Farmer Scheme : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 2.5 ಲಕ್ಷ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಬಾಕಿ ಇರುವ 2 ಲಕ್ಷ ಪಂಪ್ ಸೆಟ್ ಗಳನ್ನು ಇನ್ನೊಂದು ವರ್ಷದಲ್ಲಿ ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿಧಿಗಳು ಹಾಗೂ ಇಲಾಖೆ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, “ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಯೋಜನೆ 2004ರಿಂದಲೇ ಜಾರಿಯಲ್ಲಿದ್ದು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಈ ಯೋಜನೆಯಡಿ 4.5 ಲಕ್ಷ ಅರ್ಜಿಗು ಬಾಕಿ ಇದ್ದವು. ಪ್ರಸ್ತುತ 2.5 ಲಕ್ಷ ಪಂಪ್ ಸೆಟ್ ಗಳನ್ನು ಅಕ್ರಮಗೊಳಿಸಲಾಗಿದೆ. ಬಾಕಿ ಉಳಿದ ಅರ್ಜಿಗಳನ್ನು ಇತ್ಯರ್ಥಗೊಳಿಸಿದ ಬಳಿಕ ಹೊಸದಾಗಿ ಬಂದ ಅರ್ಜಿಗಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾ ಕೈಗೊಳ್ಳಲಾಗುವುದು,” ಎಂದರು.
“ರೈತರಿಗೆ ನಿರಂತರ 7 ಗಂಟೆ ಸೇರಿದಂತೆ ರಾಜ್ಯದ ಜನರಿಗೆ ದಿನದ 24 ಗಂಟೆಗಳ ಕಾಲ ವಿದ್ಯುತ್ ಪೂರೈಸಲಾಗುತ್ತಿದೆ.ವಿಜಯಪುರ ಜಿಲ್ಲೆಯಲ್ಲಿ 353 ಕೃಷಿ ಮಾರ್ಗಗಳಿಗೆ ಹಗಲು ವೇಳೆ 7 ಗಂಟೆ 3 ಫೇಸ್, 165 ಮಾರ್ಗಗಳಲ್ಲಿ ಹಗಲು 4 ಗಂಟೆ ರಾತ್ರಿ 3 ಮೂರು ಗಂಟೆಗಳ ಕಾಲ , 42 ಕೃಷಿ ಮಾರ್ಗದಲ್ಲಿ ಹಗಲು 3 ಮತ್ತು ರಾತ್ರಿ 4 ಗಂಟೆಗಳ ಕಾಲ ತ್ರೀ ಫೇಸ್ ಹಾಗೂ 43 ಕೃಷಿ ಮಾರ್ಗಗಳಲ್ಲಿ ಹಗಲು 3 ಗಂಟೆ ರಾತ್ರಿ 3 ಗಂಟೆಗಳ ಕಾಲ ತ್ರೀ ಫೇಸ್ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ”, ಎಂದು ಸಚಿವರು ಮಾಹಿತಿ ನೀಡಿದರು.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ರಾಜ್ಯದಲ್ಲಿ ಕುಸುಮ್-ಬಿ ಯೋಜನೆಯಡಿ ರೈತರಿಗೆ ಶೇ. 80ರ ಸಬ್ಸಿಡಿ ದರದಲ್ಲಿ ಸೋಲಾರ್ ಪಂಪ್ ಸೆಟ್ ಒದಗಿಸುವುದು ಮತ್ತು ಕುಸುಮ್- ಸಿ ಯೋಜನೆಯಡಿ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸುವ ಫೀಡರ್ ಗಳ ಸೋಲರೈಸೇಷನ್ ಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ವಿದ್ಯುತ್ ಫೀಡರ್ ಗಳಿಂದ 500 ಮೀಟರ್ ಗಿಂತ ಹೆಚ್ಚು ಅಂತರದಲ್ಲಿರುವ ಕೃಷಿ ಪಂಪ್ ಸೆಟ್ ಗಳನ್ನು ಸೋಲಾರ್ ವಿದ್ಯುತ್ ಪಂಪ್ ಸೆಟ್ ಗಳಾಗಿ ಪರಿವರ್ತಿಸಲಾಗುತ್ತಿದೆ. ಇದರಿಂದ ರೈತರಿಗೆ ಹೆಚ್ಚಿನ ಅನುಕೂಲಗಳಾಗಿವೆ”, ಎಂದರು.
ಜನಪ್ರತಿನಿಧಗಳೊಂದಿಗೆ ನಿರಂತರ ಸಂಪರ್ಕ ಅಗತ್ಯ
ಜನರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡು ಜನಪ್ರತಿನಿಧಿಗಳ ಬಳಿ ಬರುತ್ತಾರೆ. ಹೀಗಾಗಿ ವಿದ್ಯುತ್ ಸಮಸ್ಯೆಗಳ ಬಗ್ಗೆಯೂ ಅವರಿಗೆ ಹೆಚ್ಚಿನ ಮಾಹಿತಿ ಇರುತ್ತದೆ. ಹೀಗಾಗಿ ಹೆಸ್ಕಾಂ ಇಂಜಿನಿಯರ್ ಗಳು, ಲೈನ್ ಮ್ಯಾನ್ ಗಳು ತಮ್ಮ ವ್ಯಾಪ್ತಿಯ ಜನಪ್ರತಿನಿಧಿಗಳೊದಿಗೆ ನೇರ ಸಂಪರ್ಕದಲ್ಲಿದ್ದುಕೊಂಡು ಸ್ಥೀಯ ಮಟ್ಟ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಇಂಡಿ ಕ್ಷೇತ್ರದ ಶಾಸಕ ಯಶವಂತರಾಯ ಗೌಡ ಮಾತನಾಡಿ, ಜನರಿಗೆ ವಿದ್ಯುತ್ ಸಮಪರ್ಕವಾಗಿ ಪೂರೈಕೆಯಾಗಲು ಕ್ರಮ ಕೈಗೊಳ್ಳಯವುದರ ಜತೆಗೆ ವಿದ್ಯುತ್ ಕಾಮಗಾರಿ ವಿಳಂಬವಾಗದಂತೆ ನೋಡಿಕೊಳ್ಳಬೇಕು. ಕುಡಿಯುವ ನೀರಿಗೆ ವಿದ್ಯುತ್ ವ್ಯವಸ್ಥೆ ಸಮರ್ಪಕವಾಗಿ ಪೂರೈಕೆಯಾಗಬೇಕು. ಹಳೆಯ ಕಂಬ, ವೈರ್ ಗಳನ್ನು ಬದಲಿಸಬೇಕು ಎಂದು ಹೇಳಿದಾಗ, ಈ ಬಗ್ಗೆ ಗಮನಹರಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
Scam Call : ಅಪ್ಪಿ ತಪ್ಪಿಯೂ ಈ 10 ಸಂಖ್ಯೆಗಳಿಂದ ಬರುವ ʻಕರೆʼ ಸ್ವೀಕರಿಸಬೇಡಿ..! ಯಾವ ನಂಬರ್ ಹಾಗು ಯಾಕೆ ಗೊತ್ತಾ.!
ಸಭೆಯಲ್ಲಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ, ಸಂಸದ ರಮೇಶ್ ಜಿಗಜಿಣಗಿ, ಶಾಸಕರಾದ ಅಶೋಕ ಮಲ್ಲಪ್ಪ ಮನಗೂಳಿ, ಭೀಮನಗೌಡ (ರಾಜುಗೌಡ) ಬಸನ ಗೌಡ ಪಾಟೀಲ್, ವಿಠ್ಠಲ್ ದೊಂಡಿಬಾ ಕಟಕದೊಂಡ, ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಅಪ್ಪಾಸಿ ಬಬಲೇಶ್ವರ್, ಮಹಾನಗರ ಪಾಲಿಕೆಯ ಮೇಯರ್ ಮಹೇಜಬಿನ ಅಬ್ದುಲರಜಾಕ್ ಹೊರ್ತಿ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಕನಾನ ಅಬ್ದುಲ್ ಹಮೀನ್ ಮುಶ್ರೀಪ್, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಿಷಿ ಆನಂದ, ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ವೈಶಾಲಿ ಎಂ.ಎಲ್., ತಾಂತ್ರಿಕ ನಿರ್ದೇಶಕ ಜಗದೀಶ ಸಾವಳಗಿ, ಹೆಸ್ಕಾಂ ಹಾಗೂ ಕೆಪಿಟಿಸಿಎಲ್ ಅಧಿಕಾರಿಗಳು ಪಾಲ್ಗೊಂಡಿದ್ದರು.
- ಪ್ಲಾಸ್ಟಿಕ್, ಸ್ಟೀಲ್, ಮಣ್ಣು, ತಾಮ್ರ – ಆರೋಗ್ಯಕ್ಕೆ ಯಾವ ಬಾಟಲಿ ನೀರು ಶ್ರೇಷ್ಠ?
- ಫ್ಯಾಟಿ ಲಿವರ್ನಿಂದ ಬಿಪಿವರೆಗೆ: ಮಕ್ಕಳನ್ನೇ ಕಾಡುತ್ತಿರುವ ‘ದೊಡ್ಡವರ ಕಾಯಿಲೆಗಳು’!
- Ration Card : ಪ್ರತ್ಯೇಕ ಪಡಿತರ ಚೀಟಿಗೆ ಯಾವಾಗ ಅರ್ಜಿ ಸಲ್ಲಿಸಬಹುದು? ಅವಿವಾಹಿತ ವ್ಯಕ್ತಿಗಳಿಗಿರುವ ಆಯ್ಕೆಗಳೇನು?
- ಭಾರತೀಯ ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿ 2026: ಪರೀಕ್ಷೆಯಿಲ್ಲದೆ 25,000+ GDS ಹುದ್ದೆಗಳಿಗೆ ಅರ್ಜಿ ಆಹ್ವಾನ! 10ನೇ ತರಗತಿ ಪಾಸಾದವರಿಗೆ ಬಂಪರ್ ಆಫರ್.
- ವಿದ್ಯುತ್ ಸಂಪರ್ಕದ ಹೆಸರು ಬದಲಾವಣೆಗೆ ಇನ್ನು ಕಚೇರಿಗೆ ಅಲೆಯುವ ಅಗತ್ಯವಿಲ್ಲ
- ಪೋಸ್ಟ್ ಆಫೀಸ್ನಲ್ಲಿ ‘ಡಬಲ್ ಎಂಜಿನ್’ ಹೂಡಿಕೆ ತಂತ್ರ : 13% ವರೆಗೆ ರಿಟರ್ನ್ಸ್.?
- ಗೃಹಜ್ಯೋತಿ ಮರು ಸರ್ವೆಗೆ 5 ದಿನ ಬಾಕಿ: ಅನರ್ಹರಿಗೆ ಯೋಜನೆ ಸ್ಥಗಿತ, ಮೈಸೂರಲ್ಲಿ ಸಮೀಕ್ಷೆ ಅವಧಿ ವಿಸ್ತರಿಸಬೇಕಾದ ಅನಿವಾರ್ಯತೆ!
- PhonePe Loan: ಫೋನ್ ಪೇ ಮೂಲಕ ಕೇವಲ 5 ನಿಮಿಷಗಳಲ್ಲಿ 2 ಲಕ್ಷಗಳವರೆಗೆ ಲೋನ್ ಪಡೆಯಬಹುದು.! ಯಾವ ರೀತಿ ಅರ್ಜಿ ಸಲ್ಲಿಸುವುದು.! ಬಡ್ಡಿ ದರ ಎಷ್ಟು.?
- ಡೆಬಿಟ್ ಕಾರ್ಡ್ ಇಲ್ಲದೇ UPI ಪಿನ್ ಸೆಟ್ ಮಾಡುವುದು ಹೇಗೆ ಗೊತ್ತಾ..? ಆಧಾರ್ ಕಾರ್ಡ್ ಮಾತ್ರ ಇದ್ದರೆ ಸಾಕಾ.?
- ಸದ್ದಿಲ್ಲದೆ ನಿಮ್ಮನ್ನ ಕೊಲ್ಲುತ್ತಿದೆ ‘ಶ್ವೇತ ವಿಷ’..! ಆದಷ್ಟೂ ಇದರಿಂದ ದೂರವಿರುವುದೇ ಉತ್ತಮ
- ದಿನ ಭವಿಷ್ಯ (22-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಸಿಜೆಪಿಯ ಶಾಲಾ ತಪಾಸಣೆ ಅಭಿಯಾನದ ವೇಳೆ ಘರ್ಷಣೆ – ಶಾಲೆಗಳನ್ನು ಪರಿಶೀಲನೆ ಮಾಡದಂತೆ ಅಡ್ಡಿಪಡಿಲು ಬಿಜೆಪಿ ಗೂಂಡಾಗಳನ್ನು ಕಳುಹಿಸಿದೆ : ಸಿಜೆಪಿ
- ದಿನಕ್ಕೆ 333 ರೂಪಾಯಿ ಉಳಿಸಿದರೆ ಸಿಗಲಿದೆ ಬರೋಬ್ಬರಿ 17 ಲಕ್ಷ : ಇದು ಪೋಸ್ಟ್ ಆಫೀಸ್ ಆರ್ಡಿ ಮ್ಯಾಜಿಕ್.!
- ಹೆತ್ತವರನ್ನು ನೋಡಿಕೊಳ್ಳದ ಮಕ್ಕಳಿಗೆ ಶಾಕ್! ಆಸ್ತಿ-ಮನೆಯಿಂದ ಹೊರಹಾಕಬಹುದೇ?
ಸುಪ್ರೀಂ ಕೋರ್ಟ್ ಹೇಳಿದ್ದೇನು? - ಸಹಜೀವನ ವಿವಾಹಕ್ಕೆ ಸಮಾನ.. ಪೋಷಕರು ಮಧ್ಯಪ್ರವೇಶಿಸುವಂತಿಲ್ಲ; ಹೈಕೋರ್ಟ್ ಮಹತ್ವದ ತೀರ್ಪು
- ರಾಜ್ಯದ ಸಣ್ಣ ರೈತರಿಗೆ ಗುಡ್ ನ್ಯೂಸ್: ‘ರೈತ ಮಿತ್ರ’ ಯೋಜನೆಯಡಿ ಕೃಷಿ ಯಂತ್ರೋಪಕರಣ ಬಾಡಿಗೆಗೆ ಶೇ. 50 ಸಬ್ಸಿಡಿ.!
- 21 ಆಗಸ್ಟ್ ದಿನ ಭವಿಷ್ಯ: ಈ 3 ರಾಶಿಗಳಿಗೆ ಹಣದ ಮಳೆ! 12 ರಾಶಿಗಳ ಸಂಪೂರ್ಣ ಭವಿಷ್ಯ ಇಲ್ಲಿದೆ!
- Post Office Scheme : ಹಿರಿಯ ನಾಗರಿಕರಿಗೆ ಜನಪ್ರಿಯ ‘ಪೋಸ್ಟ್ ಆಫೀಸ್’ ಯೋಜನೆ, ಪ್ರತಿ ತಿಂಗಳು ಸಿಗಲಿದೆ ₹20,000/- ರೂಪಾಯಿ.!
- ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಕಿಡ್ನಿ ಕ್ಯಾನ್ಸರ್ ಸೂಚಕವೇ.? ಯಾವಾಗ ವೈದ್ಯರ ಸಲಹೆ ಪಡೆಯಬೇಕು
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!
- ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!
- Post Office Scheme : ಪೋಸ್ಟ್ ಆಫೀಸ್ನಿಂದ ಬಂಪರ್ ಅವಕಾಶ – 8.2% ವರೆಗೆ ಬಡ್ಡಿ : ಯಾವ ಯೋಜನೆಗೆ ಎಷ್ಟು ಬಡ್ಡಿ.?
- Karnataka Weather: ರಾಜ್ಯದಲ್ಲಿ ಮಳೆ ಮುಂದುವರಿಕೆ; ಕರಾವಳಿ ಸೇರಿ ಹಲವು ಭಾಗಗಳಲ್ಲಿ ಗುಡುಗು-ಮಿಂಚಿನ ಎಚ್ಚರಿಕೆ
- Bengaluru Power Cut: ಬೆಂಗಳೂರಿನ 70ಕ್ಕೂ ಅಧಿಕ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ
- ಕಾವೇರಿ ನೀರು ವಿವಾದ ಮತ್ತೆ ಬಿಸಿ: KRSನಿಂದ ತಮಿಳುನಾಡಿಗೆ ನೀರು ಬಿಟ್ಟರಾ.? ಸಚಿವರ ಸ್ಪಷ್ಟನೆ
- Bigg Boss Kannada 13: ‘ಅಗ್ನಿಪರೀಕ್ಷೆ’ ಬಗ್ಗೆ ಭಾರೀ ಕುತೂಹಲ; ಸ್ಪರ್ಧಿಗಳ ಆಯ್ಕೆ ಹೇಗೆ?
- ನಾಗರ ಪಂಚಮಿ 2026: ಆಗಸ್ಟ್ 17ರಂದು ಹಬ್ಬ, ಪೂಜೆ ಸಮಯ ಯಾವುದು? ಏನು ಮಾಡಬೇಕು, ಏನು ಮಾಡಬಾರದು.?
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ





























