Drought Relief Payment : ನಮಸ್ಕಾರ ಸ್ನೇಹಿತರೇ, ಮಳೆಯಿಲ್ಲದೇ ಭಾರೀ ಸಂಕಷ್ಟಕ್ಕೆ ಸಿಲುಕಿದ್ದ ರಾಜ್ಯದ ಬರಗಾಲ ಪೀಡಿತ ಪ್ರದೇಶದ ರೈತರಿಗೆ ಬೆಳೆಹಾನಿ ಹಣ ಈಗಾಗಲೇ ಬಹುತೇಕ ರೈತರ ಖಾತೆಗೆ ಜಮಾ ಮಾಡಿದ್ದು, ಬಾಕಿಯಿರುವ ಬೆಳೆಹಾನಿ ಪರಿಹಾರ ಮೊತ್ತದ ಕುರಿತು ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Borewell Scheme : ರೈತರ ಬೋರ್ ವೆಲ್ ಅಕ್ರಮಕ್ಕೆ ಹೊಸ ಅಪ್ಡೇಟ್.! ಸರ್ಕಾರದಿಂದ ರೈತರಿಗೆ ಉಚಿತ ಬೋರ್ವೆಲ್ ನೀಡಲು ನಿರ್ಧಾರ.!
ರಾಜ್ಯದಲ್ಲಿ ಈಗಾಗಲೇ ಬಹುತೇಕ ಬರಪೀಡಿತ ಪ್ರದೇಶದ ಅರ್ಹ ರೈತರಿಗೆ 2 ಸಾವಿರ ಪಾವತಿಸಿರುವ ಬೆಳೆಹಾನಿ ಪರಿಹಾರ ಮೊತ್ತವನ್ನು ಪರಿಗಣನೆಗೆ ತೆಗೆದುಕೊಂಡು ಅರ್ಹತೆಯಂತೆ ಇನ್ನುಳಿದ ಬಾಕಿ ಬೆಳೆಹಾನಿ ಪರಿಹಾರ ಮೊತ್ತವನ್ನು ಪಾವತಿಸಲು ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರ ಮೇಲೆ ಪೂಟ್ಸ್ ಐಡಿ(FID) ಹೊಂದಿರುವ ರೈತರಿಗೆ ಪರಿಹಾರ ತಂತ್ರಾಂಶದ ಮೂಲಕ ಹಂತ-ಹಂತವಾಗಿ ಪರಿಹಾರ ಹಣವನ್ನ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಡಿಬಿಟಿ ಮೂಲಕ ವಿತರಣೆ ಮಾಡಲಾಗುತ್ತಿದೆ. ಇನ್ನೂ ಬಾಕಿ ಉಳಿದ ಅರ್ಹ ರೈತರಿಗೆ ಹಂತ-ಹಂತವಾಗಿ ಪರಿಹಾರ ಪಾವತಿಸುವ ಕಾರ್ಯವು ಪ್ರಗತಿಯ ಹಂತದಲ್ಲಿದ್ದು, ತುರ್ತಾಗಿ ಕ್ರಮ ಕೈಗೊಳ್ಳಲಾಗುತ್ತಿದೆ.
ಕೃಷಿ ಇಲಾಖೆಯ ಅಧೀಕೃತ ವೆಬ್ ಸೈಟ್ ಲಿಂಕ್ : ಪರಿಹಾರ ಹಣ ಸಂದಾಯ ವರದಿ (Parihara Payment Report)
ಈಗಾಗಲೇ ಅನುಮೋದನೆ ನೀಡಿರುವ ರಾಜ್ಯದ ಅರ್ಹ ಫಲಾನುಭವಿ ರೈತರ ಮಾಹಿತಿಯ ಪಟ್ಟಿಯನ್ನು ಆಯಾ ನಾಡ ಕಚೇರಿಗಳು, ಗ್ರಾಮ ಪಂಚಾಯತಿಗಳು, ರೈತ ಸಂಪರ್ಕ ಕೇಂದ್ರಗಳು ಹಾಗೂ ತಹಶೀಲ್ದಾರ ಕಾರ್ಯಾಲಯದ ಸೂಚನಾ ಫಲಕದಲ್ಲಿ ಎಲ್ಲಾ ವಿವರಗಳನ್ನ ಪ್ರಕಟಿಸಲಾಗಿದೆ.
ಇದನ್ನೂ ಕೂಡ ಓದಿ : Scholarship : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ₹20,000 ವರೆಗೆ ಸ್ಕಾಲರ್ಶಿಪ್! ಅರ್ಜಿ ಸಲ್ಲಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು.?
ರಾಜ್ಯದ ಬರಪೀಡಿತ ಪ್ರದೇಶದ ರೈತರು ಬೆಳೆ ಹಾನಿ ಪರಿಹಾರ ಪಡೆದುಕೊಳ್ಳಲು ಫ್ರೂಟ್ಸ್ ಐಡಿ(FID) ಕಡ್ಡಾಯವಾಗಿರುವುದರಿಂದ ಇದುವರೆಗೂ ಫ್ರೂಟ್ಸ್ ಐಡಿ(FID) ಮಾಡಿಸಿಕೊಳ್ಳದೇ ಇರುವ ರೈತರು ನಿಗದಿತ ಅವಧಿಯಲ್ಲಿ ತಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಖಾತೆಯ ವಿವರ ಹಾಗೂ ಪಹಣಿ ಮಾಹಿತಿಯನ್ನು ಗ್ರಾಮ ಆಡಳಿತ ಅಧಿಕಾರಿಗಳಿಗೆ ಅಥವಾ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಫ್ರೂಟ್ಸ್ ಐಡಿ(FID) ಪಡೆದುಕೊಳ್ಳಬಹುದು.
ಕೃಷಿ ಇಲಾಖೆಯ ಅಧೀಕೃತ ವೆಬ್ ಸೈಟ್ ಲಿಂಕ್ : ಪರಿಹಾರ ಹಣ ಸಂದಾಯ ವರದಿ (Parihara Payment Report)
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಸಿಜೆಪಿಯ ಶಾಲಾ ತಪಾಸಣೆ ಅಭಿಯಾನದ ವೇಳೆ ಘರ್ಷಣೆ – ಶಾಲೆಗಳನ್ನು ಪರಿಶೀಲನೆ ಮಾಡದಂತೆ ಅಡ್ಡಿಪಡಿಲು ಬಿಜೆಪಿ ಗೂಂಡಾಗಳನ್ನು ಕಳುಹಿಸಿದೆ : ಸಿಜೆಪಿ
- ದಿನಕ್ಕೆ 333 ರೂಪಾಯಿ ಉಳಿಸಿದರೆ ಸಿಗಲಿದೆ ಬರೋಬ್ಬರಿ 17 ಲಕ್ಷ : ಇದು ಪೋಸ್ಟ್ ಆಫೀಸ್ ಆರ್ಡಿ ಮ್ಯಾಜಿಕ್.!
- ಹೆತ್ತವರನ್ನು ನೋಡಿಕೊಳ್ಳದ ಮಕ್ಕಳಿಗೆ ಶಾಕ್! ಆಸ್ತಿ-ಮನೆಯಿಂದ ಹೊರಹಾಕಬಹುದೇ?
ಸುಪ್ರೀಂ ಕೋರ್ಟ್ ಹೇಳಿದ್ದೇನು? - ಸಹಜೀವನ ವಿವಾಹಕ್ಕೆ ಸಮಾನ.. ಪೋಷಕರು ಮಧ್ಯಪ್ರವೇಶಿಸುವಂತಿಲ್ಲ; ಹೈಕೋರ್ಟ್ ಮಹತ್ವದ ತೀರ್ಪು
- ರಾಜ್ಯದ ಸಣ್ಣ ರೈತರಿಗೆ ಗುಡ್ ನ್ಯೂಸ್: ‘ರೈತ ಮಿತ್ರ’ ಯೋಜನೆಯಡಿ ಕೃಷಿ ಯಂತ್ರೋಪಕರಣ ಬಾಡಿಗೆಗೆ ಶೇ. 50 ಸಬ್ಸಿಡಿ.!
- 21 ಆಗಸ್ಟ್ ದಿನ ಭವಿಷ್ಯ: ಈ 3 ರಾಶಿಗಳಿಗೆ ಹಣದ ಮಳೆ! 12 ರಾಶಿಗಳ ಸಂಪೂರ್ಣ ಭವಿಷ್ಯ ಇಲ್ಲಿದೆ!
- Post Office Scheme : ಹಿರಿಯ ನಾಗರಿಕರಿಗೆ ಜನಪ್ರಿಯ ‘ಪೋಸ್ಟ್ ಆಫೀಸ್’ ಯೋಜನೆ, ಪ್ರತಿ ತಿಂಗಳು ಸಿಗಲಿದೆ ₹20,000/- ರೂಪಾಯಿ.!
- ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಕಿಡ್ನಿ ಕ್ಯಾನ್ಸರ್ ಸೂಚಕವೇ.? ಯಾವಾಗ ವೈದ್ಯರ ಸಲಹೆ ಪಡೆಯಬೇಕು
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!
- ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!
- Post Office Scheme : ಪೋಸ್ಟ್ ಆಫೀಸ್ನಿಂದ ಬಂಪರ್ ಅವಕಾಶ – 8.2% ವರೆಗೆ ಬಡ್ಡಿ : ಯಾವ ಯೋಜನೆಗೆ ಎಷ್ಟು ಬಡ್ಡಿ.?
- Karnataka Weather: ರಾಜ್ಯದಲ್ಲಿ ಮಳೆ ಮುಂದುವರಿಕೆ; ಕರಾವಳಿ ಸೇರಿ ಹಲವು ಭಾಗಗಳಲ್ಲಿ ಗುಡುಗು-ಮಿಂಚಿನ ಎಚ್ಚರಿಕೆ
- Bengaluru Power Cut: ಬೆಂಗಳೂರಿನ 70ಕ್ಕೂ ಅಧಿಕ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ
- ಕಾವೇರಿ ನೀರು ವಿವಾದ ಮತ್ತೆ ಬಿಸಿ: KRSನಿಂದ ತಮಿಳುನಾಡಿಗೆ ನೀರು ಬಿಟ್ಟರಾ.? ಸಚಿವರ ಸ್ಪಷ್ಟನೆ
- Bigg Boss Kannada 13: ‘ಅಗ್ನಿಪರೀಕ್ಷೆ’ ಬಗ್ಗೆ ಭಾರೀ ಕುತೂಹಲ; ಸ್ಪರ್ಧಿಗಳ ಆಯ್ಕೆ ಹೇಗೆ?
- ನಾಗರ ಪಂಚಮಿ 2026: ಆಗಸ್ಟ್ 17ರಂದು ಹಬ್ಬ, ಪೂಜೆ ಸಮಯ ಯಾವುದು? ಏನು ಮಾಡಬೇಕು, ಏನು ಮಾಡಬಾರದು.?
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?



















