Free Borewell : ನಮಸ್ಕಾರ ಸ್ನೇಹಿತರೇ, ಚಿಕ್ಕ ಹಾಗೂ ಅತೀ ಚಿಕ್ಕ ರೈತರಿಗೆ ಸಹಾಯವಾಗಲೆಂದು ನಮ್ಮ ಗಂಗಾ ಕಲ್ಯಾಣ ಯೋಜನೆಯ(Ganga Kalyana Yojane) ಅಡಿಯಲ್ಲಿ ಸರ್ಕಾರವೇ ಬೋರ್ವೆಲ್ ಕೊರೆಸಲು ಸಹಾಯಧನವನ್ನು ನೀಡುತ್ತಿದೆ. ಈ ಯೋಜನೆಗೆ ಯಾರೆಲ್ಲಾ ಅರ್ಹರು.? ಈ ಯೋಜನೆಯ ಲಾಭವನ್ನು ಪಡೆದುಕೊಳ್ಳುವುದು ಹೇಗೆ.? ಅರ್ಜಿ ಸಲ್ಲಿಸುವುದು ಹೇಗೆ.? ಹಾಗೆಯೇ ಯಾವ ಜಿಲ್ಲೆಗಳಲ್ಲಿ ಈ ಗಂಗಾ ಕಲ್ಯಾಣ ಯೋಜನೆಯು ಚಾಲ್ತಿಯಲ್ಲಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ನಮ್ಮ ಕರ್ನಾಟಕ ಮೈನಾರಿಟಿ ಡೆವಲಪ್ಮೆಂಟ್ ಕಾರ್ಪೊರೇಷನ್ ಯೋಜನೆಯ ಅಡಿ ಪ್ರಾರಂಭಿಸಲಾದ ಈ ಯೋಜನೆಯ ಮೂಲಕ ಕೃಷಿಯ ಬೆಳೆಯುವ ಹೊಲಗಳಿಗೆ ನೀರಾವರಿಯ ಸೌಲಭ್ಯವನ್ನು ಒದಗಿಸಲು ಹಾಗು ಇದರಲ್ಲಿ ಕೊಳವೆಬಾವಿ ಹಾಗೂ ತೆರೆದ ಬಾವಿಯನ್ನು ರಚಿಸಲು ಪಂಪ್ ಸೆಟ್ಗಳನ್ನು ಹಾಗೂ ಎಕ್ಸೆಸರೀಸ್ ಗಳಿಗೆ ಸಹಾಯವಾಗುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿದೆ.
ಇದನ್ನೂ ಕೂಡ ಓದಿ : FID Number : ನೀವು ಫ್ರೂಟ್ಸ್ ಐಡಿ ಹೊಂದಿದ್ದೀರಾ.?ನಿಮ್ಮ ಹೆಸರಿಗೆ FID ಇದ್ದರೆ ಬರ ಪರಿಹಾರ ಹಣ.! ನಿಮ್ಮ FID ಮೊಬೈಲ್ನಲ್ಲೇ ಚೆಕ್ ಮಾಡಿಕೊಳ್ಳಿ
ಪ್ರತಿ ಬೋರ್ವೆಲ್ ಯೋಜನೆಗೆ(Free Borewell) ಸರ್ಕಾರವು ಸಹ ₹1.50 ಲಕ್ಷ ರೂಪಾಯಿ ಹಣದವರಗೆ ಸಂಪೂರ್ಣವಾದ ಉಚಿತ ಸಹಾಯಧನವನ್ನು ನಿಗದಿ ಮಾಡಿದ್ದು, ಈ ಹಣವನ್ನು ಬೋರ್ವೆಲ್ ಕೊರೆಸಲು ಪಂಪ್ ಸರಬರಾಜು ಹಾಗೂ ವಿದ್ಯುತ್ ಉಪಕರಣ ಅಳವಡಿಸಿಕೊಳ್ಳಲು ನೀಡಲಾಗುತ್ತಿದೆ. ಅದಲ್ಲದೇ, ಬೆಂಗಳೂರು ಅರ್ಬನ್, ಬೆಂಗಳೂರು ಗ್ರಾಮೀಣ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗು ತುಮಕೂರು ಜಿಲ್ಲೆಗಳಲ್ಲಿ ₹3.5 ಲಕ್ಷ ರೂಪಾಯಿಗಳವರೆಗೂ ಅನುದಾನವನ್ನು ನೀಡಲಾಗುತ್ತಿದೆ.
Ganga Kalyana Yojane / ಅರ್ಹತೆಗಳೇನು.?
- ಅರ್ಜಿದಾರರ ವಾರ್ಷಿಕ ಆದಾಯವು, ಗ್ರಾಮೀಣ ಪ್ರದೇಶದಲ್ಲಿ ₹90,000/- ರೂಪಾಯಿ ಮತ್ತು ನಗರ ಪ್ರದೇಶದಲ್ಲಿ ₹1.03 ಲಕ್ಷ ರೂಪಾಯಿ ಮೀರಿರಬಾರದು.
- ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಒಳಗಿರಬೇಕು.
- ಅರ್ಜಿದಾರರು ರಾಜ್ಯದ ನಿವಾಸಿ ಆಗಿರಲೇಬೇಕು.
- ಅರ್ಜಿದಾರರು ಕನಿಷ್ಠ ಅಥವಾ ಸಣ್ಣ ರೈತರಾಗಿರಬೇಕು.
ಇದನ್ನೂ ಕೂಡ ಓದಿ : Anna Bhagya Amount : ಅನ್ನಭಾಗ್ಯ ಹಣ ನಿಮಗೆ ಇನ್ನೂ ಜಮಾ ಆಗಿಲ್ವಾ.? ಹೊಸ ಅಪ್ಡೇಟ್ ಏನು.?
Ganga Kalyana Yojane / ಬೇಕಾಗುವ ದಾಖಲೆಗಳೇನು.?
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಆಧಾರ್ ಕಾರ್ಡ್
- ಬಿಪಿಎಲ್ ಪಡಿತರ ಚೀಟಿ
- ಹೊಲದ ಕೂಡುವಿಕೆ ರಸ್ತೆಯ ಕಡತದ ಜೆರಾಕ್ಸ್
- ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್
- ಭೂ ಕಂದಾಯ ರಸೀದಿ ಪಾವತಿ
- ಸ್ವಯಂ ಘೋಷಣಾ ಪತ್ರ
- ಸುರಕ್ಷಿತ ಸ್ವಯಂ ಘೋಷಣ ಪತ್ರ
ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸುವ ಅಧೀಕೃತ ವೆಬ್ ಸೈಟ್ ಲಿಂಕ್ :- ಗಂಗಾ ಕಲ್ಯಾಣ ಯೋಜನೆ – Ganga Kalyana Yojana Karnataka Apply Online
ಮೇಲೆ ನೀಡಿರುವ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ. ಯೋಜನೆಯ ಪುಟ ಆಯ್ಕೆಯನ್ನು ಮಾಡಿಕೊಳ್ಳಿ. ನಂತರ ಅರ್ಜಿಗೆ ಸಂಬಂಧಿಸಿದ ಮುಖಪುಟ ಓಪನ್ ಆಗುತ್ತದೆ. ನಂತರ ಎಲ್ಲಾ ಅವಶ್ಯಕ ಮಾಹಿತಿಯನ್ನು ಸಂಪೂರ್ಣವಾಗಿ ಭರ್ತಿ ಮಾಡಿಕೊಳ್ಳಿ. ನಂತರ ಈ ಮೇಲೆ ತಿಳಿಸಿದ ಸಂಬಂಧಿತ ಎಲ್ಲಾ ದಾಖಲೆಯನ್ನು ಅಪ್ಲೋಡ್ ಮಾಡಬೇಕು. ಕೊನೆಯದಾಗಿ ಸಬ್ಮಿಟ್ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿದಾಗ ನಿಮ್ಮ ಅರ್ಜಿಯು ಸಲ್ಲಿಕೆಯಾಗುತ್ತದೆ.
ಇದನ್ನೂ ಕೂಡ ಓದಿ : Free Laptop Scheme : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಭಾಗ್ಯ.! ಏನೆಲ್ಲಾ ದಾಖಲೆಗಳು ಬೇಕಾಗುತ್ತದೆ.?
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಕಾನೂನು ಎಲ್ಲರಿಗೂ ಒಂದೇ, ಮೀರಿದರೆ ಕ್ರಮ: ಸಭೆ ಬಳಿಕೆ ಎಚ್ಚರಿಕೆ ಕೊಟ್ಟ ಗೃಹ ಸಚಿವ ಖರ್ಗೆ
- ರಾಮಲಿಂಗಾರೆಡ್ಡಿ ಮೊಬೈಲ್ ಸ್ವಿಚ್ ಆಫ್.. ರಾಜೀನಾಮೆ ಕೊಟ್ಟು ರಾಜ್ಯದ ಗಡಿ ದಾಟಿದ ‘ಕೈ’ ನಾಯಕ.?
- ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ; ಸಿಕ್ಕಿಬಿದ್ದ ಯುವಕನಿಗೆ ಅಲ್ಲೇ ಮದುವೆ ಮಾಡಿಸಿದ ಗ್ರಾಮಸ್ಥರು
- ಮದುವೆಯಾದ ನಾಲ್ಕೇ ವರ್ಷಕ್ಕೆ ವಿಚ್ಛೇದನಕ್ಕೆ ಮೊರೆ ಹೋದ ನಟಿ ಶುಭಾ ಪೂಂಜಾ-ಸುಮಂತ್ ದಂಪತಿ! ಕಾರಣವೇನು?
- ಪ್ರಿಯಕರನ ಜೊತೆ ಹೋಟೆಲ್ ಕೋಣೆಯಲ್ಲಿದ್ದ ಪತ್ನಿ ರೆಡ್ ಹ್ಯಾಂಡ್! ಬಯಲಾಯ್ತು ವರದಕ್ಷಿಣೆ ಕಿರುಕುಳದ ಸುಳ್ಳು ಕೇಸ್ ಮಹಾನಾಟಕ!
- ಗಂಡನನ್ನು ಕೊಂದು ಮಿಸ್ಸಿಂಗ್ ದೂರು ನೀಡಿದ ಕಿರಾತಕಿ! ಖಾಕಿ ತನಿಖೆಗೆ ಹೆದರಿದ ಪ್ರೇಮಿಗಳು, ಬಾಯ್ಬಿಟ್ಟ ಸತ್ಯ ಕೇಳಿದ್ರೆ ಶಾಕ್ ಆಗ್ತೀರಾ!
- ವಿಚ್ಛೇದಿತ ಮಹಿಳೆಯರನ್ನೇ ಟಾರ್ಗೆಟ್ ಮಾಡಿದನಾ? ಸಂಚು ಬಯಲಾಗಿದ್ದು ಹೇಗೆ? ಹಲವು ಮಹಿಳೆಯರಿಗೆ ವಂಚಿಸಿರುವ ಶಂಕೆ
- ನಾನು ಆಹಾರ ಇಲಾಖೆ ಸಚಿವನಾಗಿ ಚಾರ್ಜ್ ತೆಗೆದುಕೊಳ್ಳಲ್ಲ : ಸಚಿವ ಕೆ.ಎಚ್ ಮುನಿಯಪ್ಪ ಸ್ಪಷ್ಟನೆ
- ಯಾವ್ ಟ್ರಬಲ್ ಶೂಟರ್ ರೀ.? ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗಲಿಲ್ಲ? : ಸಿಎಂ ಡಿಕೆಶಿ ವಿರುದ್ಧ ಕೆ.ಎನ್ ರಾಜಣ್ಣ ವ್ಯಂಗ್ಯ!
- ಖಾತೆ ಅಲ್ಲ ತೀವ್ರ ನೋವು, ಸಚಿವ ಸ್ಥಾನಕ್ಕೆ ರಾಜೀನಾಮೆ ಹಿಂದಿನ ಕಾರಣ ಬಹಿರಂಗಪಡಿಸಿದ ರಾಮಲಿಂಗಾ ರೆಡ್ಡಿ
- ಮನವೊಲಿಕೆಗೆ ಮಣಿಯದಿದ್ದರೆ ಮುಲಾಜಿಲ್ಲದೇ ರಾಜೀನಾಮೆ ಅಂಗೀಕರಿಸಿ: ಖಡಕ್ ಸಂದೇಶ ರವಾನಿಸಿದ್ರಾ ರಾಗಾ.?
- ಹೊಸ ವೈದ್ಯರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ ಖಾದರ್: ಇನ್ಮುಂದೆ ಡೈರೆಕ್ಟ್ ವಾಕ್-ಇನ್ ಇಂಟರ್ವ್ಯೂ
- ಇದು ಕಾಂಗ್ರೆಸ್ ನ ಮೊದಲ ವಿಕೆಟ್ ಅಷ್ಟೇ ಅಲ್ಲ, ಸರ್ಕಾರವೇ ಪತನವಾಗುತ್ತೆ – ಕೆ.ಎಸ್. ಈಶ್ವರಪ್ಪ ಭವಿಷ್ಯ.!
- ಅಣ್ಣಾಮಲೈ ರಾಜೀನಾಮೆ ಅಂಗೀಕಾರ, ಬಿಜೆಪಿಯಿಂದ ಅಧಿಕೃತವಾಗಿ ಹೊರಬಂದ ಮಾಜಿ ಐಪಿಎಸ್ ಅಧಿಕಾರಿ
- ಬೆಳ್ಳುಳ್ಳಿ ಎಂಬ ಸಂಜೀವಿನಿ : ಪ್ರತಿದಿನ ಸೇವಿಸಿದರೆ ದೇಹದಲ್ಲಿ ನಡೆಯುವ ಪವಾಡಗಳು ನಿಮಗೇ ಆಶ್ಚರ್ಯ ತರಬಹುದು.!
- ಸಿಎಂ ಡಿಕೆಶಿ ಸಭೆಯಲ್ಲಿ ಹೈ-ಡ್ರಾಮಾ: ಸಿಟ್ಟಿಗೆದ್ದು ಸಭೆಯಿಂದಲೇ ಹೊರನಡೆದ ಸಚಿವ ರಾಮಲಿಂಗಾರೆಡ್ಡಿ!
- ಹೊಟ್ಟೆ ಉಬ್ಬರ, ಆಯಾಸವನ್ನು ನಿರ್ಲಕ್ಷಿಸಬೇಡಿ: ಇದು ಲಿವರ್ ಸಮಸ್ಯೆಯ ಲಕ್ಷಣವಾಗಿರಬಹುದು.!
- ಈ ಅಡುಗೆ ಎಣ್ಣೆ ಆರೋಗ್ಯಕ್ಕೆ ಅತ್ಯಂತ ಅಪಾಯಕಾರಿ, ಕೊಲೆಸ್ಟ್ರಾಲ್ ಅನ್ನು ವೇಗವಾಗಿ ಹೆಚ್ಚಿಸುತ್ತೆ; ತಕ್ಷಣವೇ ದೂರವಿಡಿ!
- ನೀವೂ ಸಾಮಾನ್ಯ ಎಂದು ಭಾವಿಸುವ ಈ ಲಕ್ಷಣಗಳು ಲಿವರ್ ಡ್ಯಾಮೇಜ್ನ ಪ್ರಮುಖ ಸಂಕೇತ.!
- ಕಾರಿನ ಡಿಕ್ಕಿಯಲ್ಲಿ ಸಿಲುಕಿ 3 ವರ್ಷದ ಮಗು ಉಸಿರುಗಟ್ಟಿ ಸಾವು! ಹುಡುಕಾಡಿದ ಪೋಷಕರಿಗೆ ಕಾಯುತ್ತಿತ್ತು ಶಾಕ್



















