Dasara Holidays 2024 : ನಮಸ್ಕಾರ ಸ್ನೇಹಿತರೇ, ರಾಜ್ಯದಾದ್ಯಂತ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ದಸರಾ ರಜೆ ಘೋಷಿಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ. ಈಗಾಗಲೇ ನಗರದಲ್ಲಿರುವ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ತಮ್ಮ ಊರುಗಳಿಗೆ ಹೋಗಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಪ್ರತಿ ಬಾರಿ ದಸರಾ ಬಂತೆಂದರೆ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗುತ್ತದೆ. ಈ ವರ್ಷ ರಾಜ್ಯದ ಶಾಲೆಗಳಿಗೆ 10 ದಿನ ರಜೆ ನೀಡುವ ಸಾಧ್ಯತೆ ಇದೆ.
ಇದನ್ನೂ ಕೂಡ ಓದಿ : Canara Bank Recruitment : ಕೆನರಾ ಬ್ಯಾಂಕಿನಲ್ಲಿ 3,000 ಹುದ್ದೆಗಳಿಗೆ ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.?
ಅಕ್ಟೋಬರ್ 4 ರಿಂದ ದಸರಾ ರಜೆ ಆರಂಭವಾಗಲಿದೆ. ಅಕ್ಟೋಬರ್ 13 ಕ್ಕೆ ರಜಾದಿನಗಳು ಕೊನೆಗೊಳ್ಳುವ ಸಾಧ್ಯತೆ ಇದೆ. ಅಕ್ಟೋಬರ್ 14 ರಿಂದ ಮತ್ತೆ ಶಾಲಾ-ಕಾಲೇಜುಗಳು ಆರಂಭವಾಗಲಿವೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿಯಂದು ರಜೆ ಬರುತ್ತದೆ. ಅಕ್ಟೋಬರ್ 3 ರಂದು ಕೂಡ ಸರ್ಕಾರ ರಜೆ ನೀಡಿದರೆ. ಒಟ್ಟು 12 ದಿನ ರಜೆ ಇರಲಿದೆ.
ಅಕ್ಟೋಬರ್ ತಿಂಗಳ ರಜೆಯ ಕಾರಣ 17 ದಿನ ಮಾತ್ರ ತರಗತಿಗಳು ನಡೆಯಲಿವೆ. ಆದರೆ, ದಸರಾ ರಜೆಗಳ ಕುರಿತು ರಾಜ್ಯ ಸರ್ಕಾರ ಇನ್ನೂ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ. ಒಂದು ವೇಳೆ ಘೋಷಣೆ ಬಂದರೆ ಒಟ್ಟು ಎಷ್ಟು ದಿನಗಳ ರಜೆಗಳ ಬಗ್ಗೆ ಸ್ಪಷ್ಟತೆ ಸಿಗುವ ಸಾಧ್ಯತೆ ಇದೆ. ದಸರಾ ಹಬ್ಬವನ್ನು ಶನಿವಾರ 12 ರಂದು ಆಚರಿಸಲಾಗುತ್ತದೆ.
ಇದನ್ನೂ ಕೂಡ ಓದಿ : ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
ಮತ್ತೊಂದೆಡೆ, ದೀಪಾವಳಿ ಅಕ್ಟೋಬರ್ 31 ರಂದು ಬರುವುದರಿಂದ, ಆ ದಿನ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಇರಲಿದೆ. ಒಟ್ಟಿನಲ್ಲಿ ಅಕ್ಟೋಬರ್ ತಿಂಗಳಲ್ಲಿ 13 ದಿನ ರಜೆ ಇರುವ ಸಾಧ್ಯತೆ ಇದೆ. ಡಿಸೆಂಬರ್ 22 ರಿಂದ 29 ರವರೆಗೆ ಕ್ರಿಸ್ಮಸ್ ರಜಾದಿನಗಳನ್ನು ನೀಡಲಾಗುತ್ತದೆ. ಸಂಕಾಂತಿ ರಜಾದಿನಗಳು 2025 ಜನವರಿ 10 ರಿಂದ 19 ರವರೆಗೆ ಇರುತ್ತದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಬೆಳಗ್ಗೆ ಎದ್ದ ಕೂಡಲೇ ಈ ಎಲೆಯನ್ನು ತಿಂದ್ರೆ ಸಾಕು ನೋವಿಲ್ಲದೇ ಪುಡಿಯಾಗಿ ಹೊರಬರುತ್ತೆ ಕಿಡ್ನಿ ಸ್ಟೋನ್..!
- 12 ವೋಟ್ ಪಡೆದಿದ್ದು ಸರ್ದಾರ್ ವಲ್ಲಭಾಯಿ ಪಟೇಲ್, ಆದ್ರೆ ನೆಹರೂ ಹೇಗೆ ಪ್ರಧಾನಿಯಾದ್ರು
- ‘BJP- RSS ಭಿನ್ನಾಭಿಪ್ರಾಯದಿಂದ ಪಿತೂರಿ: ವೀರೇಂದ್ರ ಹೆಗ್ಗಡೆ ಅವರ ಮೇಲೆ ಷಡ್ಯಂತ್ರ ; ನನ್ನ ನಿರ್ಧಾರಕ್ಕೆ ಜೈನ ಸಮುದಾಯದಿಂದ ಮೆಚ್ಚುಗೆ’
- ಮಂಡ್ಯದಲ್ಲಿ 9 ನೇ ತರಗತಿ ವಿದ್ಯಾರ್ಥಿನಿಗೆ ‘ಲೈನ್’ : ಶಾಲಾ ಬಸ್ ಅಡ್ಡಗಟ್ಟಿದ ಪುಂಡರು ಅರೆಸ್ಟ್
- ಪ್ರಧಾನಿ ಮೋದಿ ಕೂಡ ವಿದೇಶ ಪ್ರವಾಸದಲ್ಲೇ ಇರುತ್ತಾರಲ್ಲ; ರಾಹುಲ್ ಕುರಿತ ಬಿಜೆಪಿ ಟೀಕೆಗೆ ಪ್ರಿಯಾಂಕಾ ಗಾಂಧಿ ತಿರುಗೇಟು
- Horoscope Today : ಇಂದು ಈ ರಾಶಿಯವರಿಂದ ನಿಮ್ಮ ಮೇಲೆ ತಪ್ಪು ಕಲ್ಪನೆ ಆರೋಪಗಳು ಬರಲಿವೆ
- ನೆಹರು, ಇಂದಿರಾ ಗಾಂಧಿ, ಸೋನಿಯಾ ಗಾಂಧಿಯಿಂದಲೂ ಮತಗಳ್ಳತನ : ಅಮಿತ್ ಶಾ ವಾಗ್ದಾಳಿ
- 40ರಲ್ಲೂ 25ರವರಂತೆ ಕಾಣಬೇಕೇ? ಆರೋಗ್ಯ ತಜ್ಞರು ಹೇಳಿದ ಈ 4 ಆಹಾರ ಪದ್ಧತಿ ನಿಮ್ಮನ್ನು ಸದಾ ಯಂಗ್ ಆಗಿ ಇಡುತ್ತೆ!
- ನಕಲಿ ಕ್ಲಿನಿಕ್ ಅಟ್ಟಹಾಸಕ್ಕೆ ಮತ್ತೊಂದು ಬಲಿ : ಯೂಟ್ಯೂಬ್ ನೋಡಿ ಶಸ್ತ್ರಚಿಕಿತ್ಸೆ ಮಾಡುತ್ತಿದ್ದ ವೇಳೆ ಮಹಿಳೆ ಸಾವು
- ಲಿವರ್ ಡ್ಯಾಮೇಜ್ಗೆ ಫುಲ್ ಸ್ಟಾಪ್ : ಇಂದೇ ನಿಮ್ಮ ಆಹಾರದಲ್ಲಿ ಇರಲಿ ಈ ‘ದೇಹ ಶುದ್ಧೀಕರಿಸುವ’ ಆಹಾರಗಳು!
- ಹಾಸನದಲ್ಲಿ ಮೆಕ್ಯಾನಿಕ್ ಹತ್ಯೆ : ಬಳಿಕ ಶವದೊಂದಿಗೆ ವಿಡಿಯೋ ಮಾಡಿ ವಿಕೃತಿ ಮೆರೆದ ಹಂತಕರು
- ಪ್ರಿವೆಡ್ಡಿಂಗ್ ಶೂಟ್ ಮುಗಿಸಿ ಬರುವಾಗ ಬೈಕ್ ಗೆ ಲಾರಿ ಡಿಕ್ಕಿ : ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಜೋಡಿ ಸಾವು!
- ಗೋ ಮಾತೆಗೆ ಚಿಕನ್ ಮೋಮಸ್ ತಿನ್ನಿಸಿದ ಯುವಕ; ಹಲ್ಲೆ ಮಾಡಿ, ಮೆರವಣಿಗೆ ಮಾಡಿಸಿದ ಬಜರಂಗ ದಳ!
- ವಾರದ ಹಿಂದಷ್ಟೇ ಮದ್ವೆಯಾಗಿದ್ದ ಜೋಡಿಯನ್ನು ಅಗಲಿಸಿದ ಜಾತಿ : ಹೆಂಡ್ತಿಬೇಕೆಂದು ಎಸ್ಪಿ ಮೊರೆ ಹೋದ ಯುವಕ
- ಇಡೀ ರಾಜ್ಯದಲ್ಲಿ ಹಬ್ಬಿದ್ದ ನಕಲಿ ಲೈಂಗಿಕ ಔಷಧಿ ಜಾಲ ; ಗುಜರಾತ್ ಮೂಲದ ಆರೋಪಿ ಮನೋಜ್ ಅಂದರ್
- ನನ್ನ ಜೊತೆಗೂ ಬಾ : ಗೆಳೆಯನ ಗರ್ಲ್ಫ್ರೆಂಡ್ಗೆ ಸಂದೇಶ : ಪ್ರಶ್ನಿಸಿದ್ದಕ್ಕೆ ಸ್ನೇಹಿತನನ್ನೇ ಕೊಂದು ಪೀಸ್ ಪೀಸ್ ಮಾಡಿದ
- ಸ್ಕೂಲ್ ಬಸ್ ಹರಿದು 8 ವರ್ಷದ ಬಾಲಕಿ ಸಾವು ; ಚಾಲಕನ ನಿರ್ಲಕ್ಷ್ಯಕ್ಕೆ ಅಮಾಯಕ ಜೀವ ಬಲಿ
- ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ
- ರಾಜಧಾನಿಯಲ್ಲಿ ಹೆಚ್ಚಾಯ್ತು ರೋಡ್ ರೇಜ್ – ಬಿಎಂಟಿಸಿ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಕ್ಯಾಬ್ ಡ್ರೈವರ್!
- ದಿನಭವಿಷ್ಯ : ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಸುದ್ದಿಯಿಂದ ಮನಸ್ಸಿಗೆ ನೋವುಂಟಾಗಲಿದೆ.



















