವ ಅಭ್ಯರ್ಥಿಗಳು 19 ರಿಂದ 45 ವಯೋಮಿತಿ ಒಳಗಿರಬೇಕು. ತರಬೇತಿ ಸೇರುವವರು ಕೆಳಗೆ ನೀಡಿರುವ ದೂರವಾಣಿಗೆ ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.
ನೋಂದಣಿಗೆ ಸಂಪರ್ಕಿಸಿ : 9739511914, 9731065632, 7483987824, 9480078829, 9845490323
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಕೋಳಿ ಸಾಕಾಣಿಕೆ ತರಬೇತಿ
ಗದಗ ಹುಲಕೋಟಿಯ ಆರ್ಸೆಟಿ (ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ಹುಲಕೋಟಿ ಗದಗ) ಸಂಸ್ಥೆಯಲ್ಲಿ ಉಚಿತ ಊಟ- ವಸತಿಯೊದಿಗೆ ಕೋಳಿ ಸಾಕಾಣಿಕೆ ತರಬೇತಿ ಜನವರಿ 20ರಿಂದ ಆರಂಭವಾಗಲಿದೆ.
ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು, ಸ್ವ ಸಹಾಯ ಗುಂಪಿನವರು ಮತ್ತು ಸಾಮಾನ್ಯ ಯಾವುದೇ 19 ರಿಂದ 44ರ ವಯಸ್ಸಿನೊಳಗಿನ ಗ್ರಾಮೀಣ ಭಾಗದ ಜನ ಅರ್ಜಿ ಸಲ್ಲಿಸಬಹುದು.
ತರಬೇತಿ ಪಡೆದವರಿಗೆ ಕೇಂದ್ರ ಸರಕಾರದಿಂದ ಪ್ರಮಾಣ ಪತ್ರ ಕೊಡಲಾಗುವುದು, ಬ್ಯಾಂಕ್ ಹಣಕಾಸಿನ ನೆರವಿಗೆ ಕ್ರಮವಹಿಸುವುದು, ತರಬೇತಿ ಪಡೆಯಲು ಇಚ್ಚಿಸುವವರು ಮೊದಲು ಅರ್ಜಿ ಸಲ್ಲಿಸಬೇಕು ಮತ್ತು ಕಡ್ಡಾಯವಾಗಿ ಗ್ರಾಮೀಣ ಪ್ರದೇಶದವರಾಗಿರಬೇಕು.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಬಿಪಿಎಲ್ ರೇಶನ್ ಕಾರ್ಡ್, ಅಂತ್ಯೋದಯ, ಎಎವೈ ಪಿಎಚ್ಎಚ್, ಆದ್ಯತಾ ಕುಟುಂಬ ರೇಶನ್ ಕಾರ್ಡ್ ಅಥವಾ ನರೇಗಾ ಜಾಬ್ ಕಾರ್ಡ್ ಇವುಗಳಲ್ಲಿ ಯಾವುದಾದರು ಒಂದನ್ನು ಹೊಂದಿರಬೇಕು.
ಎಸ್ಬಿಐ ಆರ್ಸೆಟಿ ಹುಲಕೋಟಿ ಗದಗ ಸಂಸ್ಥೆಯಲ್ಲಿ ದೊರೆಯುವ ಅರ್ಜಿ ತುಂಬಿ ನಿರ್ದೇಶಕರು ಆರ್ಸೆಟಿ ಸಂಸ್ಥೆ ಹುಲಕೋಟಿ ಗದಗ, ಕೃಷಿ ವಿಜ್ಞಾನ ಕೇಂದ್ರ ಆವರಣ, ಹುಲಕೋಟಿ ಗದಗ ಇವರಿಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ : 9480880201
- ತಂದೆಯನ್ನೇ ಕೊಲೆಗೈಯ್ಯಲು ಸುಪಾರಿ ನೀಡಿದ್ರಾ ಚೈತ್ರಾ ಕುಂದಾಪುರ.? ಪೊಲೀಸರ ಮೊರೆ ಹೋದ ತಂದೆ ಬಾಲಕೃಷ್ಣ ನಾಯಕ್
- ಹಿಂದೂ ಕುಟುಂಬದ ಮದುವೆ ಶಾಸ್ತ್ರಕ್ಕೆ ಮಳೆ ಅಡ್ಡಿ : ಸಪ್ತಪದಿ ಶಾಸ್ತ್ರಕ್ಕೆ ಮಂಟಪ ಬಿಟ್ಟುಕೊಟ್ಟ ಮುಸ್ಲಿಂ ಕುಟುಂಬ
- Gold Price : ಭಾರೀ ಏರಿಳಿತ ಕಾಣುತ್ತಿರುವ ಚಿನ್ನದ ಬೆಲೆ.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ದರ್ಶನ್ ಕೈ ಹಿಡಿದು ಫೋನ್ ನಂಬರ್ ಕೇಳಿದ ಪವಿತ್ರಾ ಗೌಡ.. ದುಂಬಾಲು ಬಿದ್ದ ಗೆಳತಿಗೆ ದರ್ಶನ್ ಮಾಡಿದ್ದೇನು ಗೊತ್ತಾ.?
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- ಮಳೆಯಿಂದಾಗಿ ಕೆಕೆಆರ್ ವಿರುದ್ಧದ ಪಂದ್ಯ ರದ್ದು, ಟಿಕೆಟ್ ರೀಫಂಡ್ ಮಾಡಲಿದೆ ಆರ್ ಸಿಬಿ – ಹೇಗೆ ರಿಫಂಡ್ ಹಣ ಪಡೆಯುವುದು.?
- Gold Rate : ಏರಿಕೆಯತ್ತ ಸಾಗಿದೆಯಾ ಚಿನ್ನದ ಬೆಲೆ.? ಬಂಗಾರದ ಬೆಲೆಯಲ್ಲಿ ಎಷ್ಟು ಏರಿಕೆ ಕಂಡಿದೆ ಗೊತ್ತಾ.?
- SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್
- Gold Rate Today : ಗೋಲ್ಡ್ ಬೆಲೆಯಲ್ಲಿ ಮತ್ತೆ ಭಾರೀ ಏರಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ನಿಖರ ಬೆಲೆ.?
- ಪಡಿತರ ಚೀಟಿದಾರರ ಗಮನಕ್ಕೆ : ಮೇ 21ರಿಂದ ಜಾರಿಗೆ ಬರಲಿವೆ ಹೊಸ ನಿಯಮಗಳು – ಪಡಿತರ ಚೀಟಿ ರದ್ದು.!
- ಕನ್ನಡಿಗರಿಗೆ ಹೊಟೇಲ್ ಬೋರ್ಡ್ನಲ್ಲಿ ಕೆಟ್ಟಪದ ಬಳಸಿ ನಿಂದನೆ : ಹೊಟೇಲ್ ಮ್ಯಾನೇಜರ್, ಸಿಬ್ಬಂದಿಯನ್ನು ಬೈಟ್ ರೇ.. ಎಂದು ಜೀಪ್ ಹತ್ತಿಸಿದ ಪೊಲೀಸರು
- RCB ಅಭಿಮಾನಿಗಳ ಅಭಿಮಾನ ನೋಡಿ ಭಾವುಕರಾದ ವಿರಾಟ್ ಕೊಹ್ಲಿ – ಗ್ಯಾಲರಿ ಪೂರ್ತಿ ವೈಟ್ ಜೆರ್ಸಿ
- ಕೇಂದ್ರದಿಂದ ಉಚಿತ ಮನೆ ಪಡೆಯಲು ಅರ್ಜಿ ಪ್ರಾರಂಭ.. ಕೂಡಲೇ ಅರ್ಜಿ ಸಲ್ಲಿಸಿ – ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆ ಮಂಜೂರು
- ತಾಳಿ ಕಟ್ಟಿ 20 ನಿಮಿಷಕ್ಕೆ ಹೃದಯಾಘಾತದಿಂದ ವರ ಸಾವು, ಸೂತಕದ ಮನೆಯಾದ ಮದುವೆ ಮಂಟಪ!
- Gold Rate Today : ಚಿನ್ನದ ಬೆಲೆಯಲ್ಲಿ ಮತ್ತೆ ಭಾರೀ ಏರಿಕೆ ಕಂಡಿತಾ.? ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಪ್ರೀತಿಸಿ ಮದುವೆಯಾದ ಹಿಂದೂ ಯುವಕ-ಮುಸ್ಲಿಂ ಯುವತಿ, ರಕ್ಷಣೆ ಕೋರಿದ ನವಜೋಡಿ – ಧರ್ಮ ಮೀರಿದ ಪ್ರೇಮವಿವಾಹ
- ವಿರಾಟ್ ಕೊಹ್ಲಿ ನೋಡಲು ಕಾಯುತ್ತಿರುವ ಆರ್ಸಿಬಿ ಫ್ಯಾನ್ಸ್ಗೆ ವರುಣನ ಆತಂಕ! ಬೆಂಗಳೂರಿನಲ್ಲಿ ಇಂದು ಬಿರುಸಿನ ಮಳೆ ಸಾಧ್ಯತೆ.!
- ಯುವಕನ ಹಿಂದೆ ಬಿದ್ದು ಹೆಣವಾದ ಮೂರು ಮಕ್ಕಳ ತಾಯಿ : ಲವ್ವಿಡವ್ವಿ ಕೊಲೆಯಲ್ಲಿ ಅಂತ್ಯ – ಕೊಲೆ ಕಹಾನಿ ಬಯಲಿಗೆ
- ರನ್ ಮೆಷಿನ್ ವಿರಾಟ್ ಕೊಹ್ಲಿ ‘SSLC’ ಮಾರ್ಕ್ಸ್ ಕಾರ್ಡ್ ವೈರಲ್..! ಪಡೆದ ಅಂಕ ಎಷ್ಟು ಗೊತ್ತಾ..?
- Gold Rate Today : ಚಿನ್ನದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಾಗಿದೆ ಗೊತ್ತಾ ಇಂದಿನ ಬಂಗಾರದ ಬೆಲೆ.?
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- 15 ವರ್ಷದ ವಿಕಲಚೇತನ ಹುಡುಗಿ ಮೇಲೆ ಸಾಮೂಹಿಕ ಅತ್ಯಾಚಾರ & ಕೊಲೆ; ಯಾವ ಮಾಧ್ಯಮದಲ್ಲೂ ಸುದ್ದಿಯಾಗಲಿಲ್ಲ ಮೂಕ ರೋಧನ ..!
- ನನ್ನ ಸಿಂಧೂರವನ್ನು ನಾನು ದೇಶ ರಕ್ಷಿಸಲು ಕಳುಹಿಸುತ್ತಿದ್ದೇನೆ ; ಮದುವೆಯಾದ ಮೂರೇ ದಿನಕ್ಕೆ ಪತಿಯನ್ನು ದೇಶಸೇವೆಗೆ ಕಳುಹಿಸಿ ಪತ್ನಿ ಭಾವುಕ
- Gold Rate Today : ಮತ್ತೆ ಏರಿದ ಚಿನ್ನದ ದರ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಕೈಗೆಟುಕುತ್ತಾ ಬಂಗಾರ.!
- ಬರೋಬ್ಬರಿ 14KM ಕಾಲ್ನಡಿಯಲ್ಲಿ SSLC ಪರೀಕ್ಷೆ ಬರೆದು 615 ಮಾಕ್ಸ್ ಮೂಲಕ ರಾಜ್ಯಕ್ಕೆ ಮಾದರಿಯಾದ ಶಿರಸಿಯ ಹೆಣ್ಣುಮಗಳು
- Gold Rate Today : ಭಾರೀ ಏರಿಕೆ ಕಂಡ ಬಂಗಾರದ ಬೆಲೆ.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ಗೊತ್ತಾ.? ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ನಿಖರ ಬೆಲೆ.?
- Gold Rate Today : ಇಳಿಕೆಯತ್ತ ಸಾಗಿದೆಯಾ ಬಂಗಾರದ ಬೆಲೆ.! ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ನೋಡಿ