Goat Farming Subsidy : ನಮಸ್ಕಾರ ಸ್ನೇಹಿತರೇ, ಕುರಿ ಅಥವಾ ಮೇಕೆಗಳನ್ನು ಖರೀದಿಸಲು ನಿಮಗೆ ಸರ್ಕಾರದ ಸಹಾಯಧನವೂ ಬೇಕೇ.? ಕುರಿ ಮತ್ತು ಮೇಕೆಗಳನ್ನು ಸಾಕಲು ಜನರು ಸರ್ಕಾರದಿಂದ ಸಹಾಯಧನ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಆದ್ದರಿಂದ ಈ ಸವಲತ್ತುಗಳ ಸಲುವಾಗಿ ಕರ್ನಾಟಕ ಸರ್ಕಾರವು ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮೂಲಕ ಕುರಿ ಮತ್ತು ಮೇಕೆ ಸಾಕಾಣಿಕೆಯಲ್ಲಿ ತೊಡಗಿಸಿಕೊಳ್ಳಲು ಬಯಸುವ ಅರ್ಹ ಮತ್ತು ಆಸಕ್ತ ವ್ಯಕ್ತಿಗಳಿಂದ ಹಾಗೂ ರೈತರಿಂದ ಸಹಾಯಧಾನಕ್ಕೆ ಅರ್ಜಿಗಳನ್ನು ಆಹ್ವಾನಿದೆ.
ಇದನ್ನೂ ಕೂಡ ಓದಿ : Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
ಅಮೃತ ಸ್ವಾಬಿಮಾನಿ ಕುರಿಗಾಹಿ ಯೋಜನೆ :-
ಅಮೃತ ಸ್ವಾಬಿಮಾನಿ ಕುರಿಗಾಹಿ ಯೋಜನೆಯಡಿ, ಅರ್ಹ ಅಭ್ಯರ್ಥಿಗಳು ಕುರಿ ಮತ್ತು ಮೇಕೆ ಸಾಕಣೆಗಾಗಿ ₹1.75 ಲಕ್ಷ ರೂಪಾಯಿ ಹಣದ ಆರ್ಥಿಕ ಸಹಾಯವನ್ನು ಪಡೆಯಬಹುದು. ಈ ಯೋಜನೆಯು ಉಣ್ಣೆ ಉತ್ಪಾದಕರ ಸಹಕಾರಿ ಸದಸ್ಯರಾಗಿ ನೋಂದಾಯಿಸಲ್ಪಟ್ಟ ಜನರಿಗೆ ಪ್ರಯೋಜನವನ್ನು ನೀಡುತ್ತದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು (706) ಘಟಕಗಳನ್ನು ನೀಡಲು ಸರ್ಕಾರ ಯೋಜಿಸಿದ್ದು, ಪ್ರತಿ ಘಟಕದ ವೆಚ್ಚವೂ ₹1,75,000 ರೂ. ಹಣವನ್ನು ನಿರ್ಧರಿಸಲಾಗಿದೆ.
ರಾಜ್ಯ ಸರಕಾರ ₹43,750 ರೂ. ಗಳ ಸಹಾಯಧನ ನೀಡುತ್ತದೆ. ಫಲಾನುಭವಿಗಳು ₹43,750 ರೂ. ಗಳನ್ನು ಠೇವಣಿ ಇಡಬೇಕು. ಕರ್ನಾಟಕದ ಹಣಕಾಸು ಸಂಸ್ಥೆಗಯು ಶೇ. 9.26ರ ಬಡ್ಡಿ ದರದಲ್ಲಿ ₹87,500 ರೂ.ಗಳ ಸಾಲ ಸೌಲಭ್ಯವೂ ರೈತರಿಗೆ ಸಿಗುತ್ತದೆ. ಈ ಯೋಜನೆಗೆ ಅರ್ಜಿಯನ್ನೂ ಸಲ್ಲಿಸುವ ಮೂಲಕ ಆಯ್ಕೆಯಾದ ರೈತ ಫಲಾನುಭವಿಗಳು 20 ಅಥವಾ ಅದಕ್ಕಿಂತ ಹೆಚ್ಚಿನ ಕುರಿ ಮತ್ತು ಮೇಕೆಗಳನ್ನು ಖರೀದಿಸಬಹುದು ಮತ್ತು ಅವುಗಳನ್ನು ಸ್ವತಃ ಸಾಕಬಹುದು.
ಇದನ್ನೂ ಕೂಡ ಓದಿ : Scholarship : ₹50,000/- ಸ್ಕಾಲರ್ಶಿಪ್.! ಅರ್ಹ ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ – ಡೈರೆಕ್ಟ್ ಲಿಂಕ್ ಇಲ್ಲಿದೆ
ಹೇಗೆ ಅರ್ಜಿ ಸಲ್ಲಿಸುವುದು.?
ಹೆಚ್ಚಿನ ಮಾಹಿತಿಗಾಗಿ ಅರ್ಜಿದಾರರು ಕಛೇರಿಗೂ ಸಹ ಭೇಟಿ ನೀಡಬಹುದು. ಇನ್ನೂ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ದೂರವಾಣಿ ಸಂಖ್ಯೆ :- 08194-222718, ಮೊಬೈಲ್ ಸಂಖ್ಯೆ :- 9448656231 ಗೆ ಕರೆ ಮಾಡಿ ಮಾಹಿತಿ ಪಡೆಯಿರಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate Today : ಚಿನ್ನ ಖರೀದಿಗೆ ಇದೇ ಸರಿಯಾದ ಸಮಯಾನಾ.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- Gold Rate : ಇಳಿಕೆಯತ್ತ ಮುಖ ಮಾಡಿದ ಚಿನ್ನ.! ಇವತ್ತಿನ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
- Gold Rate Today : ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.! ಹೆಣ್ಣುಮಕ್ಕಳ ಮುಖದಲ್ಲಿ ಮಂದಹಾಸ ಮೂಡುತ್ತಾ.?
- ಪತಿಯ ಬಂಧನ ಭೀತಿ : ಮಗುವಿಗೆ ನೇಣು ಬಿಗಿದು ತಾಯಿಯೂ ಆತ್ಮಹತ್ಯೆ – ಪೊಲೀಸರ ನೋಟಿಸ್, ಬೆದರಿಕೆಯಿಂದ ನೊಂದ ಮಹಿಳೆ
- ಚಾಮುಂಡಿ ಬೆಟ್ಟ ಹಿಂದೂಗಳದ್ದು, ರಾಜಕೀಯಕ್ಕೆ ಚಾಮುಂಡಿ ತಾಯಿ ಹೆಸರು ಎಳೆದು ತಂದಿದ್ದು ಬೇಸರ ತರಿಸಿದೆ ಎಂದ ರಾಜಮಾತೆ ಪ್ರಮೋದಾದೇವಿ ಒಡೆಯರ್
- ಹಣೆಗೆ ಅರಿಶಿಣ, ಕುಂಕುಮವಿಟ್ಟು, ಹೂ ಮುಡಿದು ದಸರಾ ಉದ್ಘಾಟನೆ ಮಾಡೋದಾದ್ರೆ ಬನ್ನಿ ಎಂದ ಪ್ರತಾಪ್ ಸಿಂಹ
- ಇಂದೇ ಲೋಕಸಭೆ ಚುನಾವಣೆ ನಡೆದರೆ ಎನ್ಡಿಎ 324 ಸ್ಥಾನ ಗೆಲ್ಲುವ ಸಾಧ್ಯತೆ – ಇಂಡಿಯಾ ಮೈತ್ರಿಕೂಟಕ್ಕೆ ಆಘಾತ!
- ಯಾದಗಿರಿ ಹಾಸ್ಟೆಲ್ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಹೈಸ್ಕೂಲ್ ವಿದ್ಯಾರ್ಥಿನಿ : ಗರ್ಭಿಣಿಯಾಗಿದ್ದೇ ಗೊತ್ತಿಲ್ಲ ಎಂದ ವಾರ್ಡನ್
- ಬೆಳ್ಳಂಬೆಳಗ್ಗೆ 5 ಗಂಟೆಗೆ ಆಗಮಿಸಿ ಎಸ್ಐಟಿ ಅಧಿಕಾರಿಗಳಿಗೆ ಶಾಕ್ ಕೊಟ್ಟ ಸುಜಾತ ಭಟ್! ಅನನ್ಯಾ ಭಟ್ ನಾಪತ್ತೆ ಪ್ರಕರಣ!
- Gold Rate Today : ಏರಿಳಿತ ಕಾಣುತ್ತಿರುವ ಬಂಗಾರದ ಬೆಲೆ.? ಇವತ್ತಿನ ಚಿನ್ನದ ರೇಟ್ ಎಷ್ಟಿದೆ ಗೊತ್ತಾ.?
- ದಸರಾ ಉದ್ಘಾಟಿಸುವ ಮುನ್ನ ಭಾನು ಮುಷ್ತಾಕ್ ತಾಯಿ ಭುವನೇಶ್ವರಿ, ಚಾಮುಂಡೇಶ್ವರಿ ಬಗೆಗಿನ ಗೌರವ ಸ್ಪಷ್ಟಪಡಿಸಬೇಕು ಎಂದ ಬಿಜೆಪಿ ಸಂಸದ ಯದುವೀರ್
- ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು 24 ಗಂಟೆಯಲ್ಲಿ ಪಡೆದ ವೀವ್ಸ್ ಎಷ್ಟು ಗೊತ್ತಾ.? ಡಿಬಾಸ್ ಅಭಿಮಾನಿಗಳಿಗೆ ಸಂತಸದ ಸುದ್ಧಿ!
- ಪ್ರಿಯತಮೆಯ ಬಾಯಿಗೆ ಜಿಲೆಟಿನ್ ಕಡ್ಡಿ ಇಟ್ಟು ಸ್ಫೋಟಿಸಿ ಹತ್ಯೆ : ಮೊಬೈಲ್ ಸ್ಫೋಟಗೊಂಡು ಸತ್ತಿದ್ದಾಳೆ ಎಂದು ಕಥೆ ಕಟ್ಟಿದ್ದ ಪ್ರಿಯಕರ ಅರೆಸ್ಟ್
- ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ಫಂಡಿಂಗ್ ಬರ್ತಿತ್ತು ಅನ್ನೋದು ಸುಳ್ಳು, ಕೂಲಿ ಮಾಡಿದ್ರಷ್ಟೇ ಜೀವನ ನಡೀತಿತ್ತು – ಚಿನ್ನಯ್ಯನ 2ನೇ ಪತ್ನಿ ಕಣ್ಣೀರು
- ಎಡಪಂಥೀಯರನ್ನ ಕೇಳಿ ತನಿಖೆಗೆ ಕೊಟ್ಟಿದ್ದಾರೆ, ಸಿಎಂ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿ
- Gold Rate Today : ಏರಿಳಿತ ಕಾಣುತ್ತಿರುವ ಬಂಗಾರದ ಬೆಲೆ.? ಇವತ್ತಿನ ಚಿನ್ನದ ರೇಟ್ ಎಷ್ಟಿದೆ ಗೊತ್ತಾ.?
- Gold Rate : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.?ಇಂದಿನಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate : ಭಾರೀ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?