Free Borewell : ನಮಸ್ಕಾರ ಸ್ನೇಹಿತರೇ, ಚಿಕ್ಕ ಹಾಗೂ ಅತೀ ಚಿಕ್ಕ ರೈತರಿಗೆ ಸಹಾಯವಾಗಲೆಂದು ನಮ್ಮ ಗಂಗಾ ಕಲ್ಯಾಣ ಯೋಜನೆಯ(Ganga Kalyana Yojane) ಅಡಿಯಲ್ಲಿ ಸರ್ಕಾರವೇ ಬೋರ್ವೆಲ್ ಕೊರೆಸಲು ಸಹಾಯಧನವನ್ನು ನೀಡುತ್ತಿದೆ. ಈ ಯೋಜನೆಗೆ ಯಾರೆಲ್ಲಾ ಅರ್ಹರು.? ಈ ಯೋಜನೆಯ ಲಾಭವನ್ನು ಪಡೆದುಕೊಳ್ಳುವುದು ಹೇಗೆ.? ಅರ್ಜಿ ಸಲ್ಲಿಸುವುದು ಹೇಗೆ.? ಹಾಗೆಯೇ ಯಾವ ಜಿಲ್ಲೆಗಳಲ್ಲಿ ಈ ಗಂಗಾ ಕಲ್ಯಾಣ ಯೋಜನೆಯು ಚಾಲ್ತಿಯಲ್ಲಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ನಮ್ಮ ಕರ್ನಾಟಕ ಮೈನಾರಿಟಿ ಡೆವಲಪ್ಮೆಂಟ್ ಕಾರ್ಪೊರೇಷನ್ ಯೋಜನೆಯ ಅಡಿ ಪ್ರಾರಂಭಿಸಲಾದ ಈ ಯೋಜನೆಯ ಮೂಲಕ ಕೃಷಿಯ ಬೆಳೆಯುವ ಹೊಲಗಳಿಗೆ ನೀರಾವರಿಯ ಸೌಲಭ್ಯವನ್ನು ಒದಗಿಸಲು ಹಾಗು ಇದರಲ್ಲಿ ಕೊಳವೆಬಾವಿ ಹಾಗೂ ತೆರೆದ ಬಾವಿಯನ್ನು ರಚಿಸಲು ಪಂಪ್ ಸೆಟ್ಗಳನ್ನು ಹಾಗೂ ಎಕ್ಸೆಸರೀಸ್ ಗಳಿಗೆ ಸಹಾಯವಾಗುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿದೆ.
ಇದನ್ನೂ ಕೂಡ ಓದಿ : FID Number : ನೀವು ಫ್ರೂಟ್ಸ್ ಐಡಿ ಹೊಂದಿದ್ದೀರಾ.?ನಿಮ್ಮ ಹೆಸರಿಗೆ FID ಇದ್ದರೆ ಬರ ಪರಿಹಾರ ಹಣ.! ನಿಮ್ಮ FID ಮೊಬೈಲ್ನಲ್ಲೇ ಚೆಕ್ ಮಾಡಿಕೊಳ್ಳಿ
ಪ್ರತಿ ಬೋರ್ವೆಲ್ ಯೋಜನೆಗೆ(Free Borewell) ಸರ್ಕಾರವು ಸಹ ₹1.50 ಲಕ್ಷ ರೂಪಾಯಿ ಹಣದವರಗೆ ಸಂಪೂರ್ಣವಾದ ಉಚಿತ ಸಹಾಯಧನವನ್ನು ನಿಗದಿ ಮಾಡಿದ್ದು, ಈ ಹಣವನ್ನು ಬೋರ್ವೆಲ್ ಕೊರೆಸಲು ಪಂಪ್ ಸರಬರಾಜು ಹಾಗೂ ವಿದ್ಯುತ್ ಉಪಕರಣ ಅಳವಡಿಸಿಕೊಳ್ಳಲು ನೀಡಲಾಗುತ್ತಿದೆ. ಅದಲ್ಲದೇ, ಬೆಂಗಳೂರು ಅರ್ಬನ್, ಬೆಂಗಳೂರು ಗ್ರಾಮೀಣ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗು ತುಮಕೂರು ಜಿಲ್ಲೆಗಳಲ್ಲಿ ₹3.5 ಲಕ್ಷ ರೂಪಾಯಿಗಳವರೆಗೂ ಅನುದಾನವನ್ನು ನೀಡಲಾಗುತ್ತಿದೆ.
Ganga Kalyana Yojane / ಅರ್ಹತೆಗಳೇನು.?
- ಅರ್ಜಿದಾರರ ವಾರ್ಷಿಕ ಆದಾಯವು, ಗ್ರಾಮೀಣ ಪ್ರದೇಶದಲ್ಲಿ ₹90,000/- ರೂಪಾಯಿ ಮತ್ತು ನಗರ ಪ್ರದೇಶದಲ್ಲಿ ₹1.03 ಲಕ್ಷ ರೂಪಾಯಿ ಮೀರಿರಬಾರದು.
- ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಒಳಗಿರಬೇಕು.
- ಅರ್ಜಿದಾರರು ರಾಜ್ಯದ ನಿವಾಸಿ ಆಗಿರಲೇಬೇಕು.
- ಅರ್ಜಿದಾರರು ಕನಿಷ್ಠ ಅಥವಾ ಸಣ್ಣ ರೈತರಾಗಿರಬೇಕು.
ಇದನ್ನೂ ಕೂಡ ಓದಿ : Anna Bhagya Amount : ಅನ್ನಭಾಗ್ಯ ಹಣ ನಿಮಗೆ ಇನ್ನೂ ಜಮಾ ಆಗಿಲ್ವಾ.? ಹೊಸ ಅಪ್ಡೇಟ್ ಏನು.?
Ganga Kalyana Yojane / ಬೇಕಾಗುವ ದಾಖಲೆಗಳೇನು.?
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಆಧಾರ್ ಕಾರ್ಡ್
- ಬಿಪಿಎಲ್ ಪಡಿತರ ಚೀಟಿ
- ಹೊಲದ ಕೂಡುವಿಕೆ ರಸ್ತೆಯ ಕಡತದ ಜೆರಾಕ್ಸ್
- ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್
- ಭೂ ಕಂದಾಯ ರಸೀದಿ ಪಾವತಿ
- ಸ್ವಯಂ ಘೋಷಣಾ ಪತ್ರ
- ಸುರಕ್ಷಿತ ಸ್ವಯಂ ಘೋಷಣ ಪತ್ರ
ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸುವ ಅಧೀಕೃತ ವೆಬ್ ಸೈಟ್ ಲಿಂಕ್ :- ಗಂಗಾ ಕಲ್ಯಾಣ ಯೋಜನೆ – Ganga Kalyana Yojana Karnataka Apply Online
ಮೇಲೆ ನೀಡಿರುವ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ. ಯೋಜನೆಯ ಪುಟ ಆಯ್ಕೆಯನ್ನು ಮಾಡಿಕೊಳ್ಳಿ. ನಂತರ ಅರ್ಜಿಗೆ ಸಂಬಂಧಿಸಿದ ಮುಖಪುಟ ಓಪನ್ ಆಗುತ್ತದೆ. ನಂತರ ಎಲ್ಲಾ ಅವಶ್ಯಕ ಮಾಹಿತಿಯನ್ನು ಸಂಪೂರ್ಣವಾಗಿ ಭರ್ತಿ ಮಾಡಿಕೊಳ್ಳಿ. ನಂತರ ಈ ಮೇಲೆ ತಿಳಿಸಿದ ಸಂಬಂಧಿತ ಎಲ್ಲಾ ದಾಖಲೆಯನ್ನು ಅಪ್ಲೋಡ್ ಮಾಡಬೇಕು. ಕೊನೆಯದಾಗಿ ಸಬ್ಮಿಟ್ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿದಾಗ ನಿಮ್ಮ ಅರ್ಜಿಯು ಸಲ್ಲಿಕೆಯಾಗುತ್ತದೆ.
ಇದನ್ನೂ ಕೂಡ ಓದಿ : Free Laptop Scheme : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಭಾಗ್ಯ.! ಏನೆಲ್ಲಾ ದಾಖಲೆಗಳು ಬೇಕಾಗುತ್ತದೆ.?
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಸ್ವಂತ ಕೃಷಿಭೂಮಿ ಇದ್ದವರಿಗೆ ದೀಪಾವಳಿ ಘೋಷಣೆ | ಹೊಸ 2 ಸೇವೆ – ಸಂಪೂರ್ಣ ಮಾಹಿತಿ ಇಲ್ಲಿದೆ
- ಈ 5 ದಾಖಲೆ ಸಾಬೀತು ಮಾಡಿದರೆ ಮಾತ್ರ BPL ಕಾರ್ಡ್ | ಹೊಸ ಆದೇಶ – BPL Ration Card
- ದಸರಾ ರಜೆ ಬೆನ್ನಲ್ಲೆ ಎಸ್ಎಸ್ಎಲ್ಸಿ (SSLC) ಪರೀಕ್ಷೆಗೆ ರಾಜ್ಯದ್ಯಂತ ಹೊಸ ರೂಲ್ಸ್ – SSLC Exam 2026
- ಸರ್ಕಾರಿ ನೌಕರರ ನಿವೃತ್ತಿ ವಯಸ್ಸು ಏರಿಕೆ ಕುರಿತು ಹೊಸ ಆದೇಶ ಪ್ರಕಟ | Retirement Age
- ಈ 3 ಬ್ಯಾಂಕ್ ನಲ್ಲಿ 2 ಲಕ್ಷದವರೆಗೆ ಹಣ ಇದ್ದವರಿಗೆ ಹೊಸ ರೂಲ್ಸ್ | Bank Account Rules
- ದಸರಾ ರಜೆ ಮುಂದೂಡಿದ ಬೆನ್ನಲ್ಲೇ ಮಕ್ಕಳಿಗೆ ಹೊಸ ರೂಲ್ಸ್ | Dasara Holiday
- Gold Rate : ಅಲ್ಪ ಇಳಿಕೆ ಕಂಡಿದ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ಬೆಲೆ.?
- ರಾಜ್ಯದಲ್ಲಿ ಸಿಎಂ ‘ಕುರ್ಚಿಗಾಗಿ’ ಹೊಡೆದಾಟ : ಸಿದ್ದರಾಮಯ್ಯ ‘CM’ ಸ್ಥಾನದ ಕುರಿತು ಬ್ರಹ್ಮಾಂಡ ಗುರೂಜಿ ಸ್ಫೋಟಕ ಭವಿಷ್ಯ!
- ಬೆಳೆಹಾನಿ ಪರಿಹಾರಕ್ಕಾಗಿ ಕಾಯುತ್ತಿದ್ದವರಿಗೆ ದೊಡ್ಡ ಗುಡ್ ನ್ಯೂಸ್ – Crop Insurance & Loan Waiver
- ರಾಜ್ಯದ ಎಲ್ಲಾ ಮಹಿಳೆಯರಿಗೆ ಹೊಸ ರೂಲ್ಸ್ | ಗೃಹಲಕ್ಷ್ಮೀ ಹಣಕ್ಕೆ ಹೊಸ ಆದೇಶ | Gruhalakshmi Scheme Rules
- Kantara : ‘ದೈವದ ಹೆಸರಲ್ಲಿ ಮಾಡಿದ ದುಡ್ಡನ್ನು ಆಸ್ಪತ್ರೆಗೆ ಸುರಿಸುತ್ತೇನೆ..’ ಕಾಂತಾರ ತಂಡಕ್ಕೆ ಎಚ್ಚರಿಕೆ ನೀಡಿದ ಪಿಲ್ಚಂಡಿ ದೈವ!
- ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ನ್ಯೂಸ್! 5 ಕೆಜಿ ಅಕ್ಕಿ ಜತೆ ಇಂದಿರಾ ಆಹಾರ ಕಿಟ್ ನೀಡಲು ಸಚಿವ ಸಂಪುಟ ನಿರ್ಣಯ ; ಕಿಟ್ನಲ್ಲಿ ಏನೆಲ್ಲಾ ಇರುತ್ತೆ?
- Gold Rate Today : ಭಾರೀ ಏರಿಕೆಯತ್ತ ಸಾಗುತ್ತಿದೆಯಾ ಚಿನ್ನ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- JIO ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ : 449 ರೂ.ನಲ್ಲಿ ಮೂರು ನಂಬರ್ ಬಳಕೆಗೆ ಅವಕಾಶ! ಏನಿದು ಪ್ಲ್ಯಾನ್?
- ರಕ್ಷಿತಾ ಹೇಳಿದ್ದ ಡೈಲಾಗ್ ವೈರಲ್..! ಬಿಗ್ ಬಾಸ್ ಶೋ ಬಂದ್ : ರಾತ್ರೋರಾತ್ರಿ ಮನೆಯಿಂದ ಎಲ್ಲಾ ಸ್ಪರ್ಧಿಗಳು ಹೊರಕ್ಕೆ
- ಕೊನೆಗೂ ಬಿಗ್ ಬಾಸ್ ವೀಕ್ಷಕರಿಗೆ ಸಿಹಿಸುದ್ದಿ ಕೊಟ್ಟ ಸರ್ಕಾರ, ಬಿಗ್ ಬಾಸ್ ಪುನಾರಂಭಕ್ಕೆ ಡಿಸಿಎಂ ಡಿಕೆಶಿ ಗ್ರೀನ್ ಸಿಗ್ನಲ್!
- ತುಂಡುಡುಗೆ ಧರಿಸಿದ್ದಕ್ಕೆ ಅಕ್ಕನನ್ನೇ ಬ್ಯಾಟ್ ನಿಂದ ಹೊಡೆದು ಕ್ರೂರವಾಗಿ ಹತ್ಯೆಗೈದ ತಮ್ಮ.!
- ಮನೆಯಲ್ಲಿ ಬಾಯ್ಲರ್ ಸ್ಫೋಟ – 11ರ ಬಾಲಕಿ ಸಾವು, ಮೂವರಿಗೆ ಗಂಭೀರ – Girl dies in boiler explosion
- Gold Rate Today : ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ಗೊತ್ತಾ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ?
- LPG : ಗ್ರಾಹಕರಿಗೆ ಭರ್ಜರಿ ಸುದ್ದಿ, ದೀಪಾವಳಿ ಹಬ್ಬಕ್ಕೆ ಅಡುಗೆ ಅನಿಲ ದರ ಇಳಿಕೆ ಸಾಧ್ಯತೆ