Drought Relief Payment : ನಮಸ್ಕಾರ ಸ್ನೇಹಿತರೇ, ಮಳೆಯಿಲ್ಲದೇ ಭಾರೀ ಸಂಕಷ್ಟಕ್ಕೆ ಸಿಲುಕಿದ್ದ ರಾಜ್ಯದ ಬರಗಾಲ ಪೀಡಿತ ಪ್ರದೇಶದ ರೈತರಿಗೆ ಬೆಳೆಹಾನಿ ಹಣ ಈಗಾಗಲೇ ಬಹುತೇಕ ರೈತರ ಖಾತೆಗೆ ಜಮಾ ಮಾಡಿದ್ದು, ಬಾಕಿಯಿರುವ ಬೆಳೆಹಾನಿ ಪರಿಹಾರ ಮೊತ್ತದ ಕುರಿತು ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Borewell Scheme : ರೈತರ ಬೋರ್ ವೆಲ್ ಅಕ್ರಮಕ್ಕೆ ಹೊಸ ಅಪ್ಡೇಟ್.! ಸರ್ಕಾರದಿಂದ ರೈತರಿಗೆ ಉಚಿತ ಬೋರ್ವೆಲ್ ನೀಡಲು ನಿರ್ಧಾರ.!
ರಾಜ್ಯದಲ್ಲಿ ಈಗಾಗಲೇ ಬಹುತೇಕ ಬರಪೀಡಿತ ಪ್ರದೇಶದ ಅರ್ಹ ರೈತರಿಗೆ 2 ಸಾವಿರ ಪಾವತಿಸಿರುವ ಬೆಳೆಹಾನಿ ಪರಿಹಾರ ಮೊತ್ತವನ್ನು ಪರಿಗಣನೆಗೆ ತೆಗೆದುಕೊಂಡು ಅರ್ಹತೆಯಂತೆ ಇನ್ನುಳಿದ ಬಾಕಿ ಬೆಳೆಹಾನಿ ಪರಿಹಾರ ಮೊತ್ತವನ್ನು ಪಾವತಿಸಲು ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರ ಮೇಲೆ ಪೂಟ್ಸ್ ಐಡಿ(FID) ಹೊಂದಿರುವ ರೈತರಿಗೆ ಪರಿಹಾರ ತಂತ್ರಾಂಶದ ಮೂಲಕ ಹಂತ-ಹಂತವಾಗಿ ಪರಿಹಾರ ಹಣವನ್ನ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಡಿಬಿಟಿ ಮೂಲಕ ವಿತರಣೆ ಮಾಡಲಾಗುತ್ತಿದೆ. ಇನ್ನೂ ಬಾಕಿ ಉಳಿದ ಅರ್ಹ ರೈತರಿಗೆ ಹಂತ-ಹಂತವಾಗಿ ಪರಿಹಾರ ಪಾವತಿಸುವ ಕಾರ್ಯವು ಪ್ರಗತಿಯ ಹಂತದಲ್ಲಿದ್ದು, ತುರ್ತಾಗಿ ಕ್ರಮ ಕೈಗೊಳ್ಳಲಾಗುತ್ತಿದೆ.
ಕೃಷಿ ಇಲಾಖೆಯ ಅಧೀಕೃತ ವೆಬ್ ಸೈಟ್ ಲಿಂಕ್ : ಪರಿಹಾರ ಹಣ ಸಂದಾಯ ವರದಿ (Parihara Payment Report)
ಈಗಾಗಲೇ ಅನುಮೋದನೆ ನೀಡಿರುವ ರಾಜ್ಯದ ಅರ್ಹ ಫಲಾನುಭವಿ ರೈತರ ಮಾಹಿತಿಯ ಪಟ್ಟಿಯನ್ನು ಆಯಾ ನಾಡ ಕಚೇರಿಗಳು, ಗ್ರಾಮ ಪಂಚಾಯತಿಗಳು, ರೈತ ಸಂಪರ್ಕ ಕೇಂದ್ರಗಳು ಹಾಗೂ ತಹಶೀಲ್ದಾರ ಕಾರ್ಯಾಲಯದ ಸೂಚನಾ ಫಲಕದಲ್ಲಿ ಎಲ್ಲಾ ವಿವರಗಳನ್ನ ಪ್ರಕಟಿಸಲಾಗಿದೆ.
ಇದನ್ನೂ ಕೂಡ ಓದಿ : Scholarship : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ₹20,000 ವರೆಗೆ ಸ್ಕಾಲರ್ಶಿಪ್! ಅರ್ಜಿ ಸಲ್ಲಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು.?
ರಾಜ್ಯದ ಬರಪೀಡಿತ ಪ್ರದೇಶದ ರೈತರು ಬೆಳೆ ಹಾನಿ ಪರಿಹಾರ ಪಡೆದುಕೊಳ್ಳಲು ಫ್ರೂಟ್ಸ್ ಐಡಿ(FID) ಕಡ್ಡಾಯವಾಗಿರುವುದರಿಂದ ಇದುವರೆಗೂ ಫ್ರೂಟ್ಸ್ ಐಡಿ(FID) ಮಾಡಿಸಿಕೊಳ್ಳದೇ ಇರುವ ರೈತರು ನಿಗದಿತ ಅವಧಿಯಲ್ಲಿ ತಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಖಾತೆಯ ವಿವರ ಹಾಗೂ ಪಹಣಿ ಮಾಹಿತಿಯನ್ನು ಗ್ರಾಮ ಆಡಳಿತ ಅಧಿಕಾರಿಗಳಿಗೆ ಅಥವಾ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಫ್ರೂಟ್ಸ್ ಐಡಿ(FID) ಪಡೆದುಕೊಳ್ಳಬಹುದು.
ಕೃಷಿ ಇಲಾಖೆಯ ಅಧೀಕೃತ ವೆಬ್ ಸೈಟ್ ಲಿಂಕ್ : ಪರಿಹಾರ ಹಣ ಸಂದಾಯ ವರದಿ (Parihara Payment Report)
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಪರಿಶಿಷ್ಟ ಪಂಗಡದ ಮಹಿಳೆ ಆಸ್ತಿಗೆ ಹಕ್ಕುದಾರಳಲ್ಲ : ಸಂವಿಧಾನವನ್ನು ಉಲ್ಲೇಖಿಸಿದ ಸುಪ್ರೀಂ ಕೋರ್ಟ್ ಹೇಳಿದ್ದೇನು?
- BPL ಕಾರ್ಡ್ ಇದ್ದ 75 ವರ್ಷದವರಿಗೆ ದೊಡ್ಡ ಸಿಹಿಸುದ್ದಿ – ಹಿರಿಯ ನಾಗರಿಕರಿಗೆ ಈ ಸೇವೆ ಉಚಿತ | BPL Ration Card
- ಪೋಷಕರು ಮಾರಿದ ಆಸ್ತಿಯನ್ನು ಪ್ರಾಪ್ತ ವಯಸ್ಕ ಮಕ್ಕಳು ನಿರಾಕರಿಸಬಹುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು.!
- ಈ ಪಟ್ಟಿಯಲ್ಲಿ ಹೆಸರಿದ್ದವರಿಗೆ ಮಾತ್ರ ಗೃಹಲಕ್ಷ್ಮಿ ಹಣ ಹೊಸ ರೂಲ್ಸ್ – ಯಾವ ಪಟ್ಟಿಯಲ್ಲಿ ಹೆಸರಿರಬೇಕು.?
- ನವೆಂಬರ್ 1 ರಿಂದ ಗ್ಯಾಸ್ ಸಿಲಿಂಡರ್ ಗೆ ಹೊಸ ರೂಲ್ಸ್ | ಏನಿದು ಹೊಸ ನಿಯಮ.? Gas Cylinder
- ಗ್ರಾಮೀಣ ಜನತೆಗೆ ಸಿಹಿಸುದ್ದಿ : ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಬಿ-ಖಾತಾ ವಿತರಣೆ, ಇ-ಸ್ವತ್ತು ಸರಳೀಕರಣ
- ಬ್ಯಾಂಕ್ ಸಾಲ ಬಾಕಿ ಇದ್ದವರಿಗೆ RBI ನಿಂದ ಗುಡ್ ನ್ಯೂಸ್ | ಆರ್ ಬಿಐ ನೀಡಿರುವ ಗುಡ್ ನ್ಯೂಸ್ ಏನು.?
- Gold Rate : ಭಾರೀ ಇಳಿಕೆ ಕಂಡ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ದರ.? ಭರ್ಜರಿ ಇಳಿಕೆಯತ್ತ!
- ಬ್ಯಾಂಕ್ FD ಇಟ್ಟ ಹಿರಿಯ ನಾಗರೀಕರಿಗೆ RBI ಹೊಸ ರೂಲ್ಸ್ | Senior Citizen FD New Rules
- ಬಿಪಿಎಲ್ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್.! BPL Ration Card Updates
- ವಿಧವೆಯ ಪಿತ್ರಾರ್ಜಿತ ಆಸ್ತಿ ಹಕ್ಕು ಎತ್ತಿಹಿಡಿದ ಸುಪ್ರೀಂ ಕೋರ್ಟ್- Inherited property rights
- Online gambling : ಆನ್ಲೈನ್ ಜೂಜು ನಿಷೇಧ : ಕೇಂದ್ರದ ನೆರವು ಕೇಳಿದ ಸುಪ್ರೀಂ ಕೋರ್ಟ್
- ಪ್ಯಾನ್ ಕಾರ್ಡ್ ಹೊಂದಿರೋರೇ ಎಚ್ಚರ! ಈ ತಪ್ಪು ಮಾಡಿದ್ರೇ 10,000 ದಂಡ ಕಟ್ಟಬೇಕಾಗುತ್ತೆ ಹುಷಾರ್! | PAN Card Alert
- 2026 ರ ಚಿನ್ನದ ಬೆಲೆ ಎಷ್ಟಾಗುತ್ತೆ ಎಂದು ತಿಳಿಸಿದ ಸರ್ಕಾರ.! ಚಿನ್ನದ ಭವಿಷ್ಯ ಹೇಗಿದೆ.? | Gold Price Prediction 2026
- ದೀಪಾವಳಿಗೆ BSNL ನಿಂದ ಕೈಗೆಟುಕುವ ದರದಲ್ಲಿ 365 ದಿನಗಳ ಸೇವೆಯ ‘BSNL ಸಮ್ಮಾನ್’ ಪ್ಲಾನ್ ಬಿಡುಗಡೆ
- Weather Forecast : ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ – 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
- ಫೋನ್ ಬಳಸಿದ ವಿದ್ಯಾರ್ಥಿಗೆ ಕಾಲಿನಿಂದ ಒದ್ದು, ಮನಸೋ ಇಚ್ಛೆ ಥಳಿಸಿದ ‘ರಕ್ಕಸ’ ಶಿಕ್ಷಕ! ವಿಡಿಯೋ ವೈರಲ್
- ಇನ್ಮುಂದೆ ಇವರು `BPL – ಅಂತ್ಯೋದಯ’ ರೇಷನ್ ಕಾರ್ಡ್ ಪಡೆಯಲು ಅನರ್ಹ.! ಸಂಪೂರ್ಣ ಮಾಹಿತಿ
- Arecanut : ಅಡಕೆ ನಿಷೇಧ ಮಾಡಲು ʼWHO” ಕರೆ – ಕ್ಯಾನ್ಸರ್ ಕಾರಕ ಎಂದು ಗಂಭೀರ ಆರೋಪ
- ‘ಮೈದುನನ ಜೊತೆ ಮಲಗೋಕೆ ಒತ್ತಾಯ’ : ಕಿರುಕುಳಕ್ಕೆ ಬೇಸತ್ತು ಡ್ಯಾಂಗೆ ಹಾರಿ ಉಪನ್ಯಾಸಕಿ ಆತ್ಮಹತ್ಯೆ!



















