e-Shram Card : ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯವು ಅಸಂಘಟಿತ ಕಾರ್ಮಿಕರ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ,ಅಸಂಘಟಿತ ಕಾರ್ಮಿಕರಿಗೆ ವಿಶೇಷ ನೀತಿಗಳು ಹಾಗೂ ಯೋಜನೆಗಳನ್ನು ರೂಪಿಸಲು ಕೇಂದ್ರ ಸರ್ಕಾರವು ಇ-ಶ್ರಮ್ ಯೋಜನೆ ಜಾರಿಗೊಳಿಸಿದೆ.
ಇದನ್ನೂ ಕೂಡ ಓದಿ : Traffic Rules : ಸರ್ಕಾರದಿಂದ ವಾಹನ ಸವಾರರಿಗೆ ಈ ಹೊಸ ನಿಯಮಗಳು ಜಾರಿ! ತಪ್ಪಿದರೆ ಭಾರಿ ದಂಡ
ಇ-ಶ್ರಮ ಕಾರ್ಡ್ನೊಂದಿಗೆ, ಅಸಂಘಟಿತ ವಲಯದ ಕಾರ್ಮಿಕರು ಆರೋಗ್ಯ ಮತ್ತು ಜೀವ ವಿಮೆ, ವೃದ್ಧಾಪ್ಯ ಪಿಂಚಣಿ, ಅಂಗವೈಕಲ್ಯ ಪಿಂಚಣಿ, ಮಾತೃತ್ವ ಪ್ರಯೋಜನ ಮುಂತಾದ ಸರ್ಕಾರದಿಂದ ಪ್ರಾರಂಭಿಸಲಾದ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳನ್ನು ನೀಡಲಾಗುತ್ತದೆ. ಇ-ಶ್ರಮ ಕಾರ್ಡ್ ಅಸಂಘಟಿತ ಕಾರ್ಮಿಕರಿಗೆ ಬ್ಯಾಂಕ್ ಖಾತೆಗಳನ್ನು ತೆರೆಯಲು ಮತ್ತು ವಿವಿಧ ಹಣಕಾಸು ಸೇವೆಗಳನ್ನು ಪಡೆಯಲು ಅನುವು ಮಾಡಿಕೊಡುವ ಮೂಲಕ ಆರ್ಥಿಕ ಸೇರ್ಪಡೆಗೆ ಅನುಕೂಲ ಮಾಡಿ ಕೊಡಲಾಗುತ್ತದೆ.
ಇ-ಶ್ರಮ್ ಪೋರ್ಟಲ್ www.eshram.gov.in ನಲ್ಲಿ ಸ್ವಯಂ ನೋಂದಣಿ ಅಥವಾ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ನವೆಂಬರ್ ಅಂತ್ಯದವರೆಗೆ ನೋಂದಣಿ ಮಾಡಿಸಿಕೊಳ್ಳಬಹುದು. ಇ-ಶ್ರಮ್ ಪೋರ್ಟಲ್ನಲ್ಲಿ ನೋಂದಣಿಯು ಉಚಿತವಾಗಿದ್ದು, ಯಶಸ್ವಿ ನೋಂದಣಿಯ ನಂತರ ಫಲಾನುಭವಿಗಳು ಸ್ಥಳದಲ್ಲಿಯೇ ಗುರುತಿನ ಚೀಟಿಯನ್ನು ಪಡೆಯಬಹುದಾಗಿದೆ.
ಇದನ್ನೂ ಕೂಡ ಓದಿ : Laptop Scheme : ಹೀಗೆ ಮಾಡಿದರೆ ಸಿಗಲಿದೆ ಕರ್ನಾಟಕ ಸರ್ಕಾರದಿಂದ ಉಚಿತ ಲ್ಯಾಪ್ಟಾಪ್.! ಡೈರೆಕ್ಟ್ ಲಿಂಕ್
ಇ-ಶ್ರಮ ಪೋರ್ಟಲ್ನಲ್ಲಿ ಕಾರ್ಮಿಕ ವರ್ಗಗಳಲ್ಲಿ ಅತ್ಯಂತ ದುರ್ಬಲ ವರ್ಗದವರಾದ ವಲಸೆ ಕಾರ್ಮಿಕರು ಸೇರಿದಂತೆ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿ ಅಸಂಘಟಿತ ಕಾರ್ಮಿಕರ ರಾಷ್ಟ್ರೀಯ ಸಮಗ್ರ ದತ್ತಾಂಶವನ್ನು ಸಿದ್ದಪಡಿಸಲಾಗುತ್ತಿದೆ. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಕೃಷಿ ಕಾರ್ಮಿಕರು, ಮೀನುಗಾರರು, ಆಶಾ ಕಾರ್ಯಕರ್ತೆಯರು, ಮನೆಗೆಲಸ ಕಾರ್ಮಿಕರು, ಚಾಲಕರು, ಟೈಲರ್ಗಳು, ಬೀದಿಬದಿ ವ್ಯಾಪಾರಿಗಳು ಸೇರಿದಂತೆ ಕೇಂದ್ರ ಸರ್ಕಾರ ಗುರುತಿಸಿರುವ ಸುಮಾರು 379 ವರ್ಗಗಳ ಕಾರ್ಮಿಕರು ಹಾಗೂ ಪಟ್ಟಿಯಲ್ಲಿ ಸೇರಿರದ ಅಸಂಘಟಿತ ಕಾರ್ಮಿಕರು “ಇತರೆ ವರ್ಗ”ಗಳಡಿ ನೋಂದಣಿಯಾಗಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gram Panchayat Jobs : ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ.! ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.! ಅಭ್ಯರ್ಥಿಗೆ ಇರಬೇಕಾದ ಅರ್ಹತೆಗಳೇನು.?
- Railway Recruitment : ರೈಲ್ವೆ ಇಲಾಖೆಯಲ್ಲಿ 7,000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಪಿಯುಸಿ, ಐಟಿಐ ಹಾಗೂ ಡಿಗ್ರಿ ಪಾಸಾಗಿದ್ದರೆ ಈ ಕೂಡಲೇ ಅರ್ಜಿ ಸಲ್ಲಿಸಿ.!
- Sewing Machine Scheme : ಬಟ್ಟೆ ಹೊಲಿಗೆ ಯಂತ್ರ ವಿತರಣೆ – ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ – ಇಲ್ಲಿದೆ ಡೈರೆಕ್ಟ್ ಲಿಂಕ್
- Rain Alert : ಮುಂದಿನ 24 ಗಂಟೆಯಲ್ಲಿ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ.! ರೆಡ್ ಅಲರ್ಟ್ ಸಾಧ್ಯತೆ.!
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- Farm Pond : ಕೃಷಿ ಹೊಂಡ ನಿರ್ಮಾಣಿಸಲು ರೈತರಿಗೆ ಸಿಗಲಿದೆ ಸಬ್ಸಿಡಿ..! ರೈತರು ಈಗಲೇ ಅರ್ಜಿ ಸಲ್ಲಿಸಿ – ಬೇಕಾಗುವ ದಾಖಲೆಗಳೇನು.?
- ಕಾರ್ಮಿಕರಿಗೆ ಸಿಹಿಸುದ್ಧಿ.! ಉಚಿತ ಟೂಲ್ ಕಿಟ್ ಪಡೆಯಲು ಕಾರ್ಮಿಕರಿಂದ ಅರ್ಜಿ ಆಹ್ವಾನ.! Labour Card Free Tool Kit Scheme
- PM Awas Yojana : ಸ್ವಂತ ಮನೆ ನಿರ್ಮಿಸಿಕೊಳ್ಳಲು ಸಿಗುತ್ತಿದೆ ₹1.5 ಲಕ್ಷ ಸಹಾಯಧನ.! ಕೂಡಲೇ ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ.
- LG Scholarship Program : ಈ ವಿದ್ಯಾರ್ಥಿವೇತನಕ್ಕೆ ನೀವು ಕೂಡ ಅರ್ಜಿ ಸಲ್ಲಿಸಿ – ಹಣಕಾಸು ನೆರವು ಪಡೆಯಿರಿ
- Raining News : ಮಳೆ.! ಮಳೆ.! ಮುಂದಿನ 2 ದಿನ ಭಯಂಕರ ಮಳೆ.! ಈ 5 ಜಿಲ್ಲೆಗಳಿಗೆ ರೆಡ್ ಅಲರ್ಟ್.!
- Gold Rate Today : ಕುಸಿತ ಕಂಡಿದ ಚಿನ್ನದ ಬೆಲೆ – ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನ ಹಾಗು ಬೆಳ್ಳಿಯ ಬೆಲೆ.?
- Loan Interest Waiver : ರೈತರ ಸಾಲದ ಮೇಲಿನ ಬಡ್ಡಿ ಮನ್ನಾ.! ಯಾರೆಲ್ಲಾ ಅರ್ಹರು.? ಬೇಕಾಗುವ ದಾಖಲೆಗಳೇನು.?
- UAE Jobs : ಯುಎಇಯಲ್ಲಿ ಉದ್ಯೋಗಾವಕಾಶ : ಅರ್ಜಿ ಆಹ್ವಾನ.! ಅರ್ಜಿ ಸಲ್ಲಿಸುವುದು ಹೇಗೆ.?
- Manaswini Pension : ಪ್ರತಿ ತಿಂಗಳು 800 ರೂಪಾಯಿ ಉಚಿತ – ಮನಸ್ವಿನಿ ಯೋಜನೆಗೆ ಇಂದೇ ಅರ್ಜಿ ಸಲ್ಲಿಸಿ
- Lineman Recruitment : 2000 ಲೈನ್ ಮ್ಯಾನ್ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ. ಎಸ್ಎಸ್ಎಲ್ ಸಿ ಪಾಸಾದವರು ಅರ್ಜಿ ಸಲ್ಲಿಸಿ.
- ಪಿಎಂ ಉಜ್ವಲ ಯೋಜನೆ ಗ್ರಾಹಕರ ಮನೆ ಬಾಗಿಲಿಗೆ ಬರಲಿದೆ ಸೌಕರ್ಯ, ನೀವು ಈ ಕೆಲಸ ಮಾಡಿಸಿದರೆ ಮಾತ್ರ.! – Pradhan Mantri Ujjwala Yojana
- SBI Recruitment 2024 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ 10ನೇ ತರಗತಿ ಪಾಸ್ ಆದವರಿಗೆ ಉದ್ಯೋಗವಕಾಶ.! ಈಗಲೇ ಅರ್ಜಿ ಸಲ್ಲಿಸಿ.
- KSRTC Recruitment 2024 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯಲ್ಲಿ 3000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10ನೇ ತರಗತಿ ಪಾಸಾಗಿದ್ದರೂ ಸಾಕಂತೆ.!
- ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಹೊಸ ಹುದ್ದೆಗಳಿಗೆ ನೇಮಕಾತಿ.! ಪಿಯುಸಿ ಆದವರಿಗೆ ಎಲ್ಲರಿಗೂ | Gram Panchayath Govt Job
- PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
![mahima bhat - kannada news time](https://i0.wp.com/kannadanewstime.in/wp-content/uploads/2024/05/WhatsApp-Image-2024-05-30-at-6.02.12-PM.jpeg?resize=100%2C100&ssl=1)
ಕಂಟೆಂಟ್ ರೈಟರ್,
SDM ಉಜಿರೆ ಯಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಪಡೆದು, ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಕಳೆದ 4 ವರ್ಷದಿಂದ ಕಟೆಂಟ್ ರೈಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಕನ್ನಡ ಹಾಗು ಪತ್ರಿಕೋದ್ಯಮ ವಿಷಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ನಾಟಕ, ಸಾಹಿತ್ಯ, ಭರತನಾಟ್ಯ, ಯಕ್ಷಗಾನ ಇವರ ಹವ್ಯಾಸ.