State Bank Updates : ನಮಸ್ಕಾರ ಸ್ನೇಹಿತರೇ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನಮ್ಮ ದೇಶದ ಜನರ ನಂಬಿಕೆ ಹಾಗೂ ವಿಶ್ವಾಸ ಗಳಿಸಿರುವ ಸರ್ಕಾರಿ ವಲಯದ ಪ್ರಮುಖ ಬ್ಯಾಂಕ್ ಆಗಿದೆ. ಈ ಬ್ಯಾಂಕ್ ನಲ್ಲಿ ಜನರಿಗೆ ಅನುಕೂಲ ಆಗುವ ಹಾಗೆ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ.
ಅವುಗಳ ಪೈಕಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಒಳ್ಳೆಯ ಎಫ್ ಡಿ ಯೋಜನೆಗಳು ಒಳಗೊಂಡಿವೆ. ಅಂಥ ಎಫ್ ಡಿ ಯೋಜನೆಗಳ ಪೈಕಿ ಎಸ್ ಬಿಐ ಬ್ಯಾಂಕ್ ನ ಅಮೃತ್ ವೃಷ್ಟಿ ಯೋಜನೆ ಉತ್ತಮವಾದ ಆಯ್ಕೆ ಆಗಿದ್ದು, ಈ ಯೋಜನೆಯ ಬಗ್ಗೆ ಪೂರ್ತಿ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಅಮೃತ್ ವೃಷ್ಟಿ ಯೋಜನೆ :-
ಅಮೃತ್ ವೃಷ್ಟಿ ಯೋಜನೆ 444 ದಿನಗಳ FD ಯೋಜನೆ ಆಗಿದ್ದು, ಇತ್ತೀಚೆಗೆ ಶುರುವಾದ ಯೋಜನೆ ಇದು. ಈ ಯೋಜನೆಯಲ್ಲಿ ಹೂಡಿಕೆ ಜನರಿಗೆ 7.25% ಬಡ್ಡಿದರ ಸಿಗುತ್ತದೆ. ಇದು ಸಾಮಾನ್ಯ ಜನರಿಗೆ ಸಿಗುವಂಥ ಬಡ್ಡಿದರ ಆಗಿದ್ದು, ಹಿರಿಯ ನಾಗರೀಕರಿಗೆ ಈ ಯೋಜನೆಯಲ್ಲಿ 0.50% ಹೆಚ್ಚು ಬಡ್ಡಿ ಸಿಗುತ್ತದೆ.
ಹೂಡಿಕೆ ಮಾಡುವವರಿಗೆ ಹೆಚ್ಚು ಆದಾಯ ಸಿಗುವುದಕ್ಕಾಗಿ, ಈ ಯೋಜನೆಯಲ್ಲಿ ನೀವು ಹೂಡಿಕೆ ಮಾಡುವ ಹಣವನ್ನು ಇಂತಿಷ್ಟು ಅವಧಿಗೆ ಲಾಕ್ ಮಾಡುವ ಆಯ್ಕೆ ಸಹ ಹೊಂದಿದೆ. ಈ ಯೋಜನೆಯಲ್ಲಿ ಹೂಡಿಕೆ ಮಾಡಬೇಕು ಎಂದುಕೊಂಡರೆ, ಎಸ್ ಬಿಐ ಶಾಖೆಗೆ ಭೇಟಿ ನೀಡಬಹುದು ಅಥವಾ SBI Yono App ಅಥವಾ SBI Yono Lite app ಮೂಲಕ ಹೂಡಿಕೆ ಶುರು ಮಾಡಬಹುದು.
ಇದನ್ನೂ ಕೂಡ ಓದಿ : Loan And Subsidy : ಕೋಳಿ ಮತ್ತು ಮೇಕೆ ಸಾಕಾಣಿಕೆಗೆ ಸಬ್ಸಿಡಿ ಹಾಗು ಸಾಲ ಸೌಲಭ್ಯ! ಹೇಗೆ ಪಡೆಯುವುದು.?
ಈ ಒಂದು ಒಳ್ಳೆಯ ಯೋಜನೆಯ ಬಗ್ಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (SBI) ಅಧ್ಯಕ್ಷರಾಗಿರುವ ದಿನೇಶ್ ಖಾರ ಅವರು ಮಾಹಿತಿ ನೀಡಿದ್ದು, ವಿವಿಧ ಗುಂಪಿನ ಜನರಿಗೆ ಅನುಕೂಲ ಆಗಿ, ಅವರಿಗೆ ಒಳ್ಳೆಯ ಲಾಭ ಸಿಗುತ್ತದೆ, ಹೀಗೆ ಲಾಭ ಕೊಡುವಂಥ ಠೇವಣಿಗಳನ್ನು ಜನರಿಗಾಗಿ ಜಾರಿಗೆ ತರಲಾಗುತ್ತಿದೆ. ಅಂಥ ಯೋಜನೆಗಳಲ್ಲಿ ಅಮೃತ್ ವೃಷ್ಟಿ ಯೋಜನೆ ಕೂಡ ಒಂದು ಎಂದಿದ್ದಾರೆ.
ಈ ಒಂದು ಯೋಜನೆಯಲ್ಲಿ ಗ್ರಾಹಕರಿಗೆ ಗರಿಷ್ಠ ಆದಾಯ ಸಿಗುವುದರ ಜೊತೆಗೆ, ಜನರು ತಮ್ಮ ಬ್ಯಾಂಕ್ ಬ್ಯಾಲೆನ್ಸ್ ಜಾಸ್ತಿ ಮಾಡಿಕೊಳ್ಳಲು ಇದೊಂದು ಒಳ್ಳೆಯ ಮಾರ್ಗ ಆಗಿರುತ್ತದೆ. ಇದಷ್ಟೇ ಅಲ್ಲದೇ ಬ್ಯಾಂಕ್ ನಲ್ಲಿ ಅಕೌಂಟ್ ಹೊಂದಿರುವವರಿಗೆ ಬ್ಯಾಂಕ್ ಮೇಲೆ ಇರುವ ಬದ್ಧತೆಯನ್ನು ಸಹ ತೋರಿಸುತ್ತದೆ. ಎಸ್ ಬಿಐ ಬ್ಯಾಂಕ್ ಬಗ್ಗೆ ನಾವು ವಿಶೇಷವಾಗಿ ಹೇಳುವ ಅಗತ್ಯವಿಲ್ಲ. ಹಲವು ವರ್ಷಗಳಿಂದ ನಮ್ಮ ದೇಶದಲ್ಲಿ ಇರುವ ಬ್ಯಾಂಕ್ ಇದಾಗಿದೆ, ಜನರ ಅವಶ್ಯಕತೆಗಳನ್ನು ಪೂರೈಸಿ, ಒಳ್ಳೆಯ ಸೇವೆಗಳನ್ನು ನೀಡುತ್ತಾ ಬಂದಿದೆ.
ಇದನ್ನೂ ಕೂಡ ಓದಿ : ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಹೀಗೆ ಜನರಿಗೆ ಹೆಚ್ಚು ಲಾಭ ತಂದುಕೊಡುವ ಸಲುವಾಗಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಹಲವು FD ಹೂಡಿಕೆಯ ಯೋಜನೆಗಳನ್ನು ಸಹ ಜಾರಿಗೆ ತಂದಿದೆ ಎಂದು ಮಾಹಿತಿ ಸಿಕ್ಕಿದೆ. ನಿಮ್ಮ ಬಳಿ ಹೆಚ್ಚು ಹಣ ಇದ್ದಾಗ, ಅದರಿಂದ ಒಳ್ಳೆಯ ಆದಾಯ ಪಡೆಯುವುದಕ್ಕೆ FD ಯೋಜನೆಗಳಲ್ಲಿ ಹೂಡಿಕೆ ಮಾಡುವುದು ಒಳ್ಳೆಯ ಆಯ್ಕೆ. ಇದರಿಂದ ನಿಮಗೆ ನಿಗದಿತ ಸಮಯಕ್ಕೆ ಒಳ್ಳೆಯ ಬಡ್ಡಿದರ ಹಾಗೂ ಆದಾಯ ಕೂಡ ಸಿಗುತ್ತದೆ. ಇಂಥ ಯೋಜನೆಗಳಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಮೃತ್ ವೃಷ್ಟಿ ಯೋಜನೆ ಕೂಡ ಇದ್ದು, ಇದರಲ್ಲಿ ನೀವು ಹೂಡಿಕೆ ಮಾಡಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate : ಮತ್ತೆ ಇಳಿಕೆ ಕಂಡ ಚಿನ್ನದ ಬೆಲೆ.! ಇಂದಿನ ಗೋಲ್ಡ್ ರೇಟ್ ನಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- ಎಲ್ಲರು ನನ್ನ ದುರಹಂಕಾರಿ ಅಂತಾರೆ, ಏನು ಬೇಕಾದ್ರು ಕರೆದ್ರು ಐ ಡೋಂಟ್ ಕೇರ್ : ಸಿಎಂ ಸಿದ್ದರಾಮಯ್ಯ
- ಕೊಡವ ಸಮುದಾಯದಿಂದ ನನಗಿಂತಲೂ ಮೊದಲು ಚಿತ್ರರಂಗಕ್ಕೆ ಬಂದಿದ್ದಾರೆ – ನಟಿ ಪ್ರೇಮ
- Gold Rate Today : ಮತ್ತೆ ಇಳಿಕೆ ಕಂಡ ಬಂಗಾರ ದರ.! ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- ಮದುವೆಯಾಗದೇ ಅಮ್ಮನಾಗಲಿರುವ ಭಾವನಾ ರಾಮಣ್ಣ – ಶೀಘ್ರದಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ.!
- ಪಾರ್ವತಮ್ಮನವರಿಗೂ ಇಷ್ಟು ಧಿಮಾಕು ಇರ್ಲಿಲ್ಲ : ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಟ್ರೋಲ್ ಆಗಿದ್ದೇಕೆ.?
- “19 ಕೋಟಿ 25 ಲಕ್ಷ ರೂ. ಬಂದಿದ್ದರೂ ಕೊಡುತ್ತಿಲ್ಲ” : ಸಾವಿಗೆ ಕಾರಣ ಬರೆದಿಟ್ಟು ಹೋದ ದಾವಣಗೆರೆಯ ಶಶಿಕುಮಾರ!
- ತಾನೇ ರಕ್ಷಿಸಿದ್ದ ನಾಯಿ ಕಚ್ಚಿ ಕಬಡ್ಡಿ ಆಟಗಾರ ಬ್ರಿಜೇಶ್ ಸೋಲಂಕಿ ಸಾವು – ಕೊನೆಯ ದಿನಗಳಲ್ಲಿ ನರಳಿ ನರಳಿ ಯಾತನೆ
- Gold Rate Today : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆ ಕಂಡಿದೆ ಗೊತ್ತಾ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಅಮ್ಮ ಬೇರೆ, ಮಗ ಬೇರೆ, ಅವನ ಅನಿಸಿಕೆ ನನಗೆ ಬೇಕಿಲ್ಲ : ಖಡಕ್ ಆಗಿ ಹೇಳಿದ ಯಶ್ ತಾಯಿ ಪುಷ್ಪ
- ವಿಜಯ್ ರಾಘವೇಂದ್ರ ಜೊತೆ ಎರಡನೇ ಮದುವೆ ಬಗ್ಗೆ ಮೌನ ಮುರಿದ ಮೇಘನಾ ರಾಜ್.!
- Gold Rate : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆ ಕಂಡಿದೆ ಗೊತ್ತಾ.? ಚಿನ್ನ ಖರೀದಿದಾರರಿಗೆ ಗುಡ್ ನ್ಯೂಸ್ ಇದೆಯಾ.?
- ʻಅಂತಹ ಪರಿಸ್ಥಿತಿ ಬಂದ್ರೆ ಸಿನಿಮಾ ಬಿಟ್ಟು ಹೊರ ಬರ್ತೇನೆ!ʼ ರಶ್ಮಿಕಾ ಮಂದಣ್ಣ ಹೇಳಿಕೆ ಭಾರೀ ವೈರಲ್
- Gold Rate Today : ಭಾರೀ ಏರಿಕೆ ಕಂಡ ಬಂಗಾರದ ಬೆಲೆ.! – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮತ್ತೆ ಬಿಗ್ಬಾಸ್ ನಿರೂಪಕನಾದ ಕಿಚ್ಚನನ್ನು ಕಂಡು ಇದು ಧೋನಿ ಕಥೆಯಾಯ್ತು ಎಂದು ನಕ್ಕ ನೆಟ್ಟಿಗರು!
- ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?
- ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ : 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ.!
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡಿದ ಬಂಗಾರದ ಬೆಲೆ – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?