Farm Pond : ನಮಸ್ಕಾರ ಸ್ನೇಹಿತರೇ, ಸರ್ಕಾರದ ಹಲವು ಯೋಜನೆಗಳ ಅಡಿಯಲ್ಲಿ ಅರ್ಹ ಫಲಾನುಭವಿ ರೈತರಿಗೆ ಸಬ್ಸಿಡಿ ದೊರೆಯುತ್ತಿದ್ದು, ಇದೀಗ ಕೆಲವು ರೈತರಿಗೆ ಕೃಷಿ ಕೆಲಸಕ್ಕಾಗಿ ಸಹಾಯವಾಗಲೆಂದು ಸಬ್ಸಿಡಿ ದರದಲ್ಲಿ ಕೃಷಿ ಹೊಂಡ ದೊರೆಯಲಿದ್ದು, ಯಾವ ರೈತರಿಗೆಲ್ಲಾ ಈ ಭಾಗ್ಯ ಸಿಗಲಿದೆ.? ಹಾಗೆಯೇ ಈ ಕೃಷಿ ಹೊಂಡ ಸಬ್ಸಿಡಿ ಹೇಗೆ ಪಡೆದುಕೊಳ್ಳಬೇಕು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : ಕಾರ್ಮಿಕರಿಗೆ ಸಿಹಿಸುದ್ಧಿ.! ಉಚಿತ ಟೂಲ್ ಕಿಟ್ ಪಡೆಯಲು ಕಾರ್ಮಿಕರಿಂದ ಅರ್ಜಿ ಆಹ್ವಾನ.! Labour Card Free Tool Kit Scheme
ಈ ಕೃಷಿ ಹೊಂಡದ (Farm Pond) ಬಗ್ಗೆ ನೀವು ಸಂಪೂರ್ಣ ಮಾಹಿತಿ ತಿಳಿದುಕೊಳ್ಳಬೇಕೆಂದರೆ ನಿಮ್ಮ ಹತ್ತಿರವಿರುವ ರೈತ ಸಂಪರ್ಕ ಕೇಂದ್ರ ಅಥವಾ ಗ್ರಾಮ ಪಂಚಾಯಿತಿಯಲ್ಲಿ ಭೇಟಿ ನೀಡಿ ಮಾಹಿತಿಯನ್ನ ಪಡೆದುಕೊಳ್ಳಬಹುದಾಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೇವಲ ಇಂತಿಷ್ಟು ಕೃಷಿ ಹೊಂಡಗಳು ಸಬ್ಸಿಡಿ ದರದಲ್ಲಿ ದೊರೆಯಲಿದ್ದು, ಇದರಿಂದಾಗಿ ಏಕಕಾಲಕ್ಕೆ ಎಲ್ಲ ರೈತರಿಗೆ ಈ ಕೃಷಿ ಹೊಂಡ ಯೋಜನೆಯ ಭಾಗ್ಯ ಸಿಗುವುದಿಲ್ಲ.
ನೀವು ಕೃಷಿ ಹೊಂಡದ (Farm Pond) ಪಡೆಯಲು ಅರ್ಹ ರೈತರಾಗಿದ್ದಾರೆ, ಮೊದಲು ನಿಮ್ಮ ಊರಿನಲ್ಲಿ ಈ ವರ್ಷದ ಕೃಷಿ ಹೊಂಡಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆಯಾ.? ಎಂದು ಮೊದಲು ತಿಳಿದುಕೊಳ್ಳಬೇಕಾಗುತ್ತದೆ. ಒಂದು ವೇಳೆ ನಿಮ್ಮ ಊರಿನಲ್ಲಿ ಈ ವರ್ಷದ ಕೃಷಿ ಹೊಂಡದ ಅರ್ಜಿ ಆಹ್ವಾನಿಸಿದರೆ ಅರ್ಹ ರೈತ ಫಲಾನುಭವಿಗಳು ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಇದನ್ನೂ ಕೂಡ ಓದಿ : SBI Recruitment 2024 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ 10ನೇ ತರಗತಿ ಪಾಸ್ ಆದವರಿಗೆ ಉದ್ಯೋಗವಕಾಶ.! ಈಗಲೇ ಅರ್ಜಿ ಸಲ್ಲಿಸಿ.
ಬೇಕಾಗುವ ದಾಖಲೆಗಳೇನು.?
- ಆಧಾರ್ ಕಾರ್ಡ್
- ಜಮೀನಿನ ಪಹಣಿ
- ಬ್ಯಾಂಕ್ ಪಾಸ್ ಬುಕ್
- ರೈತರ ಫ್ರೂಟ್ಸ್ ಐಡಿ (FID) ಕಡ್ಡಾಯವಾಗಿದೆ.
- ಇತ್ತೀಚಿನ ಭಾವಚಿತ್ರ
- ಈ ಹಿಂದೆ ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ಸೌಲಭ್ಯ ಪಡೆದಿರಬಾರದು.
ಮೊದಲು ಕೃಷಿ ಹೊಂಡವನ್ನು ನಿರ್ಮಾಣ ಮಾಡಿದ ನಂತರ ನೀವು ಈ ಕೆಲಸಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಇಲ್ಲವಾದಲ್ಲಿ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಪಡೆದಿರುವುದಿಲ್ಲ ಎಂದರ್ಥ.! ಕೃಷಿ ಭಾಗ್ಯ ಯೋಜನೆಯಡಿ ನೀರು ಸಂಗ್ರಹಣೆಗೆ ಕೃಷಿಹೊಂಡ ನಿರ್ಮಾಣ, ನೀರು ಸೋರಿಕೆ ತಡೆಯಲು ಪಾಲಿಥಿನ್ ಹೊದಿಕೆ, ಕೆರೆಯಿಂದ ನೀರು ಹರಿಸಲು ಡೀಸೆಲ್ ಪಂಪ್ ಸೆಟ್, ಬೆಳೆಗೆ ನೀರು ಹಾಯಿಸಲು ಲಘು ನೀರಾವರಿ ಸಾಧನಗಳು, ಕೃಷಿಹೊಂಡದ ಸುತ್ತ ತಂತಿ ಬೇಲಿ ನಿರ್ಮಿಸಲಾಗುವುದು. ಹಾಗು 100 ಕೋಟಿ ವೆಚ್ಚದಲ್ಲಿ ರಾಜ್ಯದ 24 ಜಿಲ್ಲೆಗಳ 106 ತಾಲೂಕುಗಳಲ್ಲಿ ಒದಗಿಸಲಾಗುವುದು.
ಇದನ್ನೂ ಕೂಡ ಓದಿ : KSRTC Recruitment 2024 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯಲ್ಲಿ 3000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10ನೇ ತರಗತಿ ಪಾಸಾಗಿದ್ದರೂ ಸಾಕಂತೆ.!
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಚಪ್ಪಲಿ ರಾಜಕೀಯ..! ಸಿದ್ದರಾಮಯ್ಯ ಎದುರು ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್
- ಕಿವಿಯಲ್ಲಿ ದಾಸವಾಳ ಇಟ್ಟುಕೊಂಡು ಕೂತಿದ್ದೀನಾ?: ಜಿಬಿಎ ಸಭೆಯಲ್ಲಿ ಅಧಿಕಾರಿಗಳ ಮೇಲೆ ಸಚಿವ ಕೃಷ್ಣಭೈರೇಗೌಡ ಗರಂ
- ಆರೆಸ್ಸೆಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ಪ್ರಿಯಾಂಕ್ ಖರ್ಗೆ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ
- ಕೇವಲ 40 ನಿಮಿಷದಲ್ಲೇ ಕೂದಲು ಉದುರುವ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಎಲೆ..! ಇಂದೇ ಟ್ರೈ ಮಾಡಿ
- ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?
- ಯಾರ ಮನೆ ಬಾಗಿಲಿಗೆ ಯಾರು ಹೋಗಿದ್ದರು ಎಂಬುದು ನನಗೂ ಗೊತ್ತು: ಎಚ್ಡಿಕೆ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು!
- ‘ವಿಜಯೇಂದ್ರನನ್ನು ಒದ್ದು ಬಿಸಾಕಿ’ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ಲೀಕ್, ನೋ ಕಮೆಂಟ್ಸ್ ಎಂದ ಡಿವಿಎಸ್!!
- ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ
- ‘ನಮ್ಮ ರಾಜಕೀಯ ಮುಗಿಯಿತು.. ಚುನಾವಣಾ ರಾಜಕೀಯದ ಅಂತ್ಯದ ಬಗ್ಗೆ ಮೈಸೂರಲ್ಲಿ ಮುನ್ಸೂಚನೆ ನೀಡಿದ್ರಾ ಮಾಜಿ ಸಿಎಂ ಸಿದ್ದರಾಮಯ್ಯ!
- ಹೋಟೆಲ್ನಲ್ಲಿ ಕೊನೆಯ ಊಟ ಮಾಡಿ ನದಿಗೆ ಹಾರಿದ ದಂಪತಿ, ಇಬ್ಬರು ಮಕ್ಕಳು; ಬಡತನ ತಾಳಲಾರದೆ ಒಂದೇ ಕುಟುಂಬದ ನಾಲ್ವರ ಸಾಮೂಹಿಕ ಆತ್ಮಹತ್ಯೆ!
- ಗರ್ಭದಲ್ಲಿರೋ ಮಗುವಿಗೆ DNA ಟೆಸ್ಟ್ ಮಾಡಿಸಲು ಗಂಡನ ಪಟ್ಟು; ಮನನೊಂದು 23 ವರ್ಷದ ಗರ್ಭಿಣಿ ಆತ್ಮಹತ್ಯೆ!
- 10 ಕೆಜಿ ತೂಕ ಇಳಿಸಿಕೊಳ್ಳಲು ಜೀರಿಗೆ ನೀರನ್ನ ಎಷ್ಟು ದಿನಗಳವರೆಗೆ ಕುಡಿಯಬೇಕು.?
- ರಕ್ತದಲ್ಲಿ ಯೂರಿಕ್ ಆಸಿಡ್ ಹೆಚ್ಚಾದರೆ ಕಿಡ್ನಿ ಹಾಗೂ ಮೂಳೆಗಳಿಗೆ ಹಾನಿ ಜಾಸ್ತಿಯಂತೆ!
- ದೇಶದಲ್ಲಿ ಒಮ್ಮೆ ಪ್ರಜಾಪ್ರಭುತ್ವ ಹೋದರೆ ಮತ್ತೆ ಗುಲಾಮಗಿರಿ ಬರುತ್ತದೆ ಎಚ್ಚರ! SIR ಪರಿಣಾಮ ಏನೆಂದು ಮಹಾರಾಷ್ಟ್ರ, ಹರಿಯಾಣ, ಪಶ್ಚಿಮ ಬಂಗಾಳದ ಫಲಿತಾಂಶದಲ್ಲಿದೆ: ಮಾಜಿ ಸಿಎಂ ಸಿದ್ದರಾಮಯ್ಯ
- ಕಾರಿನಲ್ಲಿ ನಾಡಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಸ್ಪೋಟಕ ವಿಚಾರ ಬಿಚ್ಚಿಟ್ಟ ಸಂತ್ರಸ್ತೆ.!
- ಹರ್ನಿಯಾ : ಹೊಟ್ಟೆ ಭಾಗದಲ್ಲಿ ನೋವು, ತೊಡೆಸಂಧಿಯ ಉಬ್ಬು, ಹರ್ನಿಯಾ ನಡುವಿನ ವ್ಯತ್ಯಾಸ ತಿಳಿಯಿರಿ
- ಟೊಮೆಟೋ ತಿಂದರೆ ಕಿಡ್ನಿ ಸ್ಟೋನ್ ಆಗುತ್ತಾ? ವೈದ್ಯರೇ ಬಿಚ್ಚಿಟ್ಟ ಸತ್ಯವಿದು..
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | Health Tips
- ಅಂಬಾನಿ ನೀಡಿದ ₹900 ಕೋಟಿ ದೇಣಿಗೆಯ ಲೆಕ್ಕ ನೀಡಿ: ರಾಮಮಂದಿರ ಟ್ರಸ್ಟ್ʼಗೆ ಬಿ.ಕೆ. ಹರಿಪ್ರಸಾದ್ ಪ್ರಶ್ನೆ
- ಭಾಮೈದುನ ಮೇಲಿನ ದಾಳಿ ಸತ್ಯಾಂಶ ತಿಳಿಯಲು 6 ತಿಂಗಳು ಬೇಕು : ಸಚಿವ ಸತೀಶ್ ಜಾರಕಿಹೊಳಿ



















