State Bank Updates : ನಮಸ್ಕಾರ ಸ್ನೇಹಿತರೇ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನಮ್ಮ ದೇಶದ ಜನರ ನಂಬಿಕೆ ಹಾಗೂ ವಿಶ್ವಾಸ ಗಳಿಸಿರುವ ಸರ್ಕಾರಿ ವಲಯದ ಪ್ರಮುಖ ಬ್ಯಾಂಕ್ ಆಗಿದೆ. ಈ ಬ್ಯಾಂಕ್ ನಲ್ಲಿ ಜನರಿಗೆ ಅನುಕೂಲ ಆಗುವ ಹಾಗೆ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ.
ಅವುಗಳ ಪೈಕಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಒಳ್ಳೆಯ ಎಫ್ ಡಿ ಯೋಜನೆಗಳು ಒಳಗೊಂಡಿವೆ. ಅಂಥ ಎಫ್ ಡಿ ಯೋಜನೆಗಳ ಪೈಕಿ ಎಸ್ ಬಿಐ ಬ್ಯಾಂಕ್ ನ ಅಮೃತ್ ವೃಷ್ಟಿ ಯೋಜನೆ ಉತ್ತಮವಾದ ಆಯ್ಕೆ ಆಗಿದ್ದು, ಈ ಯೋಜನೆಯ ಬಗ್ಗೆ ಪೂರ್ತಿ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಅಮೃತ್ ವೃಷ್ಟಿ ಯೋಜನೆ :-
ಅಮೃತ್ ವೃಷ್ಟಿ ಯೋಜನೆ 444 ದಿನಗಳ FD ಯೋಜನೆ ಆಗಿದ್ದು, ಇತ್ತೀಚೆಗೆ ಶುರುವಾದ ಯೋಜನೆ ಇದು. ಈ ಯೋಜನೆಯಲ್ಲಿ ಹೂಡಿಕೆ ಜನರಿಗೆ 7.25% ಬಡ್ಡಿದರ ಸಿಗುತ್ತದೆ. ಇದು ಸಾಮಾನ್ಯ ಜನರಿಗೆ ಸಿಗುವಂಥ ಬಡ್ಡಿದರ ಆಗಿದ್ದು, ಹಿರಿಯ ನಾಗರೀಕರಿಗೆ ಈ ಯೋಜನೆಯಲ್ಲಿ 0.50% ಹೆಚ್ಚು ಬಡ್ಡಿ ಸಿಗುತ್ತದೆ.
ಹೂಡಿಕೆ ಮಾಡುವವರಿಗೆ ಹೆಚ್ಚು ಆದಾಯ ಸಿಗುವುದಕ್ಕಾಗಿ, ಈ ಯೋಜನೆಯಲ್ಲಿ ನೀವು ಹೂಡಿಕೆ ಮಾಡುವ ಹಣವನ್ನು ಇಂತಿಷ್ಟು ಅವಧಿಗೆ ಲಾಕ್ ಮಾಡುವ ಆಯ್ಕೆ ಸಹ ಹೊಂದಿದೆ. ಈ ಯೋಜನೆಯಲ್ಲಿ ಹೂಡಿಕೆ ಮಾಡಬೇಕು ಎಂದುಕೊಂಡರೆ, ಎಸ್ ಬಿಐ ಶಾಖೆಗೆ ಭೇಟಿ ನೀಡಬಹುದು ಅಥವಾ SBI Yono App ಅಥವಾ SBI Yono Lite app ಮೂಲಕ ಹೂಡಿಕೆ ಶುರು ಮಾಡಬಹುದು.
ಇದನ್ನೂ ಕೂಡ ಓದಿ : Loan And Subsidy : ಕೋಳಿ ಮತ್ತು ಮೇಕೆ ಸಾಕಾಣಿಕೆಗೆ ಸಬ್ಸಿಡಿ ಹಾಗು ಸಾಲ ಸೌಲಭ್ಯ! ಹೇಗೆ ಪಡೆಯುವುದು.?
ಈ ಒಂದು ಒಳ್ಳೆಯ ಯೋಜನೆಯ ಬಗ್ಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (SBI) ಅಧ್ಯಕ್ಷರಾಗಿರುವ ದಿನೇಶ್ ಖಾರ ಅವರು ಮಾಹಿತಿ ನೀಡಿದ್ದು, ವಿವಿಧ ಗುಂಪಿನ ಜನರಿಗೆ ಅನುಕೂಲ ಆಗಿ, ಅವರಿಗೆ ಒಳ್ಳೆಯ ಲಾಭ ಸಿಗುತ್ತದೆ, ಹೀಗೆ ಲಾಭ ಕೊಡುವಂಥ ಠೇವಣಿಗಳನ್ನು ಜನರಿಗಾಗಿ ಜಾರಿಗೆ ತರಲಾಗುತ್ತಿದೆ. ಅಂಥ ಯೋಜನೆಗಳಲ್ಲಿ ಅಮೃತ್ ವೃಷ್ಟಿ ಯೋಜನೆ ಕೂಡ ಒಂದು ಎಂದಿದ್ದಾರೆ.
ಈ ಒಂದು ಯೋಜನೆಯಲ್ಲಿ ಗ್ರಾಹಕರಿಗೆ ಗರಿಷ್ಠ ಆದಾಯ ಸಿಗುವುದರ ಜೊತೆಗೆ, ಜನರು ತಮ್ಮ ಬ್ಯಾಂಕ್ ಬ್ಯಾಲೆನ್ಸ್ ಜಾಸ್ತಿ ಮಾಡಿಕೊಳ್ಳಲು ಇದೊಂದು ಒಳ್ಳೆಯ ಮಾರ್ಗ ಆಗಿರುತ್ತದೆ. ಇದಷ್ಟೇ ಅಲ್ಲದೇ ಬ್ಯಾಂಕ್ ನಲ್ಲಿ ಅಕೌಂಟ್ ಹೊಂದಿರುವವರಿಗೆ ಬ್ಯಾಂಕ್ ಮೇಲೆ ಇರುವ ಬದ್ಧತೆಯನ್ನು ಸಹ ತೋರಿಸುತ್ತದೆ. ಎಸ್ ಬಿಐ ಬ್ಯಾಂಕ್ ಬಗ್ಗೆ ನಾವು ವಿಶೇಷವಾಗಿ ಹೇಳುವ ಅಗತ್ಯವಿಲ್ಲ. ಹಲವು ವರ್ಷಗಳಿಂದ ನಮ್ಮ ದೇಶದಲ್ಲಿ ಇರುವ ಬ್ಯಾಂಕ್ ಇದಾಗಿದೆ, ಜನರ ಅವಶ್ಯಕತೆಗಳನ್ನು ಪೂರೈಸಿ, ಒಳ್ಳೆಯ ಸೇವೆಗಳನ್ನು ನೀಡುತ್ತಾ ಬಂದಿದೆ.
ಇದನ್ನೂ ಕೂಡ ಓದಿ : ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಹೀಗೆ ಜನರಿಗೆ ಹೆಚ್ಚು ಲಾಭ ತಂದುಕೊಡುವ ಸಲುವಾಗಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಹಲವು FD ಹೂಡಿಕೆಯ ಯೋಜನೆಗಳನ್ನು ಸಹ ಜಾರಿಗೆ ತಂದಿದೆ ಎಂದು ಮಾಹಿತಿ ಸಿಕ್ಕಿದೆ. ನಿಮ್ಮ ಬಳಿ ಹೆಚ್ಚು ಹಣ ಇದ್ದಾಗ, ಅದರಿಂದ ಒಳ್ಳೆಯ ಆದಾಯ ಪಡೆಯುವುದಕ್ಕೆ FD ಯೋಜನೆಗಳಲ್ಲಿ ಹೂಡಿಕೆ ಮಾಡುವುದು ಒಳ್ಳೆಯ ಆಯ್ಕೆ. ಇದರಿಂದ ನಿಮಗೆ ನಿಗದಿತ ಸಮಯಕ್ಕೆ ಒಳ್ಳೆಯ ಬಡ್ಡಿದರ ಹಾಗೂ ಆದಾಯ ಕೂಡ ಸಿಗುತ್ತದೆ. ಇಂಥ ಯೋಜನೆಗಳಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಮೃತ್ ವೃಷ್ಟಿ ಯೋಜನೆ ಕೂಡ ಇದ್ದು, ಇದರಲ್ಲಿ ನೀವು ಹೂಡಿಕೆ ಮಾಡಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate : ಇವತ್ತಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆ ಕಾಣುತ್ತಾ ಚಿನ್ನದ ದರ.?
- BREAKING : ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿಯ ಮಾಹಿತಿಗಾಗಿ ಪೊಲೀಸರ ಮನವಿ – ತ್ವರಿತ ಕ್ರಮಕ್ಕೆ ಸಚಿವೆ ಸೂಚನೆ
- Micro Finanace : ಸಾಲಗಾರರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ಹೊಸ ಕಾನೂನು ಜಾರಿಗೆ – ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ
- BREAKING : KSRTC ಬಸ್ ನಿಂದ ತಲೆ ಹೊರ ಹಾಕಿದ ಮಹಿಳೆ, ಲಾರಿ ಡಿಕ್ಕಿಯಾಗಿ ರುಂಡ ಕಟ್.! ಗುಂಡ್ಲುಪೇಟೆಯಲ್ಲಿ ನಡೆದ ಘೋರ ದುರಂತ
- ಮನೆಕೆಲಸ ಮಾಡುತ್ತಿದ್ದ ಬಾಂಗ್ಲಾ ಮೂಲದ ಮಹಿಳೆಯ ಶವ ಪತ್ತೆ – ಅತ್ಯಾಚಾರ ಎಸಗಿ ಕೊಲೆ ಶಂಕೆ
- FCI Recruitment : SSLC-PUC ಪಾಸಾದವರಿಗೆ `ಆಹಾರ ನಿಗಮ’ದಲ್ಲಿ 30,000 ಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ – ಸಂಪೂರ್ಣ ಮಾಹಿತಿ
- ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ – ದೂರು ನೀಡಲು ಹೋದ ಮಹಿಳೆಯರ ಬಳಿಯೇ ಪೊಲೀಸರ ದಂಡ ವಸೂಲಿ.!
- ಡೆಬಿಟ್ ಕಾರ್ಡ್ ಇಲ್ಲದೇ UPI ಪಿನ್ ಸೆಟ್ ಮಾಡುವುದು ಹೇಗೆ ಗೊತ್ತಾ..? ಆಧಾರ್ ಕಾರ್ಡ್ ಮಾತ್ರ ಇದ್ದರೆ ಸಾಕಾ.?
- ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಹೋಯ್ತು ನಾಲ್ವರ ಪ್ರಾಣ..! ಇದಕ್ಕೆ ಕೊನೆ ಯಾವಾಗ.? – Microfinance Harassment
- ಮೆಟ್ರೋದಲ್ಲಿ ಉದ್ಯೋಗಾವಕಾಶ.! ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳೇನು.? ಕೊನೆಯ ದಿನಾಂಕ.? – Metro Recruitment 2025
- ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಮುಂದಾದ ರಾಜ್ಯ ಸರ್ಕಾರ.! ಸುಗ್ರೀವಾಜ್ಞೆ ತರಲು ಸಿದ್ಧತೆ.? – Microfinance Harassment
- ಪತ್ನಿಯ ದೇಹವನ್ನು ಪೀಸ್ ಪೀಸ್ ಮಾಡಿ ಕುಕ್ಕರ್ನಲ್ಲಿ ಬೇಯಿಸಿದ ಕೇಸ್ : ತನಿಖೆಯಲ್ಲಿ ಸ್ಫೋಟಕ ಸಂಗತಿ ಬಯಲು!
- Railway Recruitment Board : ಹುಬ್ಬಳ್ಳಿ ರೈಲ್ವೇ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಭರ್ಜರಿ ಅವಕಾಶ
- Post Office Recruitment : SSLC ಪಾಸಾದವರಿಗೆ ಸಿಹಿಸುದ್ಧಿ! ಭಾರತೀಯ ಅಂಚೆ ಇಲಾಖೆಯಲ್ಲಿ 48 ಸಾವಿರ ಹುದ್ದೆಗಳಿಗೆ ಅರ್ಜಿ ಆಹ್ವಾನ.!
- Subsidy Scheme : ಮಹಿಳೆಯರಿಗೆ ಸರ್ಕಾರದಿಂದ ಸಿಗಲಿದೆ ಬಡ್ಡಿ ರಹಿತ 3 ಲಕ್ಷ ರೂ. ಸಾಲ ಸೌಲಭ್ಯ! ಬೇಕಾಗುವ ದಾಖಲೆಗಳೇನು.?
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Farmer Scheme : ರೈತರಿಗೆ ಸಿಹಿಸುದ್ಧಿ.! ಸರ್ಕಾರದಿಂದ 2.5 ಲಕ್ಷ ಅಕ್ರಮ ಪಂಪ್ ಸೆಟ್ ಗಳು `ಸಕ್ರಮ’ ಎಂದು ಘೋಷಣೆ.!
- Scam Call : ಅಪ್ಪಿ ತಪ್ಪಿಯೂ ಈ 10 ಸಂಖ್ಯೆಗಳಿಂದ ಬರುವ ʻಕರೆʼ ಸ್ವೀಕರಿಸಬೇಡಿ..! ಯಾವ ನಂಬರ್ ಹಾಗು ಯಾಕೆ ಗೊತ್ತಾ.!
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- Height Weight Chart : ನಿಮ್ಮ ‘ಎತ್ತರ’ ಅವಲಂಬಿಸಿ ನಿಮ್ಮ ‘ತೂಕ’ ಎಷ್ಟಿರಬೇಕು ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ