Drought Relief : ಕರ್ನಾಟಕ ರಾಜ್ಯದ ಎಲ್ಲ ರೈತರಿಗೆ ಗುಡ್ ನ್ಯೂಸ್! ರಾಜ್ಯದ ರೈತರ ಖಾತೆಗಳಿಗೆ ಬೆಳೆ ಹಾನಿ, ಬರ ಪರಿಹಾರ ಹಣ, ಎರಡನೇ ಕಂತಿನ ಹಣ ಜಮಾ. ರಾಜ್ಯ ಸರ್ಕಾರದಿಂದ ರಾಜ್ಯದ ಕೆಲವು ಜಿಲ್ಲೆಗಳಿಗೆ ಮತ್ತು ಕೆಲವು ತಾಲೂಕುಗಳನ್ನ ಬರಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಲಾಗಿತ್ತು. ಬರಪೀಡಿತ ತಾಲೂಕುಗಳ ರೈತರ ಖಾತೆಗಳಿಗೆ ಪ್ರತಿ ಹೆಕ್ಟೇರ್ ಭೂಮಿಗೆ ₹22,500 ರೂಪಾಯಿಗಳನ್ನ ಬಿಡುಗಡೆ ಗೊಳಿಸಬೇಕೆಂದು ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ಮಾರ್ಗಸೂಚಿಗಳನ್ನ ಬಿಡುಗಡೆಗೊಳಿಸಲಾಗಿತ್ತು.
ಅದೇ ಪ್ರಕಾರವಾಗಿ, ರೈತರ ಖಾತೆಗಳಿಗೆ ಹಣ ಬಿಡುಗಡೆಗೆ ಕ್ರಮ ತೆಗೆದುಕೊಳ್ಳಲಾಗಿದ್ದು, ರೈತರ ಖಾತೆಗಳಿಗೆ ವರ್ಗಾವಣೆಯಾಗಲಿದೆ. ಬರ ಪರಿಸ್ಥಿತಿಯಿಂದ ಶೇಕಡಾ 33 ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಉಂಟಾದ ಬೆಳೆ ಹಾನಿಗೆ ಗರಿಷ್ಠ ಎರಡು ಹೆಕ್ಟೇರ್ ಗಳಿಗೆ ಸೀಮಿತಗೊಳಿಸಿ, ಮಳೆಯಾಶ್ರಿತ ಬೆಳೆಗೆ ಪ್ರತಿ ಹೆಕ್ಟೇರ್ಗೆ ₹8500 ರೂ.ಗಳು, ನೀರಾವರಿ ಬೆಳೆಗೆ ಪ್ರತಿ ಹೆಕ್ಟೇರ್ಗೆ ₹17,000 ರೂ ಗಳು ಮತ್ತು ಬಹುವಾರ್ಷಿಕ ಬೆಳೆಗೆ ಪ್ರತಿ ಹೆಕ್ಟೇರ್ಗೆ ₹22,500 ರೂ ಗಳು ನಿಗದಿಪಡಿಸಲಾಗಿದೆ.
ಇದನ್ನೂ ಕೂಡ ಓದಿ : Free Laptop Scheme : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಭಾಗ್ಯ.! ಏನೆಲ್ಲಾ ದಾಖಲೆಗಳು ಬೇಕಾಗುತ್ತದೆ.?
2023 ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರಿಗೆ ಬೆಳೆ ಹಾನಿ ಪರಿಹಾರದ ಮೊದಲನೇ ಕಂತಾಗಿ ಅಥವಾ ಎಸ್ಡಿಆರ್ಎಫ್, ಎನ್ಡಿಆರ್ಎಫ್ ಮಾರ್ಗಸೂಚಿಯಂತೆ ಬೆಳೆ ಹಾನಿ ಪರಿಹಾರವಾಗಿ ಅರ್ಹತೆಗೆ ಅನುಗುಣವಾಗಿ ಪ್ರತಿ ರೈತರಿಗೆ ಗರಿಷ್ಠ ₹2000 ರೂ ಗಳವರೆಗೆ ರೈತರಿಗೆ ಪಾವತಿಸಲು ಸರಕಾರವು ಅನುಮತಿಯನ್ನ ನೀಡಲಾಗಿರುತ್ತೆ. ಮತ್ತು ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದಿಂದ ಎನ್ಡಿಆರ್ಎಫ್ ಅನುದಾನ ಬಿಡುಗಡೆಯಾದ ನಂತರ ಎಸ್ಡಿಆರ್ಎಫ್ ಮಾರ್ಗಸೂಚಿಗಳ ಪ್ರಕಾರ ಹೆಚ್ಚುವರಿ ಮೊತ್ತಕ್ಕೆ ಅರ್ಹತೆ ಇರುವ ರೈತರಿಗೆ ಹೆಚ್ಚುವರಿ ಬೆಳೆ ಹಾನಿ ಪರಿಹಾರ ಬಿಡುಗಡೆ ಗೊಳಿಸಲಾಗುವುದು.
FID ಹೊಂದಿರುವ ರೈತರ ಮಾಹಿತಿಯನ್ನು ಆಧರಿಸಿ ಮೊದಲನೇ ಹಂತದಲ್ಲಿ ಗರಿಷ್ಠ ₹2000 ರೂ ಗಳಂತೆ ಒಟ್ಟು 65,170 ರೈತರಿಗೆ ಇನ್ ಪುಟ್ ಸಬ್ಸಿಡಿ ಮೊತ್ತವನ್ನ ಜಮೆ ಮಾಡಲಾಗುತ್ತದೆ. ಎಸ್ಡಿಆರ್ಎಫ್ ಮಾರ್ಗಸೂಚಿಗಳ ಪ್ರಕಾರ ಹೆಚ್ಚುವರಿ ಮೊತ್ತವನ್ನ ಮೇ 2 ರಂದು ಎಂಟು 40,810 ರೈತರಿಗೆ ಇನ್ ಪುಟ್ ಸಬ್ಸಿಡಿ ಹಣ ಜಮೆ ಮಾಡಲು ಅನುಮೋದನೆ ನೀಡಲಾಗಿತ್ತು. ಸರ್ಕಾರದಿಂದ ನೇರವಾಗಿ ಆಧಾರ್ ಸಂಖ್ಯೆ ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರ ಧನ ಜಮೆ ಮಾಡುತ್ತಾರೆ.
ಇದನ್ನೂ ಕೂಡ ಓದಿ : Drought Relief : ಬೆಳೆ ಪರಿಹಾರ ಹಣ ಬಿಡುಗಡೆ.! ನಿಮ್ಮ ಬ್ಯಾಂಕ್ ಖಾತೆಗೆ ಬಂದಿದೆಯಾ ಚೆಕ್ ಮಾಡಿಕೊಳ್ಳಿ
ಹೆಚ್ಚಿನ ಮಾಹಿತಿಗಾಗಿ ಹಾಗೂ ಬೆಳೆ ಪರಿಹಾರ ಹಣ ಖಾತೆಗೆ ಜಮಾ ಆಗದೇ ಇರುವ ಬಗ್ಗೆ ದೂರನ್ನ ಸಲ್ಲಿಸಲು ಸಾರ್ವಜನಿಕರಿಗೆ ಅನುಕೂಲವಾಗುವಂತೆ ತಾಲೂಕು ಹಾಗೂ ಜಿಲ್ಲಾ ಕೇಂದ್ರದಲ್ಲಿ. ಸಹಾಯವಾಣಿಯನ್ನೂ ತೆರೆಯಲಾಗಿತ್ತು. ಸಾರ್ವಜನಿಕರು ದೂರುಗಳನ್ನ ಬೆಳಿಗ್ಗೆ 10 ರಿಂದ ಸಂಜೆ 6:00 ಗಂಟೆವರೆಗೆ ಸಲ್ಲಿಸಿ ಮಾಹಿತಿ ಪಡೆಯಬಹುದಾಗಿರುತ್ತದೆ. ಹಾಗೂ ಸಂಬಂಧಪಟ್ಟ ತಾಲೂಕು ಕೃಷಿ ಅಧಿಕಾರಿ ತಹಶೀಲ್ದಾರ್ ಅವರ ಕಚೇರಿಗೆ ಖುದ್ದು ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ವಿದ್ಯುತ್ ಸಂಪರ್ಕದ ಹೆಸರು ಬದಲಾವಣೆಗೆ ಇನ್ನು ಕಚೇರಿಗೆ ಅಲೆಯುವ ಅಗತ್ಯವಿಲ್ಲ
- ಪೋಸ್ಟ್ ಆಫೀಸ್ನಲ್ಲಿ ‘ಡಬಲ್ ಎಂಜಿನ್’ ಹೂಡಿಕೆ ತಂತ್ರ : 13% ವರೆಗೆ ರಿಟರ್ನ್ಸ್.?
- ಗೃಹಜ್ಯೋತಿ ಮರು ಸರ್ವೆಗೆ 5 ದಿನ ಬಾಕಿ: ಅನರ್ಹರಿಗೆ ಯೋಜನೆ ಸ್ಥಗಿತ, ಮೈಸೂರಲ್ಲಿ ಸಮೀಕ್ಷೆ ಅವಧಿ ವಿಸ್ತರಿಸಬೇಕಾದ ಅನಿವಾರ್ಯತೆ!
- PhonePe Loan: ಫೋನ್ ಪೇ ಮೂಲಕ ಕೇವಲ 5 ನಿಮಿಷಗಳಲ್ಲಿ 2 ಲಕ್ಷಗಳವರೆಗೆ ಲೋನ್ ಪಡೆಯಬಹುದು.! ಯಾವ ರೀತಿ ಅರ್ಜಿ ಸಲ್ಲಿಸುವುದು.! ಬಡ್ಡಿ ದರ ಎಷ್ಟು.?
- ಡೆಬಿಟ್ ಕಾರ್ಡ್ ಇಲ್ಲದೇ UPI ಪಿನ್ ಸೆಟ್ ಮಾಡುವುದು ಹೇಗೆ ಗೊತ್ತಾ..? ಆಧಾರ್ ಕಾರ್ಡ್ ಮಾತ್ರ ಇದ್ದರೆ ಸಾಕಾ.?
- ಸದ್ದಿಲ್ಲದೆ ನಿಮ್ಮನ್ನ ಕೊಲ್ಲುತ್ತಿದೆ ‘ಶ್ವೇತ ವಿಷ’..! ಆದಷ್ಟೂ ಇದರಿಂದ ದೂರವಿರುವುದೇ ಉತ್ತಮ
- ದಿನ ಭವಿಷ್ಯ (22-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಸಿಜೆಪಿಯ ಶಾಲಾ ತಪಾಸಣೆ ಅಭಿಯಾನದ ವೇಳೆ ಘರ್ಷಣೆ – ಶಾಲೆಗಳನ್ನು ಪರಿಶೀಲನೆ ಮಾಡದಂತೆ ಅಡ್ಡಿಪಡಿಲು ಬಿಜೆಪಿ ಗೂಂಡಾಗಳನ್ನು ಕಳುಹಿಸಿದೆ : ಸಿಜೆಪಿ
- ದಿನಕ್ಕೆ 333 ರೂಪಾಯಿ ಉಳಿಸಿದರೆ ಸಿಗಲಿದೆ ಬರೋಬ್ಬರಿ 17 ಲಕ್ಷ : ಇದು ಪೋಸ್ಟ್ ಆಫೀಸ್ ಆರ್ಡಿ ಮ್ಯಾಜಿಕ್.!
- ಹೆತ್ತವರನ್ನು ನೋಡಿಕೊಳ್ಳದ ಮಕ್ಕಳಿಗೆ ಶಾಕ್! ಆಸ್ತಿ-ಮನೆಯಿಂದ ಹೊರಹಾಕಬಹುದೇ?
ಸುಪ್ರೀಂ ಕೋರ್ಟ್ ಹೇಳಿದ್ದೇನು? - ಸಹಜೀವನ ವಿವಾಹಕ್ಕೆ ಸಮಾನ.. ಪೋಷಕರು ಮಧ್ಯಪ್ರವೇಶಿಸುವಂತಿಲ್ಲ; ಹೈಕೋರ್ಟ್ ಮಹತ್ವದ ತೀರ್ಪು
- ರಾಜ್ಯದ ಸಣ್ಣ ರೈತರಿಗೆ ಗುಡ್ ನ್ಯೂಸ್: ‘ರೈತ ಮಿತ್ರ’ ಯೋಜನೆಯಡಿ ಕೃಷಿ ಯಂತ್ರೋಪಕರಣ ಬಾಡಿಗೆಗೆ ಶೇ. 50 ಸಬ್ಸಿಡಿ.!
- 21 ಆಗಸ್ಟ್ ದಿನ ಭವಿಷ್ಯ: ಈ 3 ರಾಶಿಗಳಿಗೆ ಹಣದ ಮಳೆ! 12 ರಾಶಿಗಳ ಸಂಪೂರ್ಣ ಭವಿಷ್ಯ ಇಲ್ಲಿದೆ!
- Post Office Scheme : ಹಿರಿಯ ನಾಗರಿಕರಿಗೆ ಜನಪ್ರಿಯ ‘ಪೋಸ್ಟ್ ಆಫೀಸ್’ ಯೋಜನೆ, ಪ್ರತಿ ತಿಂಗಳು ಸಿಗಲಿದೆ ₹20,000/- ರೂಪಾಯಿ.!
- ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಕಿಡ್ನಿ ಕ್ಯಾನ್ಸರ್ ಸೂಚಕವೇ.? ಯಾವಾಗ ವೈದ್ಯರ ಸಲಹೆ ಪಡೆಯಬೇಕು
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!
- ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!
- Post Office Scheme : ಪೋಸ್ಟ್ ಆಫೀಸ್ನಿಂದ ಬಂಪರ್ ಅವಕಾಶ – 8.2% ವರೆಗೆ ಬಡ್ಡಿ : ಯಾವ ಯೋಜನೆಗೆ ಎಷ್ಟು ಬಡ್ಡಿ.?
- Karnataka Weather: ರಾಜ್ಯದಲ್ಲಿ ಮಳೆ ಮುಂದುವರಿಕೆ; ಕರಾವಳಿ ಸೇರಿ ಹಲವು ಭಾಗಗಳಲ್ಲಿ ಗುಡುಗು-ಮಿಂಚಿನ ಎಚ್ಚರಿಕೆ
- Bengaluru Power Cut: ಬೆಂಗಳೂರಿನ 70ಕ್ಕೂ ಅಧಿಕ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ



















