Drought Fund 2024 : ನಮಸ್ಕಾರ ಸ್ನೇಹಿತರೇ, ಬೆಳೆ ಹಾನಿ, ಬೆಳೆ ಪರಿಹಾರ ಹಣ ಜಮೆ ಆಗದಿರುವ ರೈತರು ತಾವು ಖಾತೆ ಹೊಂದಿರುವ ಬ್ಯಾಂಕ್ ಗೆ ಭೇಟಿ ನೀಡಿ, ಖಾತೆ ಚಾಲ್ತಿ ಇರುವ ಬಗ್ಗೆ, ಕೆವೈಸಿ ಅಪ್ಡೇಟ್ ಆಗಿರುವ ಬಗ್ಗೆ ಮತ್ತು ಪ್ರೂಟ್ಸ್ ಸಂಖ್ಯೆ(FID) ಹೊಂದಿರುವ ಬಗ್ಗೆ ಪರಿಶೀಲಿಸಿ, ಆದಷ್ಟು ಬೇಗ ಖಾತರಿ ಮಾಡಿಕೊಳ್ಳಬೇಕೆಂದು ಅರ್ಹ ಫಲಾನುಭವಿ ರೈತರಿಗೆ ಈ ಬಗ್ಗೆ ಸೂಚನೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Bele Parihara – 2024 : ರೈತರ ಬೆಳೆ ಪರಿಹಾರದ ಹಣ ಸಾಲಕ್ಕೆ ಜಮಾ ಮಾಡಿಕೊಂಡ ಬ್ಯಾಂಕ್ ಗಳಿಗೆ ಮರುಪಾವತಿಸಲು ಸೂಚಿಸಿದ ಸರ್ಕಾರ
ಬರಪೀಡಿತ ಪ್ರದೇಶದ ರೈತರ ಅಂದರೆ ಬೆಳೆ ಪರಿಹಾರ ಹಣ ಪಡೆಯಲು ಅರ್ಹರಿರುವ ರೈತರ ಬ್ಯಾಂಕ್ ಅಕೌಂಟ್ಗಳನ್ನು ನಿರ್ಬಂಧಿಸಿರುವುದು ಅಥವಾ ಫ್ರೀಜ್ ಮಾಡಿರುವುದು ಹಾಗೂ ಯಾವ ರೈತರ ಖಾತೆಯನ್ನು ಮುಚ್ಚಲಾಗಿದೆಯೋ ಅಂತಹ ಫಲಾನುಭವಿಗಳು ತಕ್ಷಣ ಬ್ಯಾಂಕ್ಗೆ ಭೇಟಿ ನೀಡಿ ತಮ್ಮ ಬ್ಯಾಂಕ್ ಖಾತೆಯನ್ನು ರಿ-ಓಪನ್ ಮಾಡಿಸಿಕೊಳ್ಳಬೇಕು.
ಫ್ರೂಟ್ಸ್ (FID) ಅಪ್ಡೇಟ್ನಲ್ಲಿ ಆಧಾರ್ ಹೆಸರು ಹೊಂದಿಕೆಯಾಗದ ರೈತರು ಫ್ರೂಟ್ಸ್(FID) ತಂತ್ರಾಂಶದಲ್ಲಿ ಹೆಸರು ಅಪ್ಡೇಟ ಮಾಡಿಸಬೇಕು. ಆಧಾರ್ ಅನ್ನು ಬ್ಯಾಂಕ್ನೊಂದಿಗೆ ಸೀಡ್, ಖಾತೆಗೆ ಆಧಾರ್ ಮ್ಯಾಪ್, ಕುಸಿದ ಪಾವತಿ ಹಾಗೂ ಎನ್ ಪಿಸಿಐ(NPCI) ಸೀಡಿಂಗ್ ಸಮಸ್ಯೆ ಇರುವಂತ ಫಲಾನುಭವಿಗಳು ಬ್ಯಾಂಕ್ಗೆ ಹೋಗಿ ಎನ್ ಪಿಸಿಐ(NPCI) ಮಾಡಿಸಬೇಕು.
ಇದನ್ನೂ ಕೂಡ ಓದಿ : Ration Card Update : ನಿಮಗಿನ್ನೂ ರೇಷನ್ card ಸಿಕ್ಕಿಲ್ವಾ.? ನೀವು ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಬೇಕೆ.?
ಅಮಾನ್ಯ ಸ್ವೀಕೃತ ಐ.ಎಫ್.ಎಸ್.ಸಿ(IFSC) ಕೋಡ್ ಹೊಂದಿರುವ ಫಲಾನುಭವಿಗಳು ಬ್ಯಾಂಕ್ಗೆ ಹೋಗಿ ಐ.ಎಫ್.ಎಸ್.ಸಿ(IFSC) ಕೋಡ್ ಅಪ್ಡೇಟ್ ಮಾಡಿಸಿ ಎನ್ ಪಿಸಿಐ(NPCI) ಮಾಡಿಸಿಕೊಳ್ಳಬೇಕು. ಹೆಚ್ಚಿನ ವಿವರ, ಮಾಹಿತಿ ಅಗತ್ಯವಿದ್ದಲ್ಲಿ ರೈತರು ಆಯಾ ತಾಲೂಕಿನ ತಹಶೀಲ್ದಾರ ಕಚೇರಿಯಲ್ಲಿ ತೆರೆದಿರುವ ಬರಪರಿಹಾರ ಕೇಂದ್ರಕ್ಕೆ ಭೇಟಿ ನೀಡಿ, ಅಥವಾ ಅಲ್ಲಿನ ಸಹಾಯವಾಣಿಗೆ ಕರೆ ಮಾಡಿ, ಸಮಸ್ಯೆ ಪರಿಹರಿಸಿಕೊಳ್ಳಬೇಕೆಂದು ಸೂಚನೆ ನೀಡಲಾಗಿದೆ.
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಲವರ್ ಜೊತೆ ಸೇರಿ ಗಂಡನನ್ನು ಕೊಂದು, ಮೃತದೇಹವನ್ನು ‘ಗ್ರೈಂಡರ್’ ನಲ್ಲಿ ರುಬ್ಬಿ, ಚರಂಡಿಗೆ ಎಸೆದ ಪತ್ನಿ!
- ಹಿಂದೂ ಮಹಿಳೆಯ ಸೆರಗು ಎಳೆಯುವ ಧೈರ್ಯ ನಿಮಗಿದೆಯೇ? : ನಿತೀಶ್ ಕುಮಾರ್ಗೆ ಜಾವೇದ್ ಅಖ್ತರ್ ಪ್ರಶ್ನೆ
- Arecanut Price : ಇಂದಿನ ಅಡಿಕೆ ಧಾರಣೆ : ಚೇತರಿಕೆ ಕಂಡಿತಾ ಅಡಿಕೆ ದರ : ಇಲ್ಲಿದೆ ಡಿಸೆಂಬರ್ 23ರ ದರಪಟ್ಟಿ
- ರಕ್ತನಾಳಗಳಲ್ಲಿ ಬ್ಲಾಕೇಜ್ ಇಲ್ಲದಿದ್ದರೂ ಕಾಡಬಹುದು ಹೃದಯಾಘಾತ! ಏನಿದು MINOCA? 2025ರಲ್ಲಿ ಈ ಪ್ರಕರಣಗಳು ಹೆಚ್ಚುತ್ತಿರುವುದು ಏಕೆ?
- ‘ಲವರ್’ ಜೊತೆ ಸೇರಿ ಪತಿಗೆ ನೇಣು ಬಿಗಿದು ಕೊಂದು ‘ಹೃದಯಾಘಾತ’ ಎಂದು ಬಿಂಬಿಸಿದ ಪಾಪಿ ಪತ್ನಿ.!
- ಮುಸ್ಲಿಂ ವೈದ್ಯೆಯ ನಕಾಬ್ ಎಳೆದ ಪ್ರಕರಣ : ಸಿಎಂ ನಿತೀಶ್ ಭಾವಚಿತ್ರಕ್ಕೆ ಚಪ್ಪಲಿ ಏಟು
- Horoscope Today : ಡಿಸೆಂಬರ್ 23 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಫೆಬ್ರವರಿ-ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಿಎಂ ಸಿದ್ದರಾಮಯ್ಯ ಘೋಷಣೆ
- ಡಿ ಕೆ ಶಿವಕುಮಾರ್ ಎಷ್ಟೇ ಯತ್ನಿಸಿದರೂ ನಾನು ಸಿದ್ದರಾಮಯ್ಯ ಪರ : ಮಾಜಿ ಸಚಿವ ಕೆ.ಎನ್ ರಾಜಣ್ಣ
- ಗಂಡ ಇಷ್ಟ ಇಲ್ಲ, ಪ್ರೇಮಿಯೂ ಸೇರಿಸ್ತಿಲ್ಲ; ‘ಯಾರಿಗೆ ಬೇಕು ಈ ಲೋಕ’ವೆಂದು ಲೈವ್ನಲ್ಲಿ ನೇಣಿಗೆ ಶರಣಾದ ಗೃಹಿಣಿ!
- ನಾರ್ಮಲ್ ಕೊಲೆಸ್ಟ್ರಾಲ್ ಇದ್ದರೂ ಭಾರತೀಯರಲ್ಲಿ ಹೃದಯಾಘಾತ ಸಂಭವಿಸುವುದೇಕೆ.? ಇಲ್ಲಿದೆ ವೈದ್ಯರು ನೀಡುವ 5 ಆಘಾತಕಾರಿ ಕಾರಣಗಳು
- ಕೊಲೆಸ್ಟ್ರಾಲ್ ಹೆಚ್ಚಾಗಿದೆ ಅಂತ ಚಿಂತೆನಾ? ಈ ಒಂದು ಹಣ್ಣು ತಿಂದ್ರೆ ಸಾಕು ರಕ್ತದಲ್ಲಿರೋ LDL ಕಡಿಮೆಯಾಗುತ್ತೆ.!
- ಬೆಂಗಳೂರಲ್ಲಿ ಆಂಟಿ ಸಹವಾಸ ಬೇಡ ಅಂದ ಯುವಕನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ : ಮಹಿಳೆ ಅರೆಸ್ಟ್
- Horoscope Today : ಡಿಸೆಂಬರ್ 22 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : ಸೋಮವಾರದ 12 ರಾಶಿ ಭವಿಷ್ಯ ಇಲ್ಲಿದೆ
- ರಾಜ್ಯದಲ್ಲಿ ಮರ್ಯಾದಾ ಹತ್ಯೆ : ಅನ್ಯ ಜಾತಿ ಯುವಕನ ಜತೆ ಮದುವೆ : ಗರ್ಭಿಣಿ ಮಗಳನ್ನು ಕೊಂದ ಪಾಲಕರು
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ಗ್ಯಾಸ್ಟ್ರಿಕ್ ಎಂದು 5 ವರ್ಷ ಸುಮ್ಮನಿದ್ದ ವ್ಯಕ್ತಿಗೆ ವೈದ್ಯರ ಬಳಿ ಹೋದಾಗ ಕಾದಿತ್ತು ಶಾಕ್!
- ಇಳಿ ವಯಸ್ಸಿನಲ್ಲಿ ಮತ್ತೊಂದು ಮದುವೆಯಾದ ತಂದೆ – ಆಸ್ತಿಗಾಗಿ ಮಕ್ಕಳಿಂದ ಹಲ್ಲೆ.!
- ತಾಕತ್ತಿದ್ರೆ ನೋಟಲ್ಲಿರುವ ಮಹಾತ್ಮ ಗಾಂಧಿ ಚಿತ್ರ ತೆಗೆಯಿರಿ : ಕೇಂದ್ರಕ್ಕೆ ಡಿ.ಕೆ ಶಿವಕುಮಾರ್ ಸವಾಲು!
- ಅಸಮರ್ಥರನ್ನು ಜಗದೇಕ ವೀರ ಎನ್ನಬೇಕೆ? : ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ವಿರುದ್ಧ ಪ್ರಿಯಾಂಕ್ ಖರ್ಗೆ ಟೀಕೆ



















