Drought Fund 2024 : ನಮಸ್ಕಾರ ಸ್ನೇಹಿತರೇ, ಬೆಳೆ ಹಾನಿ, ಬೆಳೆ ಪರಿಹಾರ ಹಣ ಜಮೆ ಆಗದಿರುವ ರೈತರು ತಾವು ಖಾತೆ ಹೊಂದಿರುವ ಬ್ಯಾಂಕ್ ಗೆ ಭೇಟಿ ನೀಡಿ, ಖಾತೆ ಚಾಲ್ತಿ ಇರುವ ಬಗ್ಗೆ, ಕೆವೈಸಿ ಅಪ್ಡೇಟ್ ಆಗಿರುವ ಬಗ್ಗೆ ಮತ್ತು ಪ್ರೂಟ್ಸ್ ಸಂಖ್ಯೆ(FID) ಹೊಂದಿರುವ ಬಗ್ಗೆ ಪರಿಶೀಲಿಸಿ, ಆದಷ್ಟು ಬೇಗ ಖಾತರಿ ಮಾಡಿಕೊಳ್ಳಬೇಕೆಂದು ಅರ್ಹ ಫಲಾನುಭವಿ ರೈತರಿಗೆ ಈ ಬಗ್ಗೆ ಸೂಚನೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Bele Parihara – 2024 : ರೈತರ ಬೆಳೆ ಪರಿಹಾರದ ಹಣ ಸಾಲಕ್ಕೆ ಜಮಾ ಮಾಡಿಕೊಂಡ ಬ್ಯಾಂಕ್ ಗಳಿಗೆ ಮರುಪಾವತಿಸಲು ಸೂಚಿಸಿದ ಸರ್ಕಾರ
ಬರಪೀಡಿತ ಪ್ರದೇಶದ ರೈತರ ಅಂದರೆ ಬೆಳೆ ಪರಿಹಾರ ಹಣ ಪಡೆಯಲು ಅರ್ಹರಿರುವ ರೈತರ ಬ್ಯಾಂಕ್ ಅಕೌಂಟ್ಗಳನ್ನು ನಿರ್ಬಂಧಿಸಿರುವುದು ಅಥವಾ ಫ್ರೀಜ್ ಮಾಡಿರುವುದು ಹಾಗೂ ಯಾವ ರೈತರ ಖಾತೆಯನ್ನು ಮುಚ್ಚಲಾಗಿದೆಯೋ ಅಂತಹ ಫಲಾನುಭವಿಗಳು ತಕ್ಷಣ ಬ್ಯಾಂಕ್ಗೆ ಭೇಟಿ ನೀಡಿ ತಮ್ಮ ಬ್ಯಾಂಕ್ ಖಾತೆಯನ್ನು ರಿ-ಓಪನ್ ಮಾಡಿಸಿಕೊಳ್ಳಬೇಕು.
ಫ್ರೂಟ್ಸ್ (FID) ಅಪ್ಡೇಟ್ನಲ್ಲಿ ಆಧಾರ್ ಹೆಸರು ಹೊಂದಿಕೆಯಾಗದ ರೈತರು ಫ್ರೂಟ್ಸ್(FID) ತಂತ್ರಾಂಶದಲ್ಲಿ ಹೆಸರು ಅಪ್ಡೇಟ ಮಾಡಿಸಬೇಕು. ಆಧಾರ್ ಅನ್ನು ಬ್ಯಾಂಕ್ನೊಂದಿಗೆ ಸೀಡ್, ಖಾತೆಗೆ ಆಧಾರ್ ಮ್ಯಾಪ್, ಕುಸಿದ ಪಾವತಿ ಹಾಗೂ ಎನ್ ಪಿಸಿಐ(NPCI) ಸೀಡಿಂಗ್ ಸಮಸ್ಯೆ ಇರುವಂತ ಫಲಾನುಭವಿಗಳು ಬ್ಯಾಂಕ್ಗೆ ಹೋಗಿ ಎನ್ ಪಿಸಿಐ(NPCI) ಮಾಡಿಸಬೇಕು.
ಇದನ್ನೂ ಕೂಡ ಓದಿ : Ration Card Update : ನಿಮಗಿನ್ನೂ ರೇಷನ್ card ಸಿಕ್ಕಿಲ್ವಾ.? ನೀವು ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಬೇಕೆ.?
ಅಮಾನ್ಯ ಸ್ವೀಕೃತ ಐ.ಎಫ್.ಎಸ್.ಸಿ(IFSC) ಕೋಡ್ ಹೊಂದಿರುವ ಫಲಾನುಭವಿಗಳು ಬ್ಯಾಂಕ್ಗೆ ಹೋಗಿ ಐ.ಎಫ್.ಎಸ್.ಸಿ(IFSC) ಕೋಡ್ ಅಪ್ಡೇಟ್ ಮಾಡಿಸಿ ಎನ್ ಪಿಸಿಐ(NPCI) ಮಾಡಿಸಿಕೊಳ್ಳಬೇಕು. ಹೆಚ್ಚಿನ ವಿವರ, ಮಾಹಿತಿ ಅಗತ್ಯವಿದ್ದಲ್ಲಿ ರೈತರು ಆಯಾ ತಾಲೂಕಿನ ತಹಶೀಲ್ದಾರ ಕಚೇರಿಯಲ್ಲಿ ತೆರೆದಿರುವ ಬರಪರಿಹಾರ ಕೇಂದ್ರಕ್ಕೆ ಭೇಟಿ ನೀಡಿ, ಅಥವಾ ಅಲ್ಲಿನ ಸಹಾಯವಾಣಿಗೆ ಕರೆ ಮಾಡಿ, ಸಮಸ್ಯೆ ಪರಿಹರಿಸಿಕೊಳ್ಳಬೇಕೆಂದು ಸೂಚನೆ ನೀಡಲಾಗಿದೆ.
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಬಿಎಂಟಿಸಿ ಬಸ್ ನಲ್ಲಿ ಸಚಿವ ಬೈರತಿ ಸುರೇಶ್ ದಿಢೀರ್ ರಿಯಾಲಿಟಿ ಚೆಕ್ : ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ – ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?



















