e-Shram Card : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರದಿಂದ ನೀಡುವ ಈ ಒಂದು ಯೋಜನೆಯ ಮೂಲಕ ಪ್ರತಿ ತಿಂಗಳ ಮೂರು ಸಾವಿರ ರೂಪಾಯಿ ಹಣವನ್ನು ನೀಡಲಾಗುತ್ತದೆ. ಇದು ಯಾವ ಯೋಜನೆ ಮತ್ತು ಈ ಯೋಜನೆಯ ಎಲ್ಲಾ ಪ್ರಮುಖ ವಿಷಯಗಳ ಬಗ್ಗೆ ಈ ಕೆಳಗೆ ಮಾಹಿತಿಯನ್ನು ನಾವು ಸವಿಸ್ತಾರವಾಗಿ ನಿಮಗೆ ತಿಳಿಸಿದ್ದೇವೆ. ಅದನ್ನು ಸಂಪೂರ್ಣವಾಗಿ ನೋಡಿಕೊಂಡು ನಿಮಗೂ ಅಥವಾ ನಿಮ್ಮ ಕುಟುಂಬದಲ್ಲಿ ಇರುವ ಯಾವುದಾದರೂ ಸದಸ್ಯರ ಹೆಸರನ್ನು ಈ ಯೋಜನೆಯಲ್ಲಿ ನೊಂದಾಯಿಸಬೇಕು ಅನ್ನುವ ಹಾಗಿದ್ದರೆ, ಅದಕ್ಕೆ ಸಂಬಂಧಿಸಿದ ಪ್ರತಿಯೊಂದು ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಅದನ್ನು ಸರಿಯಾಗಿ ಓದಿಕೊಂಡು ನೀವು ಈ ಒಂದು ಕಾರ್ಡಿಗೆ ಅರ್ಜಿ ಹಾಕಬಹುದು.
ಈ ಒಂದು ಯೋಜನೆಯ ಬಗ್ಗೆ ನಮ್ಮ ದೇಶದಲ್ಲಿನ ಹಲವು ಜನರಿಗೆ ಮಾಹಿತಿ ಗೊತ್ತಿಲ್ಲ. ಆದ್ದರಿಂದ ಈ ಲೇಖನದಲ್ಲಿ ಇದು ಯಾವ ಯೋಜನೆ ಮತ್ತು ಈ ಯೋಜನೆ ಮೂಲಕ ಹೇಗೆ ಲಾಭ ಪಡೆಯಬೇಕು ಅನ್ನುವ ಸಂಪೂರ್ಣ ಮಾಹಿತಿಯನ್ನು ನಾವು ನೀಡುತ್ತಿದ್ದೇವೆ. ಈ ಯೋಜನೆಗೆ ಅರ್ಜಿ ಹಾಕಿದರೆ ಪ್ರತಿ ತಿಂಗಳು 3000 ಹಣವನ್ನು ಉಚಿತವಾಗಿ ಪಡೆಯಬಹುದು. ಆದ್ದರಿಂದ ಈ ಯೋಜನೆಯ ಬಗ್ಗೆ ಎಲ್ಲರೂ ತಿಳಿದುಕೊಂಡು ಈ ಯೋಜನೆಯ ಲಾಭವನ್ನು ಪಡೆಯಬೇಕು ಅನ್ನುವುದು ಇವತ್ತಿನ ಈ ನಮ್ಮ ಲೇಖನದ ಉದ್ದೇಶವಾಗಿದೆ. ಈ ಯೋಜನೆಗೆ ಬೇಕಾಗುವ ಪ್ರತಿಯೊಂದು ಮಾಹಿತಿಯನ್ನು ಸರಳ ಭಾಷೆಯಲ್ಲಿ, ಸಾಮಾನ್ಯ ಜನರಿಗೆ ಅರ್ಥವಾಗುವಂತೆ ನಾವು ಈ ಕೆಳಗೆ ನೀಡಿದ್ದೇವೆ ಅದನ್ನು ಕೊನೆಯವರೆಗೂ ಓದಿ.
ಈ ಮೇಲೆ ಹೇಳಿದ ರೀತಿಯಲ್ಲಿ ನೀವು ಪ್ರತಿ ತಿಂಗಳು 3000 ಹಣವನ್ನು ಪಡೆಯಲು ಇ -ಶ್ರಮ ಕಾರ್ಡ್ ಯೋಜನೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಹೌದು ಸ್ನೇಹಿತರೆ, ಕೇಂದ್ರ ಸರ್ಕಾರದಿಂದ ನೀಡುವ ಈ ಒಂದು ಕಾರ್ಡ್ ಅರ್ಜಿ ಹಾಕಿ, ಈ ಒಂದು ಕಾರ್ಡನ್ನು ನೀವು ಪಡೆದರೆ ನಿಮಗೆ ಪ್ರತಿ ತಿಂಗಳು ಕೇಂದ್ರ ಸರ್ಕಾರದಿಂದ 3000 ಹಣವನ್ನು ನೀಡಲಾಗುತ್ತದೆ. ಇ -ಶ್ರಮ ಕಾರ್ಡ್ ಯೋಜನೆಯನ್ನು ಕೇಂದ್ರ ಸರ್ಕಾರವು ಜಾರಿಗೆ ತಂದಿದೆ. ಸರ್ಕಾರಿ ನೌಕರರಿಗೆ ಯಾವ ರೀತಿ ರಿಟೈರ್ಮೆಂಟ್ ಆದ ಮೇಲೆ ಪೆನ್ಷನ್ ಹಣ ಬರುತ್ತದೆ. ಅದೇ ರೀತಿ ಕೂಲಿ ಕಾರ್ಮಿಕರು ವೃದ ವಯಸ್ಸಿನಲ್ಲಿ ಆರ್ಥಿಕ ಭದ್ರತೆ ನೀಡಬೇಕು ಅನ್ನುವ ಉದ್ದೇಶಕ್ಕೆ ಈ ಯೋಜನೆ ಜಾರಿಗೆ ತರಲಾಗಿದೆ. ಈ ಯೋಜನೆಯ ಮೂಲಕ, ಈ ಯೋಜನೆಯಲ್ಲಿ ಅರ್ಜಿ ಹಾಕಿದವರಿಗೆ ಪ್ರತಿ ತಿಂಗಳು 3000 ರೂಪಾಯಿ ಹಣವನ್ನು ನೀಡಲಾಗುತ್ತದೆ. ಆದ್ದರಿಂದ ಈ ಯೋಜನೆಗೆ ತಪ್ಪದೆ ಎಲ್ಲರೂ ಅರ್ಜಿ ಹಾಕಿ. ಈ ಯೋಜನೆಗೆ ಯಾರೆಲ್ಲಾ ಅರ್ಜಿ ಹಾಕಬಹುದು ಮತ್ತು ಯೋಜನೆಗೆ ಅರ್ಜಿ ಹಾಕಲು ಬೇಕಾಗುವ ಅರ್ಹತೆಗಳೇನು ಅನ್ನುವ ಮಾಹಿತಿಯನ್ನು ಕೆಳಗೆ ಸಂಪೂರ್ಣವಾಗಿ ನೀಡಲಾಗಿದೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ನಮ್ಮ ಲೇಖನಗಳಲ್ಲಿ ಭಾರತದಲ್ಲಿನ ರೈತರಿಗಾಗಿ ತರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳ ಬಗ್ಗೆ ಮಾಹಿತಿ, ರೈತರಿಗೆ ನೀಡುವ ಸಬ್ಸಿಡಿ ಉಪಕರಣಗಳ ಅರ್ಜಿಯ ಮಾಹಿತಿ, ರೈತರ ಜಮೀನಿಗೆ ಸಂಬಂಧಪಟ್ಟ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಪಟ್ಟ ಎಕ್ಸಾಮ್ ರಿಸಲ್ಟ್, ಹೊಸ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರ್ಕಾರದಿಂದ ಹೊರಡಿಸುವ ಹೊಸ ಹೊಸ ವಿವಿಧ ಹುದ್ದೆಗಳ ಅಧಿಸೂಚನೆಯ ಮಾಹಿತಿಯನ್ನು ಸಂಪೂರ್ಣವಾಗಿ ಸರಳ ಭಾಷೆಯಲ್ಲಿ ನಿಮಗೆ ತಿಳಿಸುತ್ತೇವೆ. ಈ ಮೇಲೆ ಹೇಳಿದ ಪ್ರತಿಯೊಂದು ವಿಷಯಗಳ ಮಾಹಿತಿ ನೇರವಾಗಿ ಪಡೆಯಲು ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ ತಪ್ಪದೇ ಜಾಯಿನ್ ಆಗಿರಿ.
ಇ-ಶ್ರಮ್ ಕಾರ್ಡ್ ವಿವರ :-
ಈ ಒಂದು ಇ-ಶ್ರಮ್ ಕಾರ್ಡ್ ನ್ನು ಅಗಸ್ಟ್ 2021 ರಂದು ಜಾರಿಗೆ ತರಲಾಯಿತು. ಈ ಒಂದು ಯೋಜನೆಯನ್ನು ಅಸಂಘಟಿತ ವಲಯಗಳಲ್ಲಿ ಕೆಲಸ ಮಾಡುವ ದಿನಗೂಲಿ ಕೆಲಸಗಾರರಿಗೆ ವಯಸ್ಸಾದಾಗ ಅಂದರೆ ವೃದ್ಧ ವಯಸ್ಸಿನಲ್ಲಿ ಆರ್ಥಿಕವಾಗಿ ಭದ್ರತೆ ನೀಡಬೇಕು ಅನ್ನುವ ಉದ್ದೇಶದಿಂದ ಈ ಒಂದು ಯೋಜನೆಯನ್ನು ಜಾರಿಗೆ ತರಲಾಯಿತು.
ಕೇಂದ್ರ ಸರ್ಕಾರ ಅಸಂಘಟಿತ ವಲಯದ ಕಾರ್ಮಿಕರಿಗೆ ವೃದ್ಧ ವಯಸ್ಸಿನಲ್ಲಿ ಆರ್ಥಿಕ ಭದ್ರತೆ ನೀಡಬೇಕು ಅನ್ನುವ ಉದ್ದೇಶದಿಂದ ಈ ಒಂದು ಇ -ಶ್ರಮ ಕಾರ್ಡ್ ಯೋಜನೆಯನ್ನು ದೇಶದಲ್ಲಿ ಜಾರಿಗೆ ತಂದಿದೆ. ಈ ಯೋಜನೆಯ ಮೂಲಕ ಸಂಘಟಿತ ವಲಯದ ಕಾರ್ಮಿಕರಿಗೆ ವೃದ್ಧ ವಯಸ್ಸಿನಲ್ಲಿ ಪ್ರತಿ ತಿಂಗಳು 3000 ಹಣವನ್ನು ಪಿಂಚಣಿ ರೂಪದಲ್ಲಿ ನೀಡುತ್ತದೆ. ಈ ರೀತಿಯಾಗಿ ಪ್ರತಿ ತಿಂಗಳು ಹಣವನ್ನು ಪಿಂಚಣಿ ರೂಪದಲ್ಲಿ ನೀಡಿ, ಕಾರ್ಮಿಕರಿಗೆ ವೃದ್ಧ ಆಯಸ್ಸಿನಲ್ಲಿ ಆರ್ಥಿಕವಾಗಿ ಸಹಕರಿಸಬೇಕು ಅನ್ನುವುದು ಈ ಒಂದು ಇ -ಶ್ರಮ ಕಾರ್ಡ್ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಈ ಯೋಜನೆಯ ಮೂಲಕ ಈಗಾಗಲೇ ಹಲವು ಅಸಂಘಟಿತ ಕಾರ್ಮಿಕರು ಲಾಭವನ್ನು ಪಡೆದಿದ್ದಾರೆ.
ನೀವೇನಾದರೂ ಅಸಂಘಟಿತ ವಲಯಕ್ಕೆ ಸೇರಿದ ಕೂಲಿ ಕಾರ್ಮಿಕರಾಗಿದ್ದರೆ ತಪ್ಪದೆ ಈ ಒಂದು ಯೋಜನೆಯಲ್ಲಿ ನೋಂದಾಯಿಸಿಕೊಂಡು ಯೋಜನೆಯನ್ನು ಮುಂದುವರಿಸಿಕೊಂಡು ಹೋಗಿ. ಏಕೆಂದರೆ ಮುಂದೆ ನಿಮಗೆ ವಯಸ್ಸಾದಾಗ ಯಾವುದೇ ರೀತಿಯ ಆರ್ಥಿಕ ತೊಂದರೆಗಳಾಗದಂತೆ ಜೀವನ ನಡೆಸಲು ಈ ಒಂದು ಯೋಜನೆಯ ಮೂಲಕ ನಿಮಗೆ ವಯಸ್ಸಾದಾಗ ಪ್ರತಿ ತಿಂಗಳು ಪಿಂಚಣಿ ನೀಡುವ ಮೂಲಕ, ಆರ್ಥಿಕವಾಗಿ ಭದ್ರತೆಯನ್ನು ಈ ಯೋಜನೆಯ ನೀಡುತ್ತದೆ. ಆದ್ದರಿಂದ ಇ -ಶ್ರಮ ಕಾರ್ಡ್ ಯೋಚನೆಯಲ್ಲಿ ಎಲ್ಲಾ ಕೂಲಿಕಾರ್ಮಿಕರು ತಪ್ಪದೆ ನೊಂದಣಿ ಮಾಡಿಕೊಳ್ಳಿ.
ಯಾರೆಲ್ಲ ಈ ಯೋಜನೆಗೆ ಅರ್ಜಿ ಹಾಕಬಹುದು :-
ಕೂಲಿ ಕಾರ್ಮಿಕರು : ಪ್ರತಿದಿನ ಕೂಲಿ ಮಾಡಿ ತಮ್ಮ ಕುಟುಂಬದ ಸಂಸಾರವನ್ನು ನಡೆಸುವ ಕೂಲಿ ಕಾರ್ಮಿಕರು ಅಂದರೆ ಯಾವುದೇ ರೀತಿಯ ಪ್ರತಿದಿನ ಕೂಲಿ ಮಾಡುವ ಕೆಲಸಗಾರರಾಗಿರಬಹುದು ಈ ಯೋಜನೆಗೆ ಅರ್ಜಿ ಹಾಕಿ ಯೋಜನೆಯಿಂದ 3000 ಹಣವನ್ನು ಪ್ರತಿ ತಿಂಗಳು ಪಡೆಯಬಹುದು.
ತರಕಾರಿ ವ್ಯಾಪಾರಿಗಳು : ಗ್ರಾಮೀಣ ಅಥವಾ ನಗರಗಳಲ್ಲಿ ತಮ್ಮ ಜೀವನವನ್ನು ನಡೆಸಲು ತರಕಾರಿಗಳನ್ನು ಮಾರಾಟ ಮಾಡುತ್ತಿರುವ ಕೆಲಸಗಾರರು ಕೂಡ ಅಸಂಘಟಿತ ವಲಯದಲ್ಲಿ ಪರಿಗಣಿಸಲಾಗುತ್ತದೆ ಇಂಥವರು ಕೂಡ ಈ ಒಂದು ಯೋಜನೆಗೆ ಅರ್ಜಿ ಹಾಕಿ ಇ -ಶ್ರಮ ಕಾರ್ಡ್ ಪಡೆದು ಯೋಜನೆಯ ಲಾಭ ಪಡೆಯಬಹುದಾಗಿದೆ.
ಗಾರೆ ಕೆಲಸ ಮಾಡುವವರು : ನಮಗೆ ಗೊತ್ತಿರುವ ಹಾಗೆ ಗಾರೆ ಕೆಲಸ ಮಾಡುವವರು ಪ್ರತಿದಿನದ ಕೂಲಿಯನ್ನು ತೆಗೆದುಕೊಳ್ಳುತ್ತಾರೆ. ಈ ಪ್ರತಿದಿನ ಕೂಲಿಯಿಂದ ತಮ್ಮ ಕುಟುಂಬದವನ್ನು ನಡೆಸಿಕೊಂಡು ಹೋಗುತ್ತಾರೆ. ಇಂತಹ ಗಾರೆ ಕೆಲಸಗರನ್ನು ಕೂಡ ಅಸಂಘಟಿತ ಕೆಲಸಗಾರರು ಆದ್ದರಿಂದ ಇವರು ಕೂಡ ಇ -ಶ್ರಮ ಕಾರ್ಡ್ ಯೋಜನೆಯ ಲಾಭ ಪಡೆಯಬಹುದಾಗಿದೆ.
ಬೀದಿ ಬದಿ ವ್ಯಾಪಾರಿಗಳು : ಬೀದಿ ಬದಿಯಲ್ಲಿ ಚಪ್ಪಲಿ ಮಾರುವವರು, ಹಣ್ಣು ಮಾರುವವರು, ಬಟ್ಟೆ ಮಾರುವವರು, ಯಾವುದಾದರೂ ಊಟ ಮಾರುವವರು ಮತ್ತು ಮಕ್ಕಳ ಆಟಿಕೆ ಗಳ ಮಾರಾಟ ಮಾಡುವವರು ಈ ರೀತಿಯ ಬೀದಿ ಬದಿ ವ್ಯಾಪಾರಿಗಳು ಕೂಡ ಅಸಂಘಟಿತ ವಲಯದ ಕೂಲಿ ಕಾರ್ಮಿಕರಲ್ಲಿ ಪರಿಗಣಿಸಲಾಗುತ್ತದೆ. ಹಾಗಾಗಿ ಇವರು ಕೂಡ ಈ ಒಂದು ಕಾರ್ಡ್ ಮಾಡಿಸಿಕೊಂಡು ಯೋಜನೆಯ ಲಾಭ ಪಡೆಯಬಹುದು.
ಕೃಷಿ ಕಾರ್ಮಿಕರು : ರೈತರ ಜಮೀನಿನಲ್ಲಿ ಕೆಲಸ ಮಾಡುವ ಕೆಲವು ಹೆಣ್ಣುಮಕ್ಕಳು ಹಾಗೂ ಕೆಲವು ಪುರುಷರು ದಿನದ ಕೂಲಿಯನ್ನು ಪಡೆದು ಕೆಲಸ ಮಾಡುತ್ತಾರೆ. ಇಂತವರು ಕೂಡ ಅಸಂಘಟಿತ ಕೆಲಸಗರಾರೆ. ಅದಕ್ಕಾಗಿ ಇವರು ಕೂಡ ಈ ಯೋಜನೆಗೆ ಅರ್ಜಿ ಹಾಕಬಹುದು.
ಒಟ್ಟಿನಲ್ಲಿ ಪ್ರತಿ ದಿನ ತಮ್ಮ ಕುಟುಂಬವನ್ನು ನಡೆಸಲು ಸಣ್ಣ ಪುಟ್ಟ ವ್ಯಾಪಾರ ಅಥವಾ ಕೂಲಿ ಕೆಲಸವನ್ನು ಮಾಡುವ ಮತ್ತು ಅಸಂಘಟಿತ (ಅಂದರೆ ಸಂಘಗಳನ್ನು ಕಟ್ಟಿಕೊಂಡು ಕೆಲಸ ಮಾಡುವವರಲ್ಲ) ಕೆಲಸಗಾರರು ಈ ಯೋಜನೆಗೆ ಅರ್ಜಿ ಹಾಕಿ ಯೋಜನೆಯ ಲಾಭ ಪಡೆಯಬಹುದು.
ಇದನ್ನೂ ಕೂಡ ಓದಿ : PM Kisan Scheme : ಪಿಎಂ ಕಿಸಾನ್ ರೈತರಿಗೆ ಸಿಹಿಸುದ್ಧಿ.! ಹೊಸ ವರ್ಷಕ್ಕೆ ಪಿಎಂ ಕಿಸಾನ್ ಯೋಜನೆಯ 19 ನೇ ಕಂತಿನ ಹಣ ಜಮಾ.!
ಇ-ಶ್ರಮ್ ಕಾರ್ಡ್ ನ ಲಾಭಗಳು :-
• ನೀವೇನಾದರೂ ಅಸಂಘಟಿತ ವಲಯದ ಕೂಲಿ ಕಾರ್ಮಿಕರಾಗಿದ್ದು, ಈ ಯೋಜನೆಯಲ್ಲಿ ನೊಂದಾಯಿಸಿಕೊಂಡಿದ್ದರೆ ನಿಮಗೆ ಮುಂದೆ ವಯಸ್ಸಾದಾಗ ಈ ಯೋಚನೆಯ ಮೂಲಕ ಪ್ರತಿ ತಿಂಗಳ 3000 ರೂಪಾಯಿ ಪಿಂಚಣಿಯನ್ನು ನೀಡಲಾಗುತ್ತದೆ.
• ಇ-ಶ್ರಮ್ ಕಾರ್ಡ್ ಯೋಜನೆಯಲ್ಲಿ ನೊಂದಾಯಿಸಿಕೊಂಡ ವ್ಯಕ್ತಿಯು ಯಾವುದಾದರೂ ಅಪಘಾತಗಳಿಗೆ ಸಿಲುಕಿ ಮರಣ ಹೊಂದಿದ್ದರೆ, ಅವರು ನಾಮಿನಿ ಹೆಸರಿನವರಿಗೆ ಎರಡು ಲಕ್ಷದ ತನಕ ಪರಿಹಾರಧನವನ್ನು ನೀಡಲಾಗುತ್ತದೆ.
• ಇ-ಶ್ರಮ್ ಕಾರ್ಡ್ ಯೋಜನೆಯಲ್ಲಿ ನೋಂದಾಯಿಸಿಕೊಂಡ ವ್ಯಕ್ತಿ ಯಾವುದಾದರೂ ಅಪಘಾತಗಳಿಂದ ಅಂಗವಿಕಲರಾದರೆ ಅಂತವರಿಗೆ ಈ ಯೋಜನೆಯ ಮೂಲಕ ಒಂದು ಲಕ್ಷದ ತನಕ ಸಹಾಯಧನ ನೀಡಲಾಗುತ್ತದೆ.
ಇ-ಶ್ರಮ್ ಕಾರ್ಡ್ ಗೆ ಅರ್ಜಿ ಹಾಕಲು ಅರ್ಹತೆಗಳು :–
• ಇ-ಶ್ರಮ್ ಕಾರ್ಡ್ ಗೆ ಅರ್ಜಿ ಹಾಕಲು ನೀವು ಅಸಂಘಟಿತ ವಲಯದಲ್ಲಿ ಸೇರುವ ಕೂಲಿ ಕಾರ್ಮಿಕರ ಕೆಲಸ ಮಾಡುತ್ತಿರಬೇಕು.
• ಇ-ಶ್ರಮ್ ಕಾರ್ಡ್ ಗೆ ಅರ್ಜಿ ಹಾಕಲು ಪ್ರಮುಖವಾದ ಅರ್ಹತೆ ಎಂದರೆ, ಅರ್ಜಿ ಹಾಕಲು ಬಯಸುವ ವ್ಯಕ್ತಿಯು 18 ವರ್ಷ ಮೇಲೆ ಮತ್ತು 59 ವರ್ಷ ವಯಸ್ಸು ಕೆಳಗೆ ಇರಬೇಕು. ಅಂತವರು ಈ ಯೋಜನೆಗೆ ಅರ್ಜಿ ಹಾಕಬಹುದು.
ಈ ಮೇಲೆ ನೀಡಿದ ಅರ್ಹತೆಗಳ ಹೊಂದಿದ ಅಸಂಘಟಿತ ವಲಯದ ಮೇಲೆ ನೀಡಿದ ಎಲ್ಲಾ ಕೂಲಿ ಕಾರ್ಮಿಕರು ಹಾಗೂ ವ್ಯಾಪಾರಿಗಳು ಈ ಒಂದು ಯೋಜನೆಗೆ ಅರ್ಜಿ ಹಾಕಿ, ಇ -ಶ್ರಮ ಕಾರ್ಡ್ ಪಡೆದು ಯೋಚನೆಯ ಮೂಲಕ ಪ್ರತಿ ತಿಂಗಳು 3000 ರೂಪಾಯಿಯ ಪಿಂಚಣಿ ಹಣವನ್ನು ಪಡೆಯಬಹುದು.
ಇ-ಶ್ರಮ್ ಕಾರ್ಡ್ ಗೆ ಅರ್ಜಿ ಹಾಕಲು ಬೇಕಾಗುವ ದಾಖಲೆಗಳು :-
• ಚಾಲ್ತಿಯಲ್ಲಿರುವ ಮೊಬೈಲ್ ನಂಬರ್
• ಆಧಾರ್ ಕಾರ್ಡ್
• ರೇಷನ್ ಕಾರ್ಡ್
• ಕಾರ್ಮಿಕ ಕಾರ್ಡ್
• ಬ್ಯಾಂಕ್ ಪಾಸ್ ಬುಕ್
• ವ್ಯಕ್ತಿಯ ಗುರುತಿನ ಚೀಟಿ
ಇ -ಶ್ರಮ ಕಾರ್ಡ್ ಗೆ ಹೇಗೆ ಅರ್ಜಿ ಹಾಕುವುದು :-
ನೀವು ಅಸಂಘಟಿತ ವಲಯಕ್ಕೆ ಸೇರಿದ ಕೂಲಿ ಕಾರ್ಮಿಕರಾಗಿದ್ದು, ಮೇಲೆ ನೀಡಿದ ಎಲ್ಲಾ ಅರ್ಹತೆಗಳು ಹಾಗೂ ದಾಖಲೆಗಳನ್ನು ಹೊಂದಿದ್ದರೆ ಈ ಕೆಳಗೆ ನೀಡಿದ ಅಧಿಕೃತ ವೆಬ್ ಸೈಟ್ ಲಿಂಕ್ ಮೇಲೆ ಒತ್ತಿ ನಂತರ ಅಲ್ಲಿ ಎಲ್ಲ ದಾಖಲೆಗಳನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
ಇ -ಶ್ರಮ ಕಾರ್ಡ್ ಗೆ ಅರ್ಜಿ ಹಾಕಲು ಇಲ್ಲಿ ಒತ್ತಿ :- https://eshram.gov.in/
ಸೂಚನೆ : ನಿಮಗೆ ಈ ಮೇಲೆ ನೀಡಿದ ಮೇಲೆ ಒತ್ತಿ ಮೊಬೈಲ್ ಅಲ್ಲಿ ಅರ್ಜಿ ಹಾಕಲು ಬರಲ್ಲ ಅಂದರೆ, ನಿಮ್ಮ ಹತ್ತಿರದ ಯಾವುದಾದರೂ ಆನ್ಲೈನ್ ಸೆಂಟರ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಿ.
- ಕರ್ನಾಟಕದಲ್ಲಿ ಮದ್ಯ ದರ ಏರಿಕೆ: ಬಡವರ ಬ್ರ್ಯಾಂಡ್ ತುಟ್ಟಿ, ಶ್ರೀಮಂತರ ಮದ್ಯ ಸಸ್ತಾ.. ಸಂಪೂರ್ಣ ವಿವರ ಇಲ್ಲಿದೆ
- ಹಿಜಾಬ್ಗೆ ಗ್ರೀನ್ ಸಿಗ್ನಲ್; ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ವಿರೋಧ – ಉಗ್ರ ಪ್ರತಿಭಟನೆ ಎಚ್ಚರಿಕೆ
- Horoscope Today : 14 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯಾರು ಇಲ್ಲಿ ಅತಿ ದೊಡ್ಡ ಮೂರ್ಖರು? ಇಂಧನ ಉಳಿಸಿ ಎಂದು ಹೇಳಿದ ಬೆನ್ನಲ್ಲೇ ರೋಡ್ ಶೋ ಮಾಡಿದ ಮೋದಿಯೋ? ಜನರೋ?
- ‘ನಿಮ್ಮನ್ನು ಕೇರಳ ಕ್ಷಮಿಸಲ್ಲ, ಮತ್ತೆ ಚುನಾವಣೆಯಲ್ಲಿ ಗೆಲ್ಲಲ್ಲ’; ಸಿಎಂ ಆಯ್ಕೆ ವಿಳಂಬ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್ ಪ್ರೊಟೆಸ್ಟ್
- ಹಿಜಾಬ್, ಜನಿವಾರ, ಶಿವದಾರ ಧರಿಸಲು ಅನುಮತಿ ನೀಡಿದ ಸರ್ಕಾರ! ಪರೀಕ್ಷೆಯಲ್ಲಿ ಇನ್ನು ಧಾರ್ಮಿಕ ಪದ್ಧತಿಗೆ ಮುಕ್ತ ಅವಕಾಶ
- “ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಈ ಹುಚ್ಚುತನ ಬಿಡಿ” : ಡಿ.ಕೆ ಶಿವಕುಮಾರ್ಗೆ ಸಂಸದ ತೇಜಸ್ವಿ ಸೂರ್ಯ ಚಾಟಿ
- ಅರಸನ ಅರಮನೆಗೆ ಗ್ರಹಣ ಪಟ್ಟದ ಆನೆಗೆ ಸಂಕಷ್ಟ: ರಾಜಕೀಯ ಸಂಚಲನ ಮೂಡಿಸಿದ ಕೋಡಿಶ್ರೀಗಳ ಸ್ಫೋಟಕ ಭವಿಷ್ಯವಾಣಿ
- NEET UG: ನೀಟ್ ಪೇಪರ್ 10 ಲಕ್ಷಕ್ಕೆ ಖರೀದಿ, 15 ಲಕ್ಷಕ್ಕೆ ಸೇಲ್! : ಆರೋಪಿ ಶುಭಂ ಅಸಲಿಗೆ ಯಾರು?
- ಸಾರ್. ನನ್ನ ಹೆಂಡತಿ ಮದುವೆಯನ್ನು ತಪ್ಪಿಸಿ..! ಬೆಳಗಾವಿಯಲ್ಲಿ ಪತಿಯ ಗೋಳಾಟ!
- ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ : ಕರಾವಳಿ ಜನರೇ ಎಚ್ಚರ
- ಒಬ್ಬ ಮುಸಲ್ಮಾನನ ಮೇಲೆ ಕೈ ಇಟ್ಟರೂ ನಾವು ನಿಮ್ಮನ್ನು ಕೊಲ್ಲುತ್ತೇವೆ: ಕೊಲೆ ಬೆದರಿಕೆ ಹಾಕಿದ ಶಾಸಕ ಹುಮಾಯೂನ್ ಕಬೀರ್
- ವೈದ್ಯರ ನಿರ್ಲಕ್ಷ್ಯದಿಂದ ಕಣ್ಣುಗಳಿಲ್ಲದೆ ಜನಿಸಿದ ಮಗು ! ಆಸ್ಪತ್ರೆಗೆ 1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್.!
- ಟ್ರೆಕ್ಕಿಂಗ್ ಪ್ರಿಯರಿಗೆ ಸರ್ಕಾರ ಶಾಕ್..! ರಾಜ್ಯಾದ್ಯಂತ ಚಾರಣ ಬ್ಯಾನ್ ಮಾಡಿದ ಸರ್ಕಾರ.. ಕಾರಣವೇನು ಗೊತ್ತೆ.?
- ಸನಾತನ ಧರ್ಮ ನಾಶ : ಸದನದಲ್ಲಿ ಉದಯನಿಧಿ ಗುಡುಗು, ಮೌನವಹಿಸಿ ಸಮ್ಮತಿಸಿದ್ರಾ ಸಿಎಂ ವಿಜಯ್
- ಬಂಗಾಳದ ಮಾಜಿ ಚುನಾವಣಾಧಿಕಾರಿ ಈಗ ರಾಜ್ಯದ ‘ಮುಖ್ಯ ಕಾರ್ಯದರ್ಶಿ’: ಇದು ‘ನಾಚಿಕೆಗೇಡು’ ಎಂದ ತೃಣಮೂಲ ಕಾಂಗ್ರೆಸ್!
- ‘ಮಳೆಗಾಲದಲ್ಲಿ ಪ್ರವಾಹ ಉಂಟಾದ್ರೆ ಸೂಟ್ ಧರಿಸಿ ಜನರ ಸೇವೆ ಹೇಗೆ ಮಾಡ್ತೀರಿ’; ಸಿಎಂ ವಿಜಯ್ ಗೆ ಅಣ್ಣಾಮಲೈ ಟಾಂಗ್
- ಗುಡುಗು-ಸಿಡಿಲಿನ ಆರ್ಭಟಕ್ಕೆ ಭೂಮಿ ತಲ್ಲಣ: ಕೋಡಿಶ್ರೀಗಳ ಸ್ಪೋಟಕ ಭವಿಷ್ಯವಾಣಿ
- PWD ಇಂಜಿನಿಯರ್ ದುರಂತ ಅಂತ್ಯ, ತಾಯಿ ಇಲ್ಲದ ನೋವಲ್ಲಿ ದೇವರಾಯನದುರ್ಗ ಬೆಟ್ಟದಿಂದ ಜಿಗಿದು ಪ್ರಾಣಬಿಟ್ಟ!!
- Horoscope Today : 12 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಹುಟ್ಟುಹಬ್ಬದ ದಿನವೇ ದುರಂತ ಅಂತ್ಯ : ಹಾಸ್ಟೆಲ್ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿನಿ..
- ತನ್ನ ಎಲೆ ಮೇಲೆ ಆನೆ ಬಿದ್ದಿದ್ದರೂ ನೊಣ ಹುಡುಕುವ ಢೋಂಗಿ ಬುದ್ಧಿ : ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು
- ಪ್ರೀತಿಸಿ ಮದುವೆಯಾದ ಒಂದೇ ತಿಂಗಳಲ್ಲೇ ದುರಂತ ಅಂತ್ಯ ಕಂಡ ನವದಂಪತಿ! ಅನುಮಾನ ತಂದ ಆಪತ್ತು.!
- ಪ್ರಿಯಕರನೊಂದಿಗೆ ಪರಾರಿಯಾಗಿದ್ದ ಇಬ್ಬರು ಮಕ್ಕಳ ತಾಯಿ : ಪ್ರೇಮಿ ಕೈಕೊಟ್ಟನೆಂದು ಮರಳಿ ಗಂಡನ ಬಳಿ ಬಂದ ಮಹಿಳೆ
- ಓದುವ ಆಸೆಯಿದ್ದ ವಿದ್ಯಾರ್ಥಿನಿ ಮದುವೆ ಭಯಕ್ಕೆ ಬಲಿ: ವಿಷ ಸೇವಿಸಿ ದುರಂತ ಅಂತ್ಯ.! ಅಸಲಿಗೆ ನಡೆದಿದ್ದೇನು?
- ಶೃಂಗೇರಿ ‘ಮರುಎಣಿಕೆ’ ಸಮರಕ್ಕೆ ಸುಪ್ರೀಂ ಯಥಾಸ್ಥಿತಿ ಆದೇಶ ; ಶಾಸಕನಾಗಿ ರಾಜೇಗೌಡ ಮುಂದುವರಿಕೆ, ಜೀವರಾಜ್ ಸ್ಥಾನವೇನು.?
- ರಾಹುಲ್-ವಿಜಯ್ ಸೃಷ್ಟಿಸಿದ ದಾಖಲೆಗೆ ಇನ್ಸ್ಟಾಗ್ರಾಮ್ ಬ್ರೇಕ್ : ಕಾಂಗ್ರೆಸ್ ಆಕ್ರೋಶ, ಇನ್ಸ್ಟಾಗೆ ನಟಿ ರಮ್ಯಾ ಪ್ರಶ್ನೆ!


























