Drought Relief Fund : ನಮಸ್ಕಾರ ಸ್ನೇಹಿತರೇ, ಬರ ಪರಿಹಾರ ರೈತರ ಖಾತೆಗೆ ಬರ ಪರಿಹಾರ ಜಮಾ ಆಗಿದೆ. ಹೌದು, ನಿಮಗೆ ಎಷ್ಟು ಜಮಾ ಆಗಿದೆ.? ಎನ್ನುವುದನ್ನ ನೀವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು. ಅದು ಹೇಗೆ ಅಂತೀರಾ ಇಲ್ಲಿದೆ ಮಾಹಿತಿ.
ಬರಗಾಲ ಪರಿಹಾರದ ಎರಡನೇ ಕಂತಿನ ಈಗಾಗಲೇ ಕೆಲವು ಜಿಲ್ಲೆಗಳ ರೈತರ ಖಾತೆಗೆ ಹಣ ಜಮೆ ಆಗಿದೆ. ಹೌದು, ಈಗ ಉಳಿದ ಜಿಲ್ಲೆಗಳ ರೈತರಿಗೂ ಜಮೆ ಮಾಡಲಾಗುತ್ತಿದೆ. ತಮಗೆಲ್ಲಾ ಗೊತ್ತಿದ್ದ ಹಾಗೆ ಬರ ಪರಿಹಾರದ ಮೊದಲ ಕಂತಿನ ನಾಲ್ಕೈದು ತಿಂಗಳ ಹಿಂದೆ ₹2000 ಜಮೆ ಮಾಡಲಾಗಿತ್ತು. ಈಗ ಪ್ರತಿ ರೈತರಿಗೆ ಹತ್ತರಿಂದ ₹15,000 ವರೆಗೆ ಜಮಾ ಮಾಡಲಾಗುತ್ತಿದೆ. ಇದು ಯಾವ ಬೆಳೆಗೆ ಎಷ್ಟು ಬರ ಪರಿಹಾರ ಜಮೆ ಆಗುತ್ತಿದೆ ಎಂಬುದನ್ನು ಇಲ್ಲಿ ನೋಡೋಣ.
ಇದನ್ನೂ ಕೂಡ ಓದಿ : PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಎನ್ಡಿಆರ್ಎಫ್ ಹಾಗೂ ಎಸ್ಡಿಆರ್ಎಫ್ ಮಾರ್ಗಸೂಚಿ ಪ್ರಕಾರ ಯಾವಗಳಿಗೆ ಎಷ್ಟು ಪರಿಹಾರ ಜಮೆ ಆಗಿದೆ ಎಂಬುದನ್ನ ಇಲ್ಲಿ ತಿಳಿದುಕೊಳ್ಳೋಣ. ರಾಜ್ಯ ಸರ್ಕಾರವು ಪ್ರತಿ ಹೆಕ್ಟೇರ್ಗೆ ಪರಿಹಾರ ಮೊತ್ತವನ್ನು ನಿಗದಿಪಡಿಸಿದೆ. ಮಳೆಯಾಶ್ರಿತ ಹಾಗೂ ಕುಷ್ಕಿ ಬೆಳೆಗೆ ₹8,500 ರೂಪಾಯಿ ನಿಗದಿಪಡಿಸಲಾಗಿದೆ. ನೀರಾವರಿ ಬೆಳೆಗೆ ₹17,000 ರೂಪಾಯಿ ನಿಗದಿಪಡಿಸಲಾಗಿದೆ. ಹಾಗು ಬಹುವಾರ್ಷಿಕ ತೋಟಗಾರಿಕೆ ಬೆಳೆಗಳಿಗೆ ₹22,500 ರೂಪಾಯಿಗಳವರೆಗೆ ಪರಿಹಾರ ನೀಡಲು ನಿಗದಿ ಪಡಿಸಲಾಗಿದೆ.
ಎಸ್ಡಿಆರ್ಎಫ್ ಹಾಗು ಎನ್ಡಿಆರ್ಎಫ್ ಮಾರ್ಗಸೂಚಿ ಪ್ರಕಾರ ಆಯಾ ಬೆಳೆಗಳಿಗೆ ಅನುಗುಣವಾಗಿ ಮಳೆಯಾಶ್ರಿತ ಬೆಳೆಗೆ ಹಾಗೂ ನೀರಾವರಿ ಬೆಳೆಗೆ 10 ರಿಂದ 15 ಸಾವಿರದವರೆಗೆ ರೈತರ ಖಾತೆಗೆ ಜಮೆ ಆಗಲಿದೆ. ಇದು ನಿಮ್ಮ ಖಾತೆಗೆ ಎಷ್ಟು ಜಮಾ ಆಗಿದೆ ಎಂಬುದನ್ನ ನೀವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು. ಅದು ಹೇಗೆ ಅಂದುಕೊಂಡಿದ್ರಾ? ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಳ್ಳಿ.
ಈ ಲಿಂಕ್ ಕ್ಲಿಕ್ ಮಾಡಿ : BHOOMI ONLINE – PARIHARA (INPUT SUBSIDY) PAYMENT DETAILS/ಭೂಮಿ ಆನ್ಲೈನ್ – ಪರಿಹಾರ (ಇನ್ಪುಟ್ ಸಬ್ಸಿಡಿ) ಪಾವತಿ ವಿವರಗಳು
ನಿಮಗೆ ಭೂಮಿ ಆನ್ ಪರಿಹಾರ ಇನ್ಪುಟ್ ಸಬ್ಸಿಡಿ ಪಾವತಿ ವಿವರಗಳು ಪೇಜ್ ಓಪನ್ ಆಗುತ್ತದೆ. ಅಲ್ಲಿ ಕೇಳಿರುವ ಮಾಹಿತಿಗಳನ್ನು ಭರ್ತಿ ಮಾಡಿ. ಹಣ ಜಮೆ ಆಗಿದೆಯೋ ಇಲ್ಲವೋ ಎನ್ನುವುದನ್ನ ನೀವು ಚೆಕ್ ಮಾಡಿಕೊಳ್ಳಬಹುದು.
ಇದನ್ನೂ ಕೂಡ ಓದಿ : SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- SSLC Exam : ಈ ವರ್ಷದಿಂದ 33% ಅಂಕ ಪಡೆದರೆ SSLC ಪಾಸ್
- ವೈಟ್ ಬೋರ್ಡ್ ವಾಹನ ಇದ್ದವರಿಗೆ ಕೋರ್ಟ್ ಹೊಸ ಆದೇಶ | ವಾಹನ ಚಾಲಕರು, ಮಾಲೀಕರು ತಪ್ಪದೇ ಈ ನಿಯಮವನ್ನ ಪಾಲಿಸಿ
- ಸರ್ಕಾರೀ ಜಾಗದಲ್ಲಿದ್ದವರಿಗೆ ಕೊನೆಗೂ ದೊಡ್ಡ ಗುಡ್ ನ್ಯೂಸ್ | Akrama Sakarama 2025
- Gold Rate : ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ದರ.?
- ಪಿಂಚಣಿ ಮೊತ್ತದಲ್ಲಿ 7500 ರೂ ಏರಿಕೆ, ದೀಪಾವಳಿ ಗುಡ್ ನ್ಯೂಸ್ | Senior Citizens Pension Hike
- ಈ 5 ಆಸ್ತಿಯಲ್ಲಿ ಹೆಣ್ಣಿಗೆ ಸಿಗುತ್ತಿದ್ದ ಪಾಲು ರದ್ದುಗೊಳಿಸಿದ ಕೋರ್ಟ್, ಕೇಸ್ ಹಾಕಿದ್ರು ಫೇಲ್ | Property Act
- ಸ್ವಂತ ಕೃಷಿಭೂಮಿ ಇದ್ದವರಿಗೆ ದೀಪಾವಳಿ ಘೋಷಣೆ | ಹೊಸ 2 ಸೇವೆ – ಸಂಪೂರ್ಣ ಮಾಹಿತಿ ಇಲ್ಲಿದೆ
- ಈ 5 ದಾಖಲೆ ಸಾಬೀತು ಮಾಡಿದರೆ ಮಾತ್ರ BPL ಕಾರ್ಡ್ | ಹೊಸ ಆದೇಶ – BPL Ration Card
- ದಸರಾ ರಜೆ ಬೆನ್ನಲ್ಲೆ ಎಸ್ಎಸ್ಎಲ್ಸಿ (SSLC) ಪರೀಕ್ಷೆಗೆ ರಾಜ್ಯದ್ಯಂತ ಹೊಸ ರೂಲ್ಸ್ – SSLC Exam 2026
- ಸರ್ಕಾರಿ ನೌಕರರ ನಿವೃತ್ತಿ ವಯಸ್ಸು ಏರಿಕೆ ಕುರಿತು ಹೊಸ ಆದೇಶ ಪ್ರಕಟ | Retirement Age
- ಈ 3 ಬ್ಯಾಂಕ್ ನಲ್ಲಿ 2 ಲಕ್ಷದವರೆಗೆ ಹಣ ಇದ್ದವರಿಗೆ ಹೊಸ ರೂಲ್ಸ್ | Bank Account Rules
- ದಸರಾ ರಜೆ ಮುಂದೂಡಿದ ಬೆನ್ನಲ್ಲೇ ಮಕ್ಕಳಿಗೆ ಹೊಸ ರೂಲ್ಸ್ | Dasara Holiday
- Gold Rate : ಅಲ್ಪ ಇಳಿಕೆ ಕಂಡಿದ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ಬೆಲೆ.?
- ರಾಜ್ಯದಲ್ಲಿ ಸಿಎಂ ‘ಕುರ್ಚಿಗಾಗಿ’ ಹೊಡೆದಾಟ : ಸಿದ್ದರಾಮಯ್ಯ ‘CM’ ಸ್ಥಾನದ ಕುರಿತು ಬ್ರಹ್ಮಾಂಡ ಗುರೂಜಿ ಸ್ಫೋಟಕ ಭವಿಷ್ಯ!
- ಬೆಳೆಹಾನಿ ಪರಿಹಾರಕ್ಕಾಗಿ ಕಾಯುತ್ತಿದ್ದವರಿಗೆ ದೊಡ್ಡ ಗುಡ್ ನ್ಯೂಸ್ – Crop Insurance & Loan Waiver
- ರಾಜ್ಯದ ಎಲ್ಲಾ ಮಹಿಳೆಯರಿಗೆ ಹೊಸ ರೂಲ್ಸ್ | ಗೃಹಲಕ್ಷ್ಮೀ ಹಣಕ್ಕೆ ಹೊಸ ಆದೇಶ | Gruhalakshmi Scheme Rules
- Kantara : ‘ದೈವದ ಹೆಸರಲ್ಲಿ ಮಾಡಿದ ದುಡ್ಡನ್ನು ಆಸ್ಪತ್ರೆಗೆ ಸುರಿಸುತ್ತೇನೆ..’ ಕಾಂತಾರ ತಂಡಕ್ಕೆ ಎಚ್ಚರಿಕೆ ನೀಡಿದ ಪಿಲ್ಚಂಡಿ ದೈವ!
- ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ನ್ಯೂಸ್! 5 ಕೆಜಿ ಅಕ್ಕಿ ಜತೆ ಇಂದಿರಾ ಆಹಾರ ಕಿಟ್ ನೀಡಲು ಸಚಿವ ಸಂಪುಟ ನಿರ್ಣಯ ; ಕಿಟ್ನಲ್ಲಿ ಏನೆಲ್ಲಾ ಇರುತ್ತೆ?
- Gold Rate Today : ಭಾರೀ ಏರಿಕೆಯತ್ತ ಸಾಗುತ್ತಿದೆಯಾ ಚಿನ್ನ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- JIO ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ : 449 ರೂ.ನಲ್ಲಿ ಮೂರು ನಂಬರ್ ಬಳಕೆಗೆ ಅವಕಾಶ! ಏನಿದು ಪ್ಲ್ಯಾನ್?