Farmer RTC : ನಮಸ್ಕಾರ ಸ್ನೇಹಿತರೇ, ರಾಜ್ಯದಾದ್ಯಂತ ಇರುವ ರಾಜ್ಯದ ಎಲ್ಲ ಜಮೀನುಗಳ ಮಾಲೀಕರಿಗೆ ರಾಜ್ಯದ ಕಂದಾಯ ಇಲಾಖೆ ಮತ್ತು ರಾಜ್ಯ ಸರ್ಕಾರದಿಂದ ಹೊಸ ನಿಯಮ ಜಾರಿಗೊಳಿಸಿದ್ದು, ಇಡೀ ದೇಶದಲ್ಲೇ ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಹೊಸ ಯೋಜನೆ ಅನುಷ್ಠಾನಗೊಳಿಸಲಾಗಿದ್ದು, ಜಮೀನಿನ ಮಾಲೀಕರು ತಪ್ಪದೇ ಕಡ್ಡಾಯವಾಗಿ ಈ ಕೆಲಸ ಮಾಡುವುದು ಅನಿವಾರ್ಯವಾಗಿದೆ. ಇಲ್ಲಾಂದ್ರೆ ನಿಮ್ಮ ಜಮೀನು, ನಿಮ್ಮ ಆಸ್ತಿಗೆ ಸರ್ಕಾರ ಜವಾಬ್ದಾರಿಯಾಗಿ ಇರುವುದಿಲ್ಲ ಎನ್ನುವುದನ್ನ ರಾಜ್ಯ ಕಂದಾಯ ಇಲಾಖೆ ಮತ್ತು ಭೂ ಮಾಪನ ಮತ್ತು ಭೂ ದಾಖಲೆಗಳ ಇಲಾಖೆ ಅಂದ್ರೆ ಸರ್ವೆ ಡಿಪಾರ್ಟ್ಮೆಂಟ್ ಕೂಡ ರಾಜ್ಯದ ಎಲ್ಲ ರೈತರಿಗೆ ಸ್ಪಷ್ಟಪಡಿಸಿದೆ.
ಇದನ್ನೂ ಕೂಡ ಓದಿ : ರೈತರ ಸಾಲದ ಮೇಲಿನ ಬಡ್ಡಿ ಮನ್ನಾ.! ಯಾರೆಲ್ಲಾ ಅರ್ಹರು.? ಬೇಕಾಗುವ ದಾಖಲೆಗಳೇನು.? ಹೇಗೆ ಅರ್ಜಿ ಸಲ್ಲಿಸುವುದು.?
ಕರ್ನಾಟಕದಲ್ಲಿರುವ ಪ್ರತಿಯೊಬ್ಬ ಪಹಣಿ ಹೊಂದಿರುವ ರೈತರು ಕಡ್ಡಾಯವಾಗಿ ಇದೇ ಜುಲೈ 31 ರ ಒಳಗಾಗಿ ಈ ಕೆಲಸ ಮಾಡುವುದು ಕಡ್ಡಾಯವಾಗಿದೆ. ಇಲ್ಲಾಂದ್ರೆ ಸರ್ಕಾರದಿಂದ ದೊರೆಯುವ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಹಣ ಇನ್ನು ಮುಂದೆ ನಿಮಗೆ ಸಿಗುವುದಿಲ್ಲ. ಸಬ್ಸಿಡಿ ಕೃಷಿ ಯಂತ್ರೋಪಕರಣಗಳು ಕೂಡ ನಿಮಗೆ ಲಭ್ಯವಿರುವುದಿಲ್ಲ. ಹನಿ ನೀರಾವರಿ ಮತ್ತು ತುಂತುರು ನೀರಾವರಿ ಸಬ್ಸಿಡಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ. ಸಬ್ಸಿಡಿ ಬೀಜಗಳು ಸೇರಿದಂತೆ ಗಂಗಾ ಕಲ್ಯಾಣ ಹಾಗೂ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ರೈತರಿಗಾಗಿ ಜಾರಿಗೊಳಿಸಿರುವ ಯಾವುದೇ ಯೋಜನೆಗಳ ಲಾಭಗಳು ಇನ್ನು ಮುಂದೆ ನಿಮಗೆ ಸಿಗುವುದಿಲ್ಲ.
ಯಾರದ್ದೋ ಜಮೀನನ್ನ ಮತ್ತೊಬ್ಬರು ಲಪಟಾಯಿಸಿದನ್ನ ತಡೆಯುವುದಕ್ಕೆ, ಬೆಳೆನಷ್ಟ ಮತ್ತಿತರ ಸಂದರ್ಭಗಳಲ್ಲಿ ದೊರೆಯುವ ಪರಿಹಾರವನ್ನು ಮತ್ತೊಬ್ಬರು ಪಡೆದು ದುರ್ಬಳಕೆ ಮಾಡಿಕೊಳ್ಳುವುದನ್ನು ತಪ್ಪಿಸಲು ರಾಜ್ಯದಲ್ಲಿನ ಎಲ್ಲ ಆಸ್ತಿಗಳಿಗೆ ಆಧಾರ್ ಲಿಂಕ್ ಮಾಡುವ ಪ್ರಕ್ರಿಯೆ ಜುಲೈ ಅಂತ್ಯಕ್ಕೆ ಮುಕ್ತಾಯಗೊಳ್ಳಲಿದೆ ಅಂತ ತಿಳಿಸಲಾಗಿದೆ. ರಾಜ್ಯದಾದ್ಯಂತ ನಾಲ್ಕು ಕೋಟಿಗೂ ಅಧಿಕ ಆರ್ ಟಿಸಿ ಮಾಲೀಕರಿದ್ದಾರೆ. ಈ ಪೈಕಿ 1.75 ಕೋಟಿ ಆರ್ ಟಿಸಿಗಳನ್ನ ಆಧಾರ್ ಜೊತೆಗೆ ಜೋಡಿಸಲಾಗಿದೆ. ಅಲ್ಲದೆ 1.20 ಕೋಟಿ ಆರ್ಟಿಸಿಗಳನ್ನು ಒಟಿಪಿ ಮೂಲಕ ಈ-ಕೆವೈಸಿ ಮಾಡಲಾಗಿದೆ. ಕಲಬುರ್ಗಿ ವಿಭಾಗದಲ್ಲಿ 45 ಲಕ್ಷ ಆಸ್ತಿ ಮಾಲೀಕರಿದ್ದು, ಈ ಪೈಕಿ 18 ಲಕ್ಷ ಅರ್ಜಿಗಳನ್ನು ಮಾತ್ರ ಆಧಾರ್ಗೆ ಜೋಡಣೆ ಮಾಡಲಾಗಿದೆ. ಇನ್ನು ಶೇಕಡಾ 90% ರಷ್ಟು ಪ್ರಗತಿ ಸಾಧಿಸಬೇಕು ಅಂತ ಈ ವಿಚಾರದಲ್ಲಿ ತಾಕೀತು ಕೂಡ ಮಾಡಲಾಗಿದೆ.
ಇದನ್ನೂ ಕೂಡ ಓದಿ : SBI Bank Recruitment : ಎಸ್ ಬಿಐ ಬ್ಯಾಂಕಿನಲ್ಲಿ ಉದ್ಯೋಗವಕಾಶ.! ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್
ಇನ್ನು ಆರ್ ಟಿಸಿಗಳನ್ನ ಆಧಾರ್ ಗೆ ಲಿಂಕ್ ಮಾಡುವ ಮೂಲಕ ಯಾರದ್ದೋ ಜಮೀನನ್ನ ಬೇರೆ ಯಾರಾದರೂ ಮಾರಾಟ ಮಾಡುವಂತಹ ವಂಚನೆಗಳನ್ನು ಇದರಿಂದ ತಡೆಯಬಹುದಾಗಿದೆ. ಅರ್ಹ ರೈತರಿಗೆ ಸರಿಯಾದ ಸಮಯಕ್ಕೆ ಪರಿಹಾರವನ್ನ ತಲುಪಿಸುವುದಕ್ಕೆ ಹಾಗೂ ಸಬ್ಸಿಡಿ ನೀಡುವುದಕ್ಕೂ ಕೂಡ ಇದು ಸಹಕಾರಿಯಾಗುತ್ತೆ. ಹೀಗಾಗಿ ಅಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ರೈತರನ್ನು ಒಪ್ಪಿಸಿ ಆಧಾರ್ ಜೋಡಣೆ ಮಾಡಬೇಕು. ಆಧಾರ್ ಜೋಡಣೆಯಿಂದ ಜನರಿಗೆ ಆಗುವ ಅನುಕೂಲ ಏನು.? ಎನ್ನುವ ಕುರಿತು ಕ್ಯಾಂಪೇನ್ ಮಾಡಿ, ಇದರಿಂದ ಒಳ್ಳೆಯ ಆಡಳಿತ ನೀಡಬಹುದು. ಅಧಿಕಾರಿಗಳ ಕೆಲಸದ ಒತ್ತಡವು ಕಡಿಮೆ ಆಗುತ್ತೆ ಅಂತ ತಿಳಿಸಲಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?
- ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ : 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ.!
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡಿದ ಬಂಗಾರದ ಬೆಲೆ – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಎರಡ್ಮೂರು ಪಟ್ಟು ಹಣ ಕೇಳೋ ಆಟೋ ಚಾಲಕರ ನಟ್ಟು-ಬೋಲ್ಟು ಟೈಟ್ಗೆ ಮುಂದಾದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
- ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!
- Gold Rate : ಕುಸಿತದತ್ತ ಮುಖ ಮಾಡಿದ ಚಿನ್ನದ ರೇಟ್.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.?
- ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧದ ಕೇಸ್ ರದ್ದು
- Gold Rate Today : ಪಾತಾಳಕ್ಕೆ ಕುಸಿತ ಕಂಡಿದೆಯಾ ಚಿನ್ನ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!
- Gold Rate Today : ಇಂದಿನ ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದೆಯಾ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ಕುತ್ತಿಗೆ ಮೇಲೆ ಗಾಯಗಳ ಗುರುತು, ಶರ್ಟ್ ಹರಿತ, ತಳ್ಳಾಟ, ನೂಕಾಟ, ವಾಗ್ವಾದ, ‘ಭದ್ರಾ ಜ್ವಾಲೆ’ ಹೇಗಿತ್ತು?
- ದಿನ ಭವಿಷ್ಯ 26-6-2025 : ಈ ದಿನ ಇವರಿಗೆಲ್ಲ ದೈವ ಬಲ, ಭವಿಷ್ಯ ತಂದಿದೆ ಚಮತ್ಕಾರ
- EMERGENCY 50 : ಸಂವಿಧಾನ ಹತ್ಯಾ ದಿವಸ್ ಆಚರಿಸುವುದು ಸರಿಯಲ್ಲ, ಅದೆಲ್ಲಾ ಹಿಂದಿನ ಕಥೆ – ಪ್ರಧಾನಿ ವಿರುದ್ಧ ಖರ್ಗೆ ಕಿಡಿ!
- ಅತೃಪ್ತ ಶಾಸಕರ ಮನವೊಲಿಕೆ ಸಿಎಂ ಮಾಸ್ಟರ್ ಪ್ಲ್ಯಾನ್! ಸಿದ್ದರಾಮಯ್ಯ ಯೋಜನೆ ಏನು ಗೊತ್ತಾ.?
- ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತ ದಿಂದ ಸಾವು.!
- ಇಂಗ್ಲೆಂಡ್ ವಿರುದ್ಧ ಸೋತ ಟೀಮ್ ಇಂಡಿಯಾವನ್ನು ನಾಯಿಗೆ ಹೋಲಿಸಿದ ದಿನೇಶ್ ಕಾರ್ತಿಕ್
- Gold Rate Today : ಭಾರೀ ಇಳಿಕೆ ಕಂಡಿತಾ ಗೋಲ್ಡ್ ರೇಟ್.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- ದಿನಸಿ ತರಲು ಹೋದ ಯುವತಿಗೆ ಲೈಂಗಿಕ ಕಿರುಕುಳ! ಪೈಶಾಚಿಕತೆಯ ಮತ್ತೊಂದು Video, 5 ಮಂದಿ ಬಂಧನ