FID Number : ನಮಸ್ಕಾರ ಸ್ನೇಹಿತರೇ, ರೈತರು ತಮ್ಮ ಹೆಸರಿಗೆ ಎಫ್ಐಡಿ(FID) ಇದ್ದರೆ ಮಾತ್ರ ಬರ ಪರಿಹಾರ ಹಣ ಜಮೆ ಆಗುತ್ತೆ, ಇಲ್ಲ ಅಂದ್ರೆ ಜಮೆ ಆಗಲ್ಲ. ನಿಮ್ಮ ಹೆಸರಿಗೆ ಎಫ್ಐಡಿ(FID) ಇದೆಯೇ.? ಅಥವಾ ಇಲ್ವಾ ಅಂತ ಹೇಗೆ ಚೆಕ್ ಮಾಡಬೇಕು ಅನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇಲ್ಲಿ ನೀಡಿರುವ ಲಿಂಕ್ ಮೂಲಕ ರೈತರು ತಮ್ಮ ಹೆಸರಿಗೆ ಎಫ್ಐಡಿ(FID) ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು.
Farmer Registration and Unified beneficiary InformaTion System -PM-KISAN
ಇದನ್ನೂ ಕೂಡ ಓದಿ : Free Laptop Scheme : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಭಾಗ್ಯ.! ಏನೆಲ್ಲಾ ದಾಖಲೆಗಳು ಬೇಕಾಗುತ್ತದೆ.?
ಮೇಲೆ ನೀಡಿರುವ ವೆಬ್ ಸೈಟ್ ಗೆ ಭೇಟಿ ನೀಡಿ. ನಂತರ ಅಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್ ನ ನಂಬರ್ ಹಾಕಬೇಕಾಗುತ್ತದೆ.ಆಧಾರ್ ಕಾರ್ಡ್ ನಂಬರ್ ಹಾಕಿದ ನಂತರ ಸರ್ಚ್ ಮೇಲೆ ಕ್ಲಿಕ್ ಮಾಡಿ. ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ(FID) ಇದ್ದರೆ, ನಿಮ್ಮ ಹೆಸರು ಹಾಗೂ ಫ್ರೂಟ್ಸ್ ಐಡಿ ಹಾಗೂ ಪಿಎಂಕೆಐಡಿ ಕಾಣಿಸುತ್ತದೆ.
ಫ್ರೂಟ್ಸ್ ಐಡಿ ನೀವು ಹೊಂದಿದ್ದರೆ ಮಾತ್ರ ನಿಮಗೆ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯವನ್ನ ಪಡೆಯಬಹುದು.
ಫ್ರೂಟ್ಸ್ ಐಡಿ(FID) ಇಲ್ಲದಿದ್ದರೆ ಎಲ್ಲಿ ಮಾಡಿಸಬೇಕು.?
ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ(FID) ಆಗಿಲ್ಲವಾದರೆ ನೀವು ರೈತ ಸಂಪರ್ಕದ ಕೇಂದ್ರ ಅಥವಾ ತಾಲೂಕಿನ ಕೃಷಿ ತೋಟಗಾರಿಕೆ ಹಾಗೂ ರೇಷ್ಮೆ ಕಚೇರಿಯಲ್ಲಿ ಮಾಡಿಸಬಹುದು. ಹಾಗೂ ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರ ಹಾಗೂ ಬೆಂಗಳೂರು ಒನ್ ಕೇಂದ್ರ ಅಥವಾ ಕರ್ನಾಟಕ ಒನ್ ಕೇಂದ್ರ ಅಥವಾ ಸಿಎಸ್.ಸಿ ಕೇಂದ್ರಗಳಲ್ಲಿ ನೀವು ಫ್ರೂಟ್ಸ್ ಐಡಿ(FID)ಯನ್ನ ಮಾಡಿಸಿಕೊಳ್ಳಿ.
ಇದನ್ನೂ ಕೂಡ ಓದಿ : Anna Bhagya Amount : ಅನ್ನಭಾಗ್ಯ ಹಣ ನಿಮಗೆ ಇನ್ನೂ ಜಮಾ ಆಗಿಲ್ವಾ.? ಹೊಸ ಅಪ್ಡೇಟ್ ಏನು.?
FID ಮಾಡಿಸಲು ಬೇಕಾಗುವ ದಾಖಲೆಗಳೇನು.?
- ಆಧಾರ್ ಕಾರ್ಡ್
- ಬ್ಯಾಂಕ್ ಖಾತೆ
- ಜಮೀನಿಗೆ ಸಂಬಂಧಿಸಿದ ಆರ್.ಟಿ.ಸಿ(RTC) ಅಥವಾ ಪಹಣಿ
- ಮೊಬೈಲ್ ನಂಬರ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ಮೇಲೆ ತಿಳಿಸಲಾದ ಎಲ್ಲಾ ದಾಖಲೆಗಳನ್ನು ಸರಿಪಡಿಸಿಕೊಂಡು ರೈತರು ಫ್ರೂಟ್ಸ್ ಐಡಿ(FID)ಯನ್ನು ಮಾಡಿಸಿಕೊಂಡು ಸರಕಾರದ ಯೋಜನೆಗಳ ಪ್ರಯೋಜನಗಳನ್ನ ಪಡೆದುಕೊಳ್ಳಬಹುದು.
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate : ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ದರ.?
- ಪಿಂಚಣಿ ಮೊತ್ತದಲ್ಲಿ 7500 ರೂ ಏರಿಕೆ, ದೀಪಾವಳಿ ಗುಡ್ ನ್ಯೂಸ್ | Senior Citizens Pension Hike
- ಈ 5 ಆಸ್ತಿಯಲ್ಲಿ ಹೆಣ್ಣಿಗೆ ಸಿಗುತ್ತಿದ್ದ ಪಾಲು ರದ್ದುಗೊಳಿಸಿದ ಕೋರ್ಟ್, ಕೇಸ್ ಹಾಕಿದ್ರು ಫೇಲ್ | Property Act
- ಸ್ವಂತ ಕೃಷಿಭೂಮಿ ಇದ್ದವರಿಗೆ ದೀಪಾವಳಿ ಘೋಷಣೆ | ಹೊಸ 2 ಸೇವೆ – ಸಂಪೂರ್ಣ ಮಾಹಿತಿ ಇಲ್ಲಿದೆ
- ಈ 5 ದಾಖಲೆ ಸಾಬೀತು ಮಾಡಿದರೆ ಮಾತ್ರ BPL ಕಾರ್ಡ್ | ಹೊಸ ಆದೇಶ – BPL Ration Card
- ದಸರಾ ರಜೆ ಬೆನ್ನಲ್ಲೆ ಎಸ್ಎಸ್ಎಲ್ಸಿ (SSLC) ಪರೀಕ್ಷೆಗೆ ರಾಜ್ಯದ್ಯಂತ ಹೊಸ ರೂಲ್ಸ್ – SSLC Exam 2026
- ಸರ್ಕಾರಿ ನೌಕರರ ನಿವೃತ್ತಿ ವಯಸ್ಸು ಏರಿಕೆ ಕುರಿತು ಹೊಸ ಆದೇಶ ಪ್ರಕಟ | Retirement Age
- ಈ 3 ಬ್ಯಾಂಕ್ ನಲ್ಲಿ 2 ಲಕ್ಷದವರೆಗೆ ಹಣ ಇದ್ದವರಿಗೆ ಹೊಸ ರೂಲ್ಸ್ | Bank Account Rules
- ದಸರಾ ರಜೆ ಮುಂದೂಡಿದ ಬೆನ್ನಲ್ಲೇ ಮಕ್ಕಳಿಗೆ ಹೊಸ ರೂಲ್ಸ್ | Dasara Holiday
- Gold Rate : ಅಲ್ಪ ಇಳಿಕೆ ಕಂಡಿದ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ಬೆಲೆ.?
- ರಾಜ್ಯದಲ್ಲಿ ಸಿಎಂ ‘ಕುರ್ಚಿಗಾಗಿ’ ಹೊಡೆದಾಟ : ಸಿದ್ದರಾಮಯ್ಯ ‘CM’ ಸ್ಥಾನದ ಕುರಿತು ಬ್ರಹ್ಮಾಂಡ ಗುರೂಜಿ ಸ್ಫೋಟಕ ಭವಿಷ್ಯ!
- ಬೆಳೆಹಾನಿ ಪರಿಹಾರಕ್ಕಾಗಿ ಕಾಯುತ್ತಿದ್ದವರಿಗೆ ದೊಡ್ಡ ಗುಡ್ ನ್ಯೂಸ್ – Crop Insurance & Loan Waiver
- ರಾಜ್ಯದ ಎಲ್ಲಾ ಮಹಿಳೆಯರಿಗೆ ಹೊಸ ರೂಲ್ಸ್ | ಗೃಹಲಕ್ಷ್ಮೀ ಹಣಕ್ಕೆ ಹೊಸ ಆದೇಶ | Gruhalakshmi Scheme Rules
- Kantara : ‘ದೈವದ ಹೆಸರಲ್ಲಿ ಮಾಡಿದ ದುಡ್ಡನ್ನು ಆಸ್ಪತ್ರೆಗೆ ಸುರಿಸುತ್ತೇನೆ..’ ಕಾಂತಾರ ತಂಡಕ್ಕೆ ಎಚ್ಚರಿಕೆ ನೀಡಿದ ಪಿಲ್ಚಂಡಿ ದೈವ!
- ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ನ್ಯೂಸ್! 5 ಕೆಜಿ ಅಕ್ಕಿ ಜತೆ ಇಂದಿರಾ ಆಹಾರ ಕಿಟ್ ನೀಡಲು ಸಚಿವ ಸಂಪುಟ ನಿರ್ಣಯ ; ಕಿಟ್ನಲ್ಲಿ ಏನೆಲ್ಲಾ ಇರುತ್ತೆ?
- Gold Rate Today : ಭಾರೀ ಏರಿಕೆಯತ್ತ ಸಾಗುತ್ತಿದೆಯಾ ಚಿನ್ನ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- JIO ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ : 449 ರೂ.ನಲ್ಲಿ ಮೂರು ನಂಬರ್ ಬಳಕೆಗೆ ಅವಕಾಶ! ಏನಿದು ಪ್ಲ್ಯಾನ್?
- ರಕ್ಷಿತಾ ಹೇಳಿದ್ದ ಡೈಲಾಗ್ ವೈರಲ್..! ಬಿಗ್ ಬಾಸ್ ಶೋ ಬಂದ್ : ರಾತ್ರೋರಾತ್ರಿ ಮನೆಯಿಂದ ಎಲ್ಲಾ ಸ್ಪರ್ಧಿಗಳು ಹೊರಕ್ಕೆ
- ಕೊನೆಗೂ ಬಿಗ್ ಬಾಸ್ ವೀಕ್ಷಕರಿಗೆ ಸಿಹಿಸುದ್ದಿ ಕೊಟ್ಟ ಸರ್ಕಾರ, ಬಿಗ್ ಬಾಸ್ ಪುನಾರಂಭಕ್ಕೆ ಡಿಸಿಎಂ ಡಿಕೆಶಿ ಗ್ರೀನ್ ಸಿಗ್ನಲ್!
- ತುಂಡುಡುಗೆ ಧರಿಸಿದ್ದಕ್ಕೆ ಅಕ್ಕನನ್ನೇ ಬ್ಯಾಟ್ ನಿಂದ ಹೊಡೆದು ಕ್ರೂರವಾಗಿ ಹತ್ಯೆಗೈದ ತಮ್ಮ.!