Drought Relief Fund : ನಮಸ್ಕಾರ ಸ್ನೇಹಿತರೇ, ಬರ ಪರಿಹಾರ ರೈತರ ಖಾತೆಗೆ ಬರ ಪರಿಹಾರ ಜಮಾ ಆಗಿದೆ. ಹೌದು, ನಿಮಗೆ ಎಷ್ಟು ಜಮಾ ಆಗಿದೆ.? ಎನ್ನುವುದನ್ನ ನೀವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು. ಅದು ಹೇಗೆ ಅಂತೀರಾ ಇಲ್ಲಿದೆ ಮಾಹಿತಿ.
ಬರಗಾಲ ಪರಿಹಾರದ ಎರಡನೇ ಕಂತಿನ ಈಗಾಗಲೇ ಕೆಲವು ಜಿಲ್ಲೆಗಳ ರೈತರ ಖಾತೆಗೆ ಹಣ ಜಮೆ ಆಗಿದೆ. ಹೌದು, ಈಗ ಉಳಿದ ಜಿಲ್ಲೆಗಳ ರೈತರಿಗೂ ಜಮೆ ಮಾಡಲಾಗುತ್ತಿದೆ. ತಮಗೆಲ್ಲಾ ಗೊತ್ತಿದ್ದ ಹಾಗೆ ಬರ ಪರಿಹಾರದ ಮೊದಲ ಕಂತಿನ ನಾಲ್ಕೈದು ತಿಂಗಳ ಹಿಂದೆ ₹2000 ಜಮೆ ಮಾಡಲಾಗಿತ್ತು. ಈಗ ಪ್ರತಿ ರೈತರಿಗೆ ಹತ್ತರಿಂದ ₹15,000 ವರೆಗೆ ಜಮಾ ಮಾಡಲಾಗುತ್ತಿದೆ. ಇದು ಯಾವ ಬೆಳೆಗೆ ಎಷ್ಟು ಬರ ಪರಿಹಾರ ಜಮೆ ಆಗುತ್ತಿದೆ ಎಂಬುದನ್ನು ಇಲ್ಲಿ ನೋಡೋಣ.
ಇದನ್ನೂ ಕೂಡ ಓದಿ : PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಎನ್ಡಿಆರ್ಎಫ್ ಹಾಗೂ ಎಸ್ಡಿಆರ್ಎಫ್ ಮಾರ್ಗಸೂಚಿ ಪ್ರಕಾರ ಯಾವಗಳಿಗೆ ಎಷ್ಟು ಪರಿಹಾರ ಜಮೆ ಆಗಿದೆ ಎಂಬುದನ್ನ ಇಲ್ಲಿ ತಿಳಿದುಕೊಳ್ಳೋಣ. ರಾಜ್ಯ ಸರ್ಕಾರವು ಪ್ರತಿ ಹೆಕ್ಟೇರ್ಗೆ ಪರಿಹಾರ ಮೊತ್ತವನ್ನು ನಿಗದಿಪಡಿಸಿದೆ. ಮಳೆಯಾಶ್ರಿತ ಹಾಗೂ ಕುಷ್ಕಿ ಬೆಳೆಗೆ ₹8,500 ರೂಪಾಯಿ ನಿಗದಿಪಡಿಸಲಾಗಿದೆ. ನೀರಾವರಿ ಬೆಳೆಗೆ ₹17,000 ರೂಪಾಯಿ ನಿಗದಿಪಡಿಸಲಾಗಿದೆ. ಹಾಗು ಬಹುವಾರ್ಷಿಕ ತೋಟಗಾರಿಕೆ ಬೆಳೆಗಳಿಗೆ ₹22,500 ರೂಪಾಯಿಗಳವರೆಗೆ ಪರಿಹಾರ ನೀಡಲು ನಿಗದಿ ಪಡಿಸಲಾಗಿದೆ.
ಎಸ್ಡಿಆರ್ಎಫ್ ಹಾಗು ಎನ್ಡಿಆರ್ಎಫ್ ಮಾರ್ಗಸೂಚಿ ಪ್ರಕಾರ ಆಯಾ ಬೆಳೆಗಳಿಗೆ ಅನುಗುಣವಾಗಿ ಮಳೆಯಾಶ್ರಿತ ಬೆಳೆಗೆ ಹಾಗೂ ನೀರಾವರಿ ಬೆಳೆಗೆ 10 ರಿಂದ 15 ಸಾವಿರದವರೆಗೆ ರೈತರ ಖಾತೆಗೆ ಜಮೆ ಆಗಲಿದೆ. ಇದು ನಿಮ್ಮ ಖಾತೆಗೆ ಎಷ್ಟು ಜಮಾ ಆಗಿದೆ ಎಂಬುದನ್ನ ನೀವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು. ಅದು ಹೇಗೆ ಅಂದುಕೊಂಡಿದ್ರಾ? ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಳ್ಳಿ.
ಈ ಲಿಂಕ್ ಕ್ಲಿಕ್ ಮಾಡಿ : BHOOMI ONLINE – PARIHARA (INPUT SUBSIDY) PAYMENT DETAILS/ಭೂಮಿ ಆನ್ಲೈನ್ – ಪರಿಹಾರ (ಇನ್ಪುಟ್ ಸಬ್ಸಿಡಿ) ಪಾವತಿ ವಿವರಗಳು
ನಿಮಗೆ ಭೂಮಿ ಆನ್ ಪರಿಹಾರ ಇನ್ಪುಟ್ ಸಬ್ಸಿಡಿ ಪಾವತಿ ವಿವರಗಳು ಪೇಜ್ ಓಪನ್ ಆಗುತ್ತದೆ. ಅಲ್ಲಿ ಕೇಳಿರುವ ಮಾಹಿತಿಗಳನ್ನು ಭರ್ತಿ ಮಾಡಿ. ಹಣ ಜಮೆ ಆಗಿದೆಯೋ ಇಲ್ಲವೋ ಎನ್ನುವುದನ್ನ ನೀವು ಚೆಕ್ ಮಾಡಿಕೊಳ್ಳಬಹುದು.
ಇದನ್ನೂ ಕೂಡ ಓದಿ : SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Bank Rules : ನಿಮ್ಮ ಬ್ಯಾಂಕ್ ಖಾತೆಯಲ್ಲಿ ಎಷ್ಟು ಹಣ ಇರಬೇಕು? ತಪ್ಪಿದರೆ ಯಾವ್ಯಾವ ಬ್ಯಾಂಕಿನಿಂದ ಎಷ್ಟೆಷ್ಟು ದಂಡ ಬೀಳುತ್ತೆ?
- PM Awas Yojana 2026 : ₹1.50 ಲಕ್ಷ ಸಹಾಯಧನದ ಸುವರ್ಣ ಅವಕಾಶ – ಸ್ವಂತ ಮನೆ ಕಟ್ಟಲು ಈಗಲೇ ಅರ್ಜಿ ಸಲ್ಲಿಸಿ
- Pension Scheme : ವಿಧವಾ ಪಿಂಚಣಿ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.! ಹೇಗೆ ಅರ್ಜಿ ಸಲ್ಲಿಸುವುದು.?
- Free Borewell Scheme : ಉಚಿತ ಬೋರ್ ವೆಲ್ ಗಾಗಿ ಕೃಷಿಕರು ಅರ್ಜಿ ಸಲ್ಲಿಸುವುದು ಹೇಗೆ? – ಇಲ್ಲಿದೆ ಮಾಹಿತಿ
- Will : ತಂದೆ ‘ವಿಲ್’ ಬರೆಯದೆ ನಿಧನರಾದರೆ ಅವರ ಆಸ್ತಿ ಯಾರಿಗೆ ಸೇರುತ್ತದೆ? ಇಲ್ಲಿದೆ ಕಾನೂನು ಮಾಹಿತಿ
- ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗಿರೋದಿಲ್ವಾ ಹಕ್ಕು.? ಉತ್ತರಾಧಿಕಾರ ಕಾಯ್ದೆಯ ಬಗ್ಗೆ ಹೈಕೋರ್ಟ್ ನಿಲುವೇನು?
- Post Office Scheme : ಪೋಸ್ಟ್ ಆಫೀಸ್ ನಿಂದ ಬಂಪರ್ ಆಫರ್ : ಈ ಯೋಜನೆಯಲ್ಲಿ ಕೇವಲ 115 ತಿಂಗಳಲ್ಲೇ ಹಣ ಡಬಲ್.!
- Bank Updates : ಒಂದಕ್ಕಿಂತ ಹೆಚ್ಚು ಬ್ಯಾಂಕ್ಗಳಲ್ಲಿ ಖಾತೆ ಹೊಂದಿರುವವರ ಗಮನಕ್ಕೆ – `ಆರ್ ಬಿಐ’ ನಿಂದ ಹೊಸ ನಿಯಮ ಜಾರಿಗೆ.!
- Pension Status Check : ಪಿಂಚಣಿ ಸ್ಟೇಟಸ್ ಚೆಕ್ ಮಾಡುವುದು ಹೇಗೆ.? ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿಕೊಳ್ಳಿ – ಡೈರೆಕ್ಟ್ ಲಿಂಕ್
- PM Kisan Mandhan Yojana : ಈ ಯೋಜನೆಯಡಿ ಪ್ರತಿ ತಿಂಗಳು ₹3,000/- ಸಿಗುತ್ತೆ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Instant Loan App : ಆನ್ಲೈನ್ ಲೋನ್ ಪಡೆಯುವ ಮುನ್ನ ಈ ಸತ್ಯ ತಿಳ್ಕೊಳ್ಳಿ – ಯುವಕರೇ ಎಚ್ಚರ.!
- ನನ್ನ ತಾಯಿ ತೀರಿಕೊಂಡಿದ್ದಾರೆ. ತಾಯಿಯ ತವರು ಮನೆಯಲ್ಲಿ ಆಸ್ತಿ ಭಾಗ ಕೇಳಬಹುದ.? ಎಷ್ಟು ಆಸ್ತಿ ಸಿಗುತ್ತೆ.? ಸಂಪೂರ್ಣ ಮಾಹಿತಿ
- ಸಾಲಕ್ಕಾಗಿ ಇನ್ನು ಅಲೆಯಬೇಕಿಲ್ಲ, ಆಧಾರ್ ಕಾರ್ಡ್ ಇದ್ದರೆ ಸಾಕು 2.5 ಲಕ್ಷ ರೂ ಲೋನ್ ಸಿಗುತ್ತೆ – PM SVANidhi
- PM Vishwakarma Yojana : ಕಡಿಮೆ ಬಡ್ಡಿದರದಲ್ಲಿ 5 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು.?
- Atal Pension Yojana : ಈ ಯೋಜನೆಯಡಿ ಪ್ರತಿ ತಿಂಗಳಿಗೆ ₹5,000/- ಪಿಂಚಣಿ ಪಡೆಯಲು ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.?
- Kisan Credit Card Scheme : ಇನ್ನು ಮುಂದೆ ಎಲ್ಲ ರೈತರಿಗೂ ಪಶು ಕಿಸಾನ್ ಕಾರ್ಡ್ ನಲ್ಲಿ 3 ಲಕ್ಷದವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸುವುದು ಹೇಗೆ.?
- CJP ಬೇಡಿಕೆಗೆ ಮಣಿದ ಸರ್ಕಾರ; ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
- ದಿನ ಭವಿಷ್ಯ – ಈ ರಾಶಿಯವರಿಗಿಂದು ಬಂಪರ್ ಲಾಟ್ರಿ! ಕೆಲಸದಲ್ಲಿ ಬಡ್ತಿ, ಹೊಸ ಕಾರು ಖರೀದಿಸುವ ಯೋಗ.!
- ದಿನ ಭವಿಷ್ಯ (24-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- 30 ನಿಮಿಷಕ್ಕಿಂತ ಹೆಚ್ಚು ಹೊತ್ತು ಎದ್ದೇಳದೆ ಕುಳಿತುಕೊಳ್ಳುತ್ತೀರಾ ? ಕ್ಯಾನ್ಸರ್ ಅಪಾಯ ಹೆಚ್ಚಾಗಬಹುದು ಎಚ್ಚರ.!


















