e-Shram Card 2024 : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರದಿಂದ ಈ ಯೋಜನೆಯಡಿ ಅರ್ಹ ಕಾರ್ಮಿಕರಿಗೆ ಉಚಿತ ಇ-ಶ್ರಮ್ ಕಾರ್ಡ್(e-Shram Card) ನೀಡಲಾಗುತ್ತದೆ. ಇದು ಅರ್ಹ ಫಲಾನುಭವಿ ಕಾರ್ಮಿಕರಿಗೆ ವಿವಿಧ ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಸಹಾಯ ಮಾಡುತ್ತದೆ.
ಇ-ಶ್ರಮ್ ಕಾರ್ಡ್(e-Shram Card) ಯೋಜನೆಯ ಉದ್ದೇಶಗಳೇನು.? ಅರ್ಹತಾ ಮಾನದಂಡ, ನೋಂದಣಿ ಪ್ರಕ್ರಿಯೆ ಹೇಗೆ.? ಲಭ್ಯವಿರುವ ಪ್ರಯೋಜನಗಳೇನು ಎನ್ನುವುದರ ಕುರಿತು ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇ-ಶ್ರಮ್ ಕಾರ್ಡ್(e-Shram Card) ಯೋಜನೆಯ ಉದ್ದೇಶಗಳೇನು.?
- ಸಾಮಾಜಿಕ ಭದ್ರತೆ : ಈ ಯೋಜನೆಯಡಿಯಲ್ಲಿ ಅಸಂಘಟಿತ ವಲಯದ ಕಾರ್ಮಿಕರಿಗೆ ದುರ್ಘಟನೆ, ಅನಾರೋಗ್ಯ, ವೃದ್ಧಾಪ್ಯ ಮತ್ತು ಮರಣದಂತಹ ಸಂದರ್ಭಗಳಲ್ಲಿ ಆರ್ಥಿಕ ನೆರವು ಒದಗಿಸುವುದು.
- ವಿಮಾ ರಕ್ಷಣೆ : ಈ ಯೋಜನೆ ಅಡಿಯಲ್ಲಿ ಅರ್ಹ ಫಲಾನುಭವಿ ಕಾರ್ಮಿಕರಿಗೆ ಅಪಘಾತ ವಿಮೆ ಮತ್ತು ಜೀವ ವಿಮೆಯನ್ನು ಒದಗಿಸಲಾಗುವುದು.
- ಕೌಶಲ್ಯ ಅಭಿವೃದ್ಧಿ : ಅರ್ಹ ಫಲಾನುಭವಿ ಕಾರ್ಮಿಕರಿಗೆ ಕೌಶಲ್ಯ ತರಬೇತಿ ಮತ್ತು ಉದ್ಯೋಗಾವಕಾಶಗಳನ್ನು ಒದಗಿಸುವುದು.
- ಸರ್ಕಾರಿ ಯೋಜನೆಗಳಿಗೆ ಪ್ರವೇಶ : ಈ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿ ಕಾರ್ಮಿಕರಿಗೆ ಪ್ರಧಾನಮಂತ್ರಿ ಆವಾಸ್ ಯೋಜನೆ, ಪ್ರಧಾನಮಂತ್ರಿ ಜನ್ ಧನ ಯೋಜನೆ ಮತ್ತು ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆಗಳಂತಹ ವಿವಿಧ ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.
ಇ-ಶ್ರಮ್ ಕಾರ್ಡ್(e-Shram Card) ಯೋಜನೆಯ ಬಗ್ಗೆ ಮಾಹಿತಿ :-
- ಇ-ಶ್ರಮ್ ಕಾರ್ಡ್(e-Shram Card) ಅನೌಪಚಾರಿಕ ಕ್ಷೇತ್ರದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಸರ್ಕಾರದಿಂದ ಒದಗಿಸಲಾದ ಒಂದು ಯೋಜನೆಯಾಗಿದೆ. ಈ ಕಾರ್ಡ್ ಹೊಂದಿರುವವರು ಹಲವಾರು ಸೌಲಭ್ಯಗಳ ಪ್ರಯೋಜನವನ್ನ ಪಡೆದುಕೊಳ್ಳಬಹುದು.
- ಅಪಘಾತ ವಿಮೆ : ಯಾವುದೇ ಅಪಘಾತದ ಸಂದರ್ಭದಲ್ಲಿ, ಇ-ಶ್ರಮ್ ಕಾರ್ಡ್(e-Shram Card) ಹೊಂದಿರುವವರಿಗೆ ₹2 ಲಕ್ಷದವರೆಗೆ ವಿಮೆ ಲಭ್ಯವಿದೆ.
- ಮರಣೋತ್ತರ ಪರಿಹಾರ : ಕಾರ್ಮಿಕ ಮೃತಪಟ್ಟರೆ, ಅವರ ಕುಟುಂಬಕ್ಕೆ ₹3,000 ಪರಿಹಾರ ನೀಡಲಾಗುತ್ತದೆ.
- ವೃದ್ಧಾಪ್ಯ ಪಿಂಚಣಿ : 60 ವರ್ಷಕ್ಕೆ ತಲುಪಿದ ನಂತರ ಅರ್ಹ ಫಲಾನುಭವಿ ಕಾರ್ಮಿಕರಿಗೆ ತಿಂಗಳಿಗೆ ₹3,000 ರೂಪಾಯಿ ವೃದ್ಧಾಪ್ಯ ಪಿಂಚಣಿ ಸಿಗುತ್ತದೆ.
- ಶಿಕ್ಷಣ ಸಹಾಯ : ಇ-ಶ್ರಮ್ ಕಾರ್ಡ್(e-Shram Card) ಯೋಜನೆಯಡಿಯಲ್ಲಿ ಕಾರ್ಮಿಕರ ಮಕ್ಕಳಿಗೆ ಶಿಕ್ಷಣಕ್ಕೆ ಸಹಾಯಧನ ನೀಡಲಾಗುವುದು.
- ಆರೋಗ್ಯ ವಿಮೆ : ಈ ಯೋಜನೆಯಲ್ಲಿ ಕಾರ್ಮಿಕರು ಹಾಗೂ ಅವರ ಕುಟುಂಬದ ಸದಸ್ಯರು ಆರೋಗ್ಯ ವಿಮೆಯನ್ನ ಪಡೆಯಬಹುದು.
ಇ-ಶ್ರಮ್ ಕಾರ್ಡ್(e-Shram Card) ಪಡೆಯಲು ಏನೆಲ್ಲಾ ಅರ್ಹತೆಗಳಿರಬೇಕು.?
- ಭಾರತೀಯ ನಾಗರಿಕರಾಗಿರಬೇಕು.
- 16 ರಿಂದ 59 ವರ್ಷ ವಯಸ್ಸಿನವರಾಗಿರಬೇಕು.
- ಅಸಂಘಟಿತ ವಲಯದಲ್ಲಿ ಕೆಲಸ ಮಾಡುತ್ತಿರಬೇಕು. (ಕಟ್ಟಡ ಕಾರ್ಮಿಕರು, ಬೀದಿ ವ್ಯಾಪಾರಿಗಳು, ರಿಕ್ಷಾ ಚಾಲಕರು, ಮನೆಗೆಲಸದವರು, ಕೃಷಿ ಕಾರ್ಮಿಕರು ಇತ್ಯಾದಿ)
ಇ-ಶ್ರಮ್ ಕಾರ್ಡ್(e-Shram Card)ಗೆ ಬೇಕಾದ ಅಗತ್ಯ ದಾಖಲೆಗಳೇನು.?
- ಆಧಾರ್ ಕಾರ್ಡ್
- ಪಾನ್ ಕಾರ್ಡ್
- ವೋಟರ್ ಐಡಿ
- ಮೊಬೈಲ್ ಸಂಖ್ಯೆ
- ಪಾಸ್ಪೋರ್ಟ್ ಗಾತ್ರದ ಫೋಟೋ
ಆನ್ಲೈನ್ ಹೇಗೆ ನೋಂದಣಿ ಮಾಡಿಸುವುದು :-
Ministry of Labour & Employment Government of India ವೆಬ್ ಸೈಟ್ ಗೆ ಭೇಟಿ ನೀಡಿ.“ರೆಜಿಸ್ಟರ್ ಆನ್ಲೈನ್” ಮೇಲೆ ಕ್ಲಿಕ್ ಮಾಡಿ.ನಂತರ ಅರ್ಜಿದಾರರ ಆಧಾರ್ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಎಂಟರ್ ಮಾಡಿ ಮತ್ತು “OTP ಯನ್ನು ನಮೂದಿಸಿ ಕ್ಲಿಕ್ ಮಾಡಿ.ನಿಮ್ಮ ವೈಯಕ್ತಿಕ ವಿವರಗಳು, ಶೈಕ್ಷಣಿಕ ಅರ್ಹತೆ, ಕೆಲಸದ ವಿವರಗಳು ಇತ್ಯಾದಿಗಳನ್ನು ಭರ್ತಿ ಮಾಡಿ. ಅಲ್ಲಿ ಕೇಳಿರುವಅಗತ್ಯವಿರುವ ದಾಖಲೆಗಳನ್ನು (ಆಧಾರ್ ಕಾರ್ಡ್, ಫೋಟೋ) ಅಪ್ಲೋಡ್ ಮಾಡಿ ಅರ್ಜಿಯನ್ನು ಸಲ್ಲಿಸಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ರಾಜ್ಯದ ಸರ್ಕಾರೀ ನೌಕರರಿಗೆ ನವೆಂಬರ್ 1 ರಿಂದ ಹೊಸ ರೂಲ್ಸ್ | ಹೊಸ ಆದೇಶ
- SSLC Exam : ಈ ವರ್ಷದಿಂದ 33% ಅಂಕ ಪಡೆದರೆ SSLC ಪಾಸ್
- ವೈಟ್ ಬೋರ್ಡ್ ವಾಹನ ಇದ್ದವರಿಗೆ ಕೋರ್ಟ್ ಹೊಸ ಆದೇಶ | ವಾಹನ ಚಾಲಕರು, ಮಾಲೀಕರು ತಪ್ಪದೇ ಈ ನಿಯಮವನ್ನ ಪಾಲಿಸಿ
- ಸರ್ಕಾರೀ ಜಾಗದಲ್ಲಿದ್ದವರಿಗೆ ಕೊನೆಗೂ ದೊಡ್ಡ ಗುಡ್ ನ್ಯೂಸ್ | Akrama Sakarama 2025
- Gold Rate : ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ದರ.?
- ಪಿಂಚಣಿ ಮೊತ್ತದಲ್ಲಿ 7500 ರೂ ಏರಿಕೆ, ದೀಪಾವಳಿ ಗುಡ್ ನ್ಯೂಸ್ | Senior Citizens Pension Hike
- ಈ 5 ಆಸ್ತಿಯಲ್ಲಿ ಹೆಣ್ಣಿಗೆ ಸಿಗುತ್ತಿದ್ದ ಪಾಲು ರದ್ದುಗೊಳಿಸಿದ ಕೋರ್ಟ್, ಕೇಸ್ ಹಾಕಿದ್ರು ಫೇಲ್ | Property Act
- ಸ್ವಂತ ಕೃಷಿಭೂಮಿ ಇದ್ದವರಿಗೆ ದೀಪಾವಳಿ ಘೋಷಣೆ | ಹೊಸ 2 ಸೇವೆ – ಸಂಪೂರ್ಣ ಮಾಹಿತಿ ಇಲ್ಲಿದೆ
- ಈ 5 ದಾಖಲೆ ಸಾಬೀತು ಮಾಡಿದರೆ ಮಾತ್ರ BPL ಕಾರ್ಡ್ | ಹೊಸ ಆದೇಶ – BPL Ration Card
- ದಸರಾ ರಜೆ ಬೆನ್ನಲ್ಲೆ ಎಸ್ಎಸ್ಎಲ್ಸಿ (SSLC) ಪರೀಕ್ಷೆಗೆ ರಾಜ್ಯದ್ಯಂತ ಹೊಸ ರೂಲ್ಸ್ – SSLC Exam 2026
- ಸರ್ಕಾರಿ ನೌಕರರ ನಿವೃತ್ತಿ ವಯಸ್ಸು ಏರಿಕೆ ಕುರಿತು ಹೊಸ ಆದೇಶ ಪ್ರಕಟ | Retirement Age
- ಈ 3 ಬ್ಯಾಂಕ್ ನಲ್ಲಿ 2 ಲಕ್ಷದವರೆಗೆ ಹಣ ಇದ್ದವರಿಗೆ ಹೊಸ ರೂಲ್ಸ್ | Bank Account Rules
- ದಸರಾ ರಜೆ ಮುಂದೂಡಿದ ಬೆನ್ನಲ್ಲೇ ಮಕ್ಕಳಿಗೆ ಹೊಸ ರೂಲ್ಸ್ | Dasara Holiday
- Gold Rate : ಅಲ್ಪ ಇಳಿಕೆ ಕಂಡಿದ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ಬೆಲೆ.?
- ರಾಜ್ಯದಲ್ಲಿ ಸಿಎಂ ‘ಕುರ್ಚಿಗಾಗಿ’ ಹೊಡೆದಾಟ : ಸಿದ್ದರಾಮಯ್ಯ ‘CM’ ಸ್ಥಾನದ ಕುರಿತು ಬ್ರಹ್ಮಾಂಡ ಗುರೂಜಿ ಸ್ಫೋಟಕ ಭವಿಷ್ಯ!
- ಬೆಳೆಹಾನಿ ಪರಿಹಾರಕ್ಕಾಗಿ ಕಾಯುತ್ತಿದ್ದವರಿಗೆ ದೊಡ್ಡ ಗುಡ್ ನ್ಯೂಸ್ – Crop Insurance & Loan Waiver
- ರಾಜ್ಯದ ಎಲ್ಲಾ ಮಹಿಳೆಯರಿಗೆ ಹೊಸ ರೂಲ್ಸ್ | ಗೃಹಲಕ್ಷ್ಮೀ ಹಣಕ್ಕೆ ಹೊಸ ಆದೇಶ | Gruhalakshmi Scheme Rules
- Kantara : ‘ದೈವದ ಹೆಸರಲ್ಲಿ ಮಾಡಿದ ದುಡ್ಡನ್ನು ಆಸ್ಪತ್ರೆಗೆ ಸುರಿಸುತ್ತೇನೆ..’ ಕಾಂತಾರ ತಂಡಕ್ಕೆ ಎಚ್ಚರಿಕೆ ನೀಡಿದ ಪಿಲ್ಚಂಡಿ ದೈವ!
- ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ನ್ಯೂಸ್! 5 ಕೆಜಿ ಅಕ್ಕಿ ಜತೆ ಇಂದಿರಾ ಆಹಾರ ಕಿಟ್ ನೀಡಲು ಸಚಿವ ಸಂಪುಟ ನಿರ್ಣಯ ; ಕಿಟ್ನಲ್ಲಿ ಏನೆಲ್ಲಾ ಇರುತ್ತೆ?
- Gold Rate Today : ಭಾರೀ ಏರಿಕೆಯತ್ತ ಸಾಗುತ್ತಿದೆಯಾ ಚಿನ್ನ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?