e-Shram Card 2024 : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರದಿಂದ ಈ ಯೋಜನೆಯಡಿ ಅರ್ಹ ಕಾರ್ಮಿಕರಿಗೆ ಉಚಿತ ಇ-ಶ್ರಮ್ ಕಾರ್ಡ್(e-Shram Card) ನೀಡಲಾಗುತ್ತದೆ. ಇದು ಅರ್ಹ ಫಲಾನುಭವಿ ಕಾರ್ಮಿಕರಿಗೆ ವಿವಿಧ ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಸಹಾಯ ಮಾಡುತ್ತದೆ.
ಇ-ಶ್ರಮ್ ಕಾರ್ಡ್(e-Shram Card) ಯೋಜನೆಯ ಉದ್ದೇಶಗಳೇನು.? ಅರ್ಹತಾ ಮಾನದಂಡ, ನೋಂದಣಿ ಪ್ರಕ್ರಿಯೆ ಹೇಗೆ.? ಲಭ್ಯವಿರುವ ಪ್ರಯೋಜನಗಳೇನು ಎನ್ನುವುದರ ಕುರಿತು ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇ-ಶ್ರಮ್ ಕಾರ್ಡ್(e-Shram Card) ಯೋಜನೆಯ ಉದ್ದೇಶಗಳೇನು.?
- ಸಾಮಾಜಿಕ ಭದ್ರತೆ : ಈ ಯೋಜನೆಯಡಿಯಲ್ಲಿ ಅಸಂಘಟಿತ ವಲಯದ ಕಾರ್ಮಿಕರಿಗೆ ದುರ್ಘಟನೆ, ಅನಾರೋಗ್ಯ, ವೃದ್ಧಾಪ್ಯ ಮತ್ತು ಮರಣದಂತಹ ಸಂದರ್ಭಗಳಲ್ಲಿ ಆರ್ಥಿಕ ನೆರವು ಒದಗಿಸುವುದು.
- ವಿಮಾ ರಕ್ಷಣೆ : ಈ ಯೋಜನೆ ಅಡಿಯಲ್ಲಿ ಅರ್ಹ ಫಲಾನುಭವಿ ಕಾರ್ಮಿಕರಿಗೆ ಅಪಘಾತ ವಿಮೆ ಮತ್ತು ಜೀವ ವಿಮೆಯನ್ನು ಒದಗಿಸಲಾಗುವುದು.
- ಕೌಶಲ್ಯ ಅಭಿವೃದ್ಧಿ : ಅರ್ಹ ಫಲಾನುಭವಿ ಕಾರ್ಮಿಕರಿಗೆ ಕೌಶಲ್ಯ ತರಬೇತಿ ಮತ್ತು ಉದ್ಯೋಗಾವಕಾಶಗಳನ್ನು ಒದಗಿಸುವುದು.
- ಸರ್ಕಾರಿ ಯೋಜನೆಗಳಿಗೆ ಪ್ರವೇಶ : ಈ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿ ಕಾರ್ಮಿಕರಿಗೆ ಪ್ರಧಾನಮಂತ್ರಿ ಆವಾಸ್ ಯೋಜನೆ, ಪ್ರಧಾನಮಂತ್ರಿ ಜನ್ ಧನ ಯೋಜನೆ ಮತ್ತು ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆಗಳಂತಹ ವಿವಿಧ ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.
ಇ-ಶ್ರಮ್ ಕಾರ್ಡ್(e-Shram Card) ಯೋಜನೆಯ ಬಗ್ಗೆ ಮಾಹಿತಿ :-
- ಇ-ಶ್ರಮ್ ಕಾರ್ಡ್(e-Shram Card) ಅನೌಪಚಾರಿಕ ಕ್ಷೇತ್ರದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಸರ್ಕಾರದಿಂದ ಒದಗಿಸಲಾದ ಒಂದು ಯೋಜನೆಯಾಗಿದೆ. ಈ ಕಾರ್ಡ್ ಹೊಂದಿರುವವರು ಹಲವಾರು ಸೌಲಭ್ಯಗಳ ಪ್ರಯೋಜನವನ್ನ ಪಡೆದುಕೊಳ್ಳಬಹುದು.
- ಅಪಘಾತ ವಿಮೆ : ಯಾವುದೇ ಅಪಘಾತದ ಸಂದರ್ಭದಲ್ಲಿ, ಇ-ಶ್ರಮ್ ಕಾರ್ಡ್(e-Shram Card) ಹೊಂದಿರುವವರಿಗೆ ₹2 ಲಕ್ಷದವರೆಗೆ ವಿಮೆ ಲಭ್ಯವಿದೆ.
- ಮರಣೋತ್ತರ ಪರಿಹಾರ : ಕಾರ್ಮಿಕ ಮೃತಪಟ್ಟರೆ, ಅವರ ಕುಟುಂಬಕ್ಕೆ ₹3,000 ಪರಿಹಾರ ನೀಡಲಾಗುತ್ತದೆ.
- ವೃದ್ಧಾಪ್ಯ ಪಿಂಚಣಿ : 60 ವರ್ಷಕ್ಕೆ ತಲುಪಿದ ನಂತರ ಅರ್ಹ ಫಲಾನುಭವಿ ಕಾರ್ಮಿಕರಿಗೆ ತಿಂಗಳಿಗೆ ₹3,000 ರೂಪಾಯಿ ವೃದ್ಧಾಪ್ಯ ಪಿಂಚಣಿ ಸಿಗುತ್ತದೆ.
- ಶಿಕ್ಷಣ ಸಹಾಯ : ಇ-ಶ್ರಮ್ ಕಾರ್ಡ್(e-Shram Card) ಯೋಜನೆಯಡಿಯಲ್ಲಿ ಕಾರ್ಮಿಕರ ಮಕ್ಕಳಿಗೆ ಶಿಕ್ಷಣಕ್ಕೆ ಸಹಾಯಧನ ನೀಡಲಾಗುವುದು.
- ಆರೋಗ್ಯ ವಿಮೆ : ಈ ಯೋಜನೆಯಲ್ಲಿ ಕಾರ್ಮಿಕರು ಹಾಗೂ ಅವರ ಕುಟುಂಬದ ಸದಸ್ಯರು ಆರೋಗ್ಯ ವಿಮೆಯನ್ನ ಪಡೆಯಬಹುದು.
ಇ-ಶ್ರಮ್ ಕಾರ್ಡ್(e-Shram Card) ಪಡೆಯಲು ಏನೆಲ್ಲಾ ಅರ್ಹತೆಗಳಿರಬೇಕು.?
- ಭಾರತೀಯ ನಾಗರಿಕರಾಗಿರಬೇಕು.
- 16 ರಿಂದ 59 ವರ್ಷ ವಯಸ್ಸಿನವರಾಗಿರಬೇಕು.
- ಅಸಂಘಟಿತ ವಲಯದಲ್ಲಿ ಕೆಲಸ ಮಾಡುತ್ತಿರಬೇಕು. (ಕಟ್ಟಡ ಕಾರ್ಮಿಕರು, ಬೀದಿ ವ್ಯಾಪಾರಿಗಳು, ರಿಕ್ಷಾ ಚಾಲಕರು, ಮನೆಗೆಲಸದವರು, ಕೃಷಿ ಕಾರ್ಮಿಕರು ಇತ್ಯಾದಿ)
ಇ-ಶ್ರಮ್ ಕಾರ್ಡ್(e-Shram Card)ಗೆ ಬೇಕಾದ ಅಗತ್ಯ ದಾಖಲೆಗಳೇನು.?
- ಆಧಾರ್ ಕಾರ್ಡ್
- ಪಾನ್ ಕಾರ್ಡ್
- ವೋಟರ್ ಐಡಿ
- ಮೊಬೈಲ್ ಸಂಖ್ಯೆ
- ಪಾಸ್ಪೋರ್ಟ್ ಗಾತ್ರದ ಫೋಟೋ
ಆನ್ಲೈನ್ ಹೇಗೆ ನೋಂದಣಿ ಮಾಡಿಸುವುದು :-
Ministry of Labour & Employment Government of India ವೆಬ್ ಸೈಟ್ ಗೆ ಭೇಟಿ ನೀಡಿ.“ರೆಜಿಸ್ಟರ್ ಆನ್ಲೈನ್” ಮೇಲೆ ಕ್ಲಿಕ್ ಮಾಡಿ.ನಂತರ ಅರ್ಜಿದಾರರ ಆಧಾರ್ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಎಂಟರ್ ಮಾಡಿ ಮತ್ತು “OTP ಯನ್ನು ನಮೂದಿಸಿ ಕ್ಲಿಕ್ ಮಾಡಿ.ನಿಮ್ಮ ವೈಯಕ್ತಿಕ ವಿವರಗಳು, ಶೈಕ್ಷಣಿಕ ಅರ್ಹತೆ, ಕೆಲಸದ ವಿವರಗಳು ಇತ್ಯಾದಿಗಳನ್ನು ಭರ್ತಿ ಮಾಡಿ. ಅಲ್ಲಿ ಕೇಳಿರುವಅಗತ್ಯವಿರುವ ದಾಖಲೆಗಳನ್ನು (ಆಧಾರ್ ಕಾರ್ಡ್, ಫೋಟೋ) ಅಪ್ಲೋಡ್ ಮಾಡಿ ಅರ್ಜಿಯನ್ನು ಸಲ್ಲಿಸಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gram Panchayat Jobs : ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ.! ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.! ಅಭ್ಯರ್ಥಿಗೆ ಇರಬೇಕಾದ ಅರ್ಹತೆಗಳೇನು.?
- Railway Recruitment : ರೈಲ್ವೆ ಇಲಾಖೆಯಲ್ಲಿ 7,000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಪಿಯುಸಿ, ಐಟಿಐ ಹಾಗೂ ಡಿಗ್ರಿ ಪಾಸಾಗಿದ್ದರೆ ಈ ಕೂಡಲೇ ಅರ್ಜಿ ಸಲ್ಲಿಸಿ.!
- Sewing Machine Scheme : ಬಟ್ಟೆ ಹೊಲಿಗೆ ಯಂತ್ರ ವಿತರಣೆ – ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ – ಇಲ್ಲಿದೆ ಡೈರೆಕ್ಟ್ ಲಿಂಕ್
- Rain Alert : ಮುಂದಿನ 24 ಗಂಟೆಯಲ್ಲಿ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ.! ರೆಡ್ ಅಲರ್ಟ್ ಸಾಧ್ಯತೆ.!
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- Farm Pond : ಕೃಷಿ ಹೊಂಡ ನಿರ್ಮಾಣಿಸಲು ರೈತರಿಗೆ ಸಿಗಲಿದೆ ಸಬ್ಸಿಡಿ..! ರೈತರು ಈಗಲೇ ಅರ್ಜಿ ಸಲ್ಲಿಸಿ – ಬೇಕಾಗುವ ದಾಖಲೆಗಳೇನು.?
- ಕಾರ್ಮಿಕರಿಗೆ ಸಿಹಿಸುದ್ಧಿ.! ಉಚಿತ ಟೂಲ್ ಕಿಟ್ ಪಡೆಯಲು ಕಾರ್ಮಿಕರಿಂದ ಅರ್ಜಿ ಆಹ್ವಾನ.! Labour Card Free Tool Kit Scheme
- PM Awas Yojana : ಸ್ವಂತ ಮನೆ ನಿರ್ಮಿಸಿಕೊಳ್ಳಲು ಸಿಗುತ್ತಿದೆ ₹1.5 ಲಕ್ಷ ಸಹಾಯಧನ.! ಕೂಡಲೇ ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ.
- LG Scholarship Program : ಈ ವಿದ್ಯಾರ್ಥಿವೇತನಕ್ಕೆ ನೀವು ಕೂಡ ಅರ್ಜಿ ಸಲ್ಲಿಸಿ – ಹಣಕಾಸು ನೆರವು ಪಡೆಯಿರಿ
- Raining News : ಮಳೆ.! ಮಳೆ.! ಮುಂದಿನ 2 ದಿನ ಭಯಂಕರ ಮಳೆ.! ಈ 5 ಜಿಲ್ಲೆಗಳಿಗೆ ರೆಡ್ ಅಲರ್ಟ್.!
- Gold Rate Today : ಕುಸಿತ ಕಂಡಿದ ಚಿನ್ನದ ಬೆಲೆ – ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನ ಹಾಗು ಬೆಳ್ಳಿಯ ಬೆಲೆ.?
- Loan Interest Waiver : ರೈತರ ಸಾಲದ ಮೇಲಿನ ಬಡ್ಡಿ ಮನ್ನಾ.! ಯಾರೆಲ್ಲಾ ಅರ್ಹರು.? ಬೇಕಾಗುವ ದಾಖಲೆಗಳೇನು.?
- UAE Jobs : ಯುಎಇಯಲ್ಲಿ ಉದ್ಯೋಗಾವಕಾಶ : ಅರ್ಜಿ ಆಹ್ವಾನ.! ಅರ್ಜಿ ಸಲ್ಲಿಸುವುದು ಹೇಗೆ.?
- Manaswini Pension : ಪ್ರತಿ ತಿಂಗಳು 800 ರೂಪಾಯಿ ಉಚಿತ – ಮನಸ್ವಿನಿ ಯೋಜನೆಗೆ ಇಂದೇ ಅರ್ಜಿ ಸಲ್ಲಿಸಿ
- Lineman Recruitment : 2000 ಲೈನ್ ಮ್ಯಾನ್ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ. ಎಸ್ಎಸ್ಎಲ್ ಸಿ ಪಾಸಾದವರು ಅರ್ಜಿ ಸಲ್ಲಿಸಿ.
- ಪಿಎಂ ಉಜ್ವಲ ಯೋಜನೆ ಗ್ರಾಹಕರ ಮನೆ ಬಾಗಿಲಿಗೆ ಬರಲಿದೆ ಸೌಕರ್ಯ, ನೀವು ಈ ಕೆಲಸ ಮಾಡಿಸಿದರೆ ಮಾತ್ರ.! – Pradhan Mantri Ujjwala Yojana
- SBI Recruitment 2024 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ 10ನೇ ತರಗತಿ ಪಾಸ್ ಆದವರಿಗೆ ಉದ್ಯೋಗವಕಾಶ.! ಈಗಲೇ ಅರ್ಜಿ ಸಲ್ಲಿಸಿ.
- KSRTC Recruitment 2024 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯಲ್ಲಿ 3000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10ನೇ ತರಗತಿ ಪಾಸಾಗಿದ್ದರೂ ಸಾಕಂತೆ.!
- ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಹೊಸ ಹುದ್ದೆಗಳಿಗೆ ನೇಮಕಾತಿ.! ಪಿಯುಸಿ ಆದವರಿಗೆ ಎಲ್ಲರಿಗೂ | Gram Panchayath Govt Job
- PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ