Drought Fund 2024 : ನಮಸ್ಕಾರ ಸ್ನೇಹಿತರೇ, ಬೆಳೆ ಹಾನಿ, ಬೆಳೆ ಪರಿಹಾರ ಹಣ ಜಮೆ ಆಗದಿರುವ ರೈತರು ತಾವು ಖಾತೆ ಹೊಂದಿರುವ ಬ್ಯಾಂಕ್ ಗೆ ಭೇಟಿ ನೀಡಿ, ಖಾತೆ ಚಾಲ್ತಿ ಇರುವ ಬಗ್ಗೆ, ಕೆವೈಸಿ ಅಪ್ಡೇಟ್ ಆಗಿರುವ ಬಗ್ಗೆ ಮತ್ತು ಪ್ರೂಟ್ಸ್ ಸಂಖ್ಯೆ(FID) ಹೊಂದಿರುವ ಬಗ್ಗೆ ಪರಿಶೀಲಿಸಿ, ಆದಷ್ಟು ಬೇಗ ಖಾತರಿ ಮಾಡಿಕೊಳ್ಳಬೇಕೆಂದು ಅರ್ಹ ಫಲಾನುಭವಿ ರೈತರಿಗೆ ಈ ಬಗ್ಗೆ ಸೂಚನೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Bele Parihara – 2024 : ರೈತರ ಬೆಳೆ ಪರಿಹಾರದ ಹಣ ಸಾಲಕ್ಕೆ ಜಮಾ ಮಾಡಿಕೊಂಡ ಬ್ಯಾಂಕ್ ಗಳಿಗೆ ಮರುಪಾವತಿಸಲು ಸೂಚಿಸಿದ ಸರ್ಕಾರ
ಬರಪೀಡಿತ ಪ್ರದೇಶದ ರೈತರ ಅಂದರೆ ಬೆಳೆ ಪರಿಹಾರ ಹಣ ಪಡೆಯಲು ಅರ್ಹರಿರುವ ರೈತರ ಬ್ಯಾಂಕ್ ಅಕೌಂಟ್ಗಳನ್ನು ನಿರ್ಬಂಧಿಸಿರುವುದು ಅಥವಾ ಫ್ರೀಜ್ ಮಾಡಿರುವುದು ಹಾಗೂ ಯಾವ ರೈತರ ಖಾತೆಯನ್ನು ಮುಚ್ಚಲಾಗಿದೆಯೋ ಅಂತಹ ಫಲಾನುಭವಿಗಳು ತಕ್ಷಣ ಬ್ಯಾಂಕ್ಗೆ ಭೇಟಿ ನೀಡಿ ತಮ್ಮ ಬ್ಯಾಂಕ್ ಖಾತೆಯನ್ನು ರಿ-ಓಪನ್ ಮಾಡಿಸಿಕೊಳ್ಳಬೇಕು.
ಫ್ರೂಟ್ಸ್ (FID) ಅಪ್ಡೇಟ್ನಲ್ಲಿ ಆಧಾರ್ ಹೆಸರು ಹೊಂದಿಕೆಯಾಗದ ರೈತರು ಫ್ರೂಟ್ಸ್(FID) ತಂತ್ರಾಂಶದಲ್ಲಿ ಹೆಸರು ಅಪ್ಡೇಟ ಮಾಡಿಸಬೇಕು. ಆಧಾರ್ ಅನ್ನು ಬ್ಯಾಂಕ್ನೊಂದಿಗೆ ಸೀಡ್, ಖಾತೆಗೆ ಆಧಾರ್ ಮ್ಯಾಪ್, ಕುಸಿದ ಪಾವತಿ ಹಾಗೂ ಎನ್ ಪಿಸಿಐ(NPCI) ಸೀಡಿಂಗ್ ಸಮಸ್ಯೆ ಇರುವಂತ ಫಲಾನುಭವಿಗಳು ಬ್ಯಾಂಕ್ಗೆ ಹೋಗಿ ಎನ್ ಪಿಸಿಐ(NPCI) ಮಾಡಿಸಬೇಕು.
ಇದನ್ನೂ ಕೂಡ ಓದಿ : Ration Card Update : ನಿಮಗಿನ್ನೂ ರೇಷನ್ card ಸಿಕ್ಕಿಲ್ವಾ.? ನೀವು ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಬೇಕೆ.?
ಅಮಾನ್ಯ ಸ್ವೀಕೃತ ಐ.ಎಫ್.ಎಸ್.ಸಿ(IFSC) ಕೋಡ್ ಹೊಂದಿರುವ ಫಲಾನುಭವಿಗಳು ಬ್ಯಾಂಕ್ಗೆ ಹೋಗಿ ಐ.ಎಫ್.ಎಸ್.ಸಿ(IFSC) ಕೋಡ್ ಅಪ್ಡೇಟ್ ಮಾಡಿಸಿ ಎನ್ ಪಿಸಿಐ(NPCI) ಮಾಡಿಸಿಕೊಳ್ಳಬೇಕು. ಹೆಚ್ಚಿನ ವಿವರ, ಮಾಹಿತಿ ಅಗತ್ಯವಿದ್ದಲ್ಲಿ ರೈತರು ಆಯಾ ತಾಲೂಕಿನ ತಹಶೀಲ್ದಾರ ಕಚೇರಿಯಲ್ಲಿ ತೆರೆದಿರುವ ಬರಪರಿಹಾರ ಕೇಂದ್ರಕ್ಕೆ ಭೇಟಿ ನೀಡಿ, ಅಥವಾ ಅಲ್ಲಿನ ಸಹಾಯವಾಣಿಗೆ ಕರೆ ಮಾಡಿ, ಸಮಸ್ಯೆ ಪರಿಹರಿಸಿಕೊಳ್ಳಬೇಕೆಂದು ಸೂಚನೆ ನೀಡಲಾಗಿದೆ.
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್



















