FID Number : ನಮಸ್ಕಾರ ಸ್ನೇಹಿತರೇ, ರೈತರು ತಮ್ಮ ಹೆಸರಿಗೆ ಎಫ್ಐಡಿ(FID) ಇದ್ದರೆ ಮಾತ್ರ ಬರ ಪರಿಹಾರ ಹಣ ಜಮೆ ಆಗುತ್ತೆ, ಇಲ್ಲ ಅಂದ್ರೆ ಜಮೆ ಆಗಲ್ಲ. ನಿಮ್ಮ ಹೆಸರಿಗೆ ಎಫ್ಐಡಿ(FID) ಇದೆಯೇ.? ಅಥವಾ ಇಲ್ವಾ ಅಂತ ಹೇಗೆ ಚೆಕ್ ಮಾಡಬೇಕು ಅನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇಲ್ಲಿ ನೀಡಿರುವ ಲಿಂಕ್ ಮೂಲಕ ರೈತರು ತಮ್ಮ ಹೆಸರಿಗೆ ಎಫ್ಐಡಿ(FID) ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು.
Farmer Registration and Unified beneficiary InformaTion System -PM-KISAN
ಇದನ್ನೂ ಕೂಡ ಓದಿ : Free Laptop Scheme : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಭಾಗ್ಯ.! ಏನೆಲ್ಲಾ ದಾಖಲೆಗಳು ಬೇಕಾಗುತ್ತದೆ.?
ಮೇಲೆ ನೀಡಿರುವ ವೆಬ್ ಸೈಟ್ ಗೆ ಭೇಟಿ ನೀಡಿ. ನಂತರ ಅಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್ ನ ನಂಬರ್ ಹಾಕಬೇಕಾಗುತ್ತದೆ.ಆಧಾರ್ ಕಾರ್ಡ್ ನಂಬರ್ ಹಾಕಿದ ನಂತರ ಸರ್ಚ್ ಮೇಲೆ ಕ್ಲಿಕ್ ಮಾಡಿ. ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ(FID) ಇದ್ದರೆ, ನಿಮ್ಮ ಹೆಸರು ಹಾಗೂ ಫ್ರೂಟ್ಸ್ ಐಡಿ ಹಾಗೂ ಪಿಎಂಕೆಐಡಿ ಕಾಣಿಸುತ್ತದೆ.
ಫ್ರೂಟ್ಸ್ ಐಡಿ ನೀವು ಹೊಂದಿದ್ದರೆ ಮಾತ್ರ ನಿಮಗೆ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯವನ್ನ ಪಡೆಯಬಹುದು.
ಫ್ರೂಟ್ಸ್ ಐಡಿ(FID) ಇಲ್ಲದಿದ್ದರೆ ಎಲ್ಲಿ ಮಾಡಿಸಬೇಕು.?
ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ(FID) ಆಗಿಲ್ಲವಾದರೆ ನೀವು ರೈತ ಸಂಪರ್ಕದ ಕೇಂದ್ರ ಅಥವಾ ತಾಲೂಕಿನ ಕೃಷಿ ತೋಟಗಾರಿಕೆ ಹಾಗೂ ರೇಷ್ಮೆ ಕಚೇರಿಯಲ್ಲಿ ಮಾಡಿಸಬಹುದು. ಹಾಗೂ ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರ ಹಾಗೂ ಬೆಂಗಳೂರು ಒನ್ ಕೇಂದ್ರ ಅಥವಾ ಕರ್ನಾಟಕ ಒನ್ ಕೇಂದ್ರ ಅಥವಾ ಸಿಎಸ್.ಸಿ ಕೇಂದ್ರಗಳಲ್ಲಿ ನೀವು ಫ್ರೂಟ್ಸ್ ಐಡಿ(FID)ಯನ್ನ ಮಾಡಿಸಿಕೊಳ್ಳಿ.
ಇದನ್ನೂ ಕೂಡ ಓದಿ : Anna Bhagya Amount : ಅನ್ನಭಾಗ್ಯ ಹಣ ನಿಮಗೆ ಇನ್ನೂ ಜಮಾ ಆಗಿಲ್ವಾ.? ಹೊಸ ಅಪ್ಡೇಟ್ ಏನು.?
FID ಮಾಡಿಸಲು ಬೇಕಾಗುವ ದಾಖಲೆಗಳೇನು.?
- ಆಧಾರ್ ಕಾರ್ಡ್
- ಬ್ಯಾಂಕ್ ಖಾತೆ
- ಜಮೀನಿಗೆ ಸಂಬಂಧಿಸಿದ ಆರ್.ಟಿ.ಸಿ(RTC) ಅಥವಾ ಪಹಣಿ
- ಮೊಬೈಲ್ ನಂಬರ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ಮೇಲೆ ತಿಳಿಸಲಾದ ಎಲ್ಲಾ ದಾಖಲೆಗಳನ್ನು ಸರಿಪಡಿಸಿಕೊಂಡು ರೈತರು ಫ್ರೂಟ್ಸ್ ಐಡಿ(FID)ಯನ್ನು ಮಾಡಿಸಿಕೊಂಡು ಸರಕಾರದ ಯೋಜನೆಗಳ ಪ್ರಯೋಜನಗಳನ್ನ ಪಡೆದುಕೊಳ್ಳಬಹುದು.
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Arecanut Price : ಇಂದಿನ ಅಡಿಕೆ ಧಾರಣೆ – 28 ಜನವರಿ 2026 – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?
- ಗಾಳಿಪಟದ ಮಾಂಜಾ ದಾರಕ್ಕೆ ಮತ್ತೊಂದು ಬಲಿ : ಕುತ್ತಿಗೆ ಕಟ್ ಆಗಿ `LKG’ ಬಾಲಕಿ ಸಾವು.!
- Horoscope Today : 28 ಜನವರಿ 2026 ಬುಧವಾರ ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- Cooking Oil Usage : ನಾಲ್ಕು ಜನರ ಕುಟುಂಬವು ತಿಂಗಳಿಗೆ ಎಷ್ಟು ಅಡುಗೆ ಎಣ್ಣೆ ಬಳಸಬೇಕು ಗೊತ್ತಾ?
- ಅಟ್ಟಾಡಿಸಿ ಹಲ್ಲೆಗೈದು, 2 ನೇ ಮಹಡಿಯಿಂದ ತಳ್ಳಿ ಯುವಕನ ಕಗ್ಗೊಲೆ- ನಾಲ್ವರ ಬಂಧನ
- ಬಿಗ್ ಬಾಸ್ ಗೆದ್ದಿದ್ದು ಗಿಲ್ಲಿ ಅಲ್ಲ ನಿರ್ಮಲಾ ಸೀತಾರಾಮನ್ ಎಂದ ಶಾಸಕ ಪ್ರದೀಪ್ ಈಶ್ವರ್
- ಸರ್ಕಾರಿ ಶಾಲೆಯಲ್ಲಿ ಮಾತ್ರೆ ಸೇವನೆ ಬಳಿಕ 59 ವಿದ್ಯಾರ್ಥಿಗಳು ಅಸ್ವಸ್ಥ
- ಹಲ್ಲುಜ್ಜಿದ ಬಳಿಕ ವಸಡಿನಲ್ಲಿ ರಕ್ತಸ್ರಾವ ಆಗುವುದು ಕಾಯಿಲೆಯ ಮುನ್ಸೂಚನೆಯೇ?
- ಬೆಳ್ಳಂಬೆಳಗ್ಗೆಯೇ ದೇವರ ಜಾತ್ರೆಗೆ ಹೊರಟ ಭಕ್ತ; ದೈವ ದರ್ಶನಕ್ಕೂ ಮುನ್ನವೇ ಯಮರಾಜ ಕರೆದೊಯ್ದ!
- ಇವನೆಂಥಾ ನೀಚ ಮಗ.! ಹಣಕ್ಕಾಗಿ ಕಲ್ಲಿನಿಂದ ಹೊಡೆದು ತಾಯಿಯನ್ನೇ ಕೊಂದ ಮಗ.! ಆರೋಪಿಯ ಬಂಧನ
- ಆಹಾ ನೋಡೋಕೆ 2 ಕಣ್ಣು ಸಾಲದು ; ಡಿಕೆಶಿ ತಲೆಗೆ ಸ್ವತಃ ಟವೆಲ್ ಕಟ್ಟಿದ ಸಿಎಂ ಸಿದ್ದರಾಮಯ್ಯ.!
- ರಾತ್ರಿ ಹೊತ್ತು ಗೋಚರಿಸುವ ಈ ಬದಲಾವಣೆಗಳು `ಕಿಡ್ನಿ ವೈಫಲ್ಯ’ದ ಲಕ್ಷಣವಾಗಿರಬಹುದು ಎಚ್ಚರ.!
- ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್, ಆತ ಸಿಕ್ಕಿಬಿದ್ದಿದ್ದೇ ರೋಚಕ ಕಹಾನಿ!
- Arecanut Price : ಇಂದಿನ ಅಡಿಕೆ ಧಾರಣೆ – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?
- Dina Bhavishya : 27 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಹಣದ ಆಸೆಗಾಗಿ ಪತ್ನಿಯನ್ನು ಪರಪುರುಷರ ಬಳಿಗೆ ಕಳುಹಿಸಿ ಖಾಸಗಿ ಕ್ಷಣ ಸೆರೆ ಹಿಡಿಯುತ್ತಿದ್ದ ಪತಿ ; ಬೆಚ್ಚಿಬೀಳಿಸುವ ಹನಿ ಟ್ರ್ಯಾಪ್ ಜಾಲ ಬಯಲು
- ದಿನಕ್ಕೆ ಎರಡು ಸಿಗರೇಟ್ ಮಾತ್ರ! ಈ ಸುಳ್ಳು ಎಷ್ಟು ಅಪಾಯಕಾರಿ ಗೊತ್ತಾ?
- ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣ ಸೇರಿದ ಮಗಳು ಕೀರ್ತಿ!
- ಮದುವೆಯಾಗಿ ಮಕ್ಕಳಿದ್ದರೂ ಅನೈತಿಕ ಸಂಬಂಧ- ದುರಂತ ಅಂತ್ಯ ಕಂಡ ಜೋಡಿ!
- ಸೆಕ್ಸ್ ಗೆ ಅಡ್ಡಿಯಾಗುತ್ತಿದ್ದಾನೆ ಅಂತ 1 ವರ್ಷದ ಮಗನನ್ನೇ ಹೊಡೆದು ಕೊಂದ ಪಾಪಿ ತಂದೆ



















