Farmers Fruits ID : ನಮಸ್ಕಾರ ಸ್ನೇಹಿತರೇ, ಇದೀಗ ರಾಜ್ಯದಲ್ಲಿ ಹಲವೆಡೆ ಉತ್ತಮ ಮಳೆಯಾಗುತ್ತಿದ್ದು, ಸರ್ಕಾರವು ರೈತರ ಬೇಡಿಕೆಗೆ ಅನುಗುಣವಾಗಿ ಬೀಜ, ರಸಗೊಬ್ಬರವನ್ನು ವಿತರಿಸಲಾಗುತ್ತದೆ. ಹಾಗೆಯೇ ರೈತರು ಸರ್ಕಾರದ ಕೃಷಿ ಸಂಬಂಧಿತ ಸೌಲಭ್ಯಗಳ ಪ್ರಯೋಜನವನ್ನ ಪಡೆಯಲು ಫ್ರೂಟ್ಸ್ ಐಡಿ(FID) ಹೊಂದಿರುವುದು ಕಡ್ಡಾಯವಾಗಿದೆ.
ರಾಜ್ಯದಲ್ಲಿ ಹಲವೆಡೆ ಉತ್ತಮ ಮಳೆಯಾದ ಕಾರಣ ರೈತರು ಹಲವೆಡೆ ಬಿತ್ತನೆ ಕಾರ್ಯ ಪ್ರಾರಂಭಿಸಿದ್ದಾರೆ. ಸುಮಾರು ಶೇ.36% ರಷ್ಟು ಕೃಷಿ ಭೂಮಿ ಇದುವರೆಗೂ ಬಿತ್ತನೆ ಆಗಿದೆ. ಉಳಿದ ರೈತರು ಕೂಡ ಬಿತ್ತನೆ ಮಾಡುತ್ತಿದ್ದಾರೆ. ಇದೀಗ ರಾಜ್ಯದ ಎಲ್ಲ ರೈತರಿಗೆ ಅವರ ಬೇಡಿಕೆಗೆ ಅನುಗುಣವಾಗಿ ಬೀಜ, ರಸಗೊಬ್ಬರಗಳನ್ನು ಪೂರೈಸಲು ಕೃಷಿ ಇಲಾಖೆ ವತಿಯಿಂದ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಿದ್ದಾರೆ.
ಇದನ್ನೂ ಕೂಡ ಓದಿ : Housing Scheme : ಸ್ವಂತ ಮನೆ ಇಲ್ಲದವರಿಗೆ ಗುಡ್ ನ್ಯೂಸ್.! ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ ಹೊಸ ಮನೆಗಳು ಬಿಡುಗಡೆ.!
ರೈತರಿಗಾಗಿ ಸರ್ಕಾರವು ಹಲವು ರೀತಿಯ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಸರ್ಕಾರದಿಂದ ವಿವಿಧ ಸೌಲಭ್ಯಗಳ ಪ್ರಯೋಜನವನ್ನ ಪಡೆಯಲು ಪ್ರತಿಯೊಬ್ಬ ಅರ್ಹ ಫಲಾನುಭವಿ ರೈತರು ಪ್ರೂಟ್ ಐಡಿ(FID) ಹೊಂದಿರುವುದು ಕಡ್ಡಾಯವಾಗಿದೆ. ಈಗಾಗಲೇ ಶೇ.76% ರಷ್ಟು ರೈತರು ಫ್ರೂಟ್ಸ್ ಐಡಿ ಪಡೆದುಕೊಂಡಿದ್ದಾರೆ. ಬಾಕಿ ಉಳಿದ ರೈತರಿಗೆ ಆದಷ್ಟು ಬೇಗ ಫ್ರೂಟ್ಸ್ ಐಡಿ ಪಡೆದುಕೊಳ್ಳುವಂತೆ ಕೃಷಿ ಇಲಾಖೆ ಸೂಚಿಸಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಬಿಎಂಟಿಸಿ ಬಸ್ ನಲ್ಲಿ ಸಚಿವ ಬೈರತಿ ಸುರೇಶ್ ದಿಢೀರ್ ರಿಯಾಲಿಟಿ ಚೆಕ್ : ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ – ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?



















