Free Borewell : ನಮಸ್ಕಾರ ಸ್ನೇಹಿತರೇ, ಚಿಕ್ಕ ಹಾಗೂ ಅತೀ ಚಿಕ್ಕ ರೈತರಿಗೆ ಸಹಾಯವಾಗಲೆಂದು ನಮ್ಮ ಗಂಗಾ ಕಲ್ಯಾಣ ಯೋಜನೆಯ(Ganga Kalyana Yojane) ಅಡಿಯಲ್ಲಿ ಸರ್ಕಾರವೇ ಬೋರ್ವೆಲ್ ಕೊರೆಸಲು ಸಹಾಯಧನವನ್ನು ನೀಡುತ್ತಿದೆ. ಈ ಯೋಜನೆಗೆ ಯಾರೆಲ್ಲಾ ಅರ್ಹರು.? ಈ ಯೋಜನೆಯ ಲಾಭವನ್ನು ಪಡೆದುಕೊಳ್ಳುವುದು ಹೇಗೆ.? ಅರ್ಜಿ ಸಲ್ಲಿಸುವುದು ಹೇಗೆ.? ಹಾಗೆಯೇ ಯಾವ ಜಿಲ್ಲೆಗಳಲ್ಲಿ ಈ ಗಂಗಾ ಕಲ್ಯಾಣ ಯೋಜನೆಯು ಚಾಲ್ತಿಯಲ್ಲಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ನಮ್ಮ ಕರ್ನಾಟಕ ಮೈನಾರಿಟಿ ಡೆವಲಪ್ಮೆಂಟ್ ಕಾರ್ಪೊರೇಷನ್ ಯೋಜನೆಯ ಅಡಿ ಪ್ರಾರಂಭಿಸಲಾದ ಈ ಯೋಜನೆಯ ಮೂಲಕ ಕೃಷಿಯ ಬೆಳೆಯುವ ಹೊಲಗಳಿಗೆ ನೀರಾವರಿಯ ಸೌಲಭ್ಯವನ್ನು ಒದಗಿಸಲು ಹಾಗು ಇದರಲ್ಲಿ ಕೊಳವೆಬಾವಿ ಹಾಗೂ ತೆರೆದ ಬಾವಿಯನ್ನು ರಚಿಸಲು ಪಂಪ್ ಸೆಟ್ಗಳನ್ನು ಹಾಗೂ ಎಕ್ಸೆಸರೀಸ್ ಗಳಿಗೆ ಸಹಾಯವಾಗುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿದೆ.
ಇದನ್ನೂ ಕೂಡ ಓದಿ : FID Number : ನೀವು ಫ್ರೂಟ್ಸ್ ಐಡಿ ಹೊಂದಿದ್ದೀರಾ.?ನಿಮ್ಮ ಹೆಸರಿಗೆ FID ಇದ್ದರೆ ಬರ ಪರಿಹಾರ ಹಣ.! ನಿಮ್ಮ FID ಮೊಬೈಲ್ನಲ್ಲೇ ಚೆಕ್ ಮಾಡಿಕೊಳ್ಳಿ
ಪ್ರತಿ ಬೋರ್ವೆಲ್ ಯೋಜನೆಗೆ(Free Borewell) ಸರ್ಕಾರವು ಸಹ ₹1.50 ಲಕ್ಷ ರೂಪಾಯಿ ಹಣದವರಗೆ ಸಂಪೂರ್ಣವಾದ ಉಚಿತ ಸಹಾಯಧನವನ್ನು ನಿಗದಿ ಮಾಡಿದ್ದು, ಈ ಹಣವನ್ನು ಬೋರ್ವೆಲ್ ಕೊರೆಸಲು ಪಂಪ್ ಸರಬರಾಜು ಹಾಗೂ ವಿದ್ಯುತ್ ಉಪಕರಣ ಅಳವಡಿಸಿಕೊಳ್ಳಲು ನೀಡಲಾಗುತ್ತಿದೆ. ಅದಲ್ಲದೇ, ಬೆಂಗಳೂರು ಅರ್ಬನ್, ಬೆಂಗಳೂರು ಗ್ರಾಮೀಣ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗು ತುಮಕೂರು ಜಿಲ್ಲೆಗಳಲ್ಲಿ ₹3.5 ಲಕ್ಷ ರೂಪಾಯಿಗಳವರೆಗೂ ಅನುದಾನವನ್ನು ನೀಡಲಾಗುತ್ತಿದೆ.
Ganga Kalyana Yojane / ಅರ್ಹತೆಗಳೇನು.?
- ಅರ್ಜಿದಾರರ ವಾರ್ಷಿಕ ಆದಾಯವು, ಗ್ರಾಮೀಣ ಪ್ರದೇಶದಲ್ಲಿ ₹90,000/- ರೂಪಾಯಿ ಮತ್ತು ನಗರ ಪ್ರದೇಶದಲ್ಲಿ ₹1.03 ಲಕ್ಷ ರೂಪಾಯಿ ಮೀರಿರಬಾರದು.
- ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಒಳಗಿರಬೇಕು.
- ಅರ್ಜಿದಾರರು ರಾಜ್ಯದ ನಿವಾಸಿ ಆಗಿರಲೇಬೇಕು.
- ಅರ್ಜಿದಾರರು ಕನಿಷ್ಠ ಅಥವಾ ಸಣ್ಣ ರೈತರಾಗಿರಬೇಕು.
ಇದನ್ನೂ ಕೂಡ ಓದಿ : Anna Bhagya Amount : ಅನ್ನಭಾಗ್ಯ ಹಣ ನಿಮಗೆ ಇನ್ನೂ ಜಮಾ ಆಗಿಲ್ವಾ.? ಹೊಸ ಅಪ್ಡೇಟ್ ಏನು.?
Ganga Kalyana Yojane / ಬೇಕಾಗುವ ದಾಖಲೆಗಳೇನು.?
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಆಧಾರ್ ಕಾರ್ಡ್
- ಬಿಪಿಎಲ್ ಪಡಿತರ ಚೀಟಿ
- ಹೊಲದ ಕೂಡುವಿಕೆ ರಸ್ತೆಯ ಕಡತದ ಜೆರಾಕ್ಸ್
- ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್
- ಭೂ ಕಂದಾಯ ರಸೀದಿ ಪಾವತಿ
- ಸ್ವಯಂ ಘೋಷಣಾ ಪತ್ರ
- ಸುರಕ್ಷಿತ ಸ್ವಯಂ ಘೋಷಣ ಪತ್ರ
ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸುವ ಅಧೀಕೃತ ವೆಬ್ ಸೈಟ್ ಲಿಂಕ್ :- ಗಂಗಾ ಕಲ್ಯಾಣ ಯೋಜನೆ – Ganga Kalyana Yojana Karnataka Apply Online
ಮೇಲೆ ನೀಡಿರುವ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ. ಯೋಜನೆಯ ಪುಟ ಆಯ್ಕೆಯನ್ನು ಮಾಡಿಕೊಳ್ಳಿ. ನಂತರ ಅರ್ಜಿಗೆ ಸಂಬಂಧಿಸಿದ ಮುಖಪುಟ ಓಪನ್ ಆಗುತ್ತದೆ. ನಂತರ ಎಲ್ಲಾ ಅವಶ್ಯಕ ಮಾಹಿತಿಯನ್ನು ಸಂಪೂರ್ಣವಾಗಿ ಭರ್ತಿ ಮಾಡಿಕೊಳ್ಳಿ. ನಂತರ ಈ ಮೇಲೆ ತಿಳಿಸಿದ ಸಂಬಂಧಿತ ಎಲ್ಲಾ ದಾಖಲೆಯನ್ನು ಅಪ್ಲೋಡ್ ಮಾಡಬೇಕು. ಕೊನೆಯದಾಗಿ ಸಬ್ಮಿಟ್ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿದಾಗ ನಿಮ್ಮ ಅರ್ಜಿಯು ಸಲ್ಲಿಕೆಯಾಗುತ್ತದೆ.
ಇದನ್ನೂ ಕೂಡ ಓದಿ : Free Laptop Scheme : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಭಾಗ್ಯ.! ಏನೆಲ್ಲಾ ದಾಖಲೆಗಳು ಬೇಕಾಗುತ್ತದೆ.?
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಡ್ರಗ್ಸ್ ದಂಧೆ ಮಾಡುವ ವಿದೇಶಿಯರನ್ನು ಮುಲಾಜಿಲ್ಲದೆ ಅವರ ದೇಶಕ್ಕೆ ಕಳಿಸಿ : ಸಿಎಂ ಸಿದ್ದರಾಮಯ್ಯ ಸೂಚನೆ
- ಇ-ಆಫೀಸ್ ಬಳಕೆಯಲ್ಲಿ ರಾಜ್ಯದಲ್ಲಿಯೇ ಕಲಬುರಗಿ ನಂಬರ್ ವನ್ : ಸಚಿವ ಪ್ರಿಯಾಂಕ್ ಖರ್ಗೆ
- ಮೂತ್ರ ಮಾಡುವ ಸಂದರ್ಭದಲ್ಲಿ ಉರಿ ಹಾಗೂ ದುರ್ವಾಸನೆ ಬರಲು ಕಾರಣ ಹಾಗೂ ಆಯುರ್ವೇದ ಪರಿಹಾರಗಳು
- ನಿಮ್ಮ ಮನೆಯ ವಿದ್ಯುತ್ ‘ಮೀಟರ್ ಬೋರ್ಡ್ ‘ನಲ್ಲಿ ‘ಕೆಂಪು ಲೈಟ್’ ಉರಿಯೋದು ಯಾಕೆ..? ಕಾರಣ ತಿಳಿಯಿರಿ
- ಜನ್ಮ ಕೊಟ್ಟ ತಂದೆಯನ್ನೇ ಕೊಂದು ಮೃತ ದೇಹವನ್ನು ಆಯಂಬುಲೆನ್ಸ್ನಲ್ಲಿ ಕಳಿಸಿದ ಮಗಳು
- ಕೊಲೆಸ್ಟ್ರಾಲ್ ಸಮಸ್ಯೆಯೇ? ಔಷಧಿ ಇಲ್ಲದೆ ಕೆಟ್ಟ ಕೊಲೆಸ್ಟ್ರಾಲ್ ಕರಗಿಸಲು ಇಲ್ಲಿವೆ 8 ನೈಸರ್ಗಿಕ ಸೂತ್ರ
- ಕೊಲೆ ಮಾಡಿದ್ದೂ ಅವನೇ, ಪೊಲೀಸರಿಗೆ ಹೇಳಿದ್ದೂ ಅವನೇ! ಆ ರಾತ್ರಿ ತೋಟದ ಮನೆಯಲ್ಲಿ ನಡೆದಿದ್ದೇನು ಗೊತ್ತಾ?
- ‘SBI’ ಗ್ರಾಹಕರಿಗೆ ಬಿಗ್ ಶಾಕ್ : ATM ವಿತ್ ಡ್ರಾ ಮತ್ತು ‘ಬ್ಯಾಲೆನ್ಸ್ ಚೆಕ್’ ಶುಲ್ಕ ಹೆಚ್ಚಳ.!
- Arecanut Price : ಇಂದಿನ ಅಡಿಕೆ ಧಾರಣೆ – 17 ಜನವರಿ 2026 – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?
- ನಿಮ್ಮ ಖಾಸಗಿ ಫೋಟೋ-ವಿಡಿಯೋ ವೈರಲ್ ಆದ್ರೆ ಭಯ ಪಡಬೇಡಿ, ತಕ್ಷಣ ಇದೊಂದು ಕೆಲಸ ಮಾಡಿ
- ಹಲ್ಲು ಹುಳುಕು ನಿವಾರಣೆಗೆ ಇಲ್ಲಿವೆ ಸರಳ ಮನೆ ಮದ್ದುಗಳು
- ಮದುವೆ ಸಂಭ್ರಮದಲ್ಲಿದ್ದ ತಮ್ಮನಿಗೆ ಚಟ್ಟ ಕಟ್ಟಿದ ಅಣ್ಣ : ಹಸೆಮಣೆ ಏರಬೇಕಿದ್ದವ ಸೇರಿದ್ದು ಸ್ಮಶಾನಕ್ಕೆ
- Horoscope Today : 17 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಗಂಡನ ಮೇಲಿನ ಕೋಪಕ್ಕೆ 4 ವರ್ಷದ ಮಗಳನ್ನೇ ಸಜೀವ ದಹನ ಮಾಡಲು ಮುಂದಾದ ತಾಯಿ ; ತಾನೂ ಬೆಂಕಿ ಹಚ್ಚಿಕೊಂಡು ಸಾವು!
- ಪುರುಷರಲ್ಲಿ ಪದೇ ಪದೇ ಮೂತ್ರ ವಿಸರ್ಜನೆ.. ಪ್ರಾಸ್ಟೇಟ್ ಕ್ಯಾನ್ಸರ್ ಮೊದಲು ಕಾಣಿಸಿಕೊಳ್ಳುವ ಲಕ್ಷಣಗಳಿವು
- ಒಂದೇ ಸ್ಥಳದಲ್ಲಿ ಕೂತ್ರೆ ದೇಹಕ್ಕೆ ಒಕ್ಕರಿಸುತ್ತೆ ಈ ಮಾರಕ ಕಾಯಿಲೆ.! ಕೂತರೂ ಕೂಡ ಪ್ರಾಣಕ್ಕೆ ಕಂಟಕ..!
- ಪತಿ ಮಾರಾಟ ಮಾಡಿದ ಆಸ್ತಿಯಿಂದ ಪತ್ನಿಗೆ ‘ಜೀವನಾಂಶ’ ಪಡೆಯುವ ಹಕ್ಕಿದೆ : ಹೈಕೋರ್ಟ್ ಮಹತ್ವದ ತೀರ್ಪು
- ಹಾಲಾಯ್ತು ಹಾಲಾಹಾಲ – ರಾಸಾಯನಿಕ ಬಳಸಿ ನಕಲಿ ಹಾಲು ತಯಾರಿಕೆ ಮಾಡ್ತಿದ್ದ ಖದೀಮರು ಅರೆಸ್ಟ್!
- ಮೊಬೈಲ್ ಬಳಕೆದಾರರೇ ಎಚ್ಚರ : ಕುತ್ತಿಗೆಯಲ್ಲೇ ‘ಬ್ಲೂಟೂತ್ ನೆಕ್ ಬ್ಯಾಂಡ್’ ಸ್ಪೋಟಗೊಂಡು ಯುವಕ ಸಾವು.!
- ಇವೇ ನೋಡಿ ಬ್ರೈನ್ ಸ್ಟ್ರೋಕ್ನ ಆರಂಭಿಕ ಲಕ್ಷಣಗಳು : ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಬೇಡ…



















