ಕನ್ನಡ ನ್ಯೂಸ್ ಟೈಮ್ : ತೆಲಂಗಾಣದ ಯಾದಾದ್ರಿ ಭುವನಗಿರಿ ಜಿಲ್ಲೆಯ ಚೌಟುಪ್ಪಲ್ ಪಟ್ಟಣದಲ್ಲಿ 14 ವರ್ಷದ ಬಾಲಕನನ್ನು ಆತನ ತಂದೆಯೇ ಹೊಡೆದು ಕೊಂದಿರುವ ಧಾರುಣ ಘಟನೆ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಶನಿವಾರ ರಾತ್ರಿ ಒಂಬತ್ತನೇ ತರಗತಿ ವಿದ್ಯಾರ್ಥಿಯಾಗಿರುವ ಬಾಲಕ ಶಾಲೆಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮನೆಗೆ ಹಿಂದಿರುಗಿದಾಗ ಈ ಘಟನೆ ನಡೆದಿದೆ. ತಡವಾಗಿ ಮನೆಗೆ ಬಂದಿದ್ದಕ್ಕೆ ತಂದೆ ಆತನನ್ನು ಪ್ರಶ್ನಿಸಿದ್ದಾರೆ. ನಂತರ ಆತ ಬಾಲಕನ ಎದೆಗೆ ಬಲವಾಗಿ ಗುದ್ದಿದ್ದಾನೆ ಎಂದು ಪ್ರಾಥಮಿಕ ತನಿಖೆಯನ್ನು ಉಲ್ಲೇಖಿಸಿ ಚೌಟುಪ್ಪಲ್ ಪೊಲೀಸರು ತಿಳಿಸಿದ್ದಾರೆ.
ವಯಸ್ಸಾಗದಂತೆ ಕಾಣಲು ಬಿಸಿ ನೀರಿಗೆ ಇದನ್ನು ಮಿಶ್ರಣ ಮಾಡಿ ಸ್ನಾನ ಮಾಡಿ
ಬಾಲಕನನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಆತ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾನೆ. ಘಟನೆಯ ವೇಳೆ ಆರೋಪಿ ಕುಡಿದ ಅಮಲಿನಲ್ಲಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕನ ತಾಯಿ ನೀಡಿದ ದೂರಿನ ಆಧಾರದ ಮೇಲೆ ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಸದ್ಯ ಆರೋಪಿ ತಲೆಮರೆಸಿಕೊಂಡಿದ್ದಾನೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.
- BSNL Plan : ಬರೋಬ್ಬರಿ 150 ದಿನಗಳಿಗೆ ಅನ್ಲಿಮಿಟೆಡ್ ಕರೆ ಮತ್ತು ಡೇಟಾ ನೀಡುವ ಅತ್ಯುತ್ತಮ ರಿಚಾರ್ಜ್ ಪ್ಲಾನ್!
- ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ.! ಪೋಷಕರ ತೀರ್ಮಾನವೇನು ಗೊತ್ತಾ.?
- 5 ದಿನಗಳಲ್ಲಿ ಈ ಕೆಲಸ ಮಾಡದವರ ಪಿಂಚಣಿ ಬಂದ್.! ಸರ್ಕಾರದ ಹೊಸ ಆದೇಶ.! Pension New Updates
- ಒಂದು EMI ಮಿಸ್ ಆದವರಿಗೆ ಇನ್ಮೇಲೆ ಹೊಸ ರೂಲ್ಸ್ | Missed EMI & CIBIL Score
- ಬ್ಯಾಂಕ್ ಖಾತೆ ಇದ್ದು ಈ ತಪ್ಪು ಮಾಡಿದವರಿಗೆ 2 ವರ್ಷ ಜೈಲು ಹಾಗು ದಂಡ – ಸಂಪೂರ್ಣ ಮಾಹಿತಿ
- ಎಲ್ಲಾ ಗೃಹಲಕ್ಷ್ಮಿ ಯರಿಗೆ ಬಿಗ್ ಶಾಕ್.! ರಾತ್ರೋರಾತ್ರಿ ಹೊಸ ಲಿಸ್ಟ್ ಬಿಡುಗಡೆ | ಹೆಸರು ಇದ್ದವರಿಗೆ ಮಾತ್ರ ಹಣ.!
- ಮಳೆ.! ಮಳೆ.! ಅಕ್ಟೋಬರ್ 29 ರ ವರೆಗೆ | 18 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ | weather forecast
- ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರದಿಂದ ಸಿಹಿಸುದ್ಧಿ.! ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆ ರೂಪಿಸಲು ಅವಕಾಶ
- ತುಟ್ಟಿಭತ್ಯೆ ಶೇ. 55 ರಿಂದ 58ಕ್ಕೆ ಹೆಚ್ಚಳ, ಸರ್ಕಾರದ ಅಧಿಕೃತ ಆದೇಶ ಪ್ರಕಟ – ಯಾರೆಲ್ಲಾ ಇದರ ಪ್ರಯೋಜನ ಪಡೆಯುತ್ತಾರೆ?
- ಕ್ಷುಲಕ ಕಾರಣಕ್ಕೆ ದಂಪತಿ ನಡುವೆ ಜಗಳ, ತವರು ಮನೆ ಸೇರಿದ ಪತ್ನಿ, ಅವಳಿ ಹೆಣ್ಣು ಮಕ್ಕಳ ‘ಕತ್ತು ಸೀಳಿ’ ಕೊಂದ ಕಟುಕ ತಂದೆ!
- ಇನ್ಮೇಲೆ ಈ ಕೆಲಸ ಅಪರಾಧವಲ್ಲ ಕೋರ್ಟ್ ಹೊಸ ಆದೇಶ ಜಾರಿಗೆ | ಹೈಕೋರ್ಟ್ ಕೊಟ್ಟಿರುವ ಈ ತೀರ್ಪು ಯಾವುದು.?
- ರೈತರ ಸಾಲಮನ್ನಾ : ಗುಡ್ ನ್ಯೂಸ್ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ
- ನವೆಂಬರ್ 1 ರಿಂದ ಬ್ಯಾಂಕ್ ಖಾತೆಗೆ ಹೊಸ ರೂಲ್ಸ್ | ಬ್ಯಾಂಕ್ ಖಾತೆಯನ್ನ ಹೊಂದಿರುವವರು ತಪ್ಪದೇ ನೋಡಿ
- ನೀವು ಈ 10 ರೀತಿಯ ಕ್ಯಾಷ್ ಟ್ರಾನ್ಸಾಕ್ಷನ್ ಮಾಡ್ತಿದ್ದೀರಾ? ಐಟಿ ನೋಟಿಸ್ ಬರಬಹುದು ಎಚ್ಚರ! Income Tax
- ಪೊಲೀಸರು 5 ತಿಂಗಳಲ್ಲಿ 4 ಬಾರಿ ಅತ್ಯಾಚಾರ ಮಾಡಿದ್ರು : ಕೈಯಲ್ಲಿ ಡೆತ್ ನೋಟ್ ಬರೆದುಕೊಂಡು ವೈದ್ಯೆ ಆತ್ಮಹತ್ಯೆ
- ಪರಿಶಿಷ್ಟ ಪಂಗಡದ ಮಹಿಳೆ ಆಸ್ತಿಗೆ ಹಕ್ಕುದಾರಳಲ್ಲ : ಸಂವಿಧಾನವನ್ನು ಉಲ್ಲೇಖಿಸಿದ ಸುಪ್ರೀಂ ಕೋರ್ಟ್ ಹೇಳಿದ್ದೇನು?
- BPL ಕಾರ್ಡ್ ಇದ್ದ 75 ವರ್ಷದವರಿಗೆ ದೊಡ್ಡ ಸಿಹಿಸುದ್ದಿ – ಹಿರಿಯ ನಾಗರಿಕರಿಗೆ ಈ ಸೇವೆ ಉಚಿತ | BPL Ration Card
- ಪೋಷಕರು ಮಾರಿದ ಆಸ್ತಿಯನ್ನು ಪ್ರಾಪ್ತ ವಯಸ್ಕ ಮಕ್ಕಳು ನಿರಾಕರಿಸಬಹುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು.!
- ಈ ಪಟ್ಟಿಯಲ್ಲಿ ಹೆಸರಿದ್ದವರಿಗೆ ಮಾತ್ರ ಗೃಹಲಕ್ಷ್ಮಿ ಹಣ ಹೊಸ ರೂಲ್ಸ್ – ಯಾವ ಪಟ್ಟಿಯಲ್ಲಿ ಹೆಸರಿರಬೇಕು.?
- ನವೆಂಬರ್ 1 ರಿಂದ ಗ್ಯಾಸ್ ಸಿಲಿಂಡರ್ ಗೆ ಹೊಸ ರೂಲ್ಸ್ | ಏನಿದು ಹೊಸ ನಿಯಮ.? Gas Cylinder
- ಗ್ರಾಮೀಣ ಜನತೆಗೆ ಸಿಹಿಸುದ್ದಿ : ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಬಿ-ಖಾತಾ ವಿತರಣೆ, ಇ-ಸ್ವತ್ತು ಸರಳೀಕರಣ
- ಬ್ಯಾಂಕ್ ಸಾಲ ಬಾಕಿ ಇದ್ದವರಿಗೆ RBI ನಿಂದ ಗುಡ್ ನ್ಯೂಸ್ | ಆರ್ ಬಿಐ ನೀಡಿರುವ ಗುಡ್ ನ್ಯೂಸ್ ಏನು.?
- Gold Rate : ಭಾರೀ ಇಳಿಕೆ ಕಂಡ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ದರ.? ಭರ್ಜರಿ ಇಳಿಕೆಯತ್ತ!
- ಬ್ಯಾಂಕ್ FD ಇಟ್ಟ ಹಿರಿಯ ನಾಗರೀಕರಿಗೆ RBI ಹೊಸ ರೂಲ್ಸ್ | Senior Citizen FD New Rules
- ಬಿಪಿಎಲ್ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್.! BPL Ration Card Updates
- ವಿಧವೆಯ ಪಿತ್ರಾರ್ಜಿತ ಆಸ್ತಿ ಹಕ್ಕು ಎತ್ತಿಹಿಡಿದ ಸುಪ್ರೀಂ ಕೋರ್ಟ್- Inherited property rights
- Online gambling : ಆನ್ಲೈನ್ ಜೂಜು ನಿಷೇಧ : ಕೇಂದ್ರದ ನೆರವು ಕೇಳಿದ ಸುಪ್ರೀಂ ಕೋರ್ಟ್
- ಪ್ಯಾನ್ ಕಾರ್ಡ್ ಹೊಂದಿರೋರೇ ಎಚ್ಚರ! ಈ ತಪ್ಪು ಮಾಡಿದ್ರೇ 10,000 ದಂಡ ಕಟ್ಟಬೇಕಾಗುತ್ತೆ ಹುಷಾರ್! | PAN Card Alert
- 2026 ರ ಚಿನ್ನದ ಬೆಲೆ ಎಷ್ಟಾಗುತ್ತೆ ಎಂದು ತಿಳಿಸಿದ ಸರ್ಕಾರ.! ಚಿನ್ನದ ಭವಿಷ್ಯ ಹೇಗಿದೆ.? | Gold Price Prediction 2026
- ದೀಪಾವಳಿಗೆ BSNL ನಿಂದ ಕೈಗೆಟುಕುವ ದರದಲ್ಲಿ 365 ದಿನಗಳ ಸೇವೆಯ ‘BSNL ಸಮ್ಮಾನ್’ ಪ್ಲಾನ್ ಬಿಡುಗಡೆ
- Weather Forecast : ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ – 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ






























