Drought Relief : ಕರ್ನಾಟಕ ರಾಜ್ಯದ ಎಲ್ಲ ರೈತರಿಗೆ ಗುಡ್ ನ್ಯೂಸ್! ರಾಜ್ಯದ ರೈತರ ಖಾತೆಗಳಿಗೆ ಬೆಳೆ ಹಾನಿ, ಬರ ಪರಿಹಾರ ಹಣ, ಎರಡನೇ ಕಂತಿನ ಹಣ ಜಮಾ. ರಾಜ್ಯ ಸರ್ಕಾರದಿಂದ ರಾಜ್ಯದ ಕೆಲವು ಜಿಲ್ಲೆಗಳಿಗೆ ಮತ್ತು ಕೆಲವು ತಾಲೂಕುಗಳನ್ನ ಬರಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಲಾಗಿತ್ತು. ಬರಪೀಡಿತ ತಾಲೂಕುಗಳ ರೈತರ ಖಾತೆಗಳಿಗೆ ಪ್ರತಿ ಹೆಕ್ಟೇರ್ ಭೂಮಿಗೆ ₹22,500 ರೂಪಾಯಿಗಳನ್ನ ಬಿಡುಗಡೆ ಗೊಳಿಸಬೇಕೆಂದು ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ಮಾರ್ಗಸೂಚಿಗಳನ್ನ ಬಿಡುಗಡೆಗೊಳಿಸಲಾಗಿತ್ತು.
ಅದೇ ಪ್ರಕಾರವಾಗಿ, ರೈತರ ಖಾತೆಗಳಿಗೆ ಹಣ ಬಿಡುಗಡೆಗೆ ಕ್ರಮ ತೆಗೆದುಕೊಳ್ಳಲಾಗಿದ್ದು, ರೈತರ ಖಾತೆಗಳಿಗೆ ವರ್ಗಾವಣೆಯಾಗಲಿದೆ. ಬರ ಪರಿಸ್ಥಿತಿಯಿಂದ ಶೇಕಡಾ 33 ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಉಂಟಾದ ಬೆಳೆ ಹಾನಿಗೆ ಗರಿಷ್ಠ ಎರಡು ಹೆಕ್ಟೇರ್ ಗಳಿಗೆ ಸೀಮಿತಗೊಳಿಸಿ, ಮಳೆಯಾಶ್ರಿತ ಬೆಳೆಗೆ ಪ್ರತಿ ಹೆಕ್ಟೇರ್ಗೆ ₹8500 ರೂ.ಗಳು, ನೀರಾವರಿ ಬೆಳೆಗೆ ಪ್ರತಿ ಹೆಕ್ಟೇರ್ಗೆ ₹17,000 ರೂ ಗಳು ಮತ್ತು ಬಹುವಾರ್ಷಿಕ ಬೆಳೆಗೆ ಪ್ರತಿ ಹೆಕ್ಟೇರ್ಗೆ ₹22,500 ರೂ ಗಳು ನಿಗದಿಪಡಿಸಲಾಗಿದೆ.
ಇದನ್ನೂ ಕೂಡ ಓದಿ : Free Laptop Scheme : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಭಾಗ್ಯ.! ಏನೆಲ್ಲಾ ದಾಖಲೆಗಳು ಬೇಕಾಗುತ್ತದೆ.?
2023 ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರಿಗೆ ಬೆಳೆ ಹಾನಿ ಪರಿಹಾರದ ಮೊದಲನೇ ಕಂತಾಗಿ ಅಥವಾ ಎಸ್ಡಿಆರ್ಎಫ್, ಎನ್ಡಿಆರ್ಎಫ್ ಮಾರ್ಗಸೂಚಿಯಂತೆ ಬೆಳೆ ಹಾನಿ ಪರಿಹಾರವಾಗಿ ಅರ್ಹತೆಗೆ ಅನುಗುಣವಾಗಿ ಪ್ರತಿ ರೈತರಿಗೆ ಗರಿಷ್ಠ ₹2000 ರೂ ಗಳವರೆಗೆ ರೈತರಿಗೆ ಪಾವತಿಸಲು ಸರಕಾರವು ಅನುಮತಿಯನ್ನ ನೀಡಲಾಗಿರುತ್ತೆ. ಮತ್ತು ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದಿಂದ ಎನ್ಡಿಆರ್ಎಫ್ ಅನುದಾನ ಬಿಡುಗಡೆಯಾದ ನಂತರ ಎಸ್ಡಿಆರ್ಎಫ್ ಮಾರ್ಗಸೂಚಿಗಳ ಪ್ರಕಾರ ಹೆಚ್ಚುವರಿ ಮೊತ್ತಕ್ಕೆ ಅರ್ಹತೆ ಇರುವ ರೈತರಿಗೆ ಹೆಚ್ಚುವರಿ ಬೆಳೆ ಹಾನಿ ಪರಿಹಾರ ಬಿಡುಗಡೆ ಗೊಳಿಸಲಾಗುವುದು.
FID ಹೊಂದಿರುವ ರೈತರ ಮಾಹಿತಿಯನ್ನು ಆಧರಿಸಿ ಮೊದಲನೇ ಹಂತದಲ್ಲಿ ಗರಿಷ್ಠ ₹2000 ರೂ ಗಳಂತೆ ಒಟ್ಟು 65,170 ರೈತರಿಗೆ ಇನ್ ಪುಟ್ ಸಬ್ಸಿಡಿ ಮೊತ್ತವನ್ನ ಜಮೆ ಮಾಡಲಾಗುತ್ತದೆ. ಎಸ್ಡಿಆರ್ಎಫ್ ಮಾರ್ಗಸೂಚಿಗಳ ಪ್ರಕಾರ ಹೆಚ್ಚುವರಿ ಮೊತ್ತವನ್ನ ಮೇ 2 ರಂದು ಎಂಟು 40,810 ರೈತರಿಗೆ ಇನ್ ಪುಟ್ ಸಬ್ಸಿಡಿ ಹಣ ಜಮೆ ಮಾಡಲು ಅನುಮೋದನೆ ನೀಡಲಾಗಿತ್ತು. ಸರ್ಕಾರದಿಂದ ನೇರವಾಗಿ ಆಧಾರ್ ಸಂಖ್ಯೆ ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರ ಧನ ಜಮೆ ಮಾಡುತ್ತಾರೆ.
ಇದನ್ನೂ ಕೂಡ ಓದಿ : Drought Relief : ಬೆಳೆ ಪರಿಹಾರ ಹಣ ಬಿಡುಗಡೆ.! ನಿಮ್ಮ ಬ್ಯಾಂಕ್ ಖಾತೆಗೆ ಬಂದಿದೆಯಾ ಚೆಕ್ ಮಾಡಿಕೊಳ್ಳಿ
ಹೆಚ್ಚಿನ ಮಾಹಿತಿಗಾಗಿ ಹಾಗೂ ಬೆಳೆ ಪರಿಹಾರ ಹಣ ಖಾತೆಗೆ ಜಮಾ ಆಗದೇ ಇರುವ ಬಗ್ಗೆ ದೂರನ್ನ ಸಲ್ಲಿಸಲು ಸಾರ್ವಜನಿಕರಿಗೆ ಅನುಕೂಲವಾಗುವಂತೆ ತಾಲೂಕು ಹಾಗೂ ಜಿಲ್ಲಾ ಕೇಂದ್ರದಲ್ಲಿ. ಸಹಾಯವಾಣಿಯನ್ನೂ ತೆರೆಯಲಾಗಿತ್ತು. ಸಾರ್ವಜನಿಕರು ದೂರುಗಳನ್ನ ಬೆಳಿಗ್ಗೆ 10 ರಿಂದ ಸಂಜೆ 6:00 ಗಂಟೆವರೆಗೆ ಸಲ್ಲಿಸಿ ಮಾಹಿತಿ ಪಡೆಯಬಹುದಾಗಿರುತ್ತದೆ. ಹಾಗೂ ಸಂಬಂಧಪಟ್ಟ ತಾಲೂಕು ಕೃಷಿ ಅಧಿಕಾರಿ ತಹಶೀಲ್ದಾರ್ ಅವರ ಕಚೇರಿಗೆ ಖುದ್ದು ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಪತ್ನಿ ಬಾಯಿಗೆ ಫೆವಿಕ್ವಿಕ್ ಹಾಕಿ ಕೊಲೆಗೆ ಪತಿ ಯತ್ನ – ಅನೈತಿಕ ಸಂಬಂಧದ ಶಂಕೆ.! ರಾಜ್ಯದಲ್ಲೊಂದು ಅಮಾನುಷ ಕೃತ್ಯ
- Gruhalakshmi : ಗೃಹಲಕ್ಷ್ಮಿ ಹಣ ಜಮೆ ಆಗುತ್ತಿಲ್ಲ ಯಾಕೆ ಇಲ್ಲಿದೆ ಕಾರಣ – ಮಹಿಳೆಯರು ತಪ್ಪದೇ ನೋಡಿ
- ಭಾರೀ ಇಳಿಕೆ ಕಂಡ ಚಿನ್ನ.! ಇನ್ನೂ ಇಳಿಕೆ ಕಾಣುತ್ತಾ ಬಂಗಾರ.! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Udyogini Yojana : ಉದ್ಯೋಗಿನಿ ಯೋಜನೆ ಅಡಿ ಮಹಿಳೆಯರಿಗೆ ಬಡ್ಡಿ ರಹಿತ ಸಾಲ ಸೌಲಭ್ಯ – ಅರ್ಹತೆ ಹಾಗು ಬೇಕಾಗುವ ದಾಖಲೆಗಳೇನು.?
- Ration Card Updates : ಹೊಸ ರೇಷನ್ ಕಾರ್ಡ್ʼಗೆ ಅರ್ಜಿ ಸಲ್ಲಿಕೆ ಆರಂಭ! ಏನೆಲ್ಲಾ ಅರ್ಹತೆಗಳಿರಬೇಕು.?
- SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್
- Gold Rate Today : ಇಳಿಕೆಯ ಹಾದಿ ಮರೆತ ಬಂಗಾರ.? ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- ಚಾಕೊಲೇಟ್ ಆಸೆ ತೋರಿಸಿ 11ರ ಬಾಲಕಿ ಮೇಲೆ ಅತ್ಯಾಚಾರ – ಆರೋಪಿ ಬಂಧನ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಮುಡಾ ಹಗರಣ ಕಾನೂನು ಹೋರಾಟದಲ್ಲಿ ಬಿಗ್ ಟ್ವಿಸ್ಟ್.! ಮೇಲ್ಮನವಿಯಿಂದ ಹಿಂದೆ ಸರಿದ ಸ್ನೇಹಮಯಿ ಕೃಷ್ಣ.!
- Gold Rate : ಬಂಗಾರ ಖರೀದಿಸುವವರಿಗೆ ಗುಡ್ ನ್ಯೂಸ್ ಇದೆಯಾ.? ಇಂದಿನ ಬೆಲೆ ಎಷ್ಟಾಗಿದೆ ಗೊತ್ತಾ.?
- ಸ್ನೇಹಿತರ ಕಣ್ಣೆದುರಲ್ಲೇ ನೀರುಪಾಲಾದ ಮತ್ತಿಬ್ಬರು ಸ್ನೇಹಿತರು – ಘಟನೆ ವಿಡಿಯೋ ಮೊಬೈಲ್ ಕ್ಯಾಮೆರದಲ್ಲಿ ಸೆರೆ
- ಅನ್ಯ ಜಾತಿಯ ಯುವಕನೊಂದಿಗೆ ಮದುವೆಗೆ ಹಠ – ರೊಚ್ಚಿಗೆದ್ದು ಮಗಳನ್ನೇ ಕೊಲೆಗೈದ ಪರಾರಿಯಾದ ತಂದೆ
- ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ ಹೊರತೆಗೆದು ಬಾಲಕನ ಜೀವ ಉಳಿಸಿದ ವೆನ್ಲಾಕ್ ಆಸ್ಪತ್ರೆಯ ವೈದ್ಯರು
- ಶಾಲೆಯಿಂದ ಮನೆಗೆ ತಡವಾಗಿ ಬಂದಿದ್ದಕ್ಕೆ ಬಾಲಕನನ್ನು ಹೊಡೆದು ಕೊಂದ ತಂದೆ.!
- ವಯಸ್ಸಾಗದಂತೆ ಕಾಣಲು ಬಿಸಿ ನೀರಿಗೆ ಇದನ್ನು ಮಿಶ್ರಣ ಮಾಡಿ ಸ್ನಾನ ಮಾಡಿ – Health Tips
- ರೈಲಿನಲ್ಲಿ ಗರ್ಭಿಣಿ ಮೇಲೆ ಅತ್ಯಾಚಾರ, ಮಹಿಳೆಗೆ ಗರ್ಭಪಾತ.! ಕೈಮುಗಿದು ಬೇಡಿಕೊಂಡರೂ ಬಿಡದ ಪಾಪಿ
- PM Kisan Samman Yojana : ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆ.!
- Gruhalakshmi : ಗೃಹಲಕ್ಷ್ಮಿಯರಿಗೆ ಸಿಕ್ತು ಗುಡ್ ನ್ಯೂಸ್.! ಇನ್ನೂ ನಿಮ್ಮ ಖಾತೆಗೆ ಹಣ ಬಂದಿಲ್ವಾ! ಚಿಂತೆ ಬಿಡಿ ಈ ಸುದ್ದಿ ನೋಡಿ!
- ರೈತರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್! ಇನ್ಮುಂದೆ ರೈತರಿಗೆ ₹7,600/- ರೂಪಾಯಿ ಅಲ್ಲ, ಜಾಸ್ತಿನೇ ಸಿಗುತ್ತೆ!