State Bank Updates : ನಮಸ್ಕಾರ ಸ್ನೇಹಿತರೇ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನಮ್ಮ ದೇಶದ ಜನರ ನಂಬಿಕೆ ಹಾಗೂ ವಿಶ್ವಾಸ ಗಳಿಸಿರುವ ಸರ್ಕಾರಿ ವಲಯದ ಪ್ರಮುಖ ಬ್ಯಾಂಕ್ ಆಗಿದೆ. ಈ ಬ್ಯಾಂಕ್ ನಲ್ಲಿ ಜನರಿಗೆ ಅನುಕೂಲ ಆಗುವ ಹಾಗೆ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ.
ಅವುಗಳ ಪೈಕಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಒಳ್ಳೆಯ ಎಫ್ ಡಿ ಯೋಜನೆಗಳು ಒಳಗೊಂಡಿವೆ. ಅಂಥ ಎಫ್ ಡಿ ಯೋಜನೆಗಳ ಪೈಕಿ ಎಸ್ ಬಿಐ ಬ್ಯಾಂಕ್ ನ ಅಮೃತ್ ವೃಷ್ಟಿ ಯೋಜನೆ ಉತ್ತಮವಾದ ಆಯ್ಕೆ ಆಗಿದ್ದು, ಈ ಯೋಜನೆಯ ಬಗ್ಗೆ ಪೂರ್ತಿ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಅಮೃತ್ ವೃಷ್ಟಿ ಯೋಜನೆ :-
ಅಮೃತ್ ವೃಷ್ಟಿ ಯೋಜನೆ 444 ದಿನಗಳ FD ಯೋಜನೆ ಆಗಿದ್ದು, ಇತ್ತೀಚೆಗೆ ಶುರುವಾದ ಯೋಜನೆ ಇದು. ಈ ಯೋಜನೆಯಲ್ಲಿ ಹೂಡಿಕೆ ಜನರಿಗೆ 7.25% ಬಡ್ಡಿದರ ಸಿಗುತ್ತದೆ. ಇದು ಸಾಮಾನ್ಯ ಜನರಿಗೆ ಸಿಗುವಂಥ ಬಡ್ಡಿದರ ಆಗಿದ್ದು, ಹಿರಿಯ ನಾಗರೀಕರಿಗೆ ಈ ಯೋಜನೆಯಲ್ಲಿ 0.50% ಹೆಚ್ಚು ಬಡ್ಡಿ ಸಿಗುತ್ತದೆ.
ಹೂಡಿಕೆ ಮಾಡುವವರಿಗೆ ಹೆಚ್ಚು ಆದಾಯ ಸಿಗುವುದಕ್ಕಾಗಿ, ಈ ಯೋಜನೆಯಲ್ಲಿ ನೀವು ಹೂಡಿಕೆ ಮಾಡುವ ಹಣವನ್ನು ಇಂತಿಷ್ಟು ಅವಧಿಗೆ ಲಾಕ್ ಮಾಡುವ ಆಯ್ಕೆ ಸಹ ಹೊಂದಿದೆ. ಈ ಯೋಜನೆಯಲ್ಲಿ ಹೂಡಿಕೆ ಮಾಡಬೇಕು ಎಂದುಕೊಂಡರೆ, ಎಸ್ ಬಿಐ ಶಾಖೆಗೆ ಭೇಟಿ ನೀಡಬಹುದು ಅಥವಾ SBI Yono App ಅಥವಾ SBI Yono Lite app ಮೂಲಕ ಹೂಡಿಕೆ ಶುರು ಮಾಡಬಹುದು.
ಇದನ್ನೂ ಕೂಡ ಓದಿ : Loan And Subsidy : ಕೋಳಿ ಮತ್ತು ಮೇಕೆ ಸಾಕಾಣಿಕೆಗೆ ಸಬ್ಸಿಡಿ ಹಾಗು ಸಾಲ ಸೌಲಭ್ಯ! ಹೇಗೆ ಪಡೆಯುವುದು.?
ಈ ಒಂದು ಒಳ್ಳೆಯ ಯೋಜನೆಯ ಬಗ್ಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (SBI) ಅಧ್ಯಕ್ಷರಾಗಿರುವ ದಿನೇಶ್ ಖಾರ ಅವರು ಮಾಹಿತಿ ನೀಡಿದ್ದು, ವಿವಿಧ ಗುಂಪಿನ ಜನರಿಗೆ ಅನುಕೂಲ ಆಗಿ, ಅವರಿಗೆ ಒಳ್ಳೆಯ ಲಾಭ ಸಿಗುತ್ತದೆ, ಹೀಗೆ ಲಾಭ ಕೊಡುವಂಥ ಠೇವಣಿಗಳನ್ನು ಜನರಿಗಾಗಿ ಜಾರಿಗೆ ತರಲಾಗುತ್ತಿದೆ. ಅಂಥ ಯೋಜನೆಗಳಲ್ಲಿ ಅಮೃತ್ ವೃಷ್ಟಿ ಯೋಜನೆ ಕೂಡ ಒಂದು ಎಂದಿದ್ದಾರೆ.
ಈ ಒಂದು ಯೋಜನೆಯಲ್ಲಿ ಗ್ರಾಹಕರಿಗೆ ಗರಿಷ್ಠ ಆದಾಯ ಸಿಗುವುದರ ಜೊತೆಗೆ, ಜನರು ತಮ್ಮ ಬ್ಯಾಂಕ್ ಬ್ಯಾಲೆನ್ಸ್ ಜಾಸ್ತಿ ಮಾಡಿಕೊಳ್ಳಲು ಇದೊಂದು ಒಳ್ಳೆಯ ಮಾರ್ಗ ಆಗಿರುತ್ತದೆ. ಇದಷ್ಟೇ ಅಲ್ಲದೇ ಬ್ಯಾಂಕ್ ನಲ್ಲಿ ಅಕೌಂಟ್ ಹೊಂದಿರುವವರಿಗೆ ಬ್ಯಾಂಕ್ ಮೇಲೆ ಇರುವ ಬದ್ಧತೆಯನ್ನು ಸಹ ತೋರಿಸುತ್ತದೆ. ಎಸ್ ಬಿಐ ಬ್ಯಾಂಕ್ ಬಗ್ಗೆ ನಾವು ವಿಶೇಷವಾಗಿ ಹೇಳುವ ಅಗತ್ಯವಿಲ್ಲ. ಹಲವು ವರ್ಷಗಳಿಂದ ನಮ್ಮ ದೇಶದಲ್ಲಿ ಇರುವ ಬ್ಯಾಂಕ್ ಇದಾಗಿದೆ, ಜನರ ಅವಶ್ಯಕತೆಗಳನ್ನು ಪೂರೈಸಿ, ಒಳ್ಳೆಯ ಸೇವೆಗಳನ್ನು ನೀಡುತ್ತಾ ಬಂದಿದೆ.
ಇದನ್ನೂ ಕೂಡ ಓದಿ : ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಹೀಗೆ ಜನರಿಗೆ ಹೆಚ್ಚು ಲಾಭ ತಂದುಕೊಡುವ ಸಲುವಾಗಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಹಲವು FD ಹೂಡಿಕೆಯ ಯೋಜನೆಗಳನ್ನು ಸಹ ಜಾರಿಗೆ ತಂದಿದೆ ಎಂದು ಮಾಹಿತಿ ಸಿಕ್ಕಿದೆ. ನಿಮ್ಮ ಬಳಿ ಹೆಚ್ಚು ಹಣ ಇದ್ದಾಗ, ಅದರಿಂದ ಒಳ್ಳೆಯ ಆದಾಯ ಪಡೆಯುವುದಕ್ಕೆ FD ಯೋಜನೆಗಳಲ್ಲಿ ಹೂಡಿಕೆ ಮಾಡುವುದು ಒಳ್ಳೆಯ ಆಯ್ಕೆ. ಇದರಿಂದ ನಿಮಗೆ ನಿಗದಿತ ಸಮಯಕ್ಕೆ ಒಳ್ಳೆಯ ಬಡ್ಡಿದರ ಹಾಗೂ ಆದಾಯ ಕೂಡ ಸಿಗುತ್ತದೆ. ಇಂಥ ಯೋಜನೆಗಳಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಮೃತ್ ವೃಷ್ಟಿ ಯೋಜನೆ ಕೂಡ ಇದ್ದು, ಇದರಲ್ಲಿ ನೀವು ಹೂಡಿಕೆ ಮಾಡಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- GOOD NEWS: ‘ಮಹಿಳಾ ಉದ್ಯೋಗಿ’ಗಳಿಗೆ ಗುಡ್ ನ್ಯೂಸ್: ಮಾಸಿಕ 1 ದಿನ ‘ಋತುಚಕ್ರ ರಜೆ’ ಮಂಜೂರು, ಸರ್ಕಾರ ಆದೇಶ.!
- ಬೆಂಗಳೂರು ಫ್ಲ್ಯಾಟ್ನಲ್ಲಿ ಇಬ್ಬರು ಯುವತಿಯರ ಜೊತೆ ವಾಸವಾಗಿದ್ದ ಯುವಕ ಶವವಾಗಿ ಪತ್ತೆ
- ಬೆಂಗಳೂರಿನ ಹೃದಯಭಾಗದಲ್ಲೇ ಇದೆ ಪಾಕಿಸ್ತಾನ, ಚೀನಾ ಪ್ರಜೆಗಳ ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿ.!
- ವಿಶ್ವಕರ್ಮ ಸಮುದಾಯದ ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ 1 ಲಕ್ಷ ರೂ. ಆರ್ಥಿಕ ನೆರವು – ಶೇ.20ರಷ್ಟು ಸಬ್ಸಿಡಿ.!
- ರಾಜ್ಯದ ರೈತರಿಗೆ ಸಿಹಿಸುದ್ಧಿ : ಮೃತರ ಹೆಸರಲ್ಲಿನ ಜಮೀನು ವಾರಸುದಾರರಿಗೆ ಬದಲಿಸಲು ಪೌತಿ ಖಾತೆ, ಪೋಡಿಗೆ ಡಿಸೆಂಬರ್ ಗಡುವು
- ರಜೆ ಬಳಿಕ ಇದೀಗ 8 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ರೂಲ್ಸ್.! ಏನಿದು ಹೊಸ ನಿಯಮ!
- ಬೆಳೆ ಸಮೀಕ್ಷೆ 2025 : AI ತಂತ್ರಜ್ಞಾನದೊಂದಿಗೆ ರೈತರಿಗೆ ಬಂಗಾರದ ಅವಕಾಶ! ನೀವು ಇನ್ನೂ ಮಾಡದೇ ಇದ್ದರೆ ಈ ಕ್ಷಣವೇ ಆರಂಭಿಸಿ!
- Gruhalakshmi Loan Scheme – ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಂಪರ್ ಗುಡ್ ನ್ಯೂಸ್.! ಸೊಸೈಟಿಯಿಂದ ₹3 ಲಕ್ಷ ರೂ.ವರೆಗೆ ಸಾಲ ಸೌಲಭ್ಯ.!
- ಬಡ ಜನರಿಗೆ ಸ್ವಂತ ಮನೆ ಕಟ್ಟಿಕೊಳ್ಳಲು 2.5 ಲಕ್ಷ ಸರ್ಕಾರದಿಂದ ಸಹಾಯಧನ! Rajiv Gandhi Vasati Yojana
- Bele Parihara : ಬೆಳೆ ಪರಿಹಾರ ಹಣ – ಪರಿಹಾರ ಪಡೆಯಲು ಕಡ್ಡಾಯವಾಗಿ ಈ ಕೆಲಸ ಮಾಡಿ
- ದೇಶದ ಎಲ್ಲಾ ಬ್ಯಾಂಕ್ ನೌಕರರಿಗೆ ಇದೀಗ ಹೊಸ ರೂಲ್ಸ್ | ಸ್ಥಳೀಯ ಭಾಷೆ ಬಳಕೆ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ.!
- ಬ್ಯಾಂಕ್ FD ಗಿಂತ ಹೆಚ್ಚು ಬಡ್ಡಿ ಸಿಗುತ್ತೆ ಈ ಆರು ಯೋಜನೆಗಳಲ್ಲಿ.! ಯಾವ ಯೋಜನೆ.? ಸಂಪೂರ್ಣ ಮಾಹಿತಿ
- ರಾಜ್ಯದಲ್ಲಿ ನಿಯಮ ಉಲ್ಲಂಘಿಸಿ ಮನೆ ಕಟ್ಟಡ ನಿರ್ಮಿಸಿದವರಿಗೆ ಭರ್ಜರಿ ಗುಡ್ ನ್ಯೂಸ್ – ಸಕ್ರಮ ಮಾಡಿಕೊಳ್ಳಲು ಅರ್ಜಿ ಆಹ್ವಾನ
- ಮನೆ ಬಾಡಿಗೆದಾರ `ಮನೆಯ ಮಾಲೀಕತ್ವ’ ಹೊಂದುವುದು ಅಸಾಧ್ಯ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು
- ‘PM ಆವಾಸ್ ಯೋಜನೆ’ಯಡಿ ಮನೆ ಕಟ್ಟಲು ಸಿಗಲಿದೆ 25 ಲಕ್ಷ ರೂ. ಸಾಲ.! ಅರ್ಜಿ ಹೇಗೆ ಸಲ್ಲಿಸುವುದು.?
- ಅಡಿಕೆ ತೋಟ ಮಾಡಲು ಸಬ್ಸಿಡಿ ಯೋಜನೆ – ಸಿಗಲಿದೆ ಎಕರೆಗೆ ಇಷ್ಟು ಸಹಾಯ ಧನ.!
- 10 ವರ್ಷದ ಬ್ಯಾಂಕ್ ಖಾತೆ ಇದ್ದವರಿಗೆ ದೊಡ್ಡ ಗುಡ್ ನ್ಯೂಸ್ | ಬ್ಯಾಂಕ್ ಖಾತೆ ಹೊಂದಿರುವವರು ತಪ್ಪದೇ ನೋಡಿ
- ಅಡಿಕೆ ನಿಷೇಧ ಚರ್ಚೆಗಳಿಂದ ಆತಂಕದಲ್ಲಿದ್ದ ಬೆಳೆಗಾರರಿಗೆ ಗುಡ್ ನ್ಯೂಸ್ : ಅಡಕೆಯಲ್ಲಿದೆ ಕ್ಯಾನ್ಸರ್ ಪ್ರತಿಬಂಧಕ ಗುಣ
- ಅಣ್ಣನನ್ನು ಕೊಂದು ಗರ್ಭಿಣಿ ಅತ್ತಿಗೆಯ ಮೇಲೆ ಅತ್ಯಾಚಾರ : ಹೊಟ್ಟೆಗೆ ಒದ್ದು ಭ್ರೂಣ ಹೊರ ತೆಗೆದು ಬಾಲಕನಿಂದ ಭೀಕರ ಕೃತ್ಯ!
- ರಾಜ್ಯದ ಮಹಿಳೆಯರಿಗೆ ಇನ್ನೊಂದು ಭಾಗ್ಯ, ನ. 19 ರಂದು ರಾಜ್ಯದ ಹೊಸ ಯೋಜನೆ ಜಾರಿ



















