Farm Pond : ನಮಸ್ಕಾರ ಸ್ನೇಹಿತರೇ, ಸರ್ಕಾರದ ಹಲವು ಯೋಜನೆಗಳ ಅಡಿಯಲ್ಲಿ ಅರ್ಹ ಫಲಾನುಭವಿ ರೈತರಿಗೆ ಸಬ್ಸಿಡಿ ದೊರೆಯುತ್ತಿದ್ದು, ಇದೀಗ ಕೆಲವು ರೈತರಿಗೆ ಕೃಷಿ ಕೆಲಸಕ್ಕಾಗಿ ಸಹಾಯವಾಗಲೆಂದು ಸಬ್ಸಿಡಿ ದರದಲ್ಲಿ ಕೃಷಿ ಹೊಂಡ ದೊರೆಯಲಿದ್ದು, ಯಾವ ರೈತರಿಗೆಲ್ಲಾ ಈ ಭಾಗ್ಯ ಸಿಗಲಿದೆ.? ಹಾಗೆಯೇ ಈ ಕೃಷಿ ಹೊಂಡ ಸಬ್ಸಿಡಿ ಹೇಗೆ ಪಡೆದುಕೊಳ್ಳಬೇಕು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : ಕಾರ್ಮಿಕರಿಗೆ ಸಿಹಿಸುದ್ಧಿ.! ಉಚಿತ ಟೂಲ್ ಕಿಟ್ ಪಡೆಯಲು ಕಾರ್ಮಿಕರಿಂದ ಅರ್ಜಿ ಆಹ್ವಾನ.! Labour Card Free Tool Kit Scheme
ಈ ಕೃಷಿ ಹೊಂಡದ (Farm Pond) ಬಗ್ಗೆ ನೀವು ಸಂಪೂರ್ಣ ಮಾಹಿತಿ ತಿಳಿದುಕೊಳ್ಳಬೇಕೆಂದರೆ ನಿಮ್ಮ ಹತ್ತಿರವಿರುವ ರೈತ ಸಂಪರ್ಕ ಕೇಂದ್ರ ಅಥವಾ ಗ್ರಾಮ ಪಂಚಾಯಿತಿಯಲ್ಲಿ ಭೇಟಿ ನೀಡಿ ಮಾಹಿತಿಯನ್ನ ಪಡೆದುಕೊಳ್ಳಬಹುದಾಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೇವಲ ಇಂತಿಷ್ಟು ಕೃಷಿ ಹೊಂಡಗಳು ಸಬ್ಸಿಡಿ ದರದಲ್ಲಿ ದೊರೆಯಲಿದ್ದು, ಇದರಿಂದಾಗಿ ಏಕಕಾಲಕ್ಕೆ ಎಲ್ಲ ರೈತರಿಗೆ ಈ ಕೃಷಿ ಹೊಂಡ ಯೋಜನೆಯ ಭಾಗ್ಯ ಸಿಗುವುದಿಲ್ಲ.
ನೀವು ಕೃಷಿ ಹೊಂಡದ (Farm Pond) ಪಡೆಯಲು ಅರ್ಹ ರೈತರಾಗಿದ್ದಾರೆ, ಮೊದಲು ನಿಮ್ಮ ಊರಿನಲ್ಲಿ ಈ ವರ್ಷದ ಕೃಷಿ ಹೊಂಡಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆಯಾ.? ಎಂದು ಮೊದಲು ತಿಳಿದುಕೊಳ್ಳಬೇಕಾಗುತ್ತದೆ. ಒಂದು ವೇಳೆ ನಿಮ್ಮ ಊರಿನಲ್ಲಿ ಈ ವರ್ಷದ ಕೃಷಿ ಹೊಂಡದ ಅರ್ಜಿ ಆಹ್ವಾನಿಸಿದರೆ ಅರ್ಹ ರೈತ ಫಲಾನುಭವಿಗಳು ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಇದನ್ನೂ ಕೂಡ ಓದಿ : SBI Recruitment 2024 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ 10ನೇ ತರಗತಿ ಪಾಸ್ ಆದವರಿಗೆ ಉದ್ಯೋಗವಕಾಶ.! ಈಗಲೇ ಅರ್ಜಿ ಸಲ್ಲಿಸಿ.
ಬೇಕಾಗುವ ದಾಖಲೆಗಳೇನು.?
- ಆಧಾರ್ ಕಾರ್ಡ್
- ಜಮೀನಿನ ಪಹಣಿ
- ಬ್ಯಾಂಕ್ ಪಾಸ್ ಬುಕ್
- ರೈತರ ಫ್ರೂಟ್ಸ್ ಐಡಿ (FID) ಕಡ್ಡಾಯವಾಗಿದೆ.
- ಇತ್ತೀಚಿನ ಭಾವಚಿತ್ರ
- ಈ ಹಿಂದೆ ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ಸೌಲಭ್ಯ ಪಡೆದಿರಬಾರದು.
ಮೊದಲು ಕೃಷಿ ಹೊಂಡವನ್ನು ನಿರ್ಮಾಣ ಮಾಡಿದ ನಂತರ ನೀವು ಈ ಕೆಲಸಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಇಲ್ಲವಾದಲ್ಲಿ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಪಡೆದಿರುವುದಿಲ್ಲ ಎಂದರ್ಥ.! ಕೃಷಿ ಭಾಗ್ಯ ಯೋಜನೆಯಡಿ ನೀರು ಸಂಗ್ರಹಣೆಗೆ ಕೃಷಿಹೊಂಡ ನಿರ್ಮಾಣ, ನೀರು ಸೋರಿಕೆ ತಡೆಯಲು ಪಾಲಿಥಿನ್ ಹೊದಿಕೆ, ಕೆರೆಯಿಂದ ನೀರು ಹರಿಸಲು ಡೀಸೆಲ್ ಪಂಪ್ ಸೆಟ್, ಬೆಳೆಗೆ ನೀರು ಹಾಯಿಸಲು ಲಘು ನೀರಾವರಿ ಸಾಧನಗಳು, ಕೃಷಿಹೊಂಡದ ಸುತ್ತ ತಂತಿ ಬೇಲಿ ನಿರ್ಮಿಸಲಾಗುವುದು. ಹಾಗು 100 ಕೋಟಿ ವೆಚ್ಚದಲ್ಲಿ ರಾಜ್ಯದ 24 ಜಿಲ್ಲೆಗಳ 106 ತಾಲೂಕುಗಳಲ್ಲಿ ಒದಗಿಸಲಾಗುವುದು.
ಇದನ್ನೂ ಕೂಡ ಓದಿ : KSRTC Recruitment 2024 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯಲ್ಲಿ 3000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10ನೇ ತರಗತಿ ಪಾಸಾಗಿದ್ದರೂ ಸಾಕಂತೆ.!
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಸಿಎಂ ಬದಲಾವಣೆ: ತಡವಾದರೂ ಸಿದ್ದರಾಮಯ್ಯ ಮಾತು ಉಳಿಸಿಕೊಳ್ಳುತ್ತಾರೆ: ಡಿಕೆ ಸುರೇಶ್ ಮಾತಿಗೆ ಸಿದ್ದು ಸಿಡಿಮಿಡಿ!
- ಸಾರಿ ಮಮ್ಮಿ, ಪಾಪ ಐ ಲವ್ ಯು, ನವೋದಯ ಹಾಸ್ಟೆಲ್ನಲ್ಲಿ ವಿದ್ಯಾರ್ಥಿ ಸಾವಿಗೆ ಶರಣು, ಹೆತ್ತವರ ಕಣ್ಣೀರಲ್ಲಿ ಮುಳುಗಿಸಿದ!
- ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ : ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು
- 25 ವರ್ಷ ಮೇಲ್ಪಟ್ಟವರು ಪ್ರತಿ ವರ್ಷ ಈ 5 ‘ರಕ್ತ ಪರೀಕ್ಷೆ’ಗಳನ್ನು ತಪ್ಪದೇ ಮಾಡಿಸಿಕೊಳ್ಳಿ!
- ಸ್ಕೂಲ್ ಬಸ್ ಹರಿದು ಇಬ್ಬರು ಮಕ್ಕಳು ದಾರುಣ ಸಾವು; ಅಪ್ಪ ಹಾಲು ತರಲು ಮಕ್ಕಳ ಕರೆದೊಯ್ದರೆ, ರಕ್ತದ ಹೊಳೆ ಹರಿಯಿತು!
- Gold Rate : ಚಿನ್ನದ ಬೆಲೆಯಲ್ಲಿ ಮತ್ತೆ ದಿಢೀರ್ ಇಳಿಕೆ! ಇಂದಿನ ದರ ಪಟ್ಟಿ ಇಲ್ಲಿದೆ.
- ಶುಗರ್ ಇರುವವರು ರಾತ್ರಿ ‘ಜೋಳದ ರೊಟ್ಟಿ’ ತಿಂದ್ರೆ ಏನಾಗುತ್ತೆ ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ
- ಜೀವವನ್ನೇ ಕಸಿದುಕೊಂಡ ತಲೆಯಲ್ಲಿನ ಹೇನು; ರಕ್ತ ವಾಂತಿ ಮಾಡಿ ದಾರುಣ ಸಾವನ್ನಪ್ಪಿದ 6ನೇ ತರಗತಿ ವಿದ್ಯಾರ್ಥಿನಿ
- ಮಂಡ್ಯದಲ್ಲಿ ಬೆಚ್ಚಿಬಿಳಿಸುವ ಕೃತ್ಯ : ಗೃಹಪ್ರವೇಶಕ್ಕೆ ಹೋದವನು ಹೆಣವಾದ, ತೊಟ್ಟಿದ್ದ ಬಟ್ಟೆ ಚೆಲ್ಲಾಪಿಲ್ಲಿ.!
- Arecanut Price : ಇಂದಿನ ಅಡಿಕೆ ಧಾರಣೆ – 11 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ‘ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ’ ಎಂದ ಅಳಿಯ : ಇದಕ್ಕೆಲ್ಲ ಇವನೇ ಕಾರಣ
- ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ : 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ
- Horoscope Today : 11 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವಕರೇ ಎಚ್ಚರ.! ಬ್ರೋಕರ್ನ ನಂಬಿ ಹೋದವನಿಗೆ 2 ಮಕ್ಕಳ ತಾಯಿ ಜೊತೆ ಮದುವೆ
- ಬ್ರಾಹ್ಮಣ ಯುವತಿ ಮತಾಂತರ: ಮಗು ಕೊಟ್ಟು ಮುಸ್ಲಿಂ ಯುವಕ ಪರಾರಿ; ನನಗೆ ನ್ಯಾಯ ಕೊಡಿಸಿ ಮಹಿಳೆ ಅಳಲು!
- ಆನ್ಲೈನ್ ರೂಮ್ ಬುಕ್ಕಿಂಗ್ ಮಾಡುವಾಗ ಎಚ್ಚರವಾಗಿರಿ ಎಂದು ಧರ್ಮಸ್ಥಳ ಭಕ್ತರಿಗೆ ದೇವಾಲಯದ ಪ್ರಕಟಣೆ
- 19 ವರ್ಷದ ಯುವತಿ ಮೂರು ಮಕ್ಕಳ ತಂದೆಯೊಬ್ಬನ ಜೊತೆಗೆ ಲವ್ : ಅಂಕಲ್ ಪ್ರೇಮ ಪಾಶಕ್ಕೆ ಬಿದ್ದು ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ-ಮಗಳು
- ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ : ಪ್ರತಾಪ್ ಸಿಂಹ ಕಿಡಿ
- ಕರೆಂಟ್ ಬಿಲ್’ ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ
- Gold Loan : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ : ಗೋಲ್ಡ್ ಲೋನ್ ಗೆ ‘RBI’ನಿಂದ ಹೊಸ ರೂಲ್ಸ್.!



















