Drought Relief Fund : ನಮಸ್ಕಾರ ಸ್ನೇಹಿತರೇ, ಬರ ಪರಿಹಾರ ರೈತರ ಖಾತೆಗೆ ಬರ ಪರಿಹಾರ ಜಮಾ ಆಗಿದೆ. ಹೌದು, ನಿಮಗೆ ಎಷ್ಟು ಜಮಾ ಆಗಿದೆ.? ಎನ್ನುವುದನ್ನ ನೀವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು. ಅದು ಹೇಗೆ ಅಂತೀರಾ ಇಲ್ಲಿದೆ ಮಾಹಿತಿ.
ಬರಗಾಲ ಪರಿಹಾರದ ಎರಡನೇ ಕಂತಿನ ಈಗಾಗಲೇ ಕೆಲವು ಜಿಲ್ಲೆಗಳ ರೈತರ ಖಾತೆಗೆ ಹಣ ಜಮೆ ಆಗಿದೆ. ಹೌದು, ಈಗ ಉಳಿದ ಜಿಲ್ಲೆಗಳ ರೈತರಿಗೂ ಜಮೆ ಮಾಡಲಾಗುತ್ತಿದೆ. ತಮಗೆಲ್ಲಾ ಗೊತ್ತಿದ್ದ ಹಾಗೆ ಬರ ಪರಿಹಾರದ ಮೊದಲ ಕಂತಿನ ನಾಲ್ಕೈದು ತಿಂಗಳ ಹಿಂದೆ ₹2000 ಜಮೆ ಮಾಡಲಾಗಿತ್ತು. ಈಗ ಪ್ರತಿ ರೈತರಿಗೆ ಹತ್ತರಿಂದ ₹15,000 ವರೆಗೆ ಜಮಾ ಮಾಡಲಾಗುತ್ತಿದೆ. ಇದು ಯಾವ ಬೆಳೆಗೆ ಎಷ್ಟು ಬರ ಪರಿಹಾರ ಜಮೆ ಆಗುತ್ತಿದೆ ಎಂಬುದನ್ನು ಇಲ್ಲಿ ನೋಡೋಣ.
ಇದನ್ನೂ ಕೂಡ ಓದಿ : PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಎನ್ಡಿಆರ್ಎಫ್ ಹಾಗೂ ಎಸ್ಡಿಆರ್ಎಫ್ ಮಾರ್ಗಸೂಚಿ ಪ್ರಕಾರ ಯಾವಗಳಿಗೆ ಎಷ್ಟು ಪರಿಹಾರ ಜಮೆ ಆಗಿದೆ ಎಂಬುದನ್ನ ಇಲ್ಲಿ ತಿಳಿದುಕೊಳ್ಳೋಣ. ರಾಜ್ಯ ಸರ್ಕಾರವು ಪ್ರತಿ ಹೆಕ್ಟೇರ್ಗೆ ಪರಿಹಾರ ಮೊತ್ತವನ್ನು ನಿಗದಿಪಡಿಸಿದೆ. ಮಳೆಯಾಶ್ರಿತ ಹಾಗೂ ಕುಷ್ಕಿ ಬೆಳೆಗೆ ₹8,500 ರೂಪಾಯಿ ನಿಗದಿಪಡಿಸಲಾಗಿದೆ. ನೀರಾವರಿ ಬೆಳೆಗೆ ₹17,000 ರೂಪಾಯಿ ನಿಗದಿಪಡಿಸಲಾಗಿದೆ. ಹಾಗು ಬಹುವಾರ್ಷಿಕ ತೋಟಗಾರಿಕೆ ಬೆಳೆಗಳಿಗೆ ₹22,500 ರೂಪಾಯಿಗಳವರೆಗೆ ಪರಿಹಾರ ನೀಡಲು ನಿಗದಿ ಪಡಿಸಲಾಗಿದೆ.
ಎಸ್ಡಿಆರ್ಎಫ್ ಹಾಗು ಎನ್ಡಿಆರ್ಎಫ್ ಮಾರ್ಗಸೂಚಿ ಪ್ರಕಾರ ಆಯಾ ಬೆಳೆಗಳಿಗೆ ಅನುಗುಣವಾಗಿ ಮಳೆಯಾಶ್ರಿತ ಬೆಳೆಗೆ ಹಾಗೂ ನೀರಾವರಿ ಬೆಳೆಗೆ 10 ರಿಂದ 15 ಸಾವಿರದವರೆಗೆ ರೈತರ ಖಾತೆಗೆ ಜಮೆ ಆಗಲಿದೆ. ಇದು ನಿಮ್ಮ ಖಾತೆಗೆ ಎಷ್ಟು ಜಮಾ ಆಗಿದೆ ಎಂಬುದನ್ನ ನೀವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು. ಅದು ಹೇಗೆ ಅಂದುಕೊಂಡಿದ್ರಾ? ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಳ್ಳಿ.
ಈ ಲಿಂಕ್ ಕ್ಲಿಕ್ ಮಾಡಿ : BHOOMI ONLINE – PARIHARA (INPUT SUBSIDY) PAYMENT DETAILS/ಭೂಮಿ ಆನ್ಲೈನ್ – ಪರಿಹಾರ (ಇನ್ಪುಟ್ ಸಬ್ಸಿಡಿ) ಪಾವತಿ ವಿವರಗಳು
ನಿಮಗೆ ಭೂಮಿ ಆನ್ ಪರಿಹಾರ ಇನ್ಪುಟ್ ಸಬ್ಸಿಡಿ ಪಾವತಿ ವಿವರಗಳು ಪೇಜ್ ಓಪನ್ ಆಗುತ್ತದೆ. ಅಲ್ಲಿ ಕೇಳಿರುವ ಮಾಹಿತಿಗಳನ್ನು ಭರ್ತಿ ಮಾಡಿ. ಹಣ ಜಮೆ ಆಗಿದೆಯೋ ಇಲ್ಲವೋ ಎನ್ನುವುದನ್ನ ನೀವು ಚೆಕ್ ಮಾಡಿಕೊಳ್ಳಬಹುದು.
ಇದನ್ನೂ ಕೂಡ ಓದಿ : SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- 19300 ರೂ ವಿಥ್ಡ್ರಾ ಮಾಡಲು ಸಮಾಧಿಯಿಂದ ಸಹೋದರಿ ಹೆಣ ತೆಗೆದು ಬ್ಯಾಂಕ್ಗೆ ಹೊತ್ತುತಂದ ಸಹೋದರ
- ವಾಕಿಂಗ್ ಹೋಗಿದ್ದ ಮಹಿಳೆಗೆ ಶಾಕ್ : ಸಾರ್ವಜನಿಕ ಸ್ಥಳದಲ್ಲೇ ಕಾಮುಕನಿಂದ ಹಸ್ತಮೈಥುನ
- ಗೊತ್ತಾಗದಂತೆ ಅಟ್ಯಾಕ್ ಮಾಡುವ ‘ಸೈಲೆಂಟ್ ಕಿಲ್ಲರ್ʼ ಕಾಯಿಲೆಗಳಿವು.. ತಡವಾದ್ರೆ ಜೀವಕ್ಕೆ ಡೇಂಜರ್!!
- ಕಲ್ಲಂಗಡಿ ಹಣ್ಣು ತಿಂದು ಒಂದೇ ಕುಟುಂಬದ ನಾಲ್ವರು ಸಾವು!
- ಮದ್ಯ ಪ್ರಿಯರಿಗೆ ಬಿಗ್ ಶಾಕ್ : ರಾಜ್ಯದಲ್ಲಿ ಮೇ.1ರಿಂದಲೇ ‘ಎಣ್ಣೆ’ ಬೆಲೆಗಳು ಏರಿಕೆ.!
- ರಾತ್ರಿ ಈ ಲಕ್ಷಣಗಳು ಕಾಣಿಸಿಕೊಂಡ್ರೆ ನಿಮ್ಮ ಲಿವರ್ ಡ್ಯಾಮೇಜ್ ಆಗಿದೆ ಎಂದರ್ಥ..!
- ಡಿ.ಕೆ ಶಿವಕುಮಾರ್ಗೆ ಸಿಎಂ ಪಟ್ಟ ನೀಡದಿದ್ದರೆ ಕಠೋರ ನಿರ್ಧಾರ : ಕಾಂಗ್ರೆಸ್ ಹೈಕಮಾಂಡ್ಗೆ ಪ್ರಣವಾನಂದ ಶ್ರೀ ಎಚ್ಚರಿಕೆ!
- ದೇವನಹಳ್ಳಿ ಪೊಲೀಸ್ ಗೂಂಡಾಗಿರಿಗೆ ಉದ್ಯಮಿ ಮೋಹನ್ದಾಸ್ ಪೈ ಆಕ್ರೋಶ: ನಾವು ಸ್ವತಂತ್ರ ಪ್ರಜೆಗಳು, ಗುಲಾಮರಲ್ಲ ಎಂದು ಗರಂ
- 10 ಸಾವಿರ ದಲಿತರಿಂದ ಬ್ರಾಹ್ಮಣ್ಯ ಸ್ವೀಕಾರ: ವಿಧಿ-ವಿಧಾನದ ಪ್ರಕಾರ ಜನಿವಾರ ಧಾರಣೆ; ಅವರು ಹೇಳಿದ್ದೇನು.?
- ಕೋಡಿಶ್ರೀ ಭವಿಷ್ಯ: ‘ಬರುವ ದಿನಗಳ ಶುಭವಿಲ್ಲ, ಆಹಾಕಾರ’ – ಈ ವರ್ಷದ ಮಳೆ ಬೆಳೆ ಬಗ್ಗೆ ಸ್ವಾಮೀಜಿ ನುಡಿ
- Horoscope Today : 28 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಬೆಂಗಳೂರಿನಲ್ಲಿ ಬೆತ್ತಲೆ ಸ್ಥಿತಿಯಲ್ಲಿ ಯುವತಿ ಶವ ಪತ್ತೆ.! ಬೆಡ್ರೂಮ್ ತುಂಬಾ ಹರಿದ ಪೇಪರ್ ತುಂಡುಗಳು.!
- ಎಚ್.ವಿಶ್ವನಾಥ್ ಅವರಿಗೆ ವಯಸ್ಸಾಗಿದೆ. ಅರಳುಮರಳು, ಏನೇನೊ ಬಡಬಡಿಸುತ್ತಾರೆ, ಕ್ಷಮಿಸಿಬಿಡೋಣ : ಸಚಿವ ಮಧು ಬಂಗಾರಪ್ಪ
- ಒಟ್ಟಿಗೆ ಮಕ್ಕಳು ಮಾಡಿಕೊಂಡು ಈಗ ರೇಪ್ ಎಂದರೆ ಹೇಗೆ? ಲಿವಿನ್ ಸಂಬಂಧದಲ್ಲಿದ್ದ ಯುವತಿಗೆ ಸುಪ್ರೀಂ ಕೋರ್ಟ್ ಚಾಟಿ!
- ಪತ್ನಿಯ ಅಶ್ಲೀಲ ಫೋಟೋಗಳು ವೈರಲ್! ಕೆಲವೇ ಗಂಟೆಯಲ್ಲಿ 19 ವರ್ಷದ ಯುವಕನ ಕಥೆ ಮುಗಿಸಿದ ನಾಲ್ವರು ಸ್ನೇಹಿತರು
- ಓ ಬಂಗಾಳ ಪೊಲೀಸರೇ ಸ್ವಲ್ಪ ಹಿಂದೆ ಸರಿಯಿರಿ : ಮೋಟಭಾಯ್ ಆರ್ಭಟಕ್ಕೆ ತೃಣಮೂಲ ಕಾಂಗ್ರೆಸ್ ಕಂಗಾಲು!
- ಸ್ಪಷ್ಟವಾಗಿ ಹೇಳ್ತೀನಿ ಮಮತಾ ಬ್ಯಾನರ್ಜಿ ಮತ್ತೆ ಅಧಿಕಾರಕ್ಕೆ ಬರಲ್ಲ; ಕೇಸ್ ಹಾಕುವ ಬೆದರಿಕೆಗೆ ಅಮಿತ್ ಶಾ ಕೌಂಟರ್
- ದೀದಿ ಮಾತ್ರ ನಿಮ್ಮನ್ನು ರಕ್ಷಿಸಲು ಸಾಧ್ಯ: ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್
- ನಿಶ್ಚಿತಾರ್ಥ ಬಿಟ್ಟು ಬೆರೊಬ್ಬ ಯುವಕನ ಜೊತೆ ಯುವತಿ ಪರಾರಿ – ಹಿಂದೂ ಸಂಘಟನೆಗಳ ಲವ್ ಜಿಹಾದ್ ಆರೋಪ
- Horoscope Today : 27 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ



















