e-Shram Card 2024 : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರದಿಂದ ಈ ಯೋಜನೆಯಡಿ ಅರ್ಹ ಕಾರ್ಮಿಕರಿಗೆ ಉಚಿತ ಇ-ಶ್ರಮ್ ಕಾರ್ಡ್(e-Shram Card) ನೀಡಲಾಗುತ್ತದೆ. ಇದು ಅರ್ಹ ಫಲಾನುಭವಿ ಕಾರ್ಮಿಕರಿಗೆ ವಿವಿಧ ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಸಹಾಯ ಮಾಡುತ್ತದೆ.
ಇ-ಶ್ರಮ್ ಕಾರ್ಡ್(e-Shram Card) ಯೋಜನೆಯ ಉದ್ದೇಶಗಳೇನು.? ಅರ್ಹತಾ ಮಾನದಂಡ, ನೋಂದಣಿ ಪ್ರಕ್ರಿಯೆ ಹೇಗೆ.? ಲಭ್ಯವಿರುವ ಪ್ರಯೋಜನಗಳೇನು ಎನ್ನುವುದರ ಕುರಿತು ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇ-ಶ್ರಮ್ ಕಾರ್ಡ್(e-Shram Card) ಯೋಜನೆಯ ಉದ್ದೇಶಗಳೇನು.?
- ಸಾಮಾಜಿಕ ಭದ್ರತೆ : ಈ ಯೋಜನೆಯಡಿಯಲ್ಲಿ ಅಸಂಘಟಿತ ವಲಯದ ಕಾರ್ಮಿಕರಿಗೆ ದುರ್ಘಟನೆ, ಅನಾರೋಗ್ಯ, ವೃದ್ಧಾಪ್ಯ ಮತ್ತು ಮರಣದಂತಹ ಸಂದರ್ಭಗಳಲ್ಲಿ ಆರ್ಥಿಕ ನೆರವು ಒದಗಿಸುವುದು.
- ವಿಮಾ ರಕ್ಷಣೆ : ಈ ಯೋಜನೆ ಅಡಿಯಲ್ಲಿ ಅರ್ಹ ಫಲಾನುಭವಿ ಕಾರ್ಮಿಕರಿಗೆ ಅಪಘಾತ ವಿಮೆ ಮತ್ತು ಜೀವ ವಿಮೆಯನ್ನು ಒದಗಿಸಲಾಗುವುದು.
- ಕೌಶಲ್ಯ ಅಭಿವೃದ್ಧಿ : ಅರ್ಹ ಫಲಾನುಭವಿ ಕಾರ್ಮಿಕರಿಗೆ ಕೌಶಲ್ಯ ತರಬೇತಿ ಮತ್ತು ಉದ್ಯೋಗಾವಕಾಶಗಳನ್ನು ಒದಗಿಸುವುದು.
- ಸರ್ಕಾರಿ ಯೋಜನೆಗಳಿಗೆ ಪ್ರವೇಶ : ಈ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿ ಕಾರ್ಮಿಕರಿಗೆ ಪ್ರಧಾನಮಂತ್ರಿ ಆವಾಸ್ ಯೋಜನೆ, ಪ್ರಧಾನಮಂತ್ರಿ ಜನ್ ಧನ ಯೋಜನೆ ಮತ್ತು ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆಗಳಂತಹ ವಿವಿಧ ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.
ಇ-ಶ್ರಮ್ ಕಾರ್ಡ್(e-Shram Card) ಯೋಜನೆಯ ಬಗ್ಗೆ ಮಾಹಿತಿ :-
- ಇ-ಶ್ರಮ್ ಕಾರ್ಡ್(e-Shram Card) ಅನೌಪಚಾರಿಕ ಕ್ಷೇತ್ರದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಸರ್ಕಾರದಿಂದ ಒದಗಿಸಲಾದ ಒಂದು ಯೋಜನೆಯಾಗಿದೆ. ಈ ಕಾರ್ಡ್ ಹೊಂದಿರುವವರು ಹಲವಾರು ಸೌಲಭ್ಯಗಳ ಪ್ರಯೋಜನವನ್ನ ಪಡೆದುಕೊಳ್ಳಬಹುದು.
- ಅಪಘಾತ ವಿಮೆ : ಯಾವುದೇ ಅಪಘಾತದ ಸಂದರ್ಭದಲ್ಲಿ, ಇ-ಶ್ರಮ್ ಕಾರ್ಡ್(e-Shram Card) ಹೊಂದಿರುವವರಿಗೆ ₹2 ಲಕ್ಷದವರೆಗೆ ವಿಮೆ ಲಭ್ಯವಿದೆ.
- ಮರಣೋತ್ತರ ಪರಿಹಾರ : ಕಾರ್ಮಿಕ ಮೃತಪಟ್ಟರೆ, ಅವರ ಕುಟುಂಬಕ್ಕೆ ₹3,000 ಪರಿಹಾರ ನೀಡಲಾಗುತ್ತದೆ.
- ವೃದ್ಧಾಪ್ಯ ಪಿಂಚಣಿ : 60 ವರ್ಷಕ್ಕೆ ತಲುಪಿದ ನಂತರ ಅರ್ಹ ಫಲಾನುಭವಿ ಕಾರ್ಮಿಕರಿಗೆ ತಿಂಗಳಿಗೆ ₹3,000 ರೂಪಾಯಿ ವೃದ್ಧಾಪ್ಯ ಪಿಂಚಣಿ ಸಿಗುತ್ತದೆ.
- ಶಿಕ್ಷಣ ಸಹಾಯ : ಇ-ಶ್ರಮ್ ಕಾರ್ಡ್(e-Shram Card) ಯೋಜನೆಯಡಿಯಲ್ಲಿ ಕಾರ್ಮಿಕರ ಮಕ್ಕಳಿಗೆ ಶಿಕ್ಷಣಕ್ಕೆ ಸಹಾಯಧನ ನೀಡಲಾಗುವುದು.
- ಆರೋಗ್ಯ ವಿಮೆ : ಈ ಯೋಜನೆಯಲ್ಲಿ ಕಾರ್ಮಿಕರು ಹಾಗೂ ಅವರ ಕುಟುಂಬದ ಸದಸ್ಯರು ಆರೋಗ್ಯ ವಿಮೆಯನ್ನ ಪಡೆಯಬಹುದು.
ಇ-ಶ್ರಮ್ ಕಾರ್ಡ್(e-Shram Card) ಪಡೆಯಲು ಏನೆಲ್ಲಾ ಅರ್ಹತೆಗಳಿರಬೇಕು.?
- ಭಾರತೀಯ ನಾಗರಿಕರಾಗಿರಬೇಕು.
- 16 ರಿಂದ 59 ವರ್ಷ ವಯಸ್ಸಿನವರಾಗಿರಬೇಕು.
- ಅಸಂಘಟಿತ ವಲಯದಲ್ಲಿ ಕೆಲಸ ಮಾಡುತ್ತಿರಬೇಕು. (ಕಟ್ಟಡ ಕಾರ್ಮಿಕರು, ಬೀದಿ ವ್ಯಾಪಾರಿಗಳು, ರಿಕ್ಷಾ ಚಾಲಕರು, ಮನೆಗೆಲಸದವರು, ಕೃಷಿ ಕಾರ್ಮಿಕರು ಇತ್ಯಾದಿ)
ಇ-ಶ್ರಮ್ ಕಾರ್ಡ್(e-Shram Card)ಗೆ ಬೇಕಾದ ಅಗತ್ಯ ದಾಖಲೆಗಳೇನು.?
- ಆಧಾರ್ ಕಾರ್ಡ್
- ಪಾನ್ ಕಾರ್ಡ್
- ವೋಟರ್ ಐಡಿ
- ಮೊಬೈಲ್ ಸಂಖ್ಯೆ
- ಪಾಸ್ಪೋರ್ಟ್ ಗಾತ್ರದ ಫೋಟೋ
ಆನ್ಲೈನ್ ಹೇಗೆ ನೋಂದಣಿ ಮಾಡಿಸುವುದು :-
Ministry of Labour & Employment Government of India ವೆಬ್ ಸೈಟ್ ಗೆ ಭೇಟಿ ನೀಡಿ.“ರೆಜಿಸ್ಟರ್ ಆನ್ಲೈನ್” ಮೇಲೆ ಕ್ಲಿಕ್ ಮಾಡಿ.ನಂತರ ಅರ್ಜಿದಾರರ ಆಧಾರ್ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಎಂಟರ್ ಮಾಡಿ ಮತ್ತು “OTP ಯನ್ನು ನಮೂದಿಸಿ ಕ್ಲಿಕ್ ಮಾಡಿ.ನಿಮ್ಮ ವೈಯಕ್ತಿಕ ವಿವರಗಳು, ಶೈಕ್ಷಣಿಕ ಅರ್ಹತೆ, ಕೆಲಸದ ವಿವರಗಳು ಇತ್ಯಾದಿಗಳನ್ನು ಭರ್ತಿ ಮಾಡಿ. ಅಲ್ಲಿ ಕೇಳಿರುವಅಗತ್ಯವಿರುವ ದಾಖಲೆಗಳನ್ನು (ಆಧಾರ್ ಕಾರ್ಡ್, ಫೋಟೋ) ಅಪ್ಲೋಡ್ ಮಾಡಿ ಅರ್ಜಿಯನ್ನು ಸಲ್ಲಿಸಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಬೌರಿಂಗ್ ಆಸ್ಪತ್ರೆ ದುರಂತ, ಪ್ರಧಾನಿ ನರೇಂದ್ರ ಮೋದಿ ವಿಷಾದ, ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ
- Horoscope Today : 30 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಶ್ರೀ ಸಾಯಿ ಸಿಲ್ಕ್ಸ್ ಮಾಲಕಿ ಭೀಕರ ಕೊಲೆ: ಪತ್ನಿ ಕೊಂದು ಪತಿ ಆತ್ಮಹತ್ಯೆ; ನಾಗಲಕ್ಷ್ಮಿ ಪೋಸ್ಟ್ ಮಾಡಿದ್ದ ಕೊನೆಯ ವಿಡಿಯೋ ವೈರಲ್!
- ಯೋಗೀಶ್ಗೌಡ ಕೊಲೆ ಪ್ರಕರಣದಲ್ಲಿ ವಿನಯ ಕುಲಕರ್ಣಿ ಶಾಸಕತ್ವ ರದ್ದು: ಸ್ವೀಕರ್ ಯು.ಟಿ ಖಾದರ್
- ನನ್ನ ನಾಯಕತ್ವದಲ್ಲೇ ಜನರು 136 ಕ್ಷೇತ್ರ ಗೆಲ್ಲಿಸಿದ್ದಾರೆ.! ಕಾಂಗ್ರೆಸ್ ಪಾಳಯದಲ್ಲಿ ಕಿಚ್ಚು ಹಚ್ಚಿಸಿದ ಡಿಸಿಎಂ ಡಿಕೆಶಿ ಮಾತು
- ಯಾರನ್ನ ಕಿಡ್ನಿ ಸ್ಟೋನ್ ಹೆಚ್ಚು ಕಾಡುತ್ತೆ ಗೊತ್ತೆ..? ಆರೋಗ್ಯವಾಗಿದ್ರೂ ಇವರನ್ನ ಬಿಡಲ್ಲ ಈ ಸಮಸ್ಯೆ
- ಬೆಂಗಳೂರಿನಲ್ಲಿ ವರುಣನ ಅಬ್ಬರ : ಆಲಿಕಲ್ಲು ಸಹಿತ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ.!
- ಬೀಚ್ನಲ್ಲಿ ಶವವಾಗಿ ಪತ್ತೆಯಾದ 22ರ ಫಾತಿಮಾ ಕೇಸ್ಗೆ ಟ್ವಿಸ್ಟ್, ರೈಲಿಗೆ ತಲೆಕೊಡಲು ಹೋದ ಪತಿ ಅರೆಸ್ಟ್
- ವಿಜಯೇಂದ್ರಗೋಸ್ಕರ ರಕ್ತ ಕೊಡಲು ಸಿದ್ಧರಿರುವ ಶಾಸಕರಿಂದ JCB ಪಕ್ಷ ಸ್ಥಾಪಿಸದಂತೆ ಒತ್ತಡ : ಬಸನಗೌಡ ಪಾಟೀಲ್ ಯತ್ನಾಳ್
- ಬೇಸಿಗೆಯಲ್ಲಿ ಈ ತಪ್ಪು ಮಾಡ್ಬೇಡಿ, ಗ್ಯಾಸ್ ಸಿಲಿಂಡರ್ನಂತೆ ಫ್ರಿಡ್ಜ್ ಕೂಡ ಸ್ಫೋಟಗೊಳ್ಳಬಹುದು!
- ವಾಷಿಂಗ್ ಮೆಷಿನ್ ಬಳಸುವಾಗ ಶಾಕ್ ತಗುಲಿ ಮಹಿಳೆ ಸಾವು, ಪತಿ ವಿರುದ್ಧ ಕೊಲೆ ಆರೋಪ.!
- ನೇಣುಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಮೃತದೇಹ ಪತ್ತೆ : ಗಂಡನ ಅನುಮಾನದ ಭೂತಕ್ಕೆ ಯುವತಿ ಬಲಿ.?
- ಪತ್ನಿಯನ್ನೇ ಕೊಂದು ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನ, ಅದೃಷ್ಟವಶಾತ್ ಬದುಕುಳಿದ ಕಂದಮ್ಮ
- ರವಿ ಬೆಳೆಗೆರೆ ಪತ್ರಿಕೋದ್ಯಮ ಲೋಕದ ಮಹಾ ಪಾತಕಿ; ‘ಹಾಯ್ ಬೆಂಗಳೂರು’ ಪತ್ರಿಕೆಯಲ್ಲಿ ಚಿತ್ರನಟಿಯರ ಚಾರಿತ್ರ್ಯಹರಣ ಮಾಡುತ್ತಿದ್ದ : ಪ್ರತಾಪ್ ಸಿಂಹ
- Horoscope Today : 29 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
- 19300 ರೂ ವಿಥ್ಡ್ರಾ ಮಾಡಲು ಸಮಾಧಿಯಿಂದ ಸಹೋದರಿ ಹೆಣ ತೆಗೆದು ಬ್ಯಾಂಕ್ಗೆ ಹೊತ್ತುತಂದ ಸಹೋದರ
- ವಾಕಿಂಗ್ ಹೋಗಿದ್ದ ಮಹಿಳೆಗೆ ಶಾಕ್ : ಸಾರ್ವಜನಿಕ ಸ್ಥಳದಲ್ಲೇ ಕಾಮುಕನಿಂದ ಹಸ್ತಮೈಥುನ
- ಗೊತ್ತಾಗದಂತೆ ಅಟ್ಯಾಕ್ ಮಾಡುವ ‘ಸೈಲೆಂಟ್ ಕಿಲ್ಲರ್ʼ ಕಾಯಿಲೆಗಳಿವು.. ತಡವಾದ್ರೆ ಜೀವಕ್ಕೆ ಡೇಂಜರ್!!
- ಕಲ್ಲಂಗಡಿ ಹಣ್ಣು ತಿಂದು ಒಂದೇ ಕುಟುಂಬದ ನಾಲ್ವರು ಸಾವು!



















